ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.

ಸಾಮಾನ್ಯವಾಗಿ ಕೆಂಪು ವೈನ್ ಎಂದರೆ ‘ಮಹಿಳೆಯರು ಕುಡಿಯುವ ಮದ್ಯ’ ಎಂದೇ ಹೆಚ್ಚಿನವರು ಕುಹಕವಾಡುತ್ತಾರೆ. ಮಹಿಳೆಯರು ಮದ್ಯಕ್ಕೆ ವ್ಯಸನರಾಗುವ ಬದಲು ಕೆಂಪು ವೈನ್ ಅನ್ನೇ ಹೆಚ್ಚಾಗಿ ಬಯಸುವುದು ಈ ಕುಹಕಕ್ಕೆ ಕಾರಣವಾಗಿದೆ. ಕೆಂಪು ವೈನ್ ಗೆ ನೂರಾರು ವರ್ಷಗಳ ರೋಚಕ ಇತಿಹಾಸವಿದೆ. ಕೆಂಪು ವೈನ್ ಅನ್ನು ವಿವಿಧ ತಳಿಯ ಕಪ್ಪು ದ್ರಾಕ್ಷಿಯಿಂದ ತಯಾರಿಸಲಾಗುತ್ತದೆ. ಈ ದ್ರಾಕ್ಷಿಗಳು ಗಾಢ ಕೆಂಪು ಬಣ್ಣದಿಂದ ಹಿಡಿದು ನೇರಳೆ ಅಥವಾ ಇಟ್ಟಿಗೆಯ ಕೆಂಪು ಅಥವಾ ಗಾಢ ಕಂದು ಬಣ್ಣದವೂ ಆಗಿರಬಹುದು.

ದಿನನಿತ್ಯ ಒಂದು ಗ್ಲಾಸ್ ರೆಡ್ ವೈನ್ ಕುಡಿದರೆ ಹೃದಯದ ಆರೋಗ್ಯವನ್ನು ಹೆಚ್ಚಿಸುವಲ್ಲಿ ಉಪಯುಕ್ತವಾಗುತ್ತದೆ ಮತ್ತು ಹಾರ್ಟ್ ಅಟ್ಯಾಕ್ ಸಾಧ್ಯತೆಗಳನ್ನು ಹೋಗಲಾಡಿಸಿ ಕಾರ್ಡಿಯೋವ್ಯಾಸ್ಕುಲರ್ ನಂತಹ ಖಾಯಿಲೆಗಳಿಂದ ದೂರವಿರಿಸುತ್ತದೆ.
ಅತಿಯಾದರೆ ಇದು ಆರೋಗ್ಯಕ್ಕೆ ಮಾರಕವಾಗಬಲ್ಲುದು. ಮಿತಪ್ರಮಾಣದಲ್ಲಿ ನಿಯಮಿತವಾಗಿ ಸೇವಿಸುತ್ತಾ ಬಂದರೆ ಯಕೃತ್ ನ ತೊಂದರೆ, ಪ್ರಾಸ್ಟೇಟ್ ಕ್ಯಾನ್ಸರ್ ಹಾಗೂ ಮರೆಗುಳಿತನದ ವಿರುದ್ಧ ರಕ್ಷಣೆ ಪಡೆಯಬಹುದು. ಕೆಂಪು ವೈನ್ ನಲ್ಲಿ 12 ರಿಂದ 15ಶೇಖಡಾ ಆಲ್ಕೋಹಾಲ್ ಇದೆ.

ಒಂದು ಪ್ರಮಾಣದ ಕೆಂಪು ವೈನ್ ನಲ್ಲಿ ಸುಮಾರು 125 ಕ್ಯಾಲೋರಿಗಳಿವೆ ಹಾಗೂ 3.8 ಗ್ರಾಂ ಕಾರ್ಬೋಹೈಡ್ರೇಟುಗಳಿವೆ. ಹಾಗೂ ಕೊಲೆಸ್ಟ್ರಾಲ್ ಇಲ್ಲವೇ ಇಲ್ಲ.
ಕೆಂಪು ವೈನ್ ನಲ್ಲಿರುವ ಆಂಟಿ ಆಕ್ಸಿಡೆಂಟುಗಳು ಕ್ಯಾನ್ಸರ್ ನಿರೋಧಕ ಗುಣಗಳನ್ನೂ ಹೊಂದಿವೆ ಹಾಗೂ ವಿಶೇಷವಾಗಿ ಹೃದಯವನ್ನು ರಕ್ಷಿಸಿ ಆರೋಗ್ಯವನ್ನು ವೃದ್ದಿಸುತ್ತದೆ.

ಕೆಂಪು ದ್ರಾಕ್ಷಿಯ ಸಿಪ್ಪೆಯಲ್ಲಿ ಈ ಆಂಟಿ ಆಕ್ಸಿಡೆಂಟುಗಳು ಹೇರಳವಾಗಿರುತ್ತವೆ. ಹಾಗೂ ಈ ದ್ರಾಕ್ಷಿಗಳಿಂದ ತಯಾರಿಸಿದ ವೈನ್ ಸೇವನೆಯಿಂದ ಬಹುತೇಕ ಎಲ್ಲಾ ವಿಧದ ಕ್ಯಾನ್ಸರ್ ನಿಂದ ರಕ್ಷಣೆ ಒದಗಿಸುತ್ತದೆ.
ಕೆಂಪು ವೈನ್ ನಲ್ಲಿರುವ ರೆಸ್ವರೆಟ್ರಾಲ್ ಎಂಬ ಪೋಷಕಾಂಶಕ್ಕೆ ಘಾಸಿಗೊಂಡ ಡಿ ಎನ್ ಎ ಗಳನ್ನು ಸರಿಪಡಿಸುವುದು, ಗಡ್ಡೆಯಾಗುವ ಅನುವಂಶಿಕ ಧಾತುಗಳ ಬೆಳವಣಿಗೆ ಪ್ರತಿಬಂಧಿಸುವುದು ಹಾಗೂ ಆಯಸ್ಸನ್ನು ವೃದ್ದಿಸುವುದು ಮೊದಲಾದ ಗುಣಗಳಿವೆ.

* ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ
* ಪಾರ್ಶ್ವವಾಯುವನ್ನು ತಡೆಯುತ್ತದೆ
* ಮೆದುಳಿನ ಆರೋಗ್ಯವನ್ನು ಸುಧಾರಿಸುತ್ತದೆ
* ಶ್ವಾಸಕೋಶ ಕ್ಯಾನ್ಸರ್ ತಡೆಯುತ್ತದೆ
* ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

* ಮಧುಮೇಹವನ್ನು ಕಡಿಮೆ ಮಾಡುತ್ತದೆ
* ಬೊಜ್ಜು ಕಡಿಮೆ ಮಾಡುತ್ತದೆ
* ಅಧಿಕ ರಕ್ತದೊತ್ತಡವನ್ನು ತಡೆಯುತ್ತದೆ
* ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ
* ಮೂಳೆಯ ಆರೋಗ್ಯವನ್ನು ಸುಧಾರಿಸುತ್ತದೆ
* ಹಲ್ಲು ಕೊಳೆತವನ್ನು ತಡೆಗಟ್ಟುತ್ತದೆ
* ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
* ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ
* ಕೂದಲ ಆರೋಗ್ಯವನ್ನು ಸುಧಾರಿಸುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಮಾರು ವೇಷದಲ್ಲಿ ಥಿಯೇಟರ್ಗೆ ಹೋಗಿ ಕೆಜಿಎಫ್ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ, ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ…
ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.ಮನೆ ಹಾನಿಗೊಳಗಾದ ಸಂತ್ರಸ್ಥರಿಗೆ 5 ಲಕ್ಷ ರೂ. ನೀಡಲಿದ್ದು, ಮೊದಲ ಕಂತಿನಲ್ಲಿ ಪಡಿತರ ಚೀಟಿ ಹೊಂದಿದವರಿಗೆ 1 ಲಕ್ಷ ರೂ. ನೀಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಮನೆಯಲ್ಲಿ ಇಬ್ಬರು ಮೂವರು ಅಣ್ಣತಮ್ಮಂದಿರು ಇದ್ದ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಮನೆ ನಿರ್ಮಾಣಕ್ಕೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದ್ದು, ಇದಕ್ಕೆ ಸಿಎಂ…