News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಶುಭ ಶುಕ್ರವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

551

ಇಂದು ಶುಕ್ರವಾರ,  16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ದುಡಿದ ಹಣದಲ್ಲಿ ಸ್ವಲ್ಪ ಭಾಗ ದಾನ ಧರ್ಮ ಮಾಡಿದಲ್ಲಿ ನಿಮಗೂ ನಿಮ್ಮ ಕುಟುಂಬಕ್ಕೂ ಒಳಿತಾಗುವುದು. ಸ್ಥಿರಾಸ್ತಿ ಖರೀದಿಯ ಬಗ್ಗೆ ಮಾತುಕತೆ ಸಾಧ್ಯತೆ. ಕಿಡಿಗೇಡಿಗಳು ನಿಮಗೆ ಸಿಟ್ಟು ಬರಿಸುವ ಪ್ರಯತ್ನ ನಡೆಸಿದರೂ ನೀವು ವ್ಯವಧಾನದಿಂದಲೇ ಉತ್ತರಿಸಿ. ಶ್ರಮಪಡಿ, ಇದು ನಿಮ್ಮ ದಿನವಾದ್ದರಿಂದ ನೀವು ಖಂಡಿತವಾಗಿಯೂ ಅದೃಷ್ಟಶಾಲಿಯಾಗಿರುತ್ತೀರಿ.ಲೇವಾದೇವಿ ವ್ಯವಹಾರಗಳಿಂದಾಗಿ ಹೆಚ್ಚಿನ ಲಾಭದ ನಿರೀಕ್ಷೆ.

ವೃಷಭ:-

ಕೆಲಸ ಕಾರ್ಯಗಳಲ್ಲಿ ಕೋಪವನ್ನು ನಿಯಂತ್ರಿಸುವುದು ಒಳ್ಳೆಯದು. ನೀವು ಆರ್ಥಿಕವಾಗಿ ವ್ಯವಹರಿಸುವರ ಜೊತೆಗೆ ಎಚ್ಚರಿಕೆಯಿಂದಿರಿ.  ರಾಜಕಾರಣದ ಒಳ ಹೊರಗುಗಳ ಬಗ್ಗೆ ರಹಸ್ಯ ಮಾತುಕತೆ ಸಾಧ್ಯತೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಚಿಲ್ಲರೆ ವ್ಯಾಪಾರಸ್ಥರಿಗೆ ಹೆಚ್ಚಿನ ಆದಾಯ. ನಿಮ್ಮ ಹಿರಿಯರ ಮಾತು ಕೇಳಿ ಮತ್ತು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಶಾಂತವಾಗಿ ಆಲೋಚಿಸಿ.

ಮಿಥುನ:

ಸ್ವಸಾಮರ್ಥ್ಯದಿಂದ ಸಮಸ್ಯೆಗಳನ್ನು ಪರಿಹರಿಸಿ ಪರಿಸ್ಥಿತಿಯನ್ನು ಸುಧಾರಣೆ ಮಾಡಬೇಕಾದೀತು. ಅಧಿಕಾರದ ಇತಿಮಿತಿಯನ್ನರಿತು ಕಾರ್ಯ ನಿರ್ವಹಿಸುವುದು ಉತ್ತಮ. ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ. ನೀವು ಗುಂಪಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ನೀವು ಹೊಸ ಸ್ನೇಹಿತರನ್ನು ಸಂಪಾದಿಸುತ್ತೀರಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ.

ಕಟಕ :-

ದೂರದ ಪ್ರಯಾಣ ಸಾಧ್ಯತೆ.ಉದ್ಯೋಗದ ವಿಚಾರವಾಗಿ ಶುಭ ಸಂದೇಶ ಬರುವುದು. ಒಂದು ತಪ್ಪಿದ ಅವಕಾಶ ಮತ್ತೆ ಮರಳದೇ ಇರಬಹುದಾದ್ದರಿಂದ ಹಿಂಜರಿಯಬೇಡಿ. ಉತ್ತಮರಾದ ಸ್ನೇಹಿತರ ಸಲಹೆಯನ್ನು ಪಡೆಯಿರಿ. ಗುರಿ ತಲುಪುವಲ್ಲಿ ನಿಮ್ಮ ಶ್ರಮ ಸಾರ್ಥಕ್ಯ ಪಡೆಯುವುದು. ಮೂರನೇ ವ್ಯಕ್ತಿಯ ಹಸ್ತಕ್ಷೇಪ ನೀವು ಮತ್ತು ನಿಮ್ಮ ಪ್ರೀತಿಪಾತ್ರರಲ್ಲಿ ಕಂದಕ ತರಬಹುದು.  ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಎದುರಿಸುವ ಧಾವಂತದಿಂದಾಗಿ ಆರೋಗ್ಯದಲ್ಲಿ ವ್ಯತ್ಯಯ.

 ಸಿಂಹ:

ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಕೊಡಿ. ಕೌಟುಂಬಿಕ ಜವಾಬ್ದಾರಿಗಳು ಹೆಚ್ಚಾಗುತ್ತವೆ, ಇವು ನಿಮ್ಮ ಮನಸ್ಸಿನ ಮೇಲೆ ಒತ್ತಡ ತರುತ್ತವೆ. ದೂರದವರಿಂದ ಸಂತೋಷದ ಸುದ್ದಿಯೊಂದನ್ನು ಕೇಳಲಿದ್ದೀರಿ. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ.ಸಾಮಾಜಿಕ ಮನ್ನಣೆ ದೊರಕುವುದು.

ಕನ್ಯಾ :-

ಸೃಜನ ಶೀಲ ಕುಶಲಕರ್ಮಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ನಿಮ್ಮನ್ನು ಯಾರಾದರೂ ಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಲಭ್ಯವಿರುವ ಅವಕಾಶಗಳನ್ನು ಸೂಕ್ತವಾಗಿ ಬಳಸಿಕೊಳ್ಳಿ. ವ್ಯಾಪಾರದಲ್ಲಿ ತೊಡಗಿದವರಿಗೆ ಉತ್ತಮ ಲಾಭ ದೊರಕಲಿದೆ. ಅನ್ಯರನ್ನು ನಿಮ್ಮತ್ತ ಸೆಳೆಯಲು ಸಹಕಾರಿಯಾಗುವುದು. ವೃತ್ತಿಯಲ್ಲಿ ಅಥವಾ ವಾಸಸ್ಥಳದಲ್ಲಿ ಬದಲಾವಣೆ ಸಾಧ್ಯತೆ ಇದೆ. ಸಂಗಾತಿಯ ಬೇಕು ಬೇಡಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಒಳಿತಾಗುವುದು. ಅರ್ಹ ನೌಕರರಿಗೆ ಬಡ್ತಿ ಅಥವಾ ಆರ್ಥಿಕ ಲಾಭ. ಇಂದು ನೀವು ಉತ್ತಮ ವಿಚಾರಗಳಿಂದ ತುಂಬಿರುತ್ತೀರಿ

ತುಲಾ:

ಜನರು ನಿಮ್ಮ ಮೇಲೆ ಹೆಚ್ಚಿನ ವಿಶ್ವಾಸವನ್ನು ತಾಳುವರು. ನಿಮ್ಮನ್ನು ಗೌರವಿಸಲು ಬಂದ ವ್ಯಕ್ತಿಗಳೊಂದಿಗೆ ಸೌಜನ್ಯದಿಂದ ಮಾತನಾಡಿ. ಮನೆಯಿಂದ ಹೊರಡುವಾಗಲೇ ಪೂರ್ವ ತಯಾರಿ ಮಾಡಿಕೊಂಡು ಬಟ್ಟೆ ಅಂಗಡಿಗೆ ಪ್ರವೇಶಿಸುವುದರಿಂದ ಅನುಕೂಲವಾಗುವುದು. ಅನ್ಯಮೂಲದ ಸುದ್ದಿಯನ್ನು ಪರಿಶೀಲಿಸಬೇಕು.ಹಣಕಾಸಿನ ವಿಷಯದಲ್ಲಿ ಅಲ್ಪ ವ್ಯತ್ಯಯ ಕಂಡುಬರುವುದು. ನೀವು ಇಂದು ಚಿಕ್ಕ ಆದರೆ ಪ್ರಮುಖವಾದ ಬಾಕಿಯಿರುವ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ.

ವೃಶ್ಚಿಕ :-

ಆರೋಗ್ಯದ ಕಡೆ ಗಮನ ಕೊಡಿ. ಇಂದು ಯಾರಾದರೂ ನಿಮ್ಮ ಪ್ರೀತಿಯ ನಡುವೆ ಬರಬಹುದು. ವೆಚ್ಚದ ಏರಿದರೂ ಆದಾಯದಲ್ಲಿನ ಹೆಚ್ಚಳ ನಿಮ್ಮ ಖರ್ಚುಗಳನ್ನು ನೋಡಿಕೊಳ್ಳುತ್ತದೆ.ನಿಮ್ಮ ಕೆಲಸದಲ್ಲಿನ ತಪ್ಪನ್ನು ಒಪ್ಪಿಕೊಳ್ಳುವುದು ನಿಮ್ಮ ಪರವಾಗಿ ಕೆಲಸ ಮಾಡುತ್ತದೆ. ಆದರೆ ನೀವು ಅದನ್ನು ಹೇಗೆ ಸುಧಾರಿಸಬಹುದೆಂದು ವಿಶ್ಲೇಷಿಸಬೇಕು.

ಧನಸ್ಸು:

ಮನೆಯ ಹಿರಿಯರ ಆರೋಗ್ಯದ ವಿಷಯದಲ್ಲಿ ಆಸ್ಪತ್ರೆ ಖರ್ಚು ಬರುವ ಸಂಭವವಿದೆ. ವಿವಾಹಾಕಾಂಕ್ಷಿಗಳಿಗೆ ಸ್ವಲ್ಪಮಟ್ಟಿನ ತೊಡಕುಂಟಾದೀತು. ನಿಮ್ಮ ಸಂಗಾತಿ ಇಂದು ನಿಮ್ಮಿಂದ ನಿರಾಶೆ ಹೊಂದಿರುವಂತೆ ಕಾಣುತ್ತದೆ ಮತ್ತು ನಿಮಗೆ ಅದು ತಿಳಿಯುತ್ತದೆ. ಆರ್ಥಿಕ ಸುಧಾರಣೆಯನ್ನು ಕಂಡುಕೊಳ್ಳುವಿರಿ.ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನು ಗೌರವಿಸಿ. ಇಂದು ನೀವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚು ನಿಮ್ಮ ಜೀವನದಲ್ಲಿ ತೆರೆಮರೆಯಲ್ಲಿ ನಡೆಯುತ್ತಿದೆ.

ಮಕರ :-

ಆರ್ಥಿಕ ಸುಧಾರಣೆಯನ್ನು ಕಂಡುಕೊಳ್ಳುವ ದಿನ. ನಿಮ್ಮ ಒಳ್ಳೆಯ ನಿರ್ಧಾರದಿಂದಾಗಿ ಸಹೋದ್ಯೋಗಿಗಳ ಸಂತಸಕ್ಕೆ ಕಾರಣರಾಗುವಿರಿ. ಮನೆಯ ಕರ್ತವ್ಯಗಳನ್ನು ತಪ್ಪಿಸುವುದು ಮತ್ತು ಹಣಕ್ಕಾಗಿ ಪರಿತಪಿಸುವುದು ಇಂದು ನಿಮ್ಮ ವೈವಾಹಿಕ ಜೀವನಕ್ಕೆ ಹಾನಿ ತರಬಹುದು. ನೀವು ಶ್ರಮ ಮತ್ತು ತಾಳ್ಮೆಯ ಮೂಲಕ ನಿಮ್ಮ ಗುರಿಗಳನ್ನು ತಲುಪುತ್ತೀರಿ.

ಕುಂಭ:-

ಬ್ಯಾಂಕ್ ವ್ಯವಹಾರಗಳಿಂದ ಹೆಚ್ಚಿನ ಅನುಕೂಲ ದೊರಕಲಿದೆ. ಮಹತ್ವದ ವಿಚಾರವೊಂದರ ಪೂರ್ವ ತಯಾರಿಯ ಮಾತುಕತೆಗಳಿಗೆ ಸಂಬಂಧಿರೊಬ್ಬರು ಚಾಲನೆ ಮಾಡುವರು. ಯಾವುದಕ್ಕೂ ಹಿರಿಯರೊಂದಿಗೆ ಚರ್ಚಿಸಿ ಕಾರ್ಯಪ್ರವೃತ್ತರಾಗಿ. ಪುರಾಣ ಪುರುಷರ ಅಥವಾ ಧಾರ್ಮಿಕ ಪುಸ್ತಕಗಳನ್ನು ಓದುವತ್ತ ಗಮನ ಕೊಡಿ. ನಿಮ್ಮ ಪ್ರಾಮಾಣಿಕ ಪ್ರಯತ್ನಗಳು ನಿಮ್ಮನ್ನೇ ಸ್ವಲ್ಪ ಬದಲಾಯಿಸಲು ಇರಬೇಕು ಹಾಗೂ ಜನರು ನಿಮ್ಮ ಸಲುವಾಗಿ ಬದಲಾಗಲು ಇರಬಾರದು.

ಮೀನ:-

ಆರ್ಥಿಕವಾಗಿ ಅಭಿವೃದ್ಧಿಯನ್ನು ಸಾಧಿಸುವಿರಿ. ನಿಮ್ಮ ವೃತ್ತಿಗೆ ಗೌರವ ತರುವಂತಹ ಕೆಲಸ ನಿಮ್ಮಿಂದಾಗುವುದು. ಪ್ರೇಮಜೀವನವು ಇಂದು ನಿಮ್ಮನ್ನು ಆಶೀರ್ವದಿಸಿರುವಂತೆ ತೋರುತ್ತದೆ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಉದ್ಯೋಗ, ವ್ಯವಹಾರಗಳಲ್ಲಿ ಕೂಲಂಕುಷ ಅವಲೋಕನ ಮಾಡುವುದು ಒಳಿತು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ವೆಚ್ಚ ಭರಿಸಬೇಕಾದೀತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ದೇವರು

    ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

    ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…

  • ಸುದ್ದಿ

    ಧರ್ಮಸ್ಥಳದ ಧರ್ಮಾದಿಕಾರಿಗಳಾದ, ಡಾ.ವೀರೇಂದ್ರ ಹೆಗಡೆರವರು ನೂತನವಾಗಿ ನಿರ್ಮಿಸಿರುವ ಮನೆ ಹೇಗಿದೆ ಗೊತ್ತಾ..?ಈ ಲೇಖನ ನೋಡಿ…

    ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…

  • ಮನರಂಜನೆ

    ಆಫೀಸ್ ಗೆ ಸ್ಪೈಡರ್ ಮ್ಯಾನ್ ವೇಷದಲ್ಲಿ ಬಂದ ಭೂಪ..!ಆಮೇಲೆ ಏನಾಯ್ತು ಗೊತ್ತಾ?ಈ ವಿಡಿಯೋ ನೋಡಿ

    ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…

  • ಸಿನಿಮಾ

    ಆಟೋ ಚಾಲಕನಿಂದ ಉಪ್ಪಿಗೆ ಬಂದ,ಈ ಪತ್ರದಲ್ಲಿ, ಇದ್ದ ಅಸಲಿ ವಿಷಯ ಏನು ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.

  • ಸುದ್ದಿ

    ನಟ ಅಜಯ್ ರಾವ್ ಮಗಳ ಹುಟ್ಟು ಹಬ್ಬಕ್ಕೆ ರಾಕಿಂಗ್ ಸ್ಟಾರ್ ಯಶ್ ಕೊಟ್ಟ ಅದ್ದೂರಿ ಗಿಫ್ಟ್ ಏನು ಗೊತ್ತಾ,?

    ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು  ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ  ಸ್ವಪ್ನಾ  ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್‌ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್‌ಕ್ಯೂಸ್‌ಮೀ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…

  • inspirational

    ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ

    ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ Indian Premier League (IPL) ಪಂದ್ಯಗಳ ಸಮಯದಲ್ಲಿ Bengaluru ನಲ್ಲಿ ದೊಡ್ಡ ಮಟ್ಟದ ಟಿಕೆಟ್ ಕಳ್ಳಬಜಾರ್ (black market) ಸ್ಕ್ಯಾಮ್ ಬೆಳಕಿಗೆ ಬಂದಿದೆ. ವಿಶೇಷವಾಗಿ Bengaluru ನಲ್ಲಿ, ಟಿಕೆಟ್‌ಗಳಿಗೆ ಭಾರಿ ಬೇಡಿಕೆ ಇರುತ್ತದೆ. ಈ ಬೇಡಿಕೆಯನ್ನು ದುರುಪಯೋಗಪಡಿಸಿಕೊಂಡು ಕೆಲವು ಮಂದಿ “ಟಿಕೆಟ್ ಸ್ಕ್ಯಾಮ್” ನಡೆಸುತ್ತಿರುವ ಘಟನೆಗಳು ಇತ್ತೀಚೆಗೆ ಬೆಳಕಿಗೆ ಬಂದಿವೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಏನು? RCB vs…