ದೇವರು-ಧರ್ಮ

ಶಿವರಾತ್ರಿಯಂದು ಶಿವ ಲಿಂಗವನ್ನು ಹೇಗೆ ಪೂಜಿಸಬೇಕು..?ಹೇಗೆ ಪೂಜಿಸಬಾರದು..?ತಿಳಿಯಲು ಈ ಲೇಖನ ಓದಿ…

1825

ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…

ಭಾಗವಾನ್ ಶಿವ ಲಿಂಗವನ್ನು ಪೂಜಿಸಲು ಹಲವು ಕ್ರಮಗಳಿವೆ…ಹೇಗೆಂದರೆ ಹಾಗೆ ಪೂಜಿಸುವಂತಿಲ್ಲ…ಹಾಗಾದ್ರೆ ಹೇಗೆ ಪೂಜಿಸಬೇಕು,ಹೇಗೆ ಪೂಜಿಸಬಾರದು ಮುಂದೆ ನೋಡಿ ತಿಳಿಯಿರಿ…

*ಲಿಂಗವನ್ನು ಬಿಲ್ವಪತ್ರೆಯಿಂದ ಪೂಜಿಸಿ..ತುಳಸಿಯಿಂದಲ್ಲ.

*ಶಿವಲಿಂಗಕ್ಕೆ ಹಾಲಿನ ಅಭಿಷೇಕವನ್ನು ಹಾಲಿನ ಪ್ಯಾಕೇಟ್ ನಿಂದಲೇ ಮಾಡಬೇಡಿ..ಹಾಲನ್ನು ಪಾತ್ರೆಯಲ್ಲಿ ಹಾಕಿಕೊಂಡು, ಅಭಿಷೇಕ ಮಾಡಿ.

*ತೆಂಗಿನಕಾಯಿಯನ್ನು ನೈವೇದ್ಯಕ್ಕೆ ಬಳಸಬಹುದು..ಆದರೆ ತೆಂಗಿನಕಾಯಿಯ ನೀರನ್ನು ಶಿವಲಿಂಗಕ್ಕೆ ಅಭಿಷೇಕ ಮಾಡಬೇಡಿ.

*ಈಶ್ವರನಿಗೆ ಎಲ್ಲಾ ಹಣ್ಣುಗಳನ್ನು ಅರ್ಪಿಸಬಹುದು..ಆದರೂ ಶಿವನಿಗೆ ಇಷ್ಟವಾದದ್ದು ಮರಸೇಬು ಹಣ್ಣು.

*ಮೊದಲು ಶಿವಲಿಂಗಕ್ಕೆ ಪಂಚಾಮೃತದ ಅಭಿಷೇಕ ಮಾಡಬೇಕು.

*ಶಿವನಿಗೆ ಇಷ್ಟವಾದ ಹೂಗಳು – ಬಿಳಿಬಣ್ಣದ ಹೂವುಗಳು.

*ಶಿವನಿಗೆ ಕೇದಾರ ಮತ್ತು ಚಂಪಾ ಪುಷ್ಪಗಳನ್ನು ಅರ್ಪಿಸಬೇಡಿ.

*ಭಕ್ತರು ಶಿವಲಿಂಗಕ್ಕೆ ಗಂಧವನ್ನು ಹಚ್ಚಬಹುದು , ಕುಂಕುಮವನ್ನಲ್ಲ.

*ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕ.

*ಅಭಿಷೇಕವನ್ನು ಚಿನ್ನ , ಬೆಳ್ಳಿ ಅಥವಾ ಕಂಚಿನಿಂದ ತಯಾರಿಸಿದ ನಾಗಯೋನಿಯೆಂಬ ಪಾತ್ರದಿಂದಲೇ ಮಾಡಿ..

*ಯಾವಾಗಲೂ ಪೂಜೆಗಳಿಗೆ ಸ್ಟೀಲ್ ಪಾತ್ರೆಗಳನ್ನು ಉಪಯೋಗಿಸಬೇಡಿ.

*ಶಿವಲಿಂಗವನ್ನು ನಿಮ್ಮ ಮನೆಯಲ್ಲಿಟ್ಟಿದ್ದರೆ , ಪೂಜೆ ಮಾಡುವಾಗ ಅಭಿಷೇಕಕ್ಕೆಂದು ಜಲಧಾರೆ ಎಂಬ ಪಾತ್ರೆಯನ್ನು ಉಪಯೋಗಿಸಿ..ಜಲಧಾರೆಯ ಸಹಾಯವಿಲ್ಲದೇ ಪೂಜೆ ಮಾಡಿದರೆ , ಶಿವಲಿಂಗದಿಂದ ನಕಾರಾತ್ಮಕ ಶಕ್ತಿಯ ಸಂಚಾರವಾಗುತ್ತದೆ.

ಇಲ್ಲಿ ಓದಿ :-ಶಿವನ ಈ 5 ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ..???

ಇನ್ನೂ ಹಲವಾರು ವಿಧಿ-ವಿಧಾನಗಳನ್ನು ಶಿವಪೂಜೆಯಲ್ಲಿ ನಿರ್ದೇಶಿಸಲಾಗಿದೆ.. ಅವುಗಳಲ್ಲಿ ಇವು ಮುಖ್ಯ ಅಂಶಗಳಷ್ಟೇ..!!

ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕವೆಂದು ಮೇಲೆ ತಿಳಿಸಲಾಗಿದೆ. ಈ ಅಂಶದ ಬಗ್ಗೆ ನಿಮ್ಮ ಮನಸ್ಸಿನಲ್ಲಿ ಪ್ರಶ್ನೆಯೆನಾದರೂ ಮೂಡಿದ್ದರೆ ಆ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ…

ಶಿವನು ವೈರಾಗ್ಯದ ದೇವತೆಯಾಗಿದ್ದಾನೆ. ಸಾಮಾನ್ಯ ವ್ಯಕ್ತಿಯು ಶಿವನಿಗೆ ಅರ್ಪಿಸಿದ ವಸ್ತುಗಳನ್ನು ಸ್ವೀಕರಿಸಿದರೆ ಅವನಿಗೆ ವೈರಾಗ್ಯ ಬರುವ ಸಾಧ್ಯತೆಯಿರುತ್ತದೆ. ಸಾಮಾನ್ಯ ವ್ಯಕ್ತಿಗೆ ವೈರಾಗ್ಯ ಬೇಕಾಗಿರುವುದಿಲ್ಲ. ಆದುದರಿಂದ ಶಿವಲಿಂಗಕ್ಕೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬಾರದು ಎಂದು ಹೇಳಲಾಗಿದೆ.ಶೇ. 50 ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಗೆ ಇದು ಅನ್ವಯಿಸುವುದಿಲ್ಲ, ಏಕೆಂದರೆ ಮಟ್ಟವು ಹೆಚ್ಚಿರುವುದರಿಂದ ವೈರಾಗ್ಯ ಲಹರಿಗಳ ಪರಿಣಾಮವು ಅವನ ಮೇಲಾಗುವುದಿಲ್ಲ.

ಅವನಲ್ಲಿ ಮಾಯೆಯಿಂದ ದೂರ ಹೋಗುವ ವಿಚಾರಗಳು ಆಗಲೇ ಪ್ರಾರಂಭವಾಗಿರುತ್ತವೆ. ಅದರಂತೆ ಶೇ. 50ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಯು ಸ್ಥೂಲ ಕರ್ಮಕಾಂಡದ ಆಚೆಗೆ ಹೋಗಿರುವುದರಿಂದ ಅವನಲ್ಲಿ ಮಾನಸ- ಉಪಾಸನೆಯು ಪ್ರಾರಂಭವಾಗಿರುತ್ತದೆ. ಇಂತಹ ವ್ಯಕ್ತಿಯ ಮನಸ್ಸಿನಲ್ಲಿ ‘ಶಿವನಿಗೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬೇಕು’ ಎಂಬ ಕರ್ಮಕಾಂಡದ ವಿಚಾರಗಳು ಬರುವ ಸಾಧ್ಯತೆಗಳೇ ಕಡಿಮೆಯಿರುತ್ತವೆ.

ಕೃಪೆ : ಶ್ರೀ ಶಂಕರ ಲಿಂಗೇಶ್ವರ ದೇವಸ್ಥಾನ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ಭವಿಷ್ಯ ಮಂಗಳವೋ, ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದೊಂದಿಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 30 ಜನವರಿ, 2019 ನಿಮ್ಮ ಪ್ರಮುಖ ಆತಂಕ ಮತ್ತು ಒತ್ತಡದ ಒಂದು ಕಾರಣವೆಂದರೆ ಕೆಲವೊಮ್ಮೆಯಾದರೂ ನೀವು…

  • ಭವಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಸುದ್ದಿ

    ಮಧುಮಗಳಿಲ್ಲದೆ ಮದುವೆ ಮಾಡಿ ಮಗನ ಕನಸನ್ನು ನನಸು ಮಾಡಿದ ಪೋಷಕರು…!

    ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…

  • ಸುದ್ದಿ

    ರಸ್ತೆ ಬದಿಯಲ್ಲಿ ಇದ್ದ ಪ್ರಾಣಿಯನ್ನು ಬೆಕ್ಕಿನ ಮರಿಯೆಂದು ತಿಳಿದು ಮನೆಗೆ ತಂದ ಮಹಿಳೆ. ಬಳಿಕ ವೈದ್ಯರ ಮಾತು ಕೇಳಿ ಶಾಕ್.

    ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್​ ಮಿಯಾಂವ್​ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ  ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…

  • ಜ್ಯೋತಿಷ್ಯ

    25-11-2019 ರಿಂದ 02-12-2019 ಈ ದಿನಗಳ ವಾರಭವಿಷ್ಯ. ಯಾವ ರಾಶಿಗಳಿಗೆ ಏನೇನು ಫಲ, ಈ ವಾರದ ಭವಿಷ್ಯ ನೋಡಿ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…