ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನೀವು ಇತರರ ಮಾತುಗಳನ್ನು ನಂಬಿ ಇಂದು ಹೂಡಿಕೆ ಮಾಡಿದಲ್ಲಿ ಇಂದು ಆರ್ಥಿಕ ನಷ್ಟದ ಸಾಧ್ಯತೆಯಿದೆ. ನಿಮ್ಮ ಮನಸ್ಸಿಗೆ ಒಪ್ಪದ ಕೆಲಸಗಳ ಬಗ್ಗೆ ಚಿಂತಿಸುವುದು ತರವಲ್ಲ ಮತ್ತು ನಿಮಗೆ ಸಂಬಂಧಪಡದ ವಿಷಯಗಳಲ್ಲಿ ಮೂಗು ತೂರಿಸದಿರಿ. ನೆರೆಹೊರೆಯವರಲ್ಲಿ ನಿಮ್ಮ ಬಗೆಗಿನ ಗೌರವಾದರಗಳಿಗೆ ಹೆಚ್ಚಿನ ಪ್ರಾಧಾನ್ಯ ದೊರೆಯುವುದು. ಪರರಿಗೆ ಉಪಕಾರ ಮಾಡುವ ಬುದ್ಧಿಯು ನಿಮ್ಮಲ್ಲಿ ಸದಾ ಜಾಗೃತವಾಗಿರುವುದು. ಇದಕ್ಕೆ ಪೂರಕವಾಗಿ ಧನಕಾರಕ ಗುರುವು ನಿಮ್ಮ ಸಹಾಯಕ್ಕೆ ಇರುವರು.

ಸುಸ್ತು, ಮೈಕೈನೋವು, ಏನೋ ಚಿಕ್ಕದು ಎಂದು ಅಲಕ್ಷಿಸಬೇಡಿ. ಹಾಗಂತ ನೀವೇ ಸ್ವಯಂ ವೈದ್ಯಕೀಯವನ್ನು ಮಾಡಿಕೊಳ್ಳದೆ ಸೂಕ್ತ ವೈದ್ಯರ ಸಲಹೆಯ ಮೇರೆಗೆ ಔಷಧಿಗಳನ್ನು ತೆಗೆದುಕೊಳ್ಳಿ. ನೀವು ನಿಮ್ಮ ಆತ್ಮ ಸಂತೋಷದಿಂದ ಮಾಡಿದ ಕಾಯಕಗಳು ಶುಭಫಲವನ್ನುಂಟು ಮಾಡುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಿರೀಕ್ಷಿತ ಮೂಲದಿಂದ ಧನಾದಾಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಒಡಹುಟ್ಟಿದವರು ಹಾಗೂ ಬಂಧುಗಳ ನಡುವೆ ಸ್ವಲ್ಪ ಮುಸುಕಿನ ಗುದ್ದಾಟ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಈ ರಾಶಿಯ ಮಕ್ಕಳ ಅಭಿವೃದ್ಧಿ ಇದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಸಿದ್ಧ ಉಡುಪು ತಯಾರಿಸುವವರಿಗೆ ವ್ಯಾಪಾರ ವೃದ್ಧಿ.

ಈ ವಾರ ಸಜ್ಜನರ ಸಹವಾಸ ದೊರೆಯುತ್ತದೆ. ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಹೆಚ್ಚಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಧನಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ. ಶತ್ರುಗಳು ನಿಮ್ಮನ್ನು ಹೊಗಳಲಿದ್ದಾರೆ. ಎಚ್ಚರಿಕೆವಹಿಸುವುದು ಒಳಿತು. ಮ್ಮ ಮೇಲೆ ಇಟ್ಟ ಭರವಸೆಗೆ ಧಕ್ಕೆ ಉಂಟಾಗುವುದು. ಹಾಗಾಗಿ ಆದಷ್ಟು ಸರಿಯಾದ ಮತ್ತು ದೃಢ ನಿರ್ಧಾರ ತಳೆಯುವತ್ತ ಚಿಂತಿಸುವುದು ಒಳ್ಳೆಯದು.

ಲಕ್ಷ್ಮೀನಾರಸಿಂಹ ದೇವರನ್ನು ಸ್ಮರಿಸಿ. ಸಾಧ್ಯವಾದರೆ ಲಕ್ಷ್ಮೀನಾರಸಿಂಹ ದೇವರ ದೇವಾಲಯಕ್ಕೆ ಭೇಟಿ ನೀಡಿ. ಸಂಜೆಯ ವೇಳೆಗೆ ನಿಮಗೆ ಬರಬೇಕಾಗಿದ್ದ ಹಣವು ಬರುವ ಸಾಧ್ಯತೆ ಇರುತ್ತದೆ. ಉನ್ನತ ವಿದ್ಯೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ. ಅವರ ವಿದ್ಯೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಜನಗಳೊಡನೆ ಹೆಚ್ಚಾಗಿ ಬೆರೆತರೆ ಗೌರವ ಹೆಚ್ಚುತ್ತದೆ. ನೊರೆಹೊರೆಯವರ ಜೊತೆಗೆ ನಿಷ್ಠುರತೆ ಬೇಡ.

ನೀವು ಆಲೋಚಿಸಿದ ಕಾರ್ಯಗಳಲ್ಲಿ ಜಯ ಲಭಿಸಲಿದೆ. ಮುಂದಿನ ಯೋಜನೆಗಳಲ್ಲಿ ಕ್ರಿಯಾಶೀಲರಾಗಲು ಸಹಕಾರಿ. ಹಿರಿಯರೊಡನೆ ಅನಗತ್ಯ ವಾದ ಬೇಡ. ಸಂಬಂಧಿಕರೊಡನೆ ನಿಷ್ಠೂರತೆ ಬೇಡ. ಈ ರಾಶಿಯ ಹಲವರಿಗೆ ನಾಯಕತ್ವದ ಗುಣ ಒಲಿದು ಜನಗಳ ನಡುವೆ ಗುರುತಿಸಲ್ಪಡುತ್ತಾರೆ. ಕಣ್ಣಲ್ಲಿ ನೋವು ಅಥವಾ ತಲೆನೋವು ಕಾಡಬಹುದು. ಪ್ರೀತಿ ದೇವರ ಪೂಜೆಗೆ ಪರ್ಯಾಯವಾಗಿದೆ; ಇದು ಅತ್ಯಂತ ಆಧ್ಯಾತ್ಮಿಕವೂ ಹಾಗೂ ಧಾರ್ಮಿಕವೂ ಆಗಿದೆ. ಸಮಸ್ಯೆಗಳ ಬಗ್ಗೆಯೂ ಅಮೂಲಾಗ್ರವಾಗಿ ಚಿಂತನೆಯನ್ನು ಮಾಡುವುದು ಒಳ್ಳೆಯದು. ಹಣಕಾಸಿನ ವಿಷಯದಲ್ಲಿ ನಿಮಗೆ ಅಷ್ಟೇನೂ ಉತ್ತಮವಲ್ಲ. ಮಡದಿ ಮಕ್ಕಳ ಮೇಲೆ ವಿನಾಕಾರಣ ಕೋಪಗೊಳ್ಳದಿರಿ.

ಧೀರ್ಘಕಾಲೀನ ಕಾಯಿಲೆಗಳನ್ನು ನಿರ್ಲಕ್ಷಿಸಬಾರದು ಅವುಗಳು ಕೆಲವು ಸಮಸ್ಯೆಗಳಿಗೆ ಕಾರಣವಾಗಬಹುದು. ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯ ಸುತ್ತ ಸಣ್ಣ ಬದಲಾವಣೆಗಳು ಅದರ ನೋಟವನ್ನು ಸುಧಾರಿಸಲು ಸಹಾಯ ಮಾಡುತ್ತವೆ. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಾಗಿರಿ. ಧನದ ಒಳಹರಿವು ಹೆಚ್ಚಲಿದೆ. ಈ ವಾರ ಚುರುಕಾಗಿ ಕೆಲಸ ಮಾಡುವಿರಿ. ಈ ರಾಶಿಯ ಸ್ತ್ರೀಯರು ತಾಳ್ಮೆಯಿಂದ ಇರುವುದು ಉತ್ತಮ. ಇದರಿಂದ ನಿಮಗೆ ಬರಬೇಕಾಗಿದ್ದ ಆದಾಯ ಬರಲಿದೆ.

ಮಹತ್ತರ ಕೆಲಸಗಳ ಸಾಧ್ಯಸಾಧ್ಯತೆಯ ಬಗ್ಗೆ ಇತರರೊಡನೆ ಚರ್ಚಿಸದಿರಿ. ಬಿಸಿನೆಸ್ ಎಂದು ದಿನದ ಬಹುಪಾಲು ಮನೆಯ ಹೊರಗಡೆ ಸುತ್ತಾಡದಿರಿ. ಮನೆ ಮಂದಿಯ ಇಷ್ಟಾನಿಷ್ಟಗಳ ಬಗ್ಗೆ ಗಮನ ಕೊಡಿ. ಅದರಲ್ಲೂ ಹಿರಿಯರ ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ವಹಿಸಿ. ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು –ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ ಯೋಜನೆಗಳಿಗೆ ಕೆಲಸ ಮಾಡಲು ಹಣ ಕೇಳಬಹುದು. ಸಂಬಂಧಿಗಳು ನಿಮಗೆ ಸಹಾಯ ಹಸ್ತ ನೀಡಲು ಒಪ್ಪಿಕೊಳ್ಳುತ್ತಾರೆ.

ಶ್ರಮಪಟ್ಟು ಕೃಷಿ ಮಾಡುವಿರಿ. ಕುಟುಂಬದ ಹಿರಿಯರ ಸಂಪರ್ಕ ಸಾಧಿಸಿ ಎಲ್ಲರನ್ನೂ ಒಟ್ಟು ಮಾಡಿ ಸೈ ಎನ್ನಿಸಿಕೊಳ್ಳುವಿರಿ. ಸ್ವಲ್ಪ ಪರಾಕ್ರಮ ಪ್ರದರ್ಶಿಸಿ ನಿಮ್ಮವರ ಸಹಾಯಕ್ಕೆ ಹೋಗುವಿರಿ. ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ನಿಮ್ಮ ಮಾತಿನಿಂದ ಎಲ್ಲರನ್ನೂ ಗೆಲ್ಲುತ್ತೀರಿ. ಆದರೆ, ಅತಿಮಾತು ಸಮಸ್ಯೆಯನ್ನು ತರಬಹುದು. ನಿಮ್ಮ ಪ್ರೀತಿಪಾತ್ರರೊಡನೆ ಪ್ರಯಾಣಕ್ಕೆ ಹೋಗುವ ಮೂಲಕ ನಿಮ್ಮ ಅಮೂಲ್ಯ ಕ್ಷಣಗಳನ್ನು ಪುನಃ ಜೀವಿಸಿ. ಹೊಸ ಉದ್ಯಮಗಳು ಆಕರ್ಷಕವಾಗಿರುತ್ತವೆ ಮತ್ತು ಒಳ್ಳೆಯ ಆದಾಯದ ಭರವಸೆ ಕಾಣಿಸುತ್ತದೆ. ನೀವು ಒಂದು ವಾದದಲ್ಲಿ ಸಿಲುಕಿಕೊಂಡಲ್ಲಿ ಕಠಿಣ ಮಾತುಗಳನ್ನಾಡದಂತೆ ಎಚ್ಚರಿಕೆ ವಹಿಸಿ. ವಿವಿಧ ಮೂಲಗಳಿಂದ ಹಣ ಬರುವುದು. ನಿಮ್ಮ ಕುಲದೇವರನ್ನು ಪ್ರಾರ್ಥಿಸುವುದು ಒಳ್ಳೆಯದು.

ನಿತ್ಯದ ಪಡಿಪಾಟಲುಗಳು ಇದ್ದದ್ದೇ. ಆದರೆ ಅವುಗಳ ಮಧ್ಯೆಯೇ ಜೀವಿಸಿ ಅವುಗಳನ್ನು ಮೆಟ್ಟಿ ನಿಲ್ಲುವುದೇ ಜೀವನದ ಆಟ. ನಿಮ್ಮ ಈ ಪ್ರಗತಿಗೆ ಗುರು ಹಿರಿಯರ ಆಶೀರ್ವಾದವೇ ಕಾರಣ. ಅದನ್ನು ನೀವು ಮರೆಯದೆ ಗುರು-ಹಿರಿಯರನ್ನು ನೆನೆಪಿಸಿಕೊಳ್ಳಿ. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ಮತ್ತೊಂದು ಗಳಿಕೆಯತ್ತ ಆಲೋಚನೆ ಮಾಡುತ್ತಾ ಅಲ್ಪಕಾಲದ ಸಂಪಾದನೆಗೆ ತೊಡಗುವಿರಿ. ಅಗತ್ಯ ವಸ್ತುಗಳ ಖರೀದಿ.

ಯಾವುದೇ ಭಯ ಹಿಂಜರಿಕೆಗಳು ನಿಮ್ಮನ್ನು ಕಾಡುವವು. ‘ಚಿಂತ್ಯಾಕ ಮಾಡುತೀ ಚಿನ್ಮಯನಿದ್ದಾನೆ’ ಎನ್ನುವ ಹಾಗೆ ಭಗವಂತನು ನಿಮ್ಮ ಇಷ್ಟಾನಿಷ್ಟಗಳನ್ನು ಗಮನಿಸುತ್ತಿರುವನು. ಸೂಕ್ತ ಸಮಯದಲ್ಲಿ ನಿಮಗೆ ಸಹಾಯ ನೀಡುವನು. ಮಾನಸಿಕ ಕಿರಿಕಿರಿ ಆದರೂ ಮುಂದೆ ಉದ್ಯೋಗದಲ್ಲಿ ನೆಮ್ಮದಿ ದೊರೆಯವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವರು. ದೇವರ ಕೃಪೆಯಿಂದ ನಿಮ್ಮ ಕಾರ್ಯಗಳು ಸುಗಮವಾಗುತ್ತವೆ. ಈ ವಾರ ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ. ಶಿಕ್ಷಕರಿಗೆ ಗೌರವ ದೊರೆಯುತ್ತದೆ.

ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ. ಹಿರಿಯರಿಗೆ ನವಚೈತನ್ಯ ಬಂದು ಚುರುಕಾಗಿ ಕೆಲಸದಲ್ಲಿ ತೊಡಗುವರು. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ. ನಿಮ್ಮ ಕೆಲಸದಲ್ಲಿನ ತಪ್ಪನ್ನು ಒಪ್ಪಿಕೊಳ್ಳುವುದು ನಿಮ್ಮ ಪರವಾಗಿ ಕೆಲಸ ಮಾಡುತ್ತದೆ. ಆದರೆ ನೀವು ಅದನ್ನು ಹೇಗೆ ಸುಧಾರಿಸಬಹುದೆಂದು ವಿಶ್ಲೇಷಿಸಬೇಕು. ತೊಂದರೆಗಳು ಜೀವನದ ಭಾಗವಾಗಿದೆ. ಗ್ರಹಸ್ಥಿತಿಯು ನಿಮ್ಮಲ್ಲಿ ಕೆಲವು ಅನುಮಾನ ವಿಷಯಗಳನ್ನು ಬಿತ್ತುವವು. ಹಾಗಾಗಿ ಹೆಚ್ಚಿಗೆ ತಲೆಕೆಡಿಸಿಕೊಳ್ಳದೆ ಭಗವಂತನ ಆರಾಧನೆ ಮಾಡಿ.

ನಿಮ್ಮ ಮನಸ್ಸಿಗೆ ಬೇಡವಾದ ಘಟನೆಗಳು ಜರುಗುವುದರಿಂದ ಮಾನಸಿಕ ತಲ್ಲಣ ಉಂಟಾಗುವುದು. ಜಗನ್ನಿಯಾಮಕಿ ದೇವಿ ಸ್ತೋತ್ರವನ್ನು ಪಠಿಸಿ. ದುರ್ಗಾ ಮಂದಿರಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿ. ಮಾಡುವ ಕೆಲಸವನ್ನು ನಿಷ್ಟೆಯಿಂದ ಮಾಡಿ. ಭಗವಂತ ನಿಮ್ಮ ಕಾರ್ಯದಲ್ಲಿ ಯಶಸ್ಸನ್ನು ನೀಡುವನು. ಕೌಟುಂಬಿಕ ಒತ್ತಡ ನಿಮ್ಮ ಗಮನ ಬೇರೆಡೆಗೆ ಸೆಳೆಯದಿರಲಿ. ಬ್ಯಾಂಕ್ ವ್ಯವಹರಗಳಲ್ಲಿ ಕಾಳಜಿ ವಹಿಸಬೇಕು. ಬುದ್ಧಿವಂತಿಕೆಯಿಂದ ವ್ಯವಹಾರ ವಿಸ್ತರಣೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…
ಕರ್ನಾಟಕ ಹೈ ಕೋರ್ಟ್ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್ನ ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….
2026ರಲ್ಲಿ Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿರುವ ಬಗ್ಗೆ ವರದಿಗಳು ಬಂದಿವೆ. ಇಂದು (2026 ಏಪ್ರಿಲ್ 18–19) ಬಂದಿರುವ latest updates ದಾಳಿ ದೃಢಪಟ್ಟಿದೆ (Official confirmation) ಭಾರತ ಸರ್ಕಾರ ಅಧಿಕೃತವಾಗಿ ಹೇಳಿದ್ದು: – ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿದೆ ಇದರಿಂದ ಭಾರತ ತೀವ್ರ ಚಿಂತೆಗೆ ಒಳಗಾಗಿದೆ. Strait of Hormuz (ಹಾರ್ಮುಜ್ ಕಣಿವೆ) ಎಂಬುದು ಪರ್ಶಿಯನ್ ಗಲ್ಪ್ನಿಂದ ಜಗತ್ತಿನ ತೈಲ ಸಾಗಾಟಕ್ಕೆ ಅತ್ಯಂತ ಪ್ರಮುಖ ಸಮುದ್ರ…
ಪ್ರತಿ ತಂದೆ ತಾಯಿಗಳಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ, ಮಕ್ಕಳು ಕೂಡ ಅಷ್ಟೇ ತಂದೆ ತಾಯಿಯನ್ನು ಹೆಚ್ಚು ಇಷ್ಟಪಡುತ್ತಾರೆ. ವಿಶೇಷವೇನೆಂದರೆ ಹೆಣ್ಮಕ್ಕಳು ತಂದೆಯನ್ನು ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ ತಂದೆಯನ್ನು ಹೆಣ್ಮಕ್ಕಳು ಹೆಚ್ಚು ಇಷ್ಟ ಪಡೋದು. ಪ್ರತಿ ತಂದೆಗಳು ತನ್ನ ಹೆಂಡತಿಗಿಂತ ಮಗಳಿಗೆ ಹೆಚ್ಚು ಅಧ್ಯಾತೆ ಕೊಡುತ್ತಾರೆ, ಹಾಗು ಹೆಚ್ಚು ಪ್ರೀತಿಸುತ್ತಾರೆ, ತನ್ನ ತಂದೆಗೆ ಮಗಳೇ ಸರ್ವಸ್ವ ಆಗಿರುತ್ತಾಳೆ. ಅಷ್ಟೇ ಅಲ್ಲದೆ ಈ ಕಾರಣಗಳು ಕೂಡ ತಂದೆಯನ್ನು ಹೆಚ್ಚು ಇಷ್ಟಪಡುವಂತೆ ಮಾಡುತ್ತವೆ. ಪ್ರತಿ…