ಉಪಯುಕ್ತ ಮಾಹಿತಿ

ನಿಮ್ಮ ವಯಸ್ಸು,ದಿನಗಳು,ಎಷ್ಟು ಗಂಟೆ,ನಿಮಿಷ,ಸೆಕೆಂಡುಗಳು,ಹುಟ್ಟಿದ್ದು ಯಾವ ವಾರ ಎಲ್ಲವನ್ನೂ ಕ್ಷಣ ಮಾತ್ರದಲ್ಲಿ ತಿಳಿಯುವುದು ಹೇಗೆಂದು ತಿಳಿಯಲು ಈ ಲೇಖನ ಓದಿ…

1014

ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.

ಇನ್ನೂ ವಯಸ್ಸಿನ ವಿಷಯದಲ್ಲಿ ಹುಡುಗಿಯರನ್ನು ಕೇಳೋದೇ ಬೇಡ.ಇವರು ಸರಿಯಾದ ವಯಸ್ಸು ಹೇಳೋದೇ ಇಲ್ಲ.ಆದ್ರೆ ಏನಾದ್ರೂ ದಾಖಲೆಗಳನ್ನು ತುಂಬಾ ಬೇಕಾದ್ರೆ ಸರಿಯಾದ ವಯಸ್ಸು ಹೇಳಲೇಬೇಕು.ಕೆಲವೊಂದು ದಾಖಲೆಗಳಿಗೆ ತಿಂಗಳುಗಳ ಜೊತೆಗೆ ವರ್ಷವನ್ನು ಕೂಡ ದಾಖಲಾತಿ ಮಾಡಬೇಕಾಗುತ್ತದೆ.

ಆದ್ರೆ ವಿಷಯ ಏನಪ್ಪಾ ಅಂದ್ರೆ ಎಲ್ಲರಿಗೂ ತತ್ ಕ್ಷಣ ಸರಿಯಾಗಿ ವರ್ಷ ಎಷ್ಟು ತಿಂಗಳು ವಯಸ್ಸು ಅಂತ ಹೇಳೋದಕ್ಕೆ ಬರೋದಿಲ್ಲ.ಆ ಕ್ಷಣ ಗೊತ್ತಾಗತರ ಕ್ಯಾಲ್ಕ್ಯುಲೇಟರ್ ಇದ್ರೆ ಹೇಗಿರುತ್ತೆ ಆಲ್ವಾ..!

ಇಲ್ಲಿದೆ ಸರಳ ಕ್ಯಾಲ್ಕ್ಯುಲೇಟರ್…

ಹೌದು, ಈ ಸರಳ ಕ್ಯಾಲ್ಕ್ಯುಲೇಟರ್’ನಿಂದ ನೀವು ನಿಮ್ಮ ವಯಸ್ಸು, ಎಷ್ಟು ತಿಂಗಳು,ಎಷ್ಟು ದಿನ,ಎಷ್ಟು ವಾರ,ಎಷ್ಟು ಗಂಟೆ,ಎಷ್ಟು ನಿಮಿಷ ಮತ್ತು ಎಷ್ಟು ಸೆಕೆಂಡ್ ಎಲ್ಲವನ್ನು ಕ್ಷಣಾರ್ಧದಲ್ಲಿ ತಿಳಿಯಬಹುದು.

ನೀವು ಹುಟ್ಟಿದ ಡೇಟ್ 17/09/1950 ಎಂದಾದರೆ…

ಇದರ ಜೊತೆಗೆ ಹುಟ್ಟಿದ ವಾರ,ಮುಂದಿನ ನಿಮ್ಮ ಜನ್ಮ ದಿನ ಯಾವಾಗ, ಯಾವ ವಾರ ಬರುತ್ತೆ ಎಂಬುದೆಲ್ಲಾ ತಿಳಿಯಬಹುದು.ಹಾಗೂ ನೀವೂ ಇದುವರೆಗೂ ಎಷ್ಟು ಜನ್ಮ ದಿನಗಳನ್ನು ಆಚರಿಸಿದ್ದಿರಿ ಎಂಬುದನ್ನು ಸಹ ಗ್ರಾಫ್ ಮೂಲಕ ತಿಳಿಯಬಹುದು.

ಇಲ್ಲಿದೆ ನೋಡಿ ಸರಳ ಕ್ಯಾಲ್ಕ್ಯುಲೇಟರ್. ಎಷ್ಟೋ ಮಂದಿ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತರಾದರೂ ಎಷ್ಟು ವಯಸ್ಸಾಯಿತು ಎಂಬುದನ್ನು ಮಾತ್ರ ಪಕ್ಕಾ ಹೇಳಲ್ಲ. ಇಲ್ಲಿದೆ ನೋಡಿ ಒಂದು ಕ್ಯಾಲ್ಕ್ಯುಲೇಟರ್. ಇದರ ಸಹಾಯದಿಂದ ನಿಮ್ಮ ವಯಸ್ಸನ್ನು ತಿಂಗಳು, ದಿನ, ಗಂಟೆ, ನಿಮಿಷಗಳ ಸಮೇತ ತಿಳಿದುಕೊಳ್ಳಬಹುದು.

 ನೋಡಿ ಇಲ್ಲಿರುವ ಸರಳ ಕ್ಯಾಲ್ಕುಲೇಟರ್’ನಿಂದ ನಿಮ್ಮ ಸರಿಯಾದ ವಯಸ್ಸು,ದಿನಗಳು,ವಾರಗಳು, ಲೆಕ್ಕ ಮಾಡಿಕೊಳ್ಳಿ…

 

:- ತಿಳಿಯಲು ಇಲ್ಲಿ ಕ್ಲಿಕ್ ಮಾಡಿ…Click Here

ಇಂತಹ ಹೆಚ್ಚಿನ ಉಪಯುಕ್ತ ಮಾಹಿತಿಗಳಿಗೆ ನಮ್ಮ ಪೇಜ್ ಲೈಕ್ ಮಾಡಿ,ಶೇರ್ ಮಾಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಿನ ಬೈಗಳ – ರೊಚ್ಚಿಗೆದ್ದು ತಂದೆಯನ್ನು 25 ಪೀಸ್ ಮಾಡಿ 4 ಬ್ಯಾಗ್‍ನಲ್ಲಿ ತುಂಬಿ ಪ್ಯಾಕ್ ಮಾಡಿದ ಮಗ…!

    ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್‍ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್‍ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…

  • ರಾಜಕೀಯ

    ಬಿಜೆಪಿಯಲ್ಲಿ ಸಂತಸವೋ ಸಂತಸ…ಯಡಿಯೂರಪ್ಪಾ ಗೆ ಬಂಪರ್…!

    ಈಗ ಕರ್ನಾಟಕ ಬಿಜೆಪಿ ಪಾಳಯದಲ್ಲಿ ಸಂತೋಷ ವೋ ಸಂತೋಷ. ಬಿಜೆಪಿಯ ರಾಜ್ಯಾಧ್ಯಕ್ಷ ರಾದ ಯಡಿಯೂರಪ್ಪಾ ಗೆ ತಡೆಯಲಾರದ ಸಂತಸ. ಕಾರಣ ಅವರ ಮೇಲೆ ದಾಖಲಾಗಿದ್ದ ಬರೋಬರಿ ಐದೂ ಕೇಸುಗಳನ್ನು ಮಂಗಳವಾರ ಡಿಸೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾ ಗಳಿಸಿದೆ. ಶಿವಮೊಗ್ಗ ಮೂಲದ ವಕೀಲರಾದ ಸಿರಾಜಿನ್ ಪಾಷಾ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಡಿನೋಟಿಫಿಕೇಷನ್ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ 5 ಕೇಸ್ ಗಳ ನ್ನು ದಾಖಲಿಸಿದ್ದರು. ಹಲವಾರು ವರ್ಷಗಳಿಂದ ಈ ಕೇಸ್ ಗಳ ವಿಚಾರಣೆ…

  • ಸುದ್ದಿ

    ವಿರಾಟ್ ಕೊಹ್ಲಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ…!

    ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ  ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ.  ವೆಸ್ಟ್‌ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು.  ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(21 ನವೆಂಬರ್, 2018) ಕೌಟುಂಬಿಕ ಒತ್ತಡ ನಿಮ್ಮ ಗಮನ ಬೇರೆಡೆಗೆಸೆಳೆಯದಿರಲಿ. ಕೆಟ್ಟ ಸಮಯಗಳು ನಮಗೆ ಇನ್ನೂ ಹೆಚ್ಚನ್ನು ನೀಡುತ್ತವೆ. ಸ್ವಾನುಕಂಪದಲ್ಲಿ ಸಮಯ ವ್ಯರ್ಥ…

  • ಗ್ಯಾಜೆಟ್

    ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ ನಡುಕ ಹುಟ್ಟಿಸಿದ ನೂತನ ಈ ಜಿಯೋ ಫೋನ್ ಬೆಲೆ!ಈ ಲೇಖನಿ ಓದಿ ಶಾಕ್ ಆಗ್ತೀರಾ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.