ಸೌಂದರ್ಯ

ಸೌತೆಕಾಯಿಯಲ್ಲಿದೆ ತೇವಾಂಶಭರಿತವಾದ ತ್ವಚೆಯ ಗುಟ್ಟು.! ತಿಳಿಯಲು ಈ ಲೇಖನ ಓದಿ..

203

ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.

 

* ಸ್ಥೂಲಕಾಯದವರು ತಮ್ಮ ಆಹಾರದೊಂದಿಗೆ ಸೌತೆಕಾಯಿಯನ್ನು ಸೇವಿಸುವುದರಿಂದ ಸ್ಥೂಲಕಾಯ ಕಡಿಮೆಯಾಗುತ್ತದೆ.

* ಸೌತೆಯ ಬೀಜವನ್ನು ನೆರಳಿನಲ್ಲಿ ಒಣಗಿಸಿ ಚೂರ್ಣ ಮಾಡಿಕೊಂಡು, ಅದಕ್ಕೆ ತುಳಸಿ ಎಲೆ ಅರೆದು ಸೇರಿಸಿ ಮೈಗೆ ಹಚ್ಚಿಕೊಂಡು ಸ್ನಾನ ಮಾಡುವುದರಿಂದ ತುರಿಕೆ ನಿವಾರಣೆಯಾಗುತ್ತದೆ.

* ಸೌತೆಕಾಯಿಯನ್ನು ಕತ್ತರಿಸುವಾಗ, ತಿರುಳು ಹಾಗೂ ಸಿಪ್ಪೆಯನ್ನು ತೆಗೆದು ಮುಖ, ಕತ್ತು, ಅಂಗಾಲು, ಅಂಗೈಗಳಿಗೆ ಚೆನ್ನಾಗಿ ತಿಕ್ಕಿ 10-15 ನಿಮಿಷಗಳ ಕಾಲ ಹಾಗೆಯೇ ಬಿಡಿ, ಇದರಿಂದ ಶರೀರದ ಉಷ್ಣಾಂಶವು ಕಡಿಮೆಯಾಗುತ್ತದೆ.

* ವಾರದಲ್ಲಿ 2 ಬಾರಿ ಸೌತೆಕಾಯಿಯ ರಸವನ್ನು ಅರ್ಧ ಬಟ್ಟಲು ಕೊಬ್ಬರಿ ಎಣ್ಣೆಯೊಂದಿಗೆ ಬೆರೆಸಿ, ತಲೆ, ನೆತ್ತಿ, ಮೈಗೆ ಹಚ್ಚಿಕೊಂಡು ಅರ್ಧ ಗಂಟೆಯ ನಂತರ ಸ್ನಾನ ಮಾಡುವುದರಿಂದ ಚರ್ಮ ಕಾಂತಿಯುತವಾಗುವ ಜೊತೆಗೆ ಮೃದುವಾಗುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಐಟಿ ದಾಳಿಯ ಬಳಿಕ ಹುಬ್ಬಳ್ಳಿಯಲ್ಲಿ ನಡೆದ ನಟಸಾರ್ವಭೌಮ ಚಿತ್ರದ ಚಿತ್ರದ ಆಡಿಯೋ ರಿಲೀಸ್ ವೇಳೆ ಅಪ್ಪು ಹೇಳಿದ್ದೇನು ಗೊತ್ತೇ?

    ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ‌ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳ‌ಕಾಲ‌ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…

  • ಉಪಯುಕ್ತ ಮಾಹಿತಿ

    ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಅಗಲಿ ಅಡ್ರೆಸ್ ಚೇಂಜ್ ಆಗಲಿ ಈಗ ತುಂಬಾ ಸುಲಭ!ತಿಳಿಯಲು ಈ ಮಾಹಿತಿ ನೋಡಿ..

    ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….

  • Sports

    ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

    ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…

  • ಸಿನಿಮಾ

    ಸ್ಯಾಂಡಲ್ ವುಡ್ ನಟ ಮತ್ತು ಸಿಸಿಎಲ್ ಆಟಗಾರ ಧ್ರುವ ಶರ್ಮಾ ಇನ್ನಿಲ್ಲ…

    ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

  • ಜ್ಯೋತಿಷ್ಯ

    ಮಾತೆ ಅನ್ನಪೂರ್ಣಾ ದೇವಿಯ ಕೃಪೆಯಿಂದ ಶುಭಯೋಗ, ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…

  • ಸುದ್ದಿ

    ಕಿರುತೆರೆಯ ನಂಬರ್ 1 ಧಾರಾವಾಹಿ ಜೊತೆ ಜೊತೆಯಲಿ ಯಾವ ಸೀರಿಯಲ್ ರಿಮೇಕ್ ಗೊತ್ತಾ.?ತಿಳಿದರೆ ಅಚ್ಚರಿ ಪಡೋದಂತು ಗ್ಯಾರಂಟಿ..!

    ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1  ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…