ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಧನಾಗಮನ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಆದಷ್ಟೂ ಎರಡೆರಡು ಬಾರಿ ಚಿಂತಿಸಿ ನಿಮ್ಮ ಕೆಲಸಗಳನ್ನು ಮುಂದುವರೆಸಿ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ.ನಿಮ್ಮ ಬುದ್ದಿಶಕ್ತಿ ಮತ್ತು ನೀವು ಸಾಮಾಜಿಕಾರ್ಯಗಳಲ್ಲಿ ತೊಡಗಿಕೊಳ್ಳುವ ರೀತಿ,ಜನರು ನಿಮ್ಮ ಕಡೆಗೆ ಬರುವಂತೆ,ನಿಮ್ಮನ್ನು ಹೊಗಳುವಂತೆ ಮಾಡುತ್ತದೆ.ಈ ದಿನ ನೀವು ಒಂದು ವಿಶೇಷವಾದ ಜವಾಬ್ದಾರಿ ನಿಮ್ಮ ಮೇಲೆ ಬರಲಿದೆ.
ಕೆಲವು ಮೂಲಗಳಿಂದ ನಿಮಗೆ ಹಣದ ಆಗಮನವಾಗಲಿದೆ.ನಿಮ್ಮ ಪಿತ್ರನಿಂದಲೂ ನಿಮಗೆ ಹಣದ ಸಹಾಯವಾಗಲಿದೆ.ನಿಮಗೆ ಧೈರ್ಯವನ್ನು ಹೇಳುವ ಮತ್ತು ನಿಮ್ಮ ಜೊತೆ ಸಕಾರಾತ್ಮಕವಾಗಿ ಸ್ಪಂದಿಸುವ ಜನರೊಂದಿಗೆ ಬೆರೆಯಿರಿ.ಹಣಕಾಸು ಬರುವಿಕೆ ಉತ್ತಮವಾಗಲಿದೆ, ಹೊಸ ಕೆಲಸಕ್ಕೆ ಕೈ ಹಾಕುವ ಮುಂಚೆ ಹಲವು ಬಾರಿ ಯೋಚಿಸಿ ನಿಮಗೆ ಅವಶ್ಯವೆನಿಸಿದ ಕಾರ್ಯ ಆಯ್ಕೆಮಾಡಿಕೊಳ್ಳಿ.
ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ, ನಿಮ್ಮ ಹಿರಿಯರ ಸಲಹೆಯನ್ನು ಕೇಳುವುದು ಉತ್ತಮ. ಈ ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಏರುಪೇರಾಗಿ ಆರೋಗ್ಯದಲ್ಲಿ ವ್ಯತ್ಯಾಸ.ನಿಮ್ಮ ವ್ಯವಹಾರದಲ್ಲಿ ಪ್ರಾಮಾಣಿಕವಾಗಿರಿ, ಇದರಿಂದ ಎಲ್ಲರೂ ನಿಮಗೆ ಸಹಾಯ ಮಾಡುತ್ತಾರೆ.ಸಕಾರಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ.
ಹಣಕಾಸಿನ ಹರಿವು ತ್ತಮವಾಗಿರುತ್ತದೆ.ನಿಮ್ಮ ನೆರೆಹೊರೆಯ ಜನರೊಂದಿಗೆ ಜಗಳ ಬೇಡ,ನೀವು ಅವರೊಂದಿಗೆ ಬೆರೆಯುವುದರಿಂದ ಹೆಚ್ಚು ಗೌರವ ನಿಮ್ಮದಾಗುತ್ತದೆ.ನಿಮ್ಮ ನೆಂಟರು ನಿಮ್ಮ ಉದಾರ ಮನಸ್ಸಿನ ಲಾಭ ಪಡೆಯುವ ಸಾಧ್ಯತೆ ಇದೆ.ಇದರಲ್ಲಿ ನೀವು ಹೇಮಾರಿದರೆ ಮೋಸ ಹೋಗುವ ಸಾಧ್ಯತೆ ಇದೆ.ಆರೋಗ್ಯದಲ್ಲಿ ಅಲ್ಪ ತೊಂದರೆಉಂಟಾಗಿ ಹಣದ ಖರ್ಚಾಗುವುದು.
ಪ್ರಭಾವಿ ಎನಿಸಿರುವ ವ್ಯಕ್ತಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ.ನೀವು ಅನಗತ್ಯ ವಿಚಾರಗಳನ್ನು ಮಾತನಾಡುವುದು ಬೇಡ,ಏಕೆಂದರೆ ನಿಮ್ಮ ಅನಗತ್ಯ ಮಾತುಗಳಿಗೆ,ಕೆಲಸಕ್ಕೆ ಬಾರದ ಮಾತುಗಳನ್ನು ಸೇರಿಸಿ ನಿಮ್ಮ ಮೇಲೆ ಅಪನಂಬಿಕೆ ಬರುವಂತೆ ಮಾಡುತ್ತಾರೆ.ದೊಡ್ಡವರೊಂದಿಗೆ ಮತ್ತು ನಿಮ್ಮ ನೆಂಟರೊಂದಿಗೆ ಬೇಡವಾದ ವಾದ ಮಾಡಿ ಕೆಟ್ಟವರಾಗಬೇಡಿ.ಬೇರೆಯವರ ಮೇಲೆ ನಿಮ್ಮ ಪ್ರಭಾವ ಬೀರಲು ಹಣದ ಪೋಲು ಮಾಡಬೇಡಿ.
ನಿಮ್ಮ ಮಾತಿನ ಮೇಲೆ ಎಚ್ಚರ ಇರಲಿ.ನಿಮ್ಮ ತಮಾಷೆ ಮಾತುಗಳು ಸಹ ಗಂಡ ಹೆಂಡತಿಯಲ್ಲಿ ಜಗಳವಾಗುವಂತೆ ಮಾಡಲಿದೆ.ಹಾಗಾಗಿ ಹಲವು ಬಾರಿ ಯೋಚಿಸಿ ಮಾತನಾಡಿ.ಹಣದ ಹರಿವು ಬರಲಿದೆ.ನಿಮ್ಮ ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಿರಲಿ.ಈರಾಶಿಯಲ್ಲಿ ಬರುವ ಮಹಿಳೆಯರಿಗೆ,ಆದಾಯ ಬರಲಿದ್ದು,ಚಿನ್ನವನ್ನು ಕೊಳ್ಳುವ ಯೋಗವಿದೆ.
ಆಸ್ತಿ ಖರೀದಿಸಲು ಯೋಜನೆಗಳನ್ನು ಮಾಡುತ್ತೀರಿ. ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಮುಖ್ಯ ಬೆಳವಣಿಗೆಯಾಗುತ್ತಿದ್ದು, ಇದರಿಂದ ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ನಿಮ್ಮ ಹಠಮಾರಿತನ ಬಿಟ್ಟುಬಿಡಿ. ಈ ಸ್ವಭಾವ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ.
ನೀವೂ ತಮಾಷೆಯಾಗಿ ಮಾತನಾಡಿದ್ರು,ಕಷ್ಟಕ್ಕೆ ಬೀಳುವ ಸಾಧ್ಯತ ಇದೆ.ನಿಮ್ಮ ಯೋಜನೆಗಳು ಕೊನೆ ಕ್ಷಣದಲ್ಲಿ ಬದಲಾಗಲಿವೆ.ನಿಮ್ಮ ಮಾತಿನಿಂದ ಎಲ್ಲರನ್ನೂ ಗೆದ್ದರೂ ಅದೇ ಸಮಸ್ಯಯನ್ನು ತರಬಹುದು.ನಿಮ್ಮ ಪರಾಕ್ರಮದಿಂದ ಬೇರೆಯವರ ಸಹಾಯಕ್ಕೆ ಹೋಗುತ್ತೀರಿ.ಈ ದಿನ ನಿಮ್ಮ ವೈವಾಹಿಕ ಜೀವನ ಉತ್ತಮವಾಗಿರುತ್ತದೆ.
ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಮಕ್ಕಳು ಮತ್ತು ಅಣ್ಣ ತಮ್ಮಂದಿರ ನಡುವೆ ಸಂಭಂದ ಹೆಚ್ಚಲಿದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ,ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ.ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಪ್ರಯಾಣಮಾಡುವಾಗ ಎಚ್ಚರಿಕೆ ಅಗತ್ಯ.
ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ.ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ.ಭಗವಂತನ ಕೃಪೆಯಿಂದ ಎಲ್ಲಾ ಒಳ್ಳೆಯದಾಗಲಿದೆ.ನಿಮ್ಮ ಪ್ರಯಾಣದ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗಲಿದೆ.
ಗುರುಹಿರಿಯರ ಆಶೀರ್ವಾದ ಪಡೆಯಿರಿ. ಇದರಿಂದ ಒಳಿತಾಗುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ, ಕಾರಣ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಉಂಟಾಗುವುದು. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ.
ಮಾನಸಿಕ ನೆಮ್ಮದಿ ದೊರೆಯಲಿದೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಈ ದಿನ ನೀವು ಮನರಂಜನೆಯಲ್ಲಿ ಕಳೆಯಲಿದ್ದೀರಿ.ಬುದ್ಧಿವಂತಿಕೆಯಿಂದ ವ್ಯವಹಾರ ಮಾಡುವಿರಿ. ಕೆಲಸದ ಸ್ಥಳದಲ್ಲಿ ತಲೆ ತಿನ್ನುವ ಜನರು ಬಂದು ನಿಮ್ಮ ಆತ್ಮವಿಶ್ವಾಸಕ್ಕೆ ಧಕ್ಕೆ ತರುವವರು.ನಿಮ್ಮ ಹೆಂಡತಿಯೊಂದಿಗೆ ಸಂಬಂದ ಉತ್ತಮಗೊಳ್ಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್,…
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.
ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ
ಸಿನಿಮಾಗಳಲ್ಲಿ ಸ್ಟಾರ್ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು.