News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಸೋಮವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

164

ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ವಿವಾಹಿತರಿಗೆ ಶುಭವಾರ್ತೆ ಇದೆ. ವಾಹನಗಳನ್ನು ಚಲಾಯಿಸುವಾಗ ಎಚ್ಚರವಿರಲಿ.  ಸಾಂಸಾರಿಕವಾಗಿ ಅಭಿವೃದ್ಧಿದಾಯಕ ವಾತಾವರಣ. ಮಕ್ಕಳಿಂದ ಅನಿರೀಕ್ಷಿತ ಸುದ್ದಿ ಸಂತೋಷದ ಕ್ಷಣಗಳನ್ನು ತರುತ್ತದೆ.ದೂರ ಸಂಚಾರದಲ್ಲಿ ಕಾರ್ಯಸಿದ್ಧಿ. ಆರೋಗ್ಯದ ಬಗ್ಗೆ ಜಾಗ್ರತೆ.

ವೃಷಭ:-

ಬಂಧು ಬಳಗದವರ ಪ್ರೀತಿ,ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ. ಧರ್ಮಪತ್ನಿಗೆ ಆಲಂಕಾರಿಕ ವಸ್ತುಗಳ ಖರೀದಿ ಸಂತಸ ತರಲಿದೆ. ಉದ್ಯೋಗದಲ್ಲಿರುವವರು ಇತ್ತೀಚಿನ ಸಾಧನೆಗಳಿಗಾಗಿ ತಮ್ಮ ಸಹೋದ್ಯೋಗಿಗಳಿಂದ ಮೆಚ್ಚುಗೆ ಹಾಗೂ ಬೆಂಬಲ ಪಡೆಯುತ್ತಾರೆ.ದಿನಾಂತ್ಯ ಶುಭ.

ಮಿಥುನ:

ನಿಮ್ಮ ಮನೋಕಾಮನೆಗಳು ಸಿದ್ಧಿಸುವುದು. ಸಮಾಜದಲ್ಲಿ ಕೀರ್ತಿ ಪ್ರತಿಷ್ಠೆಗಳು ಹೆಚ್ಚುವವು. ಮಗುವಿನ ಅಧ್ಯಯನದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ.  ವೃತ್ತಿರಂಗದಲ್ಲಿ ಕಾರ್ಯಾನುಸಾಧನೆಯಿಂದ ಸಂತಸ. ವಿದ್ಯಾರ್ಥಿಗಳಿಗೆ ಪ್ರವಾಸಯೋಗವಿದೆ. ವಾಹನ ಸಂಚಾಲಕರಿಗೆ ಜಾಗ್ರತೆ ಅಗತ್ಯವಿದೆ. ಹನುಮಂತನ ದೇವಸ್ಥಾನಕ್ಕೆ ತಪ್ಪದೇ ಹೋಗಿ.

ಕಟಕ :-

ನಿಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಿ, ಒಳ್ಳೆಯದೇ ಆಗುತ್ತದೆ.ಆಗಾಗ ಮಾನಸಿಕ ಒತ್ತಡದಿಂದ ಕಾರ್ಯಸಾಧನೆಯಾಗದು. ಆದರೂ ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿಗೋಚರಕ್ಕೆ ಬರುತ್ತದೆ.

 ಸಿಂಹ:

ಮಕ್ಕಳು, ಮೊಮ್ಮಕ್ಕಳಿಂದ ಬರುವ ಸುದ್ದಿಯಿಂದಾಗಿ ಹರ್ಷಭರಿತರಾಗುವಿರಿ. ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ. ಹಣದ ವ್ಯವಹಾರದಲ್ಲಿ ಲೆಕ್ಕಾಚಾರ ತಪ್ಪಾದೀತು. ಕಾಳಜಿ ಇರಬೇಕು. ನಿಮ್ಮ ಕೆಲಸದ ಮೇಲೆ ಗಮನ ನೀಡಿದಲ್ಲಿ- ನೀವು ದುಪ್ಪಟ್ಟು ಕೆಲಸ ಮಾಡಬಹುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ಕನ್ಯಾ :-

ನಿಮ್ಮ ಸಕಾರಾತ್ಮಕ ಚಿಂತನೆಗಳಿಗೆ ಬೆಂಬಲ ಸಿಗುವುದು. ಸಂಗಾತಿಯ ಆಯ್ಕೆಗೆ ಇದು ಒಳ್ಳೆಯ ಕಾಲ.ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಹಣಕಾಸಿನ ಪರಿಸ್ಥಿತಿಯು ಸುಧಾರಿಸುವುದು. ದೇವರ ಅನುಗ್ರಹ ನಿಮಗಿರುತ್ತದೆ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ.

ತುಲಾ:

ನಿಮಗೆ ವಿವಿಧ ಮೂಲಗಳಿಂದ ಹಣಕಾಸು ಬರುವುದು. ಹೊಸ ಒಪ್ಪಂದಗಳು ಲಾಭದಾಯಕವೆಂದು ಕಂಡರೂ ಬಯಸಿದ ಲಾಭ ತರುವುದಿಲ್ಲ ದೂರ ಸಂಚಾರದಿಂದ ಆಯಾಸ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಖರ್ಚುವೆಚ್ಚಗಳಿದ್ದರೂ ಧನಾಗಮನದಿಂದ ಅನುಕೂಲ.

ವೃಶ್ಚಿಕ :-

ಬೇರೆಯವರ ಜಗಳವನ್ನು ನಿಲ್ಲಿಸಲು ಹೋಗಿ ನಿಮಗೆ ಅಪಾಯವಾಗುವ ಸಾಧ್ಯತೆ ಇದೆ. ಜಾಗ್ರತರಾಗಿರಿ. ಮೂರನೇ ವ್ಯಕ್ತಿಯ ಹಸ್ತಕ್ಷೇಪ ನೀವು ಮತ್ತು ನಿಮ್ಮ ಪ್ರೀತಿಪಾತ್ರರಲ್ಲಿ ಕಂದಕ ತರಬಹುದು.ನಿಮ್ಮ ಆರೋಗ್ಯದ ಬಗ್ಗೆ ಎಚ್ಚರ ಇರಲಿ.

ಧನಸ್ಸು:

ವ್ಯಾಪಾರ ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ. ಯಾವುದೇ ಆಗಲೇ ದಿಢೀರನೇ ಯಶಸ್ಸನ್ನು ತಂದು ಕೊಡುವುದಿಲ್ಲ. ಹಾಗಾಗಿ ನೀವು ನಿರಾಶರಾಗುವುದು ಬೇಡ. ವಿವಾಹ ಪ್ರಸ್ತಾವಗಳು ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ತರುತ್ತವೆ.

ಮಕರ :-

ನಿಮ್ಮನ್ನು ಟೀಕಿಸುವ ಜನರಿಂದ ಮಾನಸಿಕ ಯಾತನೆ ಉಂಟಾಗುವ ಸಂಭವವಿದ್ದು ಮೌನ ತಾಳಿ. ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ಆರ್ಥಿಕವಾಗಿ ಪರಿಸ್ತಿತಿ  ಸರಿಹೋದ್ರೂ ಜಾಗ್ರತೆ ಇರಲಿ. ಕಚೇರಿಯಲ್ಲಿ ಅತಿಯಾದ ಸಮಯ ಕಳೆಯುವುದು ಮುಂದೆ ಕುಟುಂಬದಲ್ಲಿ ಸಮಸ್ಯೆಗಳನ್ನು ಉಂಟುಮಾಡಬಹುದು.

ಕುಂಭ:-

ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಹಣಕಾಸಿನ ಹರಿವಿಗೆ ಕಾರಣವಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸಿ. ಹಠಾತ್ ಪ್ರಣಯ ಪ್ರಸಂಗಗಳು ನಿಮ್ಮನ್ನು ಗೊಂದಲಕ್ಕೀಡು ಮಾಡಬಹುದು.ಪತ್ನಿಯ ಸಹಕಾರ ಪ್ರೀತಿ ವಿಶ್ವಾಸದಿಂದ ನೆ‌ಮ್ಮದಿ. ದಿನಾಂತ್ಯದಲ್ಲಿ ಶುಭ.

ಮೀನ:-

ನಿಮ್ಮ ಮಾತಿನ ವೈಖರಿಯಿಂದ ಎಲ್ಲರನ್ನು ಆಕರ್ಷಿಸುವಿರಿ. ಆರ್ಥಿಕವಾಗಿ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಬೇರೆಯವರನ್ನು ನಿಮಗೆ ಬೇಕಾದ ಕೆಲಸಗಳನ್ನು ಮಾಡಲು ಒತ್ತಾಯಿಸಲು ಪ್ರಯತ್ನಿಸಬೇಡಿ.  ಸಾಂಸಾರಿಕವಾಗಿ ನೆಮ್ಮದಿ, ಶಾಂತಿ ಸಮಾಧಾನ ತರಲಿದೆ.ನಿಮ್ಮ ಪ್ರಯಾಣಕ್ಕೆ ಅನುಕೂಲ ಆಗಿದ್ದರೂ,ದುಬಾರಿಯಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ನಿಮ್ಮಲ್ಲಿ ಈ 5 ಲಕ್ಷಣಗಳಿದ್ರೆ, ವಿಜ್ಞಾನದ ಪ್ರಕಾರ ನೀವು ಜಾಸ್ತಿ ಬುದ್ಧಿವಂತರು!ಹೇಗೆ ಗೊತ್ತಾ???

    ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.

  • ಸುದ್ದಿ

    ಗೂಗಲ್ ಕಂಪನಿ 200 ಮೇಕೆಗಳನ್ನು ನೇಮಿಸಿಕೊಂಡು,ಸಂಬಳ ಸಮೇತ ಹೊಟ್ಟೆ ತುಂಬಾ ಆಹಾರ ಕೊಡ್ತಾ ಇದೆ..!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆ ಮಾತಿದೆ.ಈಗ ಗಾದೆ ಏತಕ್ಕೆ ಬಂತು ಅಂತೀರಾ…ವಿಷಯ ಇದೆ.ಅದೆಂದರೆ ನಮಗೆಲ್ಲಾ ಗೊತ್ತಿರುವ ಹಾಗೆ , ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸಿಗದೇ ಇರೋ ವಿಷಯವೇ ಇಲ್ಲ.

  • ಆಧ್ಯಾತ್ಮ

    ಹಿಂದೂ ಧರ್ಮ ಮಂತ್ರಗಳನ್ನು ಸರಿಯಾದ ರೀತಿಯಲ್ಲಿ ಓದಿದ ಮಹತ್ವ.

    ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…

  • ದೇವರು

    ಮನುಷ್ಯ ಮಾಡಿದ ತಪ್ಪಿಗೆ ದೇವರ ಮುಖಕ್ಕೂ ಬಿತ್ತು ಮಾಸ್ಕ್ …!

    ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…