ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.

ಹೌದು,ಅದೇ ಮನೆಯ ನಿಮ್ಮ ಪೂಜಾ ಮಂದಿರದಲ್ಲಿರುವ ಕರ್ಪೂರ.ಎಲ್ಲರಿಗೂ ಗೊತ್ತಿರುವಂತೆ ಕರ್ಪೂರವನ್ನು ಸಾಮಾನ್ಯವಾಗಿ ದೇವರ ಪೂಜೆಗೆ ಬಳಸುತ್ತೇವೆ.ದೇವರಿಗೆ ಆರತಿ ಮಾಡಲು, ಮತ್ತು ಎಲ್ಲಾ ತರಹದ ಪೂಜಾ ಕಾರ್ಯಗಳಲ್ಲಿ ಕರ್ಪೂರ ಬಳಕೆಯಾಗುತ್ತೆ.ಇದನ್ನು ದೇವಸ್ಥಾನಗಳಲ್ಲಿ ತೀರ್ಥಕ್ಕೆ ಕೂಡ ಬಳಸುವುದಂಟು.ಯಾಕೆಂದ್ರೆ ನಾವು ತೀರ್ಥ ತೆಗೆದುಕೊಂಡಾಗ ಕರ್ಪೂರದ ವಾಸನೆ ಬರುತ್ತೆ.

ಇದನ್ನು ದೀಪಾರಾಧನೆಯಲ್ಲಿ, ಶುಭ ಕಾರ್ಯಗಳಲ್ಲಿ ಹೆಚ್ಚಾಗಿ ಉಪಯೋಗಿಸುತ್ತಿರುತ್ತೇವೆ. ಇದರಲ್ಲಿ ಅನೇಕ ಔಷದೀಯ ಗುಣಗಳಿವೆಯೆಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಇದು ಜ್ವರ, ಕೆಮ್ಮು,ಅಸ್ತಮಾ, ಮಾನಸಿಕ ವ್ಯಾಧಿಗಳನ್ನು ಗುಣಪಡಿಸುವ ಗುಣಗಳನ್ನು ಹೊಂದಿದ್ದು, ಸ್ತ್ರೀ,ಪುರುಷ ಜನನೇಂದ್ರಿಯಗಳನ್ನು ಉತ್ತೇಜನಗೊಳಿಸಲು ಸಹಕಾರಿಯೆಂದು ಹೇಳಲಾಗಿದೆ.

ಹಾವು, ಚೇಳು ಕಚ್ಚಿದಲ್ಲಿ ವಿಷವನ್ನು ಇಳಿಸುತ್ತದೆ…
ಹಾವು ಚೇಳು ಮುಂತಾದ ವಿಷಯುಕ್ತ ಜೀವಗಳು ಕಚ್ಚಿದರೆ ಬದುಕುಳಿಯುವುದು ತುಂಬಾ ಕಷ್ಟ.ಅನೇಕ ಮಂದಿ ಹಾವು ಕಚ್ಚಿ ಆಸ್ಪತ್ರೆಗೆ ಕರೆದೊಯ್ಯುವ ಮರ್ಗ್ ಮದ್ಯದಲ್ಲೇ ಮೃತ ಪಟ್ಟ ಅನೇಕ ಉದಾಹರಣೆಗಳಿವೆ.. ಕಾರಣ.. ವಿಷ ಏರಿರುವುದು.. ಹಾವು, ಚೇಳು ಕಚ್ಚಿದವರಿಗೆ.ಆಪಲ್ ರಸದಲ್ಲಿ ಆರ್ಧ ಗ್ರಾಂ ಕರ್ಪೂರವನ್ನು ಸೇರಿಸಿ ಗಂಟೆಗೊಮ್ಮೆ ಕುಡಿಸುತ್ತಿದ್ದರೆ, ಶರೀರದಲ್ಲಿರುವ ವಿಷ, ಬೆವರು, ಮೂತ್ರದ ರೂಪದಲ್ಲಿ ಹೊರದೂಡಲ್ಪಡುತ್ತದೆಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಈ ರೀತಿಯ ಪ್ರಥಮ ಚಿಕಿತ್ಸೆ ಕೊಟ್ಟು ನಂತರ ಆಸ್ಪತ್ರೆಗೆ ಸೇರಿಸಿ ಪ್ರಾಣಾಪಾಯದಿಂದ ಪಾರಾಗಬಹುದು.

ಸೊಳ್ಳೆಗಳಿಂದ ಮುಕ್ತಿ..
ಅರ್ಧ ಬಕೆಟ್ ನೀರಿನಲ್ಲಿ ಒಂದು ಹಿಡಿ ಬೇವಿನ ಸೊಪ್ಪು, ಕರ್ಪೂರ ಹಾಕಿ ಹಾವಿ ಬರುವವರೆಗೂ ಕುದಿಸಿ ಮನೆಯನ್ನು ವರೆಸಿದರೆ ನೊಣಗಳು ಅತ್ತ ಸುಳಿಯಲ್ಲ. ನೀರಿನಲ್ಲಿ ಕರ್ಪೂರದ ಬಿಲ್ಲೆಗಳನ್ನು ಹಾಕಿ ಮಂಚದ ಕೆಳಗೆ ಇರಿಸಿದರೆ, ಸೊಳ್ಳೆಗಳು ಬರುವುದಿಲ್ಲ.

ಕರ್ಪೂರದ ಪೇಸ್ಟ್ ನಿಂದ ಹಲ್ಲುಜ್ಜುವುದರಿಂದ ಬಾಯಿಯ ದುರ್ವಾಸನೆಯನ್ನು ದೂರ ಮಾಡಬಹುದು..ಆಯುರ್ವೇದದ ಪ್ರಕಾರ ಕರ್ಪೂರದಲ್ಲಿ ಹೇರಳವಾಗಿ ಅಡಗಿರುವ ಔಷಧಿ ಗುಣದಿಂದ ಜ್ವರ ಕೆಮ್ಮು ಮಾನಸಿಕ ಒತ್ತಡವನ್ನು ಕಡಿಮೆ ಮಾಡಬಹುದು.. ಅಲ್ಪ ಸ್ವಲ್ಪ ಹೃದಯ ಸಮಸ್ಯೆಗಳನ್ನೂ ನಿವಾರಿಸಿಕೊಳ್ಳಬಹುದು. ಆರ್ಥರೈಟಿಸ್ ನೋವನ್ನು ಕಡಿಮೆಯಾಗಿಸುತ್ತದೆ. ಅಂಟು ವ್ಯಾಧಿಗಳು ಬರದಂತೆ ತಡೆಯುತ್ತದೆ. ರಕ್ತವನ್ನು ಶುದ್ಧಿಮಾಡಿ ರಕ್ತ ಪ್ರಸಾರ ಸುಗಮವಾಗಿಸುತ್ತದೆ. ಅಷ್ಟೇ ಅಲ್ಲದೇ ಜನನೇಂದ್ರಿಯ ಗಳ ಉತ್ತೇಜಿಸಲು ಕೂಡ ಇದನ್ನು ಬಳಸುತ್ತಾರೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…
ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…
ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what …
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.
ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.