ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.

ಸಾಮಾನ್ಯವಾಗಿ ಕೆಂಪು ವೈನ್ ಎಂದರೆ ‘ಮಹಿಳೆಯರು ಕುಡಿಯುವ ಮದ್ಯ’ ಎಂದೇ ಹೆಚ್ಚಿನವರು ಕುಹಕವಾಡುತ್ತಾರೆ. ಮಹಿಳೆಯರು ಮದ್ಯಕ್ಕೆ ವ್ಯಸನರಾಗುವ ಬದಲು ಕೆಂಪು ವೈನ್ ಅನ್ನೇ ಹೆಚ್ಚಾಗಿ ಬಯಸುವುದು ಈ ಕುಹಕಕ್ಕೆ ಕಾರಣವಾಗಿದೆ. ಕೆಂಪು ವೈನ್ ಗೆ ನೂರಾರು ವರ್ಷಗಳ ರೋಚಕ ಇತಿಹಾಸವಿದೆ. ಕೆಂಪು ವೈನ್ ಅನ್ನು ವಿವಿಧ ತಳಿಯ ಕಪ್ಪು ದ್ರಾಕ್ಷಿಯಿಂದ ತಯಾರಿಸಲಾಗುತ್ತದೆ. ಈ ದ್ರಾಕ್ಷಿಗಳು ಗಾಢ ಕೆಂಪು ಬಣ್ಣದಿಂದ ಹಿಡಿದು ನೇರಳೆ ಅಥವಾ ಇಟ್ಟಿಗೆಯ ಕೆಂಪು ಅಥವಾ ಗಾಢ ಕಂದು ಬಣ್ಣದವೂ ಆಗಿರಬಹುದು.

ದಿನನಿತ್ಯ ಒಂದು ಗ್ಲಾಸ್ ರೆಡ್ ವೈನ್ ಕುಡಿದರೆ ಹೃದಯದ ಆರೋಗ್ಯವನ್ನು ಹೆಚ್ಚಿಸುವಲ್ಲಿ ಉಪಯುಕ್ತವಾಗುತ್ತದೆ ಮತ್ತು ಹಾರ್ಟ್ ಅಟ್ಯಾಕ್ ಸಾಧ್ಯತೆಗಳನ್ನು ಹೋಗಲಾಡಿಸಿ ಕಾರ್ಡಿಯೋವ್ಯಾಸ್ಕುಲರ್ ನಂತಹ ಖಾಯಿಲೆಗಳಿಂದ ದೂರವಿರಿಸುತ್ತದೆ.
ಅತಿಯಾದರೆ ಇದು ಆರೋಗ್ಯಕ್ಕೆ ಮಾರಕವಾಗಬಲ್ಲುದು. ಮಿತಪ್ರಮಾಣದಲ್ಲಿ ನಿಯಮಿತವಾಗಿ ಸೇವಿಸುತ್ತಾ ಬಂದರೆ ಯಕೃತ್ ನ ತೊಂದರೆ, ಪ್ರಾಸ್ಟೇಟ್ ಕ್ಯಾನ್ಸರ್ ಹಾಗೂ ಮರೆಗುಳಿತನದ ವಿರುದ್ಧ ರಕ್ಷಣೆ ಪಡೆಯಬಹುದು. ಕೆಂಪು ವೈನ್ ನಲ್ಲಿ 12 ರಿಂದ 15ಶೇಖಡಾ ಆಲ್ಕೋಹಾಲ್ ಇದೆ.

ಒಂದು ಪ್ರಮಾಣದ ಕೆಂಪು ವೈನ್ ನಲ್ಲಿ ಸುಮಾರು 125 ಕ್ಯಾಲೋರಿಗಳಿವೆ ಹಾಗೂ 3.8 ಗ್ರಾಂ ಕಾರ್ಬೋಹೈಡ್ರೇಟುಗಳಿವೆ. ಹಾಗೂ ಕೊಲೆಸ್ಟ್ರಾಲ್ ಇಲ್ಲವೇ ಇಲ್ಲ.
ಕೆಂಪು ವೈನ್ ನಲ್ಲಿರುವ ಆಂಟಿ ಆಕ್ಸಿಡೆಂಟುಗಳು ಕ್ಯಾನ್ಸರ್ ನಿರೋಧಕ ಗುಣಗಳನ್ನೂ ಹೊಂದಿವೆ ಹಾಗೂ ವಿಶೇಷವಾಗಿ ಹೃದಯವನ್ನು ರಕ್ಷಿಸಿ ಆರೋಗ್ಯವನ್ನು ವೃದ್ದಿಸುತ್ತದೆ.

ಕೆಂಪು ದ್ರಾಕ್ಷಿಯ ಸಿಪ್ಪೆಯಲ್ಲಿ ಈ ಆಂಟಿ ಆಕ್ಸಿಡೆಂಟುಗಳು ಹೇರಳವಾಗಿರುತ್ತವೆ. ಹಾಗೂ ಈ ದ್ರಾಕ್ಷಿಗಳಿಂದ ತಯಾರಿಸಿದ ವೈನ್ ಸೇವನೆಯಿಂದ ಬಹುತೇಕ ಎಲ್ಲಾ ವಿಧದ ಕ್ಯಾನ್ಸರ್ ನಿಂದ ರಕ್ಷಣೆ ಒದಗಿಸುತ್ತದೆ.
ಕೆಂಪು ವೈನ್ ನಲ್ಲಿರುವ ರೆಸ್ವರೆಟ್ರಾಲ್ ಎಂಬ ಪೋಷಕಾಂಶಕ್ಕೆ ಘಾಸಿಗೊಂಡ ಡಿ ಎನ್ ಎ ಗಳನ್ನು ಸರಿಪಡಿಸುವುದು, ಗಡ್ಡೆಯಾಗುವ ಅನುವಂಶಿಕ ಧಾತುಗಳ ಬೆಳವಣಿಗೆ ಪ್ರತಿಬಂಧಿಸುವುದು ಹಾಗೂ ಆಯಸ್ಸನ್ನು ವೃದ್ದಿಸುವುದು ಮೊದಲಾದ ಗುಣಗಳಿವೆ.

* ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ
* ಪಾರ್ಶ್ವವಾಯುವನ್ನು ತಡೆಯುತ್ತದೆ
* ಮೆದುಳಿನ ಆರೋಗ್ಯವನ್ನು ಸುಧಾರಿಸುತ್ತದೆ
* ಶ್ವಾಸಕೋಶ ಕ್ಯಾನ್ಸರ್ ತಡೆಯುತ್ತದೆ
* ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

* ಮಧುಮೇಹವನ್ನು ಕಡಿಮೆ ಮಾಡುತ್ತದೆ
* ಬೊಜ್ಜು ಕಡಿಮೆ ಮಾಡುತ್ತದೆ
* ಅಧಿಕ ರಕ್ತದೊತ್ತಡವನ್ನು ತಡೆಯುತ್ತದೆ
* ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ
* ಮೂಳೆಯ ಆರೋಗ್ಯವನ್ನು ಸುಧಾರಿಸುತ್ತದೆ
* ಹಲ್ಲು ಕೊಳೆತವನ್ನು ತಡೆಗಟ್ಟುತ್ತದೆ
* ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
* ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ
* ಕೂದಲ ಆರೋಗ್ಯವನ್ನು ಸುಧಾರಿಸುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.
ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಬಾಂಬ್ ಬೆದರಿಕೆ ಕರೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ…
ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…
ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…
ಇತಿಹಾಸ ಸೃಷ್ಟಿಸಿದ RRR ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…