ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದುಡಿದ ಹಣದಲ್ಲಿ ಸ್ವಲ್ಪ ಭಾಗ ದಾನ ಧರ್ಮ ಮಾಡಿದಲ್ಲಿ ನಿಮಗೂ ನಿಮ್ಮ ಕುಟುಂಬಕ್ಕೂ ಒಳಿತಾಗುವುದು. ಸ್ಥಿರಾಸ್ತಿ ಖರೀದಿಯ ಬಗ್ಗೆ ಮಾತುಕತೆ ಸಾಧ್ಯತೆ. ಕಿಡಿಗೇಡಿಗಳು ನಿಮಗೆ ಸಿಟ್ಟು ಬರಿಸುವ ಪ್ರಯತ್ನ ನಡೆಸಿದರೂ ನೀವು ವ್ಯವಧಾನದಿಂದಲೇ ಉತ್ತರಿಸಿ. ಶ್ರಮಪಡಿ, ಇದು ನಿಮ್ಮ ದಿನವಾದ್ದರಿಂದ ನೀವು ಖಂಡಿತವಾಗಿಯೂ ಅದೃಷ್ಟಶಾಲಿಯಾಗಿರುತ್ತೀರಿ.ಲೇವಾದೇವಿ ವ್ಯವಹಾರಗಳಿಂದಾಗಿ ಹೆಚ್ಚಿನ ಲಾಭದ ನಿರೀಕ್ಷೆ.
ಕೆಲಸ ಕಾರ್ಯಗಳಲ್ಲಿ ಕೋಪವನ್ನು ನಿಯಂತ್ರಿಸುವುದು ಒಳ್ಳೆಯದು. ನೀವು ಆರ್ಥಿಕವಾಗಿ ವ್ಯವಹರಿಸುವರ ಜೊತೆಗೆ ಎಚ್ಚರಿಕೆಯಿಂದಿರಿ. ರಾಜಕಾರಣದ ಒಳ ಹೊರಗುಗಳ ಬಗ್ಗೆ ರಹಸ್ಯ ಮಾತುಕತೆ ಸಾಧ್ಯತೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಚಿಲ್ಲರೆ ವ್ಯಾಪಾರಸ್ಥರಿಗೆ ಹೆಚ್ಚಿನ ಆದಾಯ. ನಿಮ್ಮ ಹಿರಿಯರ ಮಾತು ಕೇಳಿ ಮತ್ತು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಶಾಂತವಾಗಿ ಆಲೋಚಿಸಿ.
ಸ್ವಸಾಮರ್ಥ್ಯದಿಂದ ಸಮಸ್ಯೆಗಳನ್ನು ಪರಿಹರಿಸಿ ಪರಿಸ್ಥಿತಿಯನ್ನು ಸುಧಾರಣೆ ಮಾಡಬೇಕಾದೀತು. ಅಧಿಕಾರದ ಇತಿಮಿತಿಯನ್ನರಿತು ಕಾರ್ಯ ನಿರ್ವಹಿಸುವುದು ಉತ್ತಮ. ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ. ನೀವು ಗುಂಪಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ನೀವು ಹೊಸ ಸ್ನೇಹಿತರನ್ನು ಸಂಪಾದಿಸುತ್ತೀರಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ.
ದೂರದ ಪ್ರಯಾಣ ಸಾಧ್ಯತೆ.ಉದ್ಯೋಗದ ವಿಚಾರವಾಗಿ ಶುಭ ಸಂದೇಶ ಬರುವುದು. ಒಂದು ತಪ್ಪಿದ ಅವಕಾಶ ಮತ್ತೆ ಮರಳದೇ ಇರಬಹುದಾದ್ದರಿಂದ ಹಿಂಜರಿಯಬೇಡಿ. ಉತ್ತಮರಾದ ಸ್ನೇಹಿತರ ಸಲಹೆಯನ್ನು ಪಡೆಯಿರಿ. ಗುರಿ ತಲುಪುವಲ್ಲಿ ನಿಮ್ಮ ಶ್ರಮ ಸಾರ್ಥಕ್ಯ ಪಡೆಯುವುದು. ಮೂರನೇ ವ್ಯಕ್ತಿಯ ಹಸ್ತಕ್ಷೇಪ ನೀವು ಮತ್ತು ನಿಮ್ಮ ಪ್ರೀತಿಪಾತ್ರರಲ್ಲಿ ಕಂದಕ ತರಬಹುದು. ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಎದುರಿಸುವ ಧಾವಂತದಿಂದಾಗಿ ಆರೋಗ್ಯದಲ್ಲಿ ವ್ಯತ್ಯಯ.
ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಕೊಡಿ. ಕೌಟುಂಬಿಕ ಜವಾಬ್ದಾರಿಗಳು ಹೆಚ್ಚಾಗುತ್ತವೆ, ಇವು ನಿಮ್ಮ ಮನಸ್ಸಿನ ಮೇಲೆ ಒತ್ತಡ ತರುತ್ತವೆ. ದೂರದವರಿಂದ ಸಂತೋಷದ ಸುದ್ದಿಯೊಂದನ್ನು ಕೇಳಲಿದ್ದೀರಿ. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ.ಸಾಮಾಜಿಕ ಮನ್ನಣೆ ದೊರಕುವುದು.
ಸೃಜನ ಶೀಲ ಕುಶಲಕರ್ಮಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ನಿಮ್ಮನ್ನು ಯಾರಾದರೂ ಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಲಭ್ಯವಿರುವ ಅವಕಾಶಗಳನ್ನು ಸೂಕ್ತವಾಗಿ ಬಳಸಿಕೊಳ್ಳಿ. ವ್ಯಾಪಾರದಲ್ಲಿ ತೊಡಗಿದವರಿಗೆ ಉತ್ತಮ ಲಾಭ ದೊರಕಲಿದೆ. ಅನ್ಯರನ್ನು ನಿಮ್ಮತ್ತ ಸೆಳೆಯಲು ಸಹಕಾರಿಯಾಗುವುದು. ವೃತ್ತಿಯಲ್ಲಿ ಅಥವಾ ವಾಸಸ್ಥಳದಲ್ಲಿ ಬದಲಾವಣೆ ಸಾಧ್ಯತೆ ಇದೆ. ಸಂಗಾತಿಯ ಬೇಕು ಬೇಡಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಒಳಿತಾಗುವುದು. ಅರ್ಹ ನೌಕರರಿಗೆ ಬಡ್ತಿ ಅಥವಾ ಆರ್ಥಿಕ ಲಾಭ. ಇಂದು ನೀವು ಉತ್ತಮ ವಿಚಾರಗಳಿಂದ ತುಂಬಿರುತ್ತೀರಿ
ಜನರು ನಿಮ್ಮ ಮೇಲೆ ಹೆಚ್ಚಿನ ವಿಶ್ವಾಸವನ್ನು ತಾಳುವರು. ನಿಮ್ಮನ್ನು ಗೌರವಿಸಲು ಬಂದ ವ್ಯಕ್ತಿಗಳೊಂದಿಗೆ ಸೌಜನ್ಯದಿಂದ ಮಾತನಾಡಿ. ಮನೆಯಿಂದ ಹೊರಡುವಾಗಲೇ ಪೂರ್ವ ತಯಾರಿ ಮಾಡಿಕೊಂಡು ಬಟ್ಟೆ ಅಂಗಡಿಗೆ ಪ್ರವೇಶಿಸುವುದರಿಂದ ಅನುಕೂಲವಾಗುವುದು. ಅನ್ಯಮೂಲದ ಸುದ್ದಿಯನ್ನು ಪರಿಶೀಲಿಸಬೇಕು.ಹಣಕಾಸಿನ ವಿಷಯದಲ್ಲಿ ಅಲ್ಪ ವ್ಯತ್ಯಯ ಕಂಡುಬರುವುದು. ನೀವು ಇಂದು ಚಿಕ್ಕ ಆದರೆ ಪ್ರಮುಖವಾದ ಬಾಕಿಯಿರುವ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ.
ಆರೋಗ್ಯದ ಕಡೆ ಗಮನ ಕೊಡಿ. ಇಂದು ಯಾರಾದರೂ ನಿಮ್ಮ ಪ್ರೀತಿಯ ನಡುವೆ ಬರಬಹುದು. ವೆಚ್ಚದ ಏರಿದರೂ ಆದಾಯದಲ್ಲಿನ ಹೆಚ್ಚಳ ನಿಮ್ಮ ಖರ್ಚುಗಳನ್ನು ನೋಡಿಕೊಳ್ಳುತ್ತದೆ.ನಿಮ್ಮ ಕೆಲಸದಲ್ಲಿನ ತಪ್ಪನ್ನು ಒಪ್ಪಿಕೊಳ್ಳುವುದು ನಿಮ್ಮ ಪರವಾಗಿ ಕೆಲಸ ಮಾಡುತ್ತದೆ. ಆದರೆ ನೀವು ಅದನ್ನು ಹೇಗೆ ಸುಧಾರಿಸಬಹುದೆಂದು ವಿಶ್ಲೇಷಿಸಬೇಕು.
ಮನೆಯ ಹಿರಿಯರ ಆರೋಗ್ಯದ ವಿಷಯದಲ್ಲಿ ಆಸ್ಪತ್ರೆ ಖರ್ಚು ಬರುವ ಸಂಭವವಿದೆ. ವಿವಾಹಾಕಾಂಕ್ಷಿಗಳಿಗೆ ಸ್ವಲ್ಪಮಟ್ಟಿನ ತೊಡಕುಂಟಾದೀತು. ನಿಮ್ಮ ಸಂಗಾತಿ ಇಂದು ನಿಮ್ಮಿಂದ ನಿರಾಶೆ ಹೊಂದಿರುವಂತೆ ಕಾಣುತ್ತದೆ ಮತ್ತು ನಿಮಗೆ ಅದು ತಿಳಿಯುತ್ತದೆ. ಆರ್ಥಿಕ ಸುಧಾರಣೆಯನ್ನು ಕಂಡುಕೊಳ್ಳುವಿರಿ.ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನು ಗೌರವಿಸಿ. ಇಂದು ನೀವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚು ನಿಮ್ಮ ಜೀವನದಲ್ಲಿ ತೆರೆಮರೆಯಲ್ಲಿ ನಡೆಯುತ್ತಿದೆ.
ಆರ್ಥಿಕ ಸುಧಾರಣೆಯನ್ನು ಕಂಡುಕೊಳ್ಳುವ ದಿನ. ನಿಮ್ಮ ಒಳ್ಳೆಯ ನಿರ್ಧಾರದಿಂದಾಗಿ ಸಹೋದ್ಯೋಗಿಗಳ ಸಂತಸಕ್ಕೆ ಕಾರಣರಾಗುವಿರಿ. ಮನೆಯ ಕರ್ತವ್ಯಗಳನ್ನು ತಪ್ಪಿಸುವುದು ಮತ್ತು ಹಣಕ್ಕಾಗಿ ಪರಿತಪಿಸುವುದು ಇಂದು ನಿಮ್ಮ ವೈವಾಹಿಕ ಜೀವನಕ್ಕೆ ಹಾನಿ ತರಬಹುದು. ನೀವು ಶ್ರಮ ಮತ್ತು ತಾಳ್ಮೆಯ ಮೂಲಕ ನಿಮ್ಮ ಗುರಿಗಳನ್ನು ತಲುಪುತ್ತೀರಿ.
ಬ್ಯಾಂಕ್ ವ್ಯವಹಾರಗಳಿಂದ ಹೆಚ್ಚಿನ ಅನುಕೂಲ ದೊರಕಲಿದೆ. ಮಹತ್ವದ ವಿಚಾರವೊಂದರ ಪೂರ್ವ ತಯಾರಿಯ ಮಾತುಕತೆಗಳಿಗೆ ಸಂಬಂಧಿರೊಬ್ಬರು ಚಾಲನೆ ಮಾಡುವರು. ಯಾವುದಕ್ಕೂ ಹಿರಿಯರೊಂದಿಗೆ ಚರ್ಚಿಸಿ ಕಾರ್ಯಪ್ರವೃತ್ತರಾಗಿ. ಪುರಾಣ ಪುರುಷರ ಅಥವಾ ಧಾರ್ಮಿಕ ಪುಸ್ತಕಗಳನ್ನು ಓದುವತ್ತ ಗಮನ ಕೊಡಿ. ನಿಮ್ಮ ಪ್ರಾಮಾಣಿಕ ಪ್ರಯತ್ನಗಳು ನಿಮ್ಮನ್ನೇ ಸ್ವಲ್ಪ ಬದಲಾಯಿಸಲು ಇರಬೇಕು ಹಾಗೂ ಜನರು ನಿಮ್ಮ ಸಲುವಾಗಿ ಬದಲಾಗಲು ಇರಬಾರದು.
ಆರ್ಥಿಕವಾಗಿ ಅಭಿವೃದ್ಧಿಯನ್ನು ಸಾಧಿಸುವಿರಿ. ನಿಮ್ಮ ವೃತ್ತಿಗೆ ಗೌರವ ತರುವಂತಹ ಕೆಲಸ ನಿಮ್ಮಿಂದಾಗುವುದು. ಪ್ರೇಮಜೀವನವು ಇಂದು ನಿಮ್ಮನ್ನು ಆಶೀರ್ವದಿಸಿರುವಂತೆ ತೋರುತ್ತದೆ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಉದ್ಯೋಗ, ವ್ಯವಹಾರಗಳಲ್ಲಿ ಕೂಲಂಕುಷ ಅವಲೋಕನ ಮಾಡುವುದು ಒಳಿತು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ವೆಚ್ಚ ಭರಿಸಬೇಕಾದೀತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…
ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ
ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್ಗಳಿವೆ. ಚೆಫ್ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.
ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್ಲೈನ್ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.
ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…