News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಅನ್ನದಾತನಿಗೆ ಬಂಪರ್ ಆಫರ್!ಪ್ರತೀ ರೈತನ ಅಕೌಂಟ್’ಗೆ ಬೀಳಲಿದೆ 10,000.!ಏನಿದು ಯೋಜನೆ ಮುಂದೆ ಓದಿ…

1013

ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.

ಹೌದು,ಕೃಷಿಗಾಗಿ ಅತಿ ಹೆಚ್ಚು ಪಾಲನ್ನು ಈ ಬಜೆಟ್ನಲ್ಲಿ ಇಟ್ಟಿದ್ದು, ಪ್ರತಿಯೊಬ್ಬ ರೈತನ ಖಾತೆಗೆ  10,000ರೂಗಳನ್ನು ನೇರವಾಗಿ ವರ್ಗಾಯಿಸುವ ಯೋಜನೆಯೊಂದನ್ನು ಪ್ರಕಟಿಸಿದ್ದಾರೆ.

ಯಾವ ರೀತಿ..?ಏನಿದು ಯೋಜನೆ…

ಸಿದ್ದರಾಮಯ್ಯನವರು ಪ್ರಕಟಿಸಿರುವ 2018-19ಸಾಲಿನ ಬಜೆಟ್ನ ಈ ಯೋಜನೆಯಲ್ಲಿ, ಪ್ರತಿವರ್ಷ ಪ್ರತಿರೈತನಿಗೆ, ತಲಾ ಒಂದು ಎಕರೆಗೆ 5000ರೂ ನಂತೆ ಗರಿಷ್ಟ 10,000 ರೂಪಾಯಿಗಳನ್ನು ನೇರವಾಗಿ ರೈತನ ಖಾತೆಗೆ ತಲುಪುವಂತೆ ಮಾಡಲಿದ್ದಾರೆ.

ಈ ಯೋಜನೆ ಮಳೆಯನ್ನು ಆಶ್ರಯಿಸಿ ಯಾರು ವ್ಯವಸಾಯ ಮಾಡುತ್ತಾರೋ ಅವರಿಗೆ ಅನ್ವಯಿಸಲಿದೆ, ಮತ್ತು ಈ ಯೋಜನೆಯ ಪ್ರಯೋಜನವನ್ನು  70ಲಕ್ಷ ರೈತರು ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Place, ಸಿನಿಮಾ

    KGF ಈ ದೇಶವನ್ನು ಹೇಗೆ ಉಳಿಸಿದೆ ನೋಡಿ ಅಂದು ನೆಹರೂ ಸರ್ಕಾರವನ್ನು ಮತ್ತು ಭಾರತವನ್ನು ಹೇಗೆ ಕಾಪಾಡಿತು ನೋಡಿ

    ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
    ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
    ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ

  • ಉಪಯುಕ್ತ ಮಾಹಿತಿ

    ಆಧಾರ್ ಕಾರ್ಡ್ ನಲ್ಲಿರುವ ಈ ಮಾಹಿತಿಯನ್ನು ತಿದ್ದುಪಡಿ ಮಾಡಲು ಇರುವುದೇ ಒಂದೇ ಅವಕಾಶ ನಿಮಗೆ?

    ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…

  • ಸುದ್ದಿ

    Video Game; 4 ತಿಂಗಳಲ್ಲಿ 30 ಗೇಮ್‌ ರಚಿಸಿ ಅಚ್ಚರಿ ಮೂಡಿಸಿದ ಬಾಲಕ,.!!

    ಮಕ್ಕಳು ಮೊಬೈಲ್‌ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್‌ ಓಕ್ಪರಾ ಜ್ಯೂ. ಲಾಗೋಸ್‌ ನಿವಾಸಿಯಾಗಿರುವ…

  • ಸುದ್ದಿ

    ಬ್ರೆಕಿಂಗ್ ನ್ಯೂಸ್!ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ರೈಡ್!ಅಲ್ಲಿ ಸಿಕ್ಕಿದ್ದು ಏನು ಗೊತ್ತಾ?

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್‍ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್‍ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ…

  • ಸಿನಿಮಾ

    ನವರಸನಾಯಕನ ಮೇಲೆ ಸೋಶಿಯಲ್ ಮೀಡಿಯಾದಲ್ಲಿ ಕನ್ನಡಿಗರ ಆಕ್ರೋಶ!ಕಾರಣ ಏನು ಗೊತ್ತಾ?

    ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

  • ಸುದ್ದಿ

    ವಿಧಿವಶರಾದ ಬಿಜೆಪಿ ಹಿರಿಯ ಮುಖಂಡ ಅನಂತ್ ಕುಮಾರ್ ಬಗ್ಗೆ ಕಣ್ಣೀರಟ್ಟ ಮೋದಿ ಬಾವುಕರಾಗಿ ಹೀಗೆ ಹೇಳಿದ್ರು…

    ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ. ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ. ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್…