ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವಿವಾಹಿತರಿಗೆ ಶುಭವಾರ್ತೆ ಇದೆ. ವಾಹನಗಳನ್ನು ಚಲಾಯಿಸುವಾಗ ಎಚ್ಚರವಿರಲಿ. ಸಾಂಸಾರಿಕವಾಗಿ ಅಭಿವೃದ್ಧಿದಾಯಕ ವಾತಾವರಣ. ಮಕ್ಕಳಿಂದ ಅನಿರೀಕ್ಷಿತ ಸುದ್ದಿ ಸಂತೋಷದ ಕ್ಷಣಗಳನ್ನು ತರುತ್ತದೆ.ದೂರ ಸಂಚಾರದಲ್ಲಿ ಕಾರ್ಯಸಿದ್ಧಿ. ಆರೋಗ್ಯದ ಬಗ್ಗೆ ಜಾಗ್ರತೆ.

ಬಂಧು ಬಳಗದವರ ಪ್ರೀತಿ,ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ. ಧರ್ಮಪತ್ನಿಗೆ ಆಲಂಕಾರಿಕ ವಸ್ತುಗಳ ಖರೀದಿ ಸಂತಸ ತರಲಿದೆ. ಉದ್ಯೋಗದಲ್ಲಿರುವವರು ಇತ್ತೀಚಿನ ಸಾಧನೆಗಳಿಗಾಗಿ ತಮ್ಮ ಸಹೋದ್ಯೋಗಿಗಳಿಂದ ಮೆಚ್ಚುಗೆ ಹಾಗೂ ಬೆಂಬಲ ಪಡೆಯುತ್ತಾರೆ.ದಿನಾಂತ್ಯ ಶುಭ.

ನಿಮ್ಮ ಮನೋಕಾಮನೆಗಳು ಸಿದ್ಧಿಸುವುದು. ಸಮಾಜದಲ್ಲಿ ಕೀರ್ತಿ ಪ್ರತಿಷ್ಠೆಗಳು ಹೆಚ್ಚುವವು. ಮಗುವಿನ ಅಧ್ಯಯನದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ವೃತ್ತಿರಂಗದಲ್ಲಿ ಕಾರ್ಯಾನುಸಾಧನೆಯಿಂದ ಸಂತಸ. ವಿದ್ಯಾರ್ಥಿಗಳಿಗೆ ಪ್ರವಾಸಯೋಗವಿದೆ. ವಾಹನ ಸಂಚಾಲಕರಿಗೆ ಜಾಗ್ರತೆ ಅಗತ್ಯವಿದೆ. ಹನುಮಂತನ ದೇವಸ್ಥಾನಕ್ಕೆ ತಪ್ಪದೇ ಹೋಗಿ.

ನಿಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಿ, ಒಳ್ಳೆಯದೇ ಆಗುತ್ತದೆ.ಆಗಾಗ ಮಾನಸಿಕ ಒತ್ತಡದಿಂದ ಕಾರ್ಯಸಾಧನೆಯಾಗದು. ಆದರೂ ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿಗೋಚರಕ್ಕೆ ಬರುತ್ತದೆ.

ಮಕ್ಕಳು, ಮೊಮ್ಮಕ್ಕಳಿಂದ ಬರುವ ಸುದ್ದಿಯಿಂದಾಗಿ ಹರ್ಷಭರಿತರಾಗುವಿರಿ. ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ. ಹಣದ ವ್ಯವಹಾರದಲ್ಲಿ ಲೆಕ್ಕಾಚಾರ ತಪ್ಪಾದೀತು. ಕಾಳಜಿ ಇರಬೇಕು. ನಿಮ್ಮ ಕೆಲಸದ ಮೇಲೆ ಗಮನ ನೀಡಿದಲ್ಲಿ- ನೀವು ದುಪ್ಪಟ್ಟು ಕೆಲಸ ಮಾಡಬಹುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ನಿಮ್ಮ ಸಕಾರಾತ್ಮಕ ಚಿಂತನೆಗಳಿಗೆ ಬೆಂಬಲ ಸಿಗುವುದು. ಸಂಗಾತಿಯ ಆಯ್ಕೆಗೆ ಇದು ಒಳ್ಳೆಯ ಕಾಲ.ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಹಣಕಾಸಿನ ಪರಿಸ್ಥಿತಿಯು ಸುಧಾರಿಸುವುದು. ದೇವರ ಅನುಗ್ರಹ ನಿಮಗಿರುತ್ತದೆ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ.

ನಿಮಗೆ ವಿವಿಧ ಮೂಲಗಳಿಂದ ಹಣಕಾಸು ಬರುವುದು. ಹೊಸ ಒಪ್ಪಂದಗಳು ಲಾಭದಾಯಕವೆಂದು ಕಂಡರೂ ಬಯಸಿದ ಲಾಭ ತರುವುದಿಲ್ಲ ದೂರ ಸಂಚಾರದಿಂದ ಆಯಾಸ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಖರ್ಚುವೆಚ್ಚಗಳಿದ್ದರೂ ಧನಾಗಮನದಿಂದ ಅನುಕೂಲ.

ಬೇರೆಯವರ ಜಗಳವನ್ನು ನಿಲ್ಲಿಸಲು ಹೋಗಿ ನಿಮಗೆ ಅಪಾಯವಾಗುವ ಸಾಧ್ಯತೆ ಇದೆ. ಜಾಗ್ರತರಾಗಿರಿ. ಮೂರನೇ ವ್ಯಕ್ತಿಯ ಹಸ್ತಕ್ಷೇಪ ನೀವು ಮತ್ತು ನಿಮ್ಮ ಪ್ರೀತಿಪಾತ್ರರಲ್ಲಿ ಕಂದಕ ತರಬಹುದು.ನಿಮ್ಮ ಆರೋಗ್ಯದ ಬಗ್ಗೆ ಎಚ್ಚರ ಇರಲಿ.

ವ್ಯಾಪಾರ ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ. ಯಾವುದೇ ಆಗಲೇ ದಿಢೀರನೇ ಯಶಸ್ಸನ್ನು ತಂದು ಕೊಡುವುದಿಲ್ಲ. ಹಾಗಾಗಿ ನೀವು ನಿರಾಶರಾಗುವುದು ಬೇಡ. ವಿವಾಹ ಪ್ರಸ್ತಾವಗಳು ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ತರುತ್ತವೆ.

ನಿಮ್ಮನ್ನು ಟೀಕಿಸುವ ಜನರಿಂದ ಮಾನಸಿಕ ಯಾತನೆ ಉಂಟಾಗುವ ಸಂಭವವಿದ್ದು ಮೌನ ತಾಳಿ. ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ಆರ್ಥಿಕವಾಗಿ ಪರಿಸ್ತಿತಿ ಸರಿಹೋದ್ರೂ ಜಾಗ್ರತೆ ಇರಲಿ. ಕಚೇರಿಯಲ್ಲಿ ಅತಿಯಾದ ಸಮಯ ಕಳೆಯುವುದು ಮುಂದೆ ಕುಟುಂಬದಲ್ಲಿ ಸಮಸ್ಯೆಗಳನ್ನು ಉಂಟುಮಾಡಬಹುದು.

ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಹಣಕಾಸಿನ ಹರಿವಿಗೆ ಕಾರಣವಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸಿ. ಹಠಾತ್ ಪ್ರಣಯ ಪ್ರಸಂಗಗಳು ನಿಮ್ಮನ್ನು ಗೊಂದಲಕ್ಕೀಡು ಮಾಡಬಹುದು.ಪತ್ನಿಯ ಸಹಕಾರ ಪ್ರೀತಿ ವಿಶ್ವಾಸದಿಂದ ನೆಮ್ಮದಿ. ದಿನಾಂತ್ಯದಲ್ಲಿ ಶುಭ.

ನಿಮ್ಮ ಮಾತಿನ ವೈಖರಿಯಿಂದ ಎಲ್ಲರನ್ನು ಆಕರ್ಷಿಸುವಿರಿ. ಆರ್ಥಿಕವಾಗಿ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಬೇರೆಯವರನ್ನು ನಿಮಗೆ ಬೇಕಾದ ಕೆಲಸಗಳನ್ನು ಮಾಡಲು ಒತ್ತಾಯಿಸಲು ಪ್ರಯತ್ನಿಸಬೇಡಿ. ಸಾಂಸಾರಿಕವಾಗಿ ನೆಮ್ಮದಿ, ಶಾಂತಿ ಸಮಾಧಾನ ತರಲಿದೆ.ನಿಮ್ಮ ಪ್ರಯಾಣಕ್ಕೆ ಅನುಕೂಲ ಆಗಿದ್ದರೂ,ದುಬಾರಿಯಾಗಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು. 25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು…
ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…
ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…
ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…