ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಪತ್ರಿಕೆಯೊಂದು ವರದಿ ಮಾಡಿರುವಂತೆ, ಪ್ರಸ್ತುತ ಭಾರತೀಯ ಸೇನೆಗೆ ಅಮೆರಿಕದಿಂದ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ತರಿಸಿಕೊಳ್ಳಲಾಗುತ್ತಿದ್ದು, ಇದೀಗ ಈ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ಇನ್ನು ಮುಂದೆ ಭಾರತದಲ್ಲೇ ತಯಾರಿಸಲಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ ಸ್ವದೇಶಿ ‘ಬುಲೆಟ್ಪ್ರೂಫ್’ ಜಾಕೆಟ್ವೊಂದನ್ನು ಅಭಿವೃದ್ಧಿಪಡಿಸಿದ್ದಾರೆ.
ಇದರ ಬಳಕೆಗೆ ರಕ್ಷಣಾ ಸಚಿವಾಲಯದ ಉನ್ನತಾಧಿಕಾರ ಸಮಿತಿ ಕೂಡ ಒಪ್ಪಿಗೆ ಸೂಚಿಸಿದೆ. ಇದರಿಂದಾಗಿ 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಯೋಧರು ಸಂಪೂರ್ಣವಾಗಿ ಭಾರತದಲ್ಲೇ ತಯಾರಾದ ಬುಲೆಟ್ಪ್ರೂಫ್ ಜಾಕೆಟ್ ಅನ್ನು ಧರಿಸಲು ದಾರಿ ಸುಗಮವಾಗಿದೆ.
ಇನ್ನು ಈ ಬುಲೆಟ್ ಪ್ರೂಫ್ ಜಾಕೆಟ್ ಗಳು ಕಡಿಮೆ ವೆಚ್ಚದ್ದಾಗಿದ್ದು, ಒಂದು ಜಾಕೆಟ್ ನಿರ್ಮಾಣಕ್ಕೆ ಕೇವಲ 50 ಸಾವಿರ ರು. ವೆಚ್ಚ ತಗುಲುತ್ತದೆ. ಆದರೆ ಅಮೆರಿಕದ ಜಾಕೆಟ್ ಗಳಿಗೆ 1.50 ಲಕ್ಷ ರು. ವೆಚ್ಚವಾಗುತ್ತಿದೆ. ಜತೆಗೆ ಒಂದು ಕವಚ 15ರಿಂದ 18 ಕೆ.ಜಿ.ವರೆಗೂ ತೂಕವಿದೆ. ಇಷ್ಟು ಮಣ ಭಾರದ ಜಾಕೆಟ್ ಧರಿಸಿ ಉಗ್ರರ ಜತೆ ಕಾದಾಡಬೇಕಾದ ಪರಿಸ್ಥಿತಿ ಯೋಧರಿಗಿದೆ.
ಇದನ್ನು ಮನಗಂಡ ಬಂಗಾಳಿ ವಿಜ್ಞಾನಿ ಪ್ರೊ| ಶಂತನು ಭೌಮಿಕ್ ಅತ್ಯಂತ ಕಡಿಮೆ ತೂಕದ, ಥರ್ಮೋ ಪ್ಲಾಸ್ಟಿಕ್ ಜಾಕೆಟ್ ಅನ್ನು ಅಭಿವೃದ್ಧಿಪಡಿ ಸಿದ್ದಾರೆ. ಈ ಜಾಕೆಟ್ ಬೆಲೆ 50 ಸಾವಿರ ವಿರಲಿದ್ದು, ತೂಕ 1.5 ಕೆ.ಜಿ.ಯಿರಲಿದೆ.
ಇದರಿಂದಾಗಿ 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಯೋಧರು ಸಂಪೂರ್ಣವಾಗಿ ಭಾರತದಲ್ಲೇ ತಯಾರಾದ ಬುಲೆಟ್ ಪ್ರೂಫ್ ಜಾಕೆಟ್ ಅನ್ನು ಧರಿಸಲು ಹಾದಿ ಸುಗಮವಾದಂತಾಗಿದೆ. ಜತೆಗೆ ರಕ್ಷಣಾ ಇಲಾಖೆಯ ಬೊಕ್ಕಸಕ್ಕೆ ಪ್ರತಿ ವರ್ಷ 20 ಸಾವಿರ ಕೋಟಿ ರು. ಉಳಿತಾಯವಾಗಲಿದೆ.
ಪ್ರಸ್ತುತ ಭಾರತೀಯ ಯೋಧರಿಗೆ ಅಗ್ಗದ ಮತ್ತು ಕಡಿಮೆ ತೂಕದ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ಸಂಶೋಧಿಸಿರುವ, ವಿಜ್ಞಾನಿ ಶಾಂತನು ಭೌಮಿಕ್ ಮೂಲತಃ ಬಂಗಾಳ ಮೂಲದವರಾಗಿದ್ದು, ಪ್ರಸ್ತುತ ಕೊಯಮತ್ತೂರಿನ ಅಮೃತ ವಿಶ್ವವಿದ್ಯಾಲಯದಲ್ಲಿ ಏರೇಸ್ಪೇಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿದ್ದಾರೆ. ತಮ್ಮ ವಿನೂತನ ಸಂಶೋಧನೆಯನ್ನು ವಿಜ್ಞಾನಿ ಶಾಂತನು ಭೌಮಿಕ್ ಅವರು ನೇತಾಜಿ ಸುಭಾಷ್ ಚಂದ್ರಬೋಸ್ ಅವರಿಗೆ ಸಮರ್ಪಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.
ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.
ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…