ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿಮ್ಮ ಕಾರ್ಯಕ್ಷೇತ್ರದಲ್ಲಿ ಮುನ್ನುಗ್ಗುವ ಧೈರ್ಯ ಮಾಡಿ.ಆದಷ್ಟೂ ತಾಳ್ಮೆ ಇರಲಿ. ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ದೊರೆಯುವ ಸಂಭವವಿದ್ದು, ಗುರುವಿನ ಕೃಪೆ ಇದೆ.ರಂಗ ಚಲನ ಚಿತ್ರ ರಂಗದ ಕಲಾವಿದರುಗಳಿಗೆ ಎಲ್ಲಿಲ್ಲದ ಬೇಡಿಕೆ, ಗೌರವಾದರಗಳು ದೊರಕುವ ಸಂಭವವಿದೆ.

ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮಕ್ಕಳ ಉದ್ಯೋಗಕ್ಕಾಗಿ ಶ್ರಮ ವಹಿಸಬೇಕಾದೀತು. ಸಣ್ಣಪುಟ್ಟ ವಿಷಯಗಳಿಗೆ ಸಂಶಯ ತಾಳುತ್ತಾ ಕೂತರೆ ಮಹತ್ತರವಾದ ಕಾರ್ಯ ಮಾಡಲು ಆಗುವುದಿಲ್ಲ.

ನಿಮ್ಮ ಉದ್ಯೋಗದಲ್ಲಿ ಯಶಸ್ಸು ಕಾಣುವಿರಿ. ಉದ್ಯೋಗ ಬದಲಾವಣೆಯ ಸಾಧ್ಯತೆ. ರಾಜಕೀಯ ವ್ಯಕ್ತಿಗಳೊಂದಿಗೆ ಸಮಾಲೋಚನೆ ಮಾಡುವಿರಿ.ನಿಮ್ಮ ಮನೆ ದೇವರ ಪ್ರಾರ್ಥನೆ ಮಾಡಿ.

ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಕಿರಿಕಿರಿ ಸಂಭವ ಇದೆ.ನಿಮ್ಮ ಮನೆಯಲ್ಲಿ ನಿಮ್ಮ ಮಾತನ್ನು ಆಲಕ್ಷಿಸುವುದು, ನಿಮ್ಗೆ ನೋವು ತರಲಿದೆ.ಆದ್ದರಿಂದ ಆದಷ್ಟೂ ತಾಳ್ಮೆಯಿಂದ ಇರಿ. ಮನೆಯವರ ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಾಣಿವಿರಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಹೆಚ್ಚಿನ ಆಸಕ್ತಿ ಮೂಡಿ ಉನ್ನತಿಗೆ ಮಾರ್ಗವಾಗಲಿದೆ.

ಬ್ಯಾಂಕ್ ವ್ಯವಹರಗಳಲ್ಲಿ ಕಾಳಜಿ ವಹಿಸಬೇಕು.ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಯಶಸ್ಸು ಸಿಗುವುದೇ ನಿಮಗೆ ಮರೀಚಿಕೆ ಆಗುತ್ತಿದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ಒಂದು ದಿನ.ಬಿಡುವಿಲ್ಲದ ಕೆಲಸದಿಂದ ದೇಹಾಯಾಸ ಉಂಟಾಗಲಿದೆ. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು.

ಕೆಲಸ ಕಾರ್ಯಗಳನ್ನು ಚುರುಕು ಮಾಡಬೇಕಾಗುವುದು. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ನಿಮ್ಮನ್ನು ಎಲ್ಲರೂ ಆದರಿಸುವರು. ಕುಟುಂಬದ ವಿಷಯಗಳ ಬಗ್ಗೆ ಹಿರಿಯರೊಂದಿಗೆ ಮಾತುಕತೆ ಸಾಧ್ಯತೆ.

ಪಿತ್ರಾರ್ಜಿತ ಆಸ್ತಿ ದೊರಕುವ ಸಂಭವ ಕಂಡುಬರುವುದು.ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. ವೃತ್ತಿ ಜೀವನದಲ್ಲಿ ಹೊಸ ತಿರುವು.

ಸಾಕಷ್ಟು ಹಣ ಹೂಡಿಕೆಯಲ್ಲಿ ತೊಡಗಿಸಲು ಅತ್ಯಂತ ಪ್ರಶಸ್ತ ಕಾಲ. ಸದ್ಯದ ಗ್ರಹಸ್ಥಿತಿ ಅಷ್ಟೇನೂ ಉತ್ತಮವಿಲ್ಲ. ಖರ್ಚು ಮಾಡಲು ಮುಂದೆಹೋದಲ್ಲಿ ನೀವು ಖಾಲಿ ಜೇಬಿನಿಂದ ಮನೆ ಸೇರಬೇಕಾಗುತ್ತದೆ.ಬಾಳಸಂಗಾತಿಯೊಂದಿಗೆ ಅನವಶ್ಯಕ ಮನಸ್ತಾಪಗಳಿಗೆ ಅವಕಾಶ ಬೇಡ.ವ್ಯಾಪಾರ ವಹಿವಾಟಿನಿಂದಾಗಿ ಉತ್ತಮ ಲಾಭದ ಸಾಧ್ಯತೆ.

ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಹೊಸ ಯೋಜನೆಯನ್ನು ರೂಪಿಸಲು ಸಕಾಲ. ಹೂಡಿಕೆ ಮಾಡಲು ಮತ್ತು ಊಹಪೋಹಗಳಿಗೆ ಒಳ್ಳೆಯ ದಿನವಲ್ಲ. ನಿಮ್ಮ ಮನಸ್ಸಿನ ವಿಚಾರವನ್ನು ಸ್ನೇಹಿತರೆದುರು ಹೇಳಿಕೊಳ್ಳಿ. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ವಸ್ತುಗಳ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ.

ಅನಿರೀಕ್ಷಿತ ಬೆಳವಣಿಗೆಯಿಂದ ಉದ್ಯೋಗದಲ್ಲಿ ಹೆಚ್ಚಿನ ಅಧಿಕಾರ. ನ್ಯಾಯಾಲಯದಲ್ಲಿನ ವ್ಯವಹಾರಗಳಲ್ಲಿ ಸಕಾರಾತ್ಮಕ ನಿರ್ಣಯ ಹೊರಬೀಳುವುದು. ಕೋಪವನ್ನು ಬಿಟ್ಟುಬಿಡಿ. ಇದರಿಂದ ನಿಮ್ಮ ಕಾರ್ಯಗಳು ಸುಗಮವಾಗಿ ಆಗುವುದು. ಸ್ನೇಹಿತರು ಮತ್ತು ಅಪರಿಚಿತರಿಬ್ಬರ ಬಗೆಗೂ ಎಚ್ಚರದಿಂದಿರಿ.

ಮಕ್ಕಳೊಂದಿಗೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು. ಒಂದು ಅಚ್ಚರಿಯ ಸಂದೇಶ ನಿಮಗೆ ಸಿಹಿ ಕನಸುಗಳನ್ನು ನೀಡುತ್ತದೆ. ರಿಯಲ್ ಎಸ್ಟೇಟ್ ಸಂಬಂಧಿಸಿದ ವ್ಯವಹಾರದಲ್ಲಿ ಎಚ್ಚರದಿಂದ ಇರಿ. ಮನರಂಜನೆ ಅಥವಾ ಹೊರನೋಟದ ಸುಧಾರಣೆಗಾಗಿ ಹೆಚ್ಚು ಖರ್ಚು ಮಾಡಬೇಡಿ.

ಮೇಲಾಧಿಕಾರಿಗಳಿಂದ ಕಿರಿಕಿರಿಯ ಸಾಧ್ಯತೆ ಇದ್ದು, ದಿನದಾಂತ್ಯಕ್ಕೆ ತಿಳಿಗೊಳ್ಳುವುದು. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯ ಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು. ನಿಮ್ಮ ವೈಯಕ್ತಿಕ ಆರೋಗ್ಯದ ಕಡೆ ಗಮನ ಕೊಡುವುದು ಒಳ್ಳೆಯದು. ಮಗನ ನೌಕರಿಯ ಬಗ್ಗೆ ಚಿಂತೆ ಕಾಡುವುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ ಘೋಷ ವಾಕ್ಯಗಳಿದ್ದ 250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ ಸುಲಲಿತ ಸಂಚಾರ ಮತ್ತು ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…