ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.

ಬೇಸಿಗೆಯ ಬಿಸಿಲಿನ ಝಳದಿಂದ ತತ್ತರಿಸಿ ಹೋದವರ ಶರೀರಕ್ಕೆ ತಂಪು ನೀಡಿ ದೇಹದ ಸಮತೋಲನವನ್ನು ಕಾಪಾಡುತ್ತದೆ.ಯಾರೇ ಕುಡಿದರೂ ಯಾವುದೇ ಅಡ್ಡಪರಿಣಾಮಗಳಿಲ್ಲ. ದ್ವಿತೀಯ ಮಹಾಯುದ್ಧದ ಸಮಯದಲ್ಲಿ ಪೆಸಿಫಿಕ್ ಸಾಗರ ಪ್ರದೇಶಗಳಲ್ಲಿ, ಗಾಯಗೊಂಡ ಯೋಧರಿಗೆ ತುರ್ತು ಪ್ಲಾಸ್ಮಾ ನೀಡಿಕೆಗಾಗಿ ನೇರವಾಗಿ ಎಳನೀರನ್ನು ಸೇರಿಸುತ್ತಿದ್ದರೆಂಬುದು ಆಶ್ಚರ್ಯಕರವಾದರೂ ಸತ್ಯವಾಗಿದೆ.

ಆದ್ದರಿಂದ ಶಿಶುಗಳಲ್ಲಿ ಪಚನಕ್ರಿಯೆಗೆ ಯಾ ಕರುಳಿನ ಸಮಸ್ಯೆಗೆ ತುಂಬಾ ಪರಿಣಾಮಕಾರಿಯಾಗಿದೆ. ಎಳನೀರು ದಿಢೀರ್ ಚೇತೋಹಾರಿ ಮತ್ತು ಅತ್ಯಂತ ಶಕ್ತಿದಾಯಕವಾದ್ದರಿಂದ ಅಶಕ್ತರಿಗೆ ಹೊಸ ಚೈತನ್ಯವನ್ನು ತುಂಬುತ್ತದೆ ಮತ್ತು ಹಣ್ಣಿನ ರಸಗಳಿಗಿಂತಲೂ ಹೆಚ್ಚು ಆರೋಗ್ಯಕರವಾಗಿದೆ.ದಿನಪೂರ್ತಿ ಲವಲವಿಕೆಯಿಂದ ಕಾರ್ಯಮಗ್ನವಾಗಿರಲು ಉಪಯುಕ್ತ.ಸಂಪೂರ್ಣವಾಗಿ ಔಷಧೀಯ ಗುಣಧರ್ಮಗಳನ್ನು ಒಳಗೊಂಡಿರುವುದರಿಂದ ಎಳನೀರನ್ನು ನಿಯಮಿತವಾಗಿ ಬಳಸಬಹುದು.

ದೂರಪ್ರಯಾಣಿಸುವಾಗ ಎಳನೀರು ಕೆಡುವ ಭಯವಿಲ್ಲ, ಆದರೂ ಗೊಂಚಲಿನಿಂದ ಬೇರ್ಪಡಿಸಿದ 24 ರಿಂದ 48 ಗಂಟೆಗಳವರೆಗೆ ಮಾತ್ರ
ಅದರ ತಾಜಾತನವಿರುತ್ತದೆ. ನಂತರ ಫ್ರಿಜ್ನಲ್ಲಿ ಇರಿಸಿದರೂ ತಾಜಾತನ ನಾಶವಾಗುತ್ತದೆ. ಎಳನೀರು ಆಹ್ಲಾದಕರ ಪಾನೀಯ ಮತ್ತು ಒಂದು ಬಾಳೆ ಹಣ್ಣಿನಲ್ಲಿರುವುದಕ್ಕಿಂತ ಹೆಚ್ಚಿನ ಪ್ರಮಾಣದ ಪೊಟಾಷಿಯಂ ಒಳಗೊಂಡಿದೆ. ಎಳನೀರು ಕರುಳಿನ ಕಾರ್ಯವನ್ನು ಮತ್ತು ಪಚನಶಕ್ತಿಯನ್ನು
ಹೆಚ್ಚಿಸುತ್ತದೆ.

ಹೊಟ್ಟೆಯಲ್ಲಿರುವ ಕ್ರಿಮಿಗಳನ್ನು ನಾಶಮಾಡುತ್ತದೆ.ಎಳನೀರಿನಲ್ಲಿರುವ ಸಲೈನ್ ಮತ್ತು ಅಲ್ಬುಮಿನ್ ಕಾಲರಾ ರೋಗಕ್ಕೆ ಅತ್ಯುಪಯುಕ್ತ ಔಷಧಿ.ಖನಿಜ ವಿಷವನ್ನು ದೇಹದಿಂದ ಹೊರದಬ್ಬುತ್ತದೆ. ಎಳನೀರಿನ ಔಷಧೀಯ ಗುಣಗಳು-ಮೂತ್ರಮಲ ಮತ್ತು ಮೂತ್ರದಸೋಂಕನ್ನು ತಡೆಗಟ್ಟುವ ಗುಣ ಹೊಂದಿರುವ ಕಾರಣ ಕಿಡ್ನಿಕಲ್ಲುಗಳ ಸಂಭವವನ್ನು ಕಡಿಮೆ ಮಾಡುತ್ತದೆ. ಆಹ್ಲಾದ, ಶಕ್ತಿನೀಡವ ಪಾನೀಯಗಳಿಗಿಂತ ಕಡಿಮೆ ಸೋಡಿಯಂ ಹೊಂದಿದೆ. ಹೃದಯಕ್ಕೆ ಸಂಬಂಧಿಸಿದ ತೊಂದರೆಗಳು ಮತ್ತು ದೇಹದ ಜಲಾಂಶ ನಷ್ಟವಾಗುವಿಕೆಯನ್ನು ಕಡಿಮೆ ಮಾಡುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ. ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಏನಿದು ‘ಉದ್ಯೋಗಿನಿ’ ಯೋಜನೆ.. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ…
Sakleshpur or Sakleshapura is a hill station town and headquarters of Sakleshapura Taluk in Hassan district in the Indian state of Karnataka.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ…
ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…