News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸ್ಪೂರ್ತಿ

ಈ ಅಟೋಚಾಲಕ ತಮ್ಮ ಆಟೋವನ್ನು ಆಂಬುಲೆನ್ಸ್ ಆಗಿ ಮಾಡಿಕೊಂಡು ರೋಗಿಗಳಿಗೆ ದೇವರಾಗಿದ್ದಾನೆ..!ತಿಳಿಯಲು ಈ ಲೇಖನ ಓದಿ..

150

ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.

ಮಂಜುನಾಥ್ ನಿಂಗಪ್ಪ ಪೂಜಾರಿ ಕಂಪನಿಯಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡ್ತಿದ್ದಾರೆ. ಬೆಳಗ್ಗಿನಿಂದ ಸಂಜೆವರೆಗೂ ಕಚೇರಿಯಲ್ಲಿ ಡ್ಯೂಟಿ, ಸಂಜೆ 6ರ ನಂತರ ಓಲಾ ಆಟೋ ಆಂಬ್ಯುಲೆನ್ಸ್ ಓಡಿಸ್ತಾರೆ. ಮಂಜುನಾಥ, ಪ್ರತಿದಿನ ಸಂಜೆ 6 ರಿಂದ ಬೆಳಗ್ಗೆ 9 ಗಂಟೆಯವರೆಗೂ ರೋಗಿಗಳನ್ನು ಉಚಿತವಾಗಿ ಆಸ್ಪತ್ರೆ ತಲುಪಿಸುವ ಕೆಲಸ ಮಾಡ್ತಿದ್ದಾರೆ.

ತುರ್ತು ಸಂದರ್ಭದಲ್ಲಿ ರೋಗಿಗಳ ಕರೆಗೆ ಓಡುತ್ತಾರೆ. ಇವರು ರಾತ್ರಿ ಎಷ್ಟೊತ್ತಿಗೆ ಕರೆದ್ರೂ ಆಟೋ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆ ತಲುಪಿಸಲು ನಿರಾಕರಿಸುವುದಿಲ್ಲ. ಅದು ಕೂಡ ಉಚಿತವಾಗಿ ಅನ್ನೋದು ವಿಶೇಷ. ಅಷ್ಟೇ ಅಲ್ಲ ಪ್ರತಿ ತಿಂಗಳು ತಮ್ಮ ಸಂಬಳದಲ್ಲಿ ಸ್ವಲ್ಪ ಹಣವನ್ನು ಆಶ್ರಯ ಫೌಂಡೇಶನ್ ಗೆ ದೇಣಿಗೆಯಾಗಿ ನೀಡುತ್ತಾರೆ.

ಈ ಮೂಲಕ ಸಮಾಜಕ್ಕೆ ಅಲ್ಪ ಕೊಡುಗೆಯನ್ನಾದ್ರೂ ಕೊಡುತ್ತಿದ್ದೇನಲ್ಲ ಎಂಬ ಸಮಾಧಾನ ಅವರಿಗೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಕನಿಷ್ಟ ಸಹಾಯ ಮಾಡಲು ಅವಕಾಶ ಸಿಕ್ಕಿದ್ದು ತಮ್ಮ ಪುಣ ಎಂದುಕೊಳ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸ್ಯಾಂಡಲ್ ವುಡ್ ತಾರಾ ಜೋಡಿ ದಿಗಂತ್-ಐಂದ್ರಿತಾ ಮದುವೆಗೆ ಹೋಗುವ ಅತಿಥಿಗಳು ಈ ಷರತ್ತನ್ನು ಪಾಲಿಸಬೇಕು..!

    ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…

  • ಸುದ್ದಿ

    ತಾಳಿ ಕಟ್ಟುವಾಗ ಪ್ರೇಮಿಯ ಎಂಟ್ರಿಗೆ ಸಿಕ್ತು ಟ್ವಿಸ್ಟ್! ಕೊನೆಗೂ ಒಂದಾದ ಪ್ರೇಮಿಗಳು…

    ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…

  • ಸಿನಿಮಾ

    ಸಿಕ್ಕಿಬಿದ್ದ ವಿನೋದ್ ರಾಜ್ ರವರ ಹಣವನ್ನು ಲಪಟಾಯಿಸಿದ್ದ ಕಳ್ಳ..!

    ನೆಲಮಂಗಲದಲ್ಲಿ ನಟ ವಿನೋದ್ ರಾಜ್‍ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.ಕಳೆದ ತಿಂಗಳು ಅಭಿಮಾನಿಗಳ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್ ಅವರನ್ನು ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿದ್ದರು, ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು. ಈ ಗ್ಯಾಂಗ್‍ನ ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ ಓಜಿಕುಪ್ಪಂ ಗ್ಯಾಂಗ್‍ನ ರಾಜು ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ. ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ಐಷಾರಾಮಿ ಜೀವನ ಮಾಡುತ್ತಿದ್ದ.ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್‍ಗಳು…

  • ರಾಜಕೀಯ

    ನೆಹರೂ, ಇಂದಿರಾಗಾಂಧಿ ನಂತರ ಸ್ಪಷ್ಟ ಬಹುಮತ ಪಡೆದ ಮೊದಲ ಪ್ರಧಾನಿ ನರೇಂದ್ರ ಮೋದಿ…!

    ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…

  • ಉಪಯುಕ್ತ ಮಾಹಿತಿ

    ದಯವಿಟ್ಟು ಊಟ ತಿಂದ ತಕ್ಷಣ ಈ 5 ತಪ್ಪುಗಳನ್ನು ಮಾಡಲೇಬೇಡಿ..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ .

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಜನವರಿ, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಇಂದು ನೀವು ಮನೆಯಲ್ಲಿ ಸೂಕ್ಷ್ಮಸಮಸ್ಯೆಯನ್ನು ಬಗೆಹರಿಸಲು ನಿಮ್ಮ…