News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಭವಿಷ್ಯ

ಈ ದಿನದ ನಿಮ್ಮ ಭವಿಷ್ಯ ನೋಡಿ ತಿಳಿಯಿರಿ…

328

ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ನಿಮ್ಮ ಕಾರ್ಯಕ್ಷೇತ್ರದಲ್ಲಿ ಮುನ್ನುಗ್ಗುವ ಧೈರ್ಯ ಮಾಡಿ.ಆದಷ್ಟೂ ತಾಳ್ಮೆ ಇರಲಿ. ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ದೊರೆಯುವ ಸಂಭವವಿದ್ದು, ಗುರುವಿನ ಕೃಪೆ ಇದೆ.ರಂಗ ಚಲನ ಚಿತ್ರ ರಂಗದ ಕಲಾವಿದರುಗಳಿಗೆ ಎಲ್ಲಿಲ್ಲದ ಬೇಡಿಕೆ, ಗೌರವಾದರಗಳು ದೊರಕುವ ಸಂಭವವಿದೆ.

ವೃಷಭ:-

ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮಕ್ಕಳ ಉದ್ಯೋಗಕ್ಕಾಗಿ ಶ್ರಮ ವಹಿಸಬೇಕಾದೀತು. ಸಣ್ಣಪುಟ್ಟ ವಿಷಯಗಳಿಗೆ ಸಂಶಯ ತಾಳುತ್ತಾ ಕೂತರೆ ಮಹತ್ತರವಾದ ಕಾರ್ಯ ಮಾಡಲು ಆಗುವುದಿಲ್ಲ.

ಮಿಥುನ:

ನಿಮ್ಮ  ಉದ್ಯೋಗದಲ್ಲಿ ಯಶಸ್ಸು ಕಾಣುವಿರಿ. ಉದ್ಯೋಗ ಬದಲಾವಣೆಯ ಸಾಧ್ಯತೆ. ರಾಜಕೀಯ ವ್ಯಕ್ತಿಗಳೊಂದಿಗೆ ಸಮಾಲೋಚನೆ ಮಾಡುವಿರಿ.ನಿಮ್ಮ ಮನೆ ದೇವರ ಪ್ರಾರ್ಥನೆ ಮಾಡಿ.

ಕಟಕ :-

ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಕಿರಿಕಿರಿ ಸಂಭವ ಇದೆ.ನಿಮ್ಮ ಮನೆಯಲ್ಲಿ ನಿಮ್ಮ ಮಾತನ್ನು ಆಲಕ್ಷಿಸುವುದು, ನಿಮ್ಗೆ ನೋವು ತರಲಿದೆ.ಆದ್ದರಿಂದ ಆದಷ್ಟೂ ತಾಳ್ಮೆಯಿಂದ ಇರಿ. ಮನೆಯವರ ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಾಣಿವಿರಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಹೆಚ್ಚಿನ ಆಸಕ್ತಿ ಮೂಡಿ ಉನ್ನತಿಗೆ ಮಾರ್ಗವಾಗಲಿದೆ.

 ಸಿಂಹ:

ಬ್ಯಾಂಕ್ ವ್ಯವಹರಗಳಲ್ಲಿ ಕಾಳಜಿ ವಹಿಸಬೇಕು.ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಯಶಸ್ಸು ಸಿಗುವುದೇ ನಿಮಗೆ ಮರೀಚಿಕೆ ಆಗುತ್ತಿದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ಒಂದು ದಿನ.ಬಿಡುವಿಲ್ಲದ ಕೆಲಸದಿಂದ ದೇಹಾಯಾಸ ಉಂಟಾಗಲಿದೆ. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು.

ಕನ್ಯಾ :-

ಕೆಲಸ ಕಾರ್ಯಗಳನ್ನು ಚುರುಕು ಮಾಡಬೇಕಾಗುವುದು. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ನಿಮ್ಮನ್ನು ಎಲ್ಲರೂ ಆದರಿಸುವರು. ಕುಟುಂಬದ ವಿಷಯಗಳ ಬಗ್ಗೆ ಹಿರಿಯರೊಂದಿಗೆ ಮಾತುಕತೆ ಸಾಧ್ಯತೆ.

ತುಲಾ:

ಪಿತ್ರಾರ್ಜಿತ ಆಸ್ತಿ ದೊರಕುವ ಸಂಭವ ಕಂಡುಬರುವುದು.ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. ವೃತ್ತಿ ಜೀವನದಲ್ಲಿ ಹೊಸ ತಿರುವು.

ವೃಶ್ಚಿಕ :-

ಸಾಕಷ್ಟು ಹಣ ಹೂಡಿಕೆಯಲ್ಲಿ ತೊಡಗಿಸಲು ಅತ್ಯಂತ ಪ್ರಶಸ್ತ ಕಾಲ. ಸದ್ಯದ ಗ್ರಹಸ್ಥಿತಿ ಅಷ್ಟೇನೂ ಉತ್ತಮವಿಲ್ಲ. ಖರ್ಚು ಮಾಡಲು ಮುಂದೆಹೋದಲ್ಲಿ ನೀವು ಖಾಲಿ ಜೇಬಿನಿಂದ ಮನೆ ಸೇರಬೇಕಾಗುತ್ತದೆ.ಬಾಳಸಂಗಾತಿಯೊಂದಿಗೆ ಅನವಶ್ಯಕ ಮನಸ್ತಾಪಗಳಿಗೆ ಅವಕಾಶ ಬೇಡ.ವ್ಯಾಪಾರ ವಹಿವಾಟಿನಿಂದಾಗಿ ಉತ್ತಮ ಲಾಭದ ಸಾಧ್ಯತೆ.

ಧನಸ್ಸು:

ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಹೊಸ ಯೋಜನೆಯನ್ನು ರೂಪಿಸಲು ಸಕಾಲ. ಹೂಡಿಕೆ ಮಾಡಲು ಮತ್ತು ಊಹಪೋಹಗಳಿಗೆ ಒಳ್ಳೆಯ ದಿನವಲ್ಲ. ನಿಮ್ಮ ಮನಸ್ಸಿನ ವಿಚಾರವನ್ನು ಸ್ನೇಹಿತರೆದುರು ಹೇಳಿಕೊಳ್ಳಿ. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ವಸ್ತುಗಳ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ.

ಮಕರ :-

ಅನಿರೀಕ್ಷಿತ ಬೆಳವಣಿಗೆಯಿಂದ ಉದ್ಯೋಗದಲ್ಲಿ ಹೆಚ್ಚಿನ ಅಧಿಕಾರ. ನ್ಯಾಯಾಲಯದಲ್ಲಿನ ವ್ಯವಹಾರಗಳಲ್ಲಿ ಸಕಾರಾತ್ಮಕ ನಿರ್ಣಯ ಹೊರಬೀಳುವುದು. ಕೋಪವನ್ನು ಬಿಟ್ಟುಬಿಡಿ. ಇದರಿಂದ ನಿಮ್ಮ ಕಾರ್ಯಗಳು ಸುಗಮವಾಗಿ ಆಗುವುದು. ಸ್ನೇಹಿತರು ಮತ್ತು ಅಪರಿಚಿತರಿಬ್ಬರ ಬಗೆಗೂ ಎಚ್ಚರದಿಂದಿರಿ.

ಕುಂಭ:-

ಮಕ್ಕಳೊಂದಿಗೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು. ಒಂದು ಅಚ್ಚರಿಯ ಸಂದೇಶ ನಿಮಗೆ ಸಿಹಿ ಕನಸುಗಳನ್ನು ನೀಡುತ್ತದೆ. ರಿಯಲ್‌ ಎಸ್ಟೇಟ್‌ ಸಂಬಂಧಿಸಿದ ವ್ಯವಹಾರದಲ್ಲಿ ಎಚ್ಚರದಿಂದ ಇರಿ. ಮನರಂಜನೆ ಅಥವಾ ಹೊರನೋಟದ ಸುಧಾರಣೆಗಾಗಿ ಹೆಚ್ಚು ಖರ್ಚು ಮಾಡಬೇಡಿ.

ಮೀನ:-

ಮೇಲಾಧಿಕಾರಿಗಳಿಂದ ಕಿರಿಕಿರಿಯ ಸಾಧ್ಯತೆ ಇದ್ದು, ದಿನದಾಂತ್ಯಕ್ಕೆ ತಿಳಿಗೊಳ್ಳುವುದು. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯ ಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು. ನಿಮ್ಮ ವೈಯಕ್ತಿಕ ಆರೋಗ್ಯದ ಕಡೆ ಗಮನ ಕೊಡುವುದು ಒಳ್ಳೆಯದು. ಮಗನ ನೌಕರಿಯ ಬಗ್ಗೆ ಚಿಂತೆ ಕಾಡುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಗೋವಿನ ಬಾಲದ ಕೂದಲಿನಿಂದ ಈ ಒಂದು ಚಿಕ್ಕ ಕೆಲಸ ಮಾಡಿ ಸಾಕು. ಮುಂದೇನಾಗುತ್ತೆ ನೀವೇ ನೋಡಿ.!

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಸುಸ್ತು ಅಂತ ಮಲಗುತ್ತಿದಿರಾ..!ಹಾಗಾದ್ರೆ ಈ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ..

    ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

  • ಸುದ್ದಿ

    ಹಗಲು ನಿದ್ದೆ ಮಾಡುವುದರಿಂದಾಗುವ ಪ್ರಜಾಜನಗಳೇನು ಗೊತ್ತ..?

    ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…

  • ಸುದ್ದಿ

    ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.

    ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…

  • ಸಿನಿಮಾ

    ಶಾಕಿಂಗ್ ನ್ಯೂಸ್!ಚಾಲೆಂಜಿಂಗ್ ಸ್ಟಾರ್ ಮನೆ ಮೇಲೆ ಕಲ್ಲು ತೂರಾಟ!ಮಾಡಿದ್ದು ಯಾರು?

    ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿಗಳ ಶುಭಫಲಗಳನ್ನು ತಿಳಿಯಿರಿ

    ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…