ಜ್ಯೋತಿಷ್ಯ

ಶನಿವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

328

ಇಂದು ಶನಿವಾರ,  17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಧನಾಗಮನ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಆದಷ್ಟೂ ಎರಡೆರಡು ಬಾರಿ ಚಿಂತಿಸಿ ನಿಮ್ಮ ಕೆಲಸಗಳನ್ನು ಮುಂದುವರೆಸಿ.  ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ.ನಿಮ್ಮ ಬುದ್ದಿಶಕ್ತಿ ಮತ್ತು ನೀವು ಸಾಮಾಜಿಕಾರ್ಯಗಳಲ್ಲಿ ತೊಡಗಿಕೊಳ್ಳುವ ರೀತಿ,ಜನರು ನಿಮ್ಮ ಕಡೆಗೆ ಬರುವಂತೆ,ನಿಮ್ಮನ್ನು ಹೊಗಳುವಂತೆ ಮಾಡುತ್ತದೆ.ಈ ದಿನ ನೀವು ಒಂದು ವಿಶೇಷವಾದ ಜವಾಬ್ದಾರಿ ನಿಮ್ಮ ಮೇಲೆ ಬರಲಿದೆ.

ವೃಷಭ:-

ಕೆಲವು ಮೂಲಗಳಿಂದ ನಿಮಗೆ ಹಣದ ಆಗಮನವಾಗಲಿದೆ.ನಿಮ್ಮ ಪಿತ್ರನಿಂದಲೂ ನಿಮಗೆ ಹಣದ ಸಹಾಯವಾಗಲಿದೆ.ನಿಮಗೆ ಧೈರ್ಯವನ್ನು ಹೇಳುವ ಮತ್ತು ನಿಮ್ಮ ಜೊತೆ ಸಕಾರಾತ್ಮಕವಾಗಿ ಸ್ಪಂದಿಸುವ ಜನರೊಂದಿಗೆ ಬೆರೆಯಿರಿ.ಹಣಕಾಸು ಬರುವಿಕೆ ಉತ್ತಮವಾಗಲಿದೆ, ಹೊಸ ಕೆಲಸಕ್ಕೆ ಕೈ ಹಾಕುವ ಮುಂಚೆ ಹಲವು ಬಾರಿ ಯೋಚಿಸಿ ನಿಮಗೆ ಅವಶ್ಯವೆನಿಸಿದ ಕಾರ್ಯ ಆಯ್ಕೆಮಾಡಿಕೊಳ್ಳಿ.

ಮಿಥುನ:

ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ, ನಿಮ್ಮ ಹಿರಿಯರ ಸಲಹೆಯನ್ನು ಕೇಳುವುದು ಉತ್ತಮ. ಈ ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಏರುಪೇರಾಗಿ ಆರೋಗ್ಯದಲ್ಲಿ ವ್ಯತ್ಯಾಸ.ನಿಮ್ಮ ವ್ಯವಹಾರದಲ್ಲಿ ಪ್ರಾಮಾಣಿಕವಾಗಿರಿ, ಇದರಿಂದ ಎಲ್ಲರೂ ನಿಮಗೆ ಸಹಾಯ ಮಾಡುತ್ತಾರೆ.ಸಕಾರಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ.

ಕಟಕ :-

ಹಣಕಾಸಿನ ಹರಿವು ತ್ತಮವಾಗಿರುತ್ತದೆ.ನಿಮ್ಮ ನೆರೆಹೊರೆಯ ಜನರೊಂದಿಗೆ ಜಗಳ ಬೇಡ,ನೀವು ಅವರೊಂದಿಗೆ ಬೆರೆಯುವುದರಿಂದ ಹೆಚ್ಚು ಗೌರವ ನಿಮ್ಮದಾಗುತ್ತದೆ.ನಿಮ್ಮ ನೆಂಟರು ನಿಮ್ಮ ಉದಾರ ಮನಸ್ಸಿನ ಲಾಭ ಪಡೆಯುವ ಸಾಧ್ಯತೆ ಇದೆ.ಇದರಲ್ಲಿ ನೀವು ಹೇಮಾರಿದರೆ ಮೋಸ ಹೋಗುವ ಸಾಧ್ಯತೆ ಇದೆ.ಆರೋಗ್ಯದಲ್ಲಿ ಅಲ್ಪ ತೊಂದರೆಉಂಟಾಗಿ ಹಣದ ಖರ್ಚಾಗುವುದು.

 ಸಿಂಹ:

ಪ್ರಭಾವಿ ಎನಿಸಿರುವ ವ್ಯಕ್ತಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ.ನೀವು ಅನಗತ್ಯ ವಿಚಾರಗಳನ್ನು ಮಾತನಾಡುವುದು ಬೇಡ,ಏಕೆಂದರೆ ನಿಮ್ಮ ಅನಗತ್ಯ ಮಾತುಗಳಿಗೆ,ಕೆಲಸಕ್ಕೆ ಬಾರದ ಮಾತುಗಳನ್ನು ಸೇರಿಸಿ ನಿಮ್ಮ ಮೇಲೆ ಅಪನಂಬಿಕೆ ಬರುವಂತೆ ಮಾಡುತ್ತಾರೆ.ದೊಡ್ಡವರೊಂದಿಗೆ ಮತ್ತು ನಿಮ್ಮ ನೆಂಟರೊಂದಿಗೆ ಬೇಡವಾದ ವಾದ ಮಾಡಿ ಕೆಟ್ಟವರಾಗಬೇಡಿ.ಬೇರೆಯವರ ಮೇಲೆ ನಿಮ್ಮ ಪ್ರಭಾವ ಬೀರಲು ಹಣದ ಪೋಲು ಮಾಡಬೇಡಿ.

ಕನ್ಯಾ :-

ನಿಮ್ಮ ಮಾತಿನ ಮೇಲೆ ಎಚ್ಚರ ಇರಲಿ.ನಿಮ್ಮ ತಮಾಷೆ ಮಾತುಗಳು ಸಹ ಗಂಡ ಹೆಂಡತಿಯಲ್ಲಿ ಜಗಳವಾಗುವಂತೆ ಮಾಡಲಿದೆ.ಹಾಗಾಗಿ ಹಲವು ಬಾರಿ ಯೋಚಿಸಿ ಮಾತನಾಡಿ.ಹಣದ ಹರಿವು ಬರಲಿದೆ.ನಿಮ್ಮ ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಿರಲಿ.ಈರಾಶಿಯಲ್ಲಿ ಬರುವ ಮಹಿಳೆಯರಿಗೆ,ಆದಾಯ ಬರಲಿದ್ದು,ಚಿನ್ನವನ್ನು ಕೊಳ್ಳುವ ಯೋಗವಿದೆ.

ತುಲಾ:

ಆಸ್ತಿ ಖರೀದಿಸಲು ಯೋಜನೆಗಳನ್ನು ಮಾಡುತ್ತೀರಿ. ನಿಮ್ಮ ಕಾರ್ಯ ಕ್ಷೇತ್ರದಲ್ಲಿ  ಮುಖ್ಯ ಬೆಳವಣಿಗೆಯಾಗುತ್ತಿದ್ದು, ಇದರಿಂದ ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ನಿಮ್ಮ ಹಠಮಾರಿತನ ಬಿಟ್ಟುಬಿಡಿ. ಈ ಸ್ವಭಾವ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ.

ವೃಶ್ಚಿಕ :-

ನೀವೂ ತಮಾಷೆಯಾಗಿ ಮಾತನಾಡಿದ್ರು,ಕಷ್ಟಕ್ಕೆ ಬೀಳುವ ಸಾಧ್ಯತ ಇದೆ.ನಿಮ್ಮ ಯೋಜನೆಗಳು ಕೊನೆ ಕ್ಷಣದಲ್ಲಿ ಬದಲಾಗಲಿವೆ.ನಿಮ್ಮ ಮಾತಿನಿಂದ ಎಲ್ಲರನ್ನೂ ಗೆದ್ದರೂ ಅದೇ ಸಮಸ್ಯಯನ್ನು ತರಬಹುದು.ನಿಮ್ಮ ಪರಾಕ್ರಮದಿಂದ ಬೇರೆಯವರ ಸಹಾಯಕ್ಕೆ ಹೋಗುತ್ತೀರಿ.ಈ ದಿನ ನಿಮ್ಮ ವೈವಾಹಿಕ ಜೀವನ ಉತ್ತಮವಾಗಿರುತ್ತದೆ.

ಧನಸ್ಸು:

ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಮಕ್ಕಳು ಮತ್ತು ಅಣ್ಣ ತಮ್ಮಂದಿರ ನಡುವೆ ಸಂಭಂದ ಹೆಚ್ಚಲಿದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ,ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ.ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಪ್ರಯಾಣಮಾಡುವಾಗ ಎಚ್ಚರಿಕೆ ಅಗತ್ಯ.

ಮಕರ :-

ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ.ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ.ಭಗವಂತನ ಕೃಪೆಯಿಂದ ಎಲ್ಲಾ ಒಳ್ಳೆಯದಾಗಲಿದೆ.ನಿಮ್ಮ ಪ್ರಯಾಣದ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗಲಿದೆ.

ಕುಂಭ:-

ಗುರುಹಿರಿಯರ ಆಶೀರ್ವಾದ ಪಡೆಯಿರಿ. ಇದರಿಂದ ಒಳಿತಾಗುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ, ಕಾರಣ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಉಂಟಾಗುವುದು. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ.

ಮೀನ:-

ಮಾನಸಿಕ ನೆಮ್ಮದಿ ದೊರೆಯಲಿದೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಈ ದಿನ ನೀವು ಮನರಂಜನೆಯಲ್ಲಿ ಕಳೆಯಲಿದ್ದೀರಿ.ಬುದ್ಧಿವಂತಿಕೆಯಿಂದ ವ್ಯವಹಾರ ಮಾಡುವಿರಿ. ಕೆಲಸದ ಸ್ಥಳದಲ್ಲಿ ತಲೆ ತಿನ್ನುವ ಜನರು ಬಂದು ನಿಮ್ಮ ಆತ್ಮವಿಶ್ವಾಸಕ್ಕೆ ಧಕ್ಕೆ ತರುವವರು.ನಿಮ್ಮ ಹೆಂಡತಿಯೊಂದಿಗೆ ಸಂಬಂದ ಉತ್ತಮಗೊಳ್ಳುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • KOLAR NEWS PAPER

    ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-2023

    ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…

  • ಸುದ್ದಿ

    ಸುಮಲತಾ ಅಂಬರೀಶ್ ವಿರುದ್ದ ಶಾಕಿಂಗ್ ಹೇಳಿಕೆ ಕೊಟ್ಟ ಮುಖ್ಯಮಂತ್ರಿ ಕುಮಾರಸ್ವಾಮಿ.!

    ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…

  • ಸುದ್ದಿ

    ಇನ್ಮುಂದೆ ನಿಮ್ಮ ಮೊಬೈಲ್ ಕಳ್ಳತನವಾದರೆ ಸುಲಭವಾಗಿ ಹಿಂಪಡೆಯಬಹುದು,. ಇಲ್ಲಿದೆ ನೋಡಿ ಟ್ರಿಕ್ಸ್, ನೀವು ಓದಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ,..!!

    ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್‌ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ರಾವ್‌ ಹೇಳಿದರು.  ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್‌ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್‌ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್‌ ಬಳಕೆದಾರರು ಜಿಪಿಎಸ್‌ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್‌ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…

  • ಉಪಯುಕ್ತ ಮಾಹಿತಿ

    ವೋಟರ್ ಕಾರ್ಡ್ ನಿಮ್ಮಲ್ಲಿ ಇಲ್ಲವೇ?ಚಿಂತೆ ಬೇಡ!ವೋಟರ್ ಐಡಿ ಇಲ್ಲದಿದ್ದರೂ ವೋಟ್ ಹಾಕೋದು ಹೇಗೆ ಗೊತ್ತಾ?

    ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…

  • ಸರ್ಕಾರದ ಯೋಜನೆಗಳು

    ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ಸರಕಾರದಿಂದ ವಸತಿ ಭಾಗ್ಯ..!ಈ ಸೌಲಭ್ಯವನ್ನು ಪಡೆಯುವುದು ಹೇಗೆ ಗೊತ್ತಾ..?

    ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್‌ಲೈನ್‌ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.