ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರನೇ ವೇತನ ಆಯೋಗ ನೀಡಿರುವ ಶಿಫಾರಸುಗಳನ್ನು ಸಂಪೂರ್ಣ ಜಾರಿಗೊಳಿಸುವುದಾಗಿ ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ಸುಮಾರು 12 ಲಕ್ಷ ಸರ್ಕಾರಿ ನೌಕರರಿಗೆ ಶೇ.30ರಷ್ಟು ವೇತನವನ್ನು ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ವೇತನ ಪರಿಷ್ಕರಣೆಯಾಗಲಿದೆ ಎಂದು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಪರ್ ಕೊಡುಗೆಯನ್ನು ನೀಡಿದ್ದು, ಚುನಾವಣೆಯಲ್ಲಿ ಸರ್ಕಾರಿ ನೌಕರರ ಮತಗಳಿಸುವ ಯತ್ನ ಮಾಡಿದ್ದಾರೆ. ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ವೇತನ ಹೆಚ್ಚಳವನ್ನು ನೇರ ಹಾಗೂ ಸ್ಪಷ್ಟವಾಗಿ ಘೋಷಿಸದೆ ಪರೋಕ್ಷವಾಗಿ 6ನೇ ವೇತನ ಆಯೋಗದ ಎಲ್ಲಾ ಶಿಫಾರಸುಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದಾರೆ.
ವೇತನ ಪರಿಷ್ಕರಣೆ ಮಾಡುವಂತೆ ಸರ್ಕಾರಿ ನೌಕರರು ಸಲ್ಲಿಸಿದ್ದ ಬೇಡಿಕೆಯನ್ನು ಪರಿಶೀಲಿಸಲು ಕಳೆದ ಆಯವ್ಯಯದಲ್ಲಿ 6ನೇ ವೇತನ ಆಯೋಗವನ್ನು ಘೋಷಿಸಲಾಗಿತ್ತು. 2017ರ ಜೂನ್ನಲ್ಲಿ ಆಯೋಗವನ್ನು ರಚಿಸಲಾಗಿದೆ. ಆಯೋಗ ತನ್ನ ಮೊದಲ ವರದಿಯನ್ನು ಇತ್ತೀಚೆಗೆ ಸಲ್ಲಿಸಿದ್ದು, ಒಟ್ಟಾರೆ ಶೇ.30ರಷ್ಟು ವೇತನವನ್ನು ಹೆಚ್ಚಿಸಲು ಶಿಫಾರಸು ಮಾಡಿದೆ. ಇದರಿಂದ ರಾಜ್ಯದಲ್ಲಿರುವ 5.93ಲಕ್ಷ ನೌಕರರು ಹಾಗೂ 5.73ಲಕ್ಷ ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ.
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ. ಆಯೋಗದ ಎಲ್ಲಾ ಶಿಫಾರಸುಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವುದರಿಂದ 10,508 ಕೋಟಿ ರೂ.ಗಳು ಹೆಚ್ಚುವರಿ ಆರ್ಥಿಕ ಹೊರೆಯಾಗಲಿದೆ ಎಂದು ಹೇಳಿರುವ ಸಿದ್ದರಾಮಯ್ಯ, ಈ ಆರ್ಥಿಕ ಹೊರೆಯನ್ನು ನಿಭಾಯಿಸುವ ಮೂಲಕ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಸಂಪನ್ಮೂಲಗಳ ಕೊರತೆಯಾಗದಂತೆ ಆರ್ಥಿಕ ನಿರ್ವಹಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಇದು ಒಂದು ರೀತಿಯ ತಂತ್ರ ಆಗಿದ್ದು 10,508 ಕೋಟಿ ರೂ.ಗಳು ಹೆಚ್ಚುವರಿ ಆರ್ಥಿಕ ಹೊರೆಯಾಗಲಿದೆ. ಆಯೋಗ 2ನೇ ವರದಿ ನೀಡುವ ವರೆಗೆ 6ನೇ ವೇತನದ ಕನಸು ಕನಸಾಗಿಗೆ ಉಳಿಯಲಿದೆ. ಮುಂದೆ ಚುನಾವಣೆ ಇರುವ ಕಾರಣ ಇದು ಆಗುವ ಭರವಸೆಯೇ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದೇ ಭಕ್ತರು ಕರೆಯುತ್ತಾರೆ.ಮೊನ್ನೆಯಷ್ಟೇ ಸಿದ್ದಗಂಗಾ ಶ್ರೀ ಗಳನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನಡೆದಾಡುವ ದೇವರು ಎಂದೇ ಕರೆಯುವ ಸಿದ್ದಗಂಗಾ ಶ್ರೀ ಗಳು ಕಿರಿಯಾ ಸ್ವಾಮೀಜಿಗಳಲ್ಲಿ ನನ್ನ ವಯಸ್ಸು ಎಷ್ಟು ಅಂತ ಕೇಳಿದ್ದಾರೆ! ಅದಕ್ಕೆ ಕಿರಿಯ ಶ್ರೀ ಗಳು 111 ವರ್ಷ ಆಗಿದೆ ಎಂದಾಗ ಬಹಳ ಆಯ್ತು ಎಂದು ಶಿವಕುಮಾರ ಸ್ವಾಮೀಜಿಗಳು ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಸಿದ್ದಗಂಗಾ ಮಠಕ್ಕೆ ಆಗಮಿಸಿದರು….
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.
ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್ ಫ್ರೂಟ್ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.