ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಧನಾಗಮನ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಆದಷ್ಟೂ ಎರಡೆರಡು ಬಾರಿ ಚಿಂತಿಸಿ ನಿಮ್ಮ ಕೆಲಸಗಳನ್ನು ಮುಂದುವರೆಸಿ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ.ನಿಮ್ಮ ಬುದ್ದಿಶಕ್ತಿ ಮತ್ತು ನೀವು ಸಾಮಾಜಿಕಾರ್ಯಗಳಲ್ಲಿ ತೊಡಗಿಕೊಳ್ಳುವ ರೀತಿ,ಜನರು ನಿಮ್ಮ ಕಡೆಗೆ ಬರುವಂತೆ,ನಿಮ್ಮನ್ನು ಹೊಗಳುವಂತೆ ಮಾಡುತ್ತದೆ.ಈ ದಿನ ನೀವು ಒಂದು ವಿಶೇಷವಾದ ಜವಾಬ್ದಾರಿ ನಿಮ್ಮ ಮೇಲೆ ಬರಲಿದೆ.
ಕೆಲವು ಮೂಲಗಳಿಂದ ನಿಮಗೆ ಹಣದ ಆಗಮನವಾಗಲಿದೆ.ನಿಮ್ಮ ಪಿತ್ರನಿಂದಲೂ ನಿಮಗೆ ಹಣದ ಸಹಾಯವಾಗಲಿದೆ.ನಿಮಗೆ ಧೈರ್ಯವನ್ನು ಹೇಳುವ ಮತ್ತು ನಿಮ್ಮ ಜೊತೆ ಸಕಾರಾತ್ಮಕವಾಗಿ ಸ್ಪಂದಿಸುವ ಜನರೊಂದಿಗೆ ಬೆರೆಯಿರಿ.ಹಣಕಾಸು ಬರುವಿಕೆ ಉತ್ತಮವಾಗಲಿದೆ, ಹೊಸ ಕೆಲಸಕ್ಕೆ ಕೈ ಹಾಕುವ ಮುಂಚೆ ಹಲವು ಬಾರಿ ಯೋಚಿಸಿ ನಿಮಗೆ ಅವಶ್ಯವೆನಿಸಿದ ಕಾರ್ಯ ಆಯ್ಕೆಮಾಡಿಕೊಳ್ಳಿ.
ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ, ನಿಮ್ಮ ಹಿರಿಯರ ಸಲಹೆಯನ್ನು ಕೇಳುವುದು ಉತ್ತಮ. ಈ ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಏರುಪೇರಾಗಿ ಆರೋಗ್ಯದಲ್ಲಿ ವ್ಯತ್ಯಾಸ.ನಿಮ್ಮ ವ್ಯವಹಾರದಲ್ಲಿ ಪ್ರಾಮಾಣಿಕವಾಗಿರಿ, ಇದರಿಂದ ಎಲ್ಲರೂ ನಿಮಗೆ ಸಹಾಯ ಮಾಡುತ್ತಾರೆ.ಸಕಾರಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ.
ಹಣಕಾಸಿನ ಹರಿವು ತ್ತಮವಾಗಿರುತ್ತದೆ.ನಿಮ್ಮ ನೆರೆಹೊರೆಯ ಜನರೊಂದಿಗೆ ಜಗಳ ಬೇಡ,ನೀವು ಅವರೊಂದಿಗೆ ಬೆರೆಯುವುದರಿಂದ ಹೆಚ್ಚು ಗೌರವ ನಿಮ್ಮದಾಗುತ್ತದೆ.ನಿಮ್ಮ ನೆಂಟರು ನಿಮ್ಮ ಉದಾರ ಮನಸ್ಸಿನ ಲಾಭ ಪಡೆಯುವ ಸಾಧ್ಯತೆ ಇದೆ.ಇದರಲ್ಲಿ ನೀವು ಹೇಮಾರಿದರೆ ಮೋಸ ಹೋಗುವ ಸಾಧ್ಯತೆ ಇದೆ.ಆರೋಗ್ಯದಲ್ಲಿ ಅಲ್ಪ ತೊಂದರೆಉಂಟಾಗಿ ಹಣದ ಖರ್ಚಾಗುವುದು.
ಪ್ರಭಾವಿ ಎನಿಸಿರುವ ವ್ಯಕ್ತಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ.ನೀವು ಅನಗತ್ಯ ವಿಚಾರಗಳನ್ನು ಮಾತನಾಡುವುದು ಬೇಡ,ಏಕೆಂದರೆ ನಿಮ್ಮ ಅನಗತ್ಯ ಮಾತುಗಳಿಗೆ,ಕೆಲಸಕ್ಕೆ ಬಾರದ ಮಾತುಗಳನ್ನು ಸೇರಿಸಿ ನಿಮ್ಮ ಮೇಲೆ ಅಪನಂಬಿಕೆ ಬರುವಂತೆ ಮಾಡುತ್ತಾರೆ.ದೊಡ್ಡವರೊಂದಿಗೆ ಮತ್ತು ನಿಮ್ಮ ನೆಂಟರೊಂದಿಗೆ ಬೇಡವಾದ ವಾದ ಮಾಡಿ ಕೆಟ್ಟವರಾಗಬೇಡಿ.ಬೇರೆಯವರ ಮೇಲೆ ನಿಮ್ಮ ಪ್ರಭಾವ ಬೀರಲು ಹಣದ ಪೋಲು ಮಾಡಬೇಡಿ.
ನಿಮ್ಮ ಮಾತಿನ ಮೇಲೆ ಎಚ್ಚರ ಇರಲಿ.ನಿಮ್ಮ ತಮಾಷೆ ಮಾತುಗಳು ಸಹ ಗಂಡ ಹೆಂಡತಿಯಲ್ಲಿ ಜಗಳವಾಗುವಂತೆ ಮಾಡಲಿದೆ.ಹಾಗಾಗಿ ಹಲವು ಬಾರಿ ಯೋಚಿಸಿ ಮಾತನಾಡಿ.ಹಣದ ಹರಿವು ಬರಲಿದೆ.ನಿಮ್ಮ ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಿರಲಿ.ಈರಾಶಿಯಲ್ಲಿ ಬರುವ ಮಹಿಳೆಯರಿಗೆ,ಆದಾಯ ಬರಲಿದ್ದು,ಚಿನ್ನವನ್ನು ಕೊಳ್ಳುವ ಯೋಗವಿದೆ.
ಆಸ್ತಿ ಖರೀದಿಸಲು ಯೋಜನೆಗಳನ್ನು ಮಾಡುತ್ತೀರಿ. ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಮುಖ್ಯ ಬೆಳವಣಿಗೆಯಾಗುತ್ತಿದ್ದು, ಇದರಿಂದ ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ನಿಮ್ಮ ಹಠಮಾರಿತನ ಬಿಟ್ಟುಬಿಡಿ. ಈ ಸ್ವಭಾವ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ.
ನೀವೂ ತಮಾಷೆಯಾಗಿ ಮಾತನಾಡಿದ್ರು,ಕಷ್ಟಕ್ಕೆ ಬೀಳುವ ಸಾಧ್ಯತ ಇದೆ.ನಿಮ್ಮ ಯೋಜನೆಗಳು ಕೊನೆ ಕ್ಷಣದಲ್ಲಿ ಬದಲಾಗಲಿವೆ.ನಿಮ್ಮ ಮಾತಿನಿಂದ ಎಲ್ಲರನ್ನೂ ಗೆದ್ದರೂ ಅದೇ ಸಮಸ್ಯಯನ್ನು ತರಬಹುದು.ನಿಮ್ಮ ಪರಾಕ್ರಮದಿಂದ ಬೇರೆಯವರ ಸಹಾಯಕ್ಕೆ ಹೋಗುತ್ತೀರಿ.ಈ ದಿನ ನಿಮ್ಮ ವೈವಾಹಿಕ ಜೀವನ ಉತ್ತಮವಾಗಿರುತ್ತದೆ.
ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಮಕ್ಕಳು ಮತ್ತು ಅಣ್ಣ ತಮ್ಮಂದಿರ ನಡುವೆ ಸಂಭಂದ ಹೆಚ್ಚಲಿದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ,ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ.ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಪ್ರಯಾಣಮಾಡುವಾಗ ಎಚ್ಚರಿಕೆ ಅಗತ್ಯ.
ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ.ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ.ಭಗವಂತನ ಕೃಪೆಯಿಂದ ಎಲ್ಲಾ ಒಳ್ಳೆಯದಾಗಲಿದೆ.ನಿಮ್ಮ ಪ್ರಯಾಣದ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗಲಿದೆ.
ಗುರುಹಿರಿಯರ ಆಶೀರ್ವಾದ ಪಡೆಯಿರಿ. ಇದರಿಂದ ಒಳಿತಾಗುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ, ಕಾರಣ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಉಂಟಾಗುವುದು. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ.
ಮಾನಸಿಕ ನೆಮ್ಮದಿ ದೊರೆಯಲಿದೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಈ ದಿನ ನೀವು ಮನರಂಜನೆಯಲ್ಲಿ ಕಳೆಯಲಿದ್ದೀರಿ.ಬುದ್ಧಿವಂತಿಕೆಯಿಂದ ವ್ಯವಹಾರ ಮಾಡುವಿರಿ. ಕೆಲಸದ ಸ್ಥಳದಲ್ಲಿ ತಲೆ ತಿನ್ನುವ ಜನರು ಬಂದು ನಿಮ್ಮ ಆತ್ಮವಿಶ್ವಾಸಕ್ಕೆ ಧಕ್ಕೆ ತರುವವರು.ನಿಮ್ಮ ಹೆಂಡತಿಯೊಂದಿಗೆ ಸಂಬಂದ ಉತ್ತಮಗೊಳ್ಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.
ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..
ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…
ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…
ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್ ಕಡೆ ಗಮನ ನೀಡಿದರೆ…
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…