ಆರೋಗ್ಯ, ಉಪಯುಕ್ತ ಮಾಹಿತಿ

ಸ್ಪೂನ್ ಬಿಟ್ಟು ನಿಮ್ಮಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಲಾಭಗಳೀವೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

624

ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.

 

 

ಕೈಯಿಂದ ಊಟ ಮಾಡುವುದು ಒಂದು ಆಯುರ್ವೇದದ ಟೆಕ್ನಿಕ್. ಪ್ರತಿ ಬೆರಳು ಕೂಡ ಒಂದೊಂದರ ಸಂಕೇತ (ಗಾಳಿ, ನೀರು, ಆಕಾಶ, ಭೂಮಿ, ಬೆಂಕಿ). ಊಟದ ತುತ್ತು ತೆಗೆದುಕೊಳ್ಳಲು ಐದು ಬೆರಳುಗಳನ್ನು ಒಟ್ಟಿಗೆ ತಂದಾಗ ಆಹಾರದಲ್ಲಿ ರೂಪಾಂತರವಾಗುತ್ತದೆ. ನಮ್ಮ ದೇಹದಲ್ಲಿ ಜೀರ್ಣಕ್ರಿಯೆ ಸುಲಲಿತವಾಗುತ್ತದೆ. ಈ ಐದು ಬೆರಳುಗಳು ಜೀರ್ಣದ್ರವಗಳನ್ನು ಮುಂದಕ್ಕೆ ತರುವಲ್ಲಿ ಸಹಕಾರಿ.

ಊಟ ಮಾಡಲು ಐದು ಬೆರಳುಗಳನ್ನು ಒಗ್ಗೂಡಿಸಿದಾಗ ಅದು ಕೂಡ ಒಂದು ರೀತಿಯ ಮುದ್ರಾ. ಧ್ಯಾನದ ಸಮಯದಲ್ಲಿ ಆ ಮುದ್ರಾವನ್ನು ಹಾಕಲಾಗುತ್ತದೆ. ಕಥಕ್ ಹಾಗೂ ಭರತನಾಟ್ಯದಲ್ಲೂ ಇಂತಹ ಮುದ್ರೆಯನ್ನು ಕಾಣಬಹುದು. ನಮ್ಮ ಬೆರಳ ತುದಿಯಲ್ಲಿ ಲಕ್ಷ್ಮಿ, ಹಸ್ತದ ಮೇಲೆ ಸರಸ್ವತಿ, ಮಧ್ಯದಲ್ಲಿ ಭಗವಂತನಾದ ಗೋವಿಂದ ಕುಳಿತಿರುತ್ತಾನೆಂಬ ನಂಬಿಕೆಯಿದೆ.

ಕೈಯಿಂದ ಊಟಮಾಡುವುದರಿಂದ ಜೀರ್ಣಕ್ರಿಯೆ ಸರಾಗವಾಗುವುದು ಮಾತ್ರವಲ್ಲ, ನೀವು ತಿನ್ನುವ ಆಹಾರದ ವಾಸನೆ, ಉಷ್ಣಾಂಶ, ರುಚಿ ಎಲ್ಲವನ್ನೂ ಚೆನ್ನಾಗಿ ಆಸ್ವಾದಿಸಬಹುದು. ಜೊತೆಗೆ ನೀವು ಎಷ್ಟು ತಿಂದಿದ್ದೀರಾ ಎಂಬುದರ ಅಂದಾಜು ಕೂಡ ಸಿಗುತ್ತದೆ. ಹಾಗಾಗಿ ಚಮಚದ ಸಹವಾಸ ಬಿಡಿ, ಕೈಯಿಂದ್ಲೇ ಊಟ ಮಾಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಹಿಂದೂ ಧರ್ಮದಲ್ಲಿ ಪೂಜಿಸುವ ಕಾಮಧೇನು ಗೋವಿನ ಉತ್ಪತ್ತಿಯಾಗಿರುವುದೇ ಒಂದು ರೋಚಕ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ. ಹಾಗಾದ್ರೆ ಪುರಾಣದ ಪ್ರಕಾರ ಗೋವನ ಉತ್ಪತ್ತಿ ಹೇಗಾಯ್ತು ಗೊತ್ತಾ ? ತಿಳಿಯಲು ಮುಂದೆ ಓದಿ… ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು. ಸುರಭಿ…

  • ಸುದ್ದಿ

    ವಿದ್ಯಾರ್ಥಿಗಳೇ ಎಚ್ಚರ, ಕಾಲೇಜ್​ಗೆ ಮೊಬೈಲ್​ ತೆಗೆದುಕೊಂಡು ಹೋದರೆನಿಮ್ಮ ಪೋನ್ ಆಗಬಹುದು ಪೀಸ್ ಪೀಸ್​​…!!ಯಾಕೆ ಗೊತ್ತ?

    ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್​ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್​ನಲ್ಲಿ ಮೊಬೈಲ್​ ಬ್ಯಾನ್​ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್​ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್​ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್​​ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್​ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್​ ಬಳಸುತ್ತಿದ್ದರು. ಇದನ್ನು ಗಮನಿಸಿದ…

  • ಕರ್ನಾಟಕ

    ಆರ್‌ಟಿಇ ಅನುದಾನ ಸ್ಥಗಿತ..? ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಶಾಕ್..! ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

    ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!

  • ಸುದ್ದಿ

    ವಿದ್ಯುತ್ ದರ ಪ್ರತಿ ಯೂನಿಟ್ ಗೆ 33 ಪೈಸೆ ಏರಿಕೆ…ಕಾರಣ?

    ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್‍ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್‍ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….

  • ಸುದ್ದಿ

    ಹುಟ್ಟುಹಬ್ಬಕ್ಕೆ ಸರ್ಕಾರಿ ಶಾಲೆ ದತ್ತು ಪಡೆದ ಪ್ರಜ್ವಲ್ ದೇವರಾಜ್ ಸಾಮಾಜಿಕ ಕಳಕಳಿ ಮೆಚ್ಚಿದ ದರ್ಶನ್…!

    ನಟ ಪ್ರಜ್ವಲ್ ದೇವರಾಜ್ ಇಂದು (ಜುಲೈ 4) ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿರುವ ಅವರು ಸಾಮಾಜಿಕ ಕೆಲಸಕ್ಕೆ ಮುಂದಾಗಿದ್ದಾರೆ. ಒಂದು ಸಂಸ್ಥೆಯ ಜೊತೆಗೆ ಕೈ ಜೋಡಿಸಿ ಒಂದು ಸರ್ಕಾರಿ ಶಾಲೆಯನ್ನು ಪ್ರಜ್ವಲ್ ದತ್ತು ಪಡೆದಿದ್ದಾರೆ. ಹೀಗಾಗಿ ಬರ್ತ್ ಡೇ ಗೆ ಗಿಫ್ಟ್ ಬದಲು ಶಾಲಾ ಮಕ್ಕಳಿಗೆ ಸಹಾಯ ಆಗುವಂತೆ ನೋಟ್ ಬುಕ್, ಪೆನ್ಸಿಲ್ ನೀಡಿ ಎಂದು ಮನವಿ ಮಾಡಿದ್ದರು. ಪ್ರಜ್ವಲ್ ಅವರ ಈ ಕೆಲಸಕ್ಕೆ ನಟ ದರ್ಶನ್ ಖುಷಿಯಾಗಿದ್ದಾರೆ. “ನಮ್ಮ ಹುಡ್ಗ…

  • KOLAR NEWS PAPER

    ಕೆಎಂಎಫ್ ನಂದಿನಿ ಅಮುಲ್ ಜತೆ ವಿಲೀನದ ಪ್ರಸ್ತಾಪಕ್ಕೆ ಖಂಡನೆ

    ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…