ಜ್ಯೋತಿಷ್ಯ

ಈ ಬುಧವಾರ ಯಾವ ರಾಶಿ ಭವಿಷ್ಯ ಹೇಗಿದೆ..?ನೋಡಿ ತಿಳಿಯಿರಿ…

527

ಇಂದು ಬುಧವಾರ,  14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಮಹಿಳೆಯರು ಸಾಮಾಜಿಕೆ ಗೌರವಕ್ಕೆ ಪ್ರಾಪ್ತರಾಗುವರು. ಪ್ರಾಮಾಣಿಕತೆಯಿಂದ ಹೆಜ್ಜೆ ಇರಿಸಿದ ಪರಿಣಾಮವಾಗಿ ಎಲ್ಲೆಡೆ ಯಶಸ್ಸು ನಿಮ್ಮದಾಗುವುದು.  ನೀವು ನೀಡುವ ಸಲಹೆಯು ಸೂಕ್ತ ವಾದುದೆಂದು ಪರಿಗಣಿಸಿ. ಅದನ್ನು ಕಾರ್ಯರೂಪಕ್ಕೆ ತರುವರು. ಇದರಿಂದ ಕಚೇರಿ ವಾತಾವರಣದಲ್ಲಿ ನಿಮ್ಮ ಗೌರವ ಹೆಚ್ಚಾಗುವುದು. ವೈವಾಹಿಕ ಜೀವನದಲ್ಲಿ ಸಂತೃಪ್ತಿ. ಯಂತ್ರೋಪಕರಣಗಳ ಖರೀದಿ ಸಾಧ್ಯತೆ. ಅಲಂಕಾರಿಕ ವಸ್ತುಗಳ ಖರೀದಿ ಮಾಡುವಿರಿ. ಕೆಲ ಗ್ರಹಗಳ ಶುಭ ಸಂಚಾರದಿಂದ ಹಮ್ಮಿಕೊಂಡ ಕಾರ್ಯಗಳು ಸುಲಲಿತವಾಗುವುದು.

ವೃಷಭ:-

ಬಾಕಿ ಇರುವ ಕೆಲಸ ಕಾರ್ಯಗಳನ್ನು ಬೇಗನೆ ಮುಗಿಸುವುದು ಒಳ್ಳೆಯದು ಮತ್ತು ಕಚೇರಿಗೆ ಸಂಬಂಧಪಟ್ಟ ದಾಖಲೆಗಳನ್ನು ಒಪ್ಪವಾಗಿ ಜೋಡಿಸುವುದು ಒಳ್ಳೆಯದು. ಭಿನ್ನಾಭಿಪ್ರಾಯಗಳ ಕಾರಣ ವೈಯಕ್ತಿಕ ಸಂಬಂಧದಲ್ಲಿ ಬಿರುಕು ಬಿಡಬಹುದು. ಹಣಕಾಸಿನ ಪರಿಸ್ಥಿತಿ ಸುಧಾರಣೆ ಆಗುವುದರಿಂದ ಹೆಚ್ಚು ಉತ್ಸಾಹಶಾಲಿಗಳಾಗುವಿರಿ. ನಿಮ್ಮ ಮನೆಯ ಪರಿಸ್ಥಿತಿ ಸ್ವಲ್ಪ ಅನಿರೀಕ್ಷಿತವಾಗಿರುತ್ತದೆ. ನೀವು ಕೆಲಸದಲ್ಲಿ ನಿಜವಾಗಿಯೂ ಕಷ್ಟಕರ ದಿನವನ್ನು ಹೊಂದಿರಬಹುದು. ನಿಮ್ಮ ಮನಸ್ಸಿನಲ್ಲಿರುವುದನ್ನು ಹೇಳಲು ಹಿಂಜರಿಯದಿರಿ. ಇದರಿಂದ ಅನವಶ್ಯಕ ಟೀಕೆಗಳಿಂದ ಮುಕ್ತರಾಗುವಿರಿ.

ಮಿಥುನ:

ಸ್ನೇಹಿತರಿಗಾಗಿ ಕಾರ್ಯ ನಿರ್ವಹಿಸಿದಲ್ಲಿ ಯಶಸ್ಸು ಕಾಣುವಿರಿ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಕುಟುಂಬದಲ್ಲಿ ಕೆಲವು ಸ್ತ್ರೀ ಸದಸ್ಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು. ಮಹಿಳೆಯರಿಗೆ ಮನೋಗತವು ಈಡೇರುವುದಲ್ಲದೇ ಸಂತೃಪ್ತಿ ಮೂಡುವುದು. ಮಹಿಳೆಯರಿಗೆ ರಾಜಕೀಯದಲ್ಲಿ ಯಶಸ್ಸು. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ಅದರೆ ಹಾಗೆ ಮಾಡಿದಲ್ಲಿ ನೀವು ವಿಷಾದಿಸುತ್ತೀರಿ.

ಕಟಕ :-

ಮನೆ ಬದಲಾವಣೆ ಅಥವಾ ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ. ದೂರ ಪ್ರಯಾಣದ ಸಾಧ್ಯತೆ. ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರೀತಿಪಾತ್ರ ಸಂಗಾತಿಯ ಜೊತೆಯಿರಿ. ಲೇವಾದೇವಿ ವ್ಯವಹಾರ ದಿನದ ಮಟ್ಟಿಗೆ ಮಾಡಬೇಡಿ. ಮಕ್ಕಳ ವಿದ್ಯಾಭ್ಯಾಸದ ವಿಚಾರದ ಬಗೆಗೆ ವ್ಯಾಕುಲತೆ ತಲೆದೋರುವ ಸಾಧ್ಯತೆ ಇರುವುದು. ಶತ್ರು ಬಾಧೆಯಿಂದ ಮುಕ್ತಿ. ಕೈಗೊಂಡ ಹೊಸ ಕಾರ್ಯಯೋಜನೆಗಳು ನಿಮ್ಮ ನಿರೀಕ್ಷೆಗಳನ್ನು ತಲುಪುವುದಿಲ್ಲ.

 ಸಿಂಹ:

ನ್ಯಾಯಾಲಯದ ಸಮಸ್ಯೆಗಳು ಇತ್ಯರ್ಥವಾಗುವ ಸಾಧ್ಯತೆ. ಪ್ರೇಮ ಜೀವನ ಭರವಸೆ ತರುತ್ತದೆ ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ.ದೂರದ ಊರಿನಿಂದ ಬರುವ ಅತಿಥಿಯೊಬ್ಬರು ನಿಮ್ಮ ವ್ಯಾಪಾರ, ವಹಿವಾಟಿನ ವಿಷಯದಲ್ಲಿ ಉತ್ತಮ ಸಲಹೆ ನೀಡುವರು. ಇದರಿಂದ ನಿಮಗೆ ಹೆಚ್ಚಿನ ಲಾಭವಾಗುವುದು. ಸರ್ಕಾರದಿಂದ ಆರ್ಥಿಕ ಸಹಾಯ. ಹಣಕಾಸಿನ ಸ್ಥಿತಿ ಉತ್ತಮಗೊಳ್ಳುವುದು. ಸದ್ಯದ ಪರಿಸ್ಥಿತಿ ಉತ್ತಮವಾಗಿಲ್ಲದಿರುವಾಗ ಚಿಕ್ಕಮಗುವು ಹೇಳಿದ ಮಾತನ್ನು ಕೇಳಬೇಕಾದೀತು.

ಕನ್ಯಾ :-

ಗೃಹ ನಿರ್ಮಾಣ ಕಾರ್ಯದಲ್ಲಿ ಸ್ವಲ್ಪಮಟ್ಟಿನ ಅಡೆತಡೆಗಳುಂಟಾಗಬಹುದು. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿ ಇಂದು ಪೂರ್ಣವಾದ ಶಕ್ತಿ ಹಾಗೂ ಪ್ರೇಮವನ್ನು ನೀಡುತ್ತಾರೆ. ಆಂತರಿಕ ಸಮಸ್ಯೆಗಳು ಪರಿಹಾರಕಂಡು ನೆಮ್ಮದಿ ಮೂಡುವುದು. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ.

ತುಲಾ:

ದಿನದ ಕೆಲಸಕಾರ್ಯಗಳಲ್ಲಿ ಉತ್ಸಾಹ ಯಶಸ್ಸುಗಳು ಒದಗಿಬರಲಿವೆ.ಹಠಾತ್ ಅನಿರೀಕ್ಷಿತ ವೆಚ್ಚಗಳು ಆರ್ಥಿಕ ಒತ್ತಡ ತರಬಹುದು. ನಿಮ್ಮ ಸಂಗಾತಿ ನಿಮಗೆ ಕಿರಿಕಿರುಯುಂಟುಮಾಡಬಹುದು ಹಾಗೂ ಇದು ನಿಮ್ಮನ್ನು ಘಾಸಿಗೊಳಿಸಬಹುದು. ಏಕಪಕ್ಷೀಯ ಪ್ರೇಮ ನಿಮ್ಮನ್ನು ನಿರಾಸೆಗೊಳಿಸುತ್ತದೆ. ನೌಕರರಿಗೆ ಪದೋನ್ನತಿ ಸಾಧ್ಯತೆ. ಧಾರ್ಮಿಕ ಸಮಾರಂಭಗಳಲ್ಲಿ ಭಾಗವಹಿಸುವಿರಿ. ಆರ್ಥಿಕ ಲಾಭ, ಕೀರ್ತಿಯು ನಿಮ್ಮ ಪಾಲಿಗೆ ದೊರೆಯಲಿದೆ.

ವೃಶ್ಚಿಕ :-

ಹೊಸ ಹೊಸ ಯೋಜನೆಗಳು ಕಾರ್ಯರೂಪಕ್ಕ ಬರಲಿವೆ. ಒಳಿತಿಗೆ ದಾರಿ ದೊರೆಯುವುದು. ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನ ಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಪ್ರೋತ್ಸಾಹ. ದಾಂಪತ್ಯ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಿಂದ ಅಧಿಕ ಲಾಭ. ಭಗವಂತನನ್ನು ಸ್ಮರಿಸಿ ಕಾರ್ಯೋನ್ಮುಖರಾಗಿ.

ಧನಸ್ಸು:

ಮಹಿಳೆಯರಿಗೆ ವಿದ್ಯಾಭ್ಯಾಸದಲ್ಲಿ ಮತ್ತು ವೃತ್ತಿ ನಿರತರಿಗೆ ಯಶಸ್ಸು ದೊರಕುವುದು. ನಿಮ್ಮ ಜೀವನದಲ್ಲಿ ನಂತರ ವಿಷಾದಿಸಬಹುದಾದ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ. ಇಂದು ಪರಿಸ್ಥಿತಿ ನೀವು ಬಯಸಿದಂತೆ ಇರದೇ ಇರಬಹುದು, ಆದರೆ ನೀವು ನಿಮ್ಮ ಅರ್ಧಾಂಗಿಯ ಜೊತೆ ಒಂದು ಸುಂದರ ಸಮಯ ಕಳೆಯುತ್ತೀರಿ. ಗೃಹ ಸೌಕರ್ಯಗಳ ಮೇಲೆ ಅಧಿಕವಾಗಿ ಖರ್ಚು ಮಾಡಬೇಡಿ.  ಆರ್ಥಿಕ ಸಂಪನ್ಮೂಲಗಳ ಅಭಿವೃದ್ಧಿ. ನಿಮ್ಮ ಪ್ರೀತಿಪಾತ್ರರು ಸ್ವಲ್ಪ ಕಿರಿಕಿರಿಗೊಂಡಂತೆ ತೋರುತ್ತದೆ. ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ.

ಮಕರ :-

ಸ್ನೇಹಿತರೇ ನಿಮ್ಮನ್ನು ಯಾಮಾರಿಸುವ ಸಾಧ್ಯತೆ ಇದ್ದು ಇದಕ್ಕೆ ವಿಚಲಿತರಾಗದಿರಿ. ಅದೃಷ್ಟವು ನಿಮ್ಮ ಬೆನ್ನಿಗಿದೆ. ಮಕ್ಕಳ ವಿದ್ಯಾಭ್ಯಾಸವು ಪ್ರಗತಿಯತ್ತ ಸಾಗುವುದು. ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯನ್ನು ಸಾಧಿಸಲು ಸಾಧ್ಯವಾಗದೆ ಪರದಾಟ ಉಂಟಾಗುವ ಸಾಧ್ಯತೆ ಇರುತ್ತದೆ. ನೀವು ತಪ್ಪು ದಾರಿಗೆಳೆಯಲು ಅಥವಾ ನಿಮಗೆ ಹಾನಿ ಮಾಡುವ ಮಾಹಿತಿ ನೀಡಲು ಪ್ರಯತ್ನಿಸುವ ವ್ಯಕ್ತಿಗಳ ಬಗ್ಗೆ ಎಚ್ಚರಿದಿಂದಿರಿ. ಸಂಗಾತಿಯ ಬೇಕು ಬೇಡಗಳನ್ನು ಸಕಾರಾತ್ಮಕವಾಗಿ ಸ್ಪಂದಿಸಿ ಒಳಿತಾಗುವುದು.

ಕುಂಭ:-

ಇಡೀ ದಿನ ಉಲ್ಲಾಸದಿಂದ ಇರುವಿರಿ. ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ನೀವು ಹಿಂದಿನಿಂದಲೂ ಕೆಲಸದಲ್ಲಿ ಯಾರಾದರ ಜೊತೆಗಾದರೂ ಮಾತನಾಡಲು ಪ್ರಯತ್ನಿಸುತ್ತಿದ್ದಲ್ಲಿ, ಇಂದು ನಿಮ್ಮ ಅದೃಷ್ಟ ಖುಲಾಯಿಸುತ್ತದೆ.  ಮಕ್ಕಳು ನಿಮ್ಮ ಸಂತೋಷವನ್ನು ಇಮ್ಮಡಿಗೊಳಿಸುವರು. ಏನನ್ನಾದರೂ ಅಂತಿಮಗೊಳಿಸುವ ಮೊದಲು ನಿಮ್ಮ ಕುಟುಂಬದ ಸದಸ್ಯರ ಅಭಿಪ್ರಾಯ ತೆಗೆದುಕೊಳ್ಳಿ. ನಿಮ್ಮ ಏಕಪಕ್ಷೀಯ ನಿರ್ಧಾರ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು.  ಬರಬೇಕಾಗಿದ್ದ ಬಾಕಿ ಹಣ ಕೈ ಸೇರುವುದು. ವೃತ್ತಿಯಲ್ಲಿ ಜಾಗರೂಕರಾಗಿರಿ. ಆಕಸ್ಮಿಕ ಧನಾಗಮನ. ಹೊಸ ಯೋಜನೆಗಳಲ್ಲಿ ಯಶಸ್ಸು.

ಮೀನ:-

ಮಹಿಳೆಯರ ಆಶೋತ್ತರಗಳು ಈಡೇರಲಿವೆ. ಭೂಮಿಯಿಂದ ಧನಲಾಭ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕೃಷಿಯಲ್ಲಿ ಪ್ರಗತಿ. ನಿಮ್ಮ ಭಾವನೆಗಳನ್ನು ನಿಯಂತ್ರಿಸುವಲ್ಲಿ ತೊಂದರೆ ಹೊಂದಿರುತ್ತೀರಿ,ಆದರೆ ನಿಮ್ಮ ಸುತ್ತಲಿರುವವರನ್ನು ಟೀಕಿಸಬೇಡಿ ಇಲ್ಲದಿದ್ದಲ್ಲಿ ನೀವು ಏಕಾಂಗಿಯಾಗುತ್ತೀರಿ. ಮನಸ್ಸಿನ ದುಗುಡಗಳು ಕಾಣೆ ಆಗುವುದು. ಆದಷ್ಟು ಕುಲದೇವತೆಯನ್ನು ಪ್ರಾರ್ಥಿಸಿ. ಎಲ್ಲವೂ ಒಳಿತಾಗುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತೊಟ್ಟಿಲಲ್ಲಿ ಅಳುತ್ತಿದ್ದ ಮಗುವನ್ನು ನೋಡಿ ತೊಟ್ಟಿಲು ತೂಗಿ ಲಾಲನೆ ಮಾಡಿದ ಬಸವಣ್ಣ ನಿಜಕ್ಕೂ ಆಶ್ಚರ್ಯ..!

    ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…

  • ಸುದ್ದಿ

    ಟೀ ಪ್ರಿಯರಿಗೋಂದು ಸಿಹಿ ಸುದ್ದಿ, ಬೆಂಗಳೂರಿಗೆ ಬಂತು ಬಬಲ್ ಟೀ..!

    ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್‌ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….

  • ಸುದ್ದಿ

    ಎಲ್ಲರಿಗೂ ಟಾರ್ಗೆಟ್ ಆದ ‘ರಾಧಾ ರಮಣ’ ಸೀರಿಯಲ್ ನಟಿ ಸುಜಾತ…!

    ‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…

  • Cinema

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಬರುತ್ತಿರುತ್ತಾರೆ ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.

  • ಆರೋಗ್ಯ

    ಅಳುವುದರಿಂದ ದೇಹಕ್ಕೆ ಆಗುವ ಲಾಭ ಕೇಳಿದರೆ ಶಾಕ್, ಎಷ್ಟೋ ಮಂದಿಗೆ ಅಳುವಿನ ರಹಸ್ಯ ತಿಳಿದಿಲ್ಲ.

    ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…

  • ದೇಗುಲ ದರ್ಶನ, ದೇವರು

    ಶಾರದಾ ಮಾತೆಯ ಮಹಿಮೆ. ಶೃಂಗೇರಿ ದೇಗುಲದ ಗರ್ಭಿಣಿ ಕಪ್ಪೆಯ ರಹಸ್ಯ ನಿಮಗೆ ಗೊತ್ತಾ, ನೋಡಿ.!

    ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…