ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.

ಪೆರುಗ್ವೆಯ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ 1000 ಪೌಂಡ್ ಖರ್ಚು ಮಾಡ್ತಿದ್ದಾಳೆ. ಗೇಬ್ರಿಯೆಲಾ ಜಿರಾಕೊವಾಗೆ 16 ವರ್ಷದವಳಿದ್ದಾಗಿನಿಂದ್ಲೇ ಬಾರ್ಬಿ ಹುಚ್ಚು ಶುರುವಾಗಿತ್ತು. ಇದಕ್ಕಾಗಿ ಆಕೆ ಉದ್ದನೆಯ ಕೃತಕ ಕೂದಲು, ಬಾರ್ಬಿಯಂತಹ ಕಣ್ರೆಪ್ಪೆ, ತುಟಿಗಳಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾಳೆ.

ಗೇಬ್ರಿಯೆಲಾಗೆ ಈಗ 18 ವರ್ಷವಾಗಿದ್ದು ಆಕೆಯ ಹತ್ತಿರ 300 ಬಾರ್ಬಿಗಳಿವೆ. ಅಷ್ಟೇ ಅಲ್ಲದೇ ಬಾರ್ಬಿಯಂತೆ ಕಾಣಲು ತನ್ನ ಸ್ತನವನ್ನು ಕೂಡ ಹೆಚ್ಚಿಸಿಕೊಂಡಿದ್ದಾಳೆ. ಬಾರ್ಬಿಯಂತೆ ಸೌಂದರ್ಯ ಪಡೆಯಲು ಆಕೆ ಮತ್ತಷ್ಟು ಸೌಂದರ್ಯವರ್ಧಕ ಶಸ್ತಚಿಕಿತ್ಸೆ ಮಾಡಿಸಿಕೊಳ್ಳುತ್ತಿದ್ದಾಳೆ. ಈ ಶಸ್ತ್ರಚಿಕಿತ್ಸೆಯಲ್ಲಿ ಆಕೆಗೆ ಬಟ್ ಇಂಪ್ಲಾಂಟ್ಸ್, ರಿಬ್ ರಿಮೂವಲ್ಸ್ ಹಾಗೂ ಸ್ತನ ಹೆಚ್ಚಿಸಿಕೊಳ್ಳುವಂತೆ ಮಾಡಲಾಗುತ್ತದೆ. ಈ ಎಲ್ಲ ಶಸ್ತ್ರಚಿಕಿತ್ಸೆಯಿಂದ ಜೀವಂತವಾದ ಬಾರ್ಬಿ ಡಾಲ್ ನಂತೆ ಗೇಬ್ರಿಯೆಲಾ ಆಗಲಿದ್ದಾಳೆ.

ಬೇರೆ ಜೀವಂತ ಬಾರ್ಬಿ ಡಾಲ್ ಹಾಗೂ ನನ್ನ ಹತ್ತಿರ ಇರುವ ಬಾರ್ಬಿ ಡಾಲ್ ನೋಡಿ ಈ ರೀತಿ ಶಸ್ತ್ರಚಿಕಿತ್ಸೆ ಮಾಡಕೊಳ್ಳಲು ನನಗೆ ಸ್ಪೂರ್ತಿ ಆಯ್ತು. ನಾನು ಚಿಕ್ಕವಳು ಆಗಿದ್ದಾಗಿನಿಂದ ನನ್ನ ಹತ್ತಿರ ಸಾಕಷ್ಟು ಬಾರ್ಬಿ ಡಾಲ್ಗಳಿವೆ. ನಂತರ ನಾನು ನಿಜವಾದ ಬಾರ್ಬಿ ಡಾಲ್ ನನ್ನು ನೋಡಿದೆ. ಆಗ ಇದು ನನಗಾಗಿಯೇ ಇದೆ ಎಂದುಕೊಂಡೆ. ನನಗೆ ನೈಸರ್ಗಿಕ ಲುಕ್ನಲ್ಲಿ ಯಾವುದೇ ನಂಬಿಕೆ ಇಲ್ಲ. ನೈಸರ್ಗಿಕ ಸೌಂದರ್ಯ ಈಗ ಇರುವುದಿಲ್ಲ ಎಂದು ಹೇಳಿದ್ದಾಳೆ.

ಪ್ರತಿದಿನ ಬಾರ್ಬಿಯಂತೆ ಮೇಕಪ್ ಮಾಡಿಕೊಳ್ಳಲು ಗೇಬ್ರಿಯೆಲಾಗೆ 3.5 ಗಂಟೆಗಳು ಬೇಕಾಗುತ್ತವೆ. ತನ್ನ ಇಮೇಜ್ ಕಾಪಾಡಿಕೊಳ್ಳಲು ಫುಲ್ ಮೇಕಪ್ ನಲ್ಲಿ ಇರುವುದು ಅನಿವಾರ್ಯ ಎನ್ನುತ್ತಾಳೆ. ಗೇಬ್ರಿಯಾಲಾಳ ತಾಯಿ ಕೂಡ ಇದಕ್ಕೆ ಸಪೋರ್ಟ್ ಮಾಡ್ತಿದ್ದಾಳಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…
ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…