ಸ್ಪೂರ್ತಿ

ಶಿಕ್ಷಕರಿಲ್ಲದ ಈ ಶಾಲೆಯಲ್ಲಿ, ಈ ಐಎಎಸ್ ಅಧಿಕಾರಿ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

226

ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತೇವೆ.

ಹಾಗೆಯೆ ಬೇರೆಯ ಅಧಿಕಾರಿಗಳು ಸಂಬಳದ ಜೊತೆ ಗಿಂಬಳವನ್ನು ತೆಗೆದುಕೊಂಡು. ಸುಖಕರವಾದ ಜೀವನವನ್ನು ಮಾಡುತ್ತಿರುವವರು ಇದ್ದಾರೆ. ಅವರುಗಳ ಮದ್ಯೆ ಜನಕ್ಕೆ ಜನರ ಸಮಸ್ಯೆಗೆ ಸ್ಪಂದಿಸಿ ಅವರ ಸಮಸ್ಯೆಯನ್ನು ಬಗೆಹರಿಸಿ ಪರಿಹಾರವನ್ನು ಹುಡುಕಿ ಕೊಡುವ ಅಧಿಕಾರಿನೆ ನಿಜವಾದ ಹೀರೋ ಎನ್ನಲಾಗುತ್ತದೆ.

ಆ ಶಾಲೆಯಲ್ಲಿ ಶಿಕ್ಷಕಿ ಬರುವವರೆಗೂ ಇವರು ಆ ಮಕ್ಕಳಿಗೆ ತಾತ್ಕಾಲಿಕವಾಗಿ ಪಾಠವನ್ನು ಹೇಳಿಕೊಡಲು ಮುಂದಾಗುತ್ತಾರೆ. ನಿಜಕ್ಕೂ ಈ ದಂಪತಿಯ ಸೇವೆಯನ್ನು ಮಚ್ಚಲೇ ಬೇಕು. ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ತಮ್ಮ ಕುಟುಂಬದೊಂದಿಗೆ ಸುಖಕರ ಜೀವನ ನಡೆಸುವ ಅಂತ ವ್ಯಕ್ತಿಗಳ ಮದ್ಯೆ ಇಂತ ಅಧಿಕಾರಿಗಳು ಇರುವುದು ನಿಜಕ್ಕೂ ಹೆಮ್ಮೆಯ ವಿಷಯವೇ ಅನ್ನಬಹುದು.

ಅಂತ ಅಧಿಕಾರಿಗಳ ಸಾಲಿಗೆ ಸೇರುವವರೇ ಈ ಮಂಗೇಶ್ ಗಿಲ್ಡಿಯಾಲ್ . ಒಂದು ಶಾಲೆಯಲ್ಲಿ ಶಿಕ್ಷಕಿ ಇಲ್ಲದ ಕಾರಣಕ್ಕೆ ಆ ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ಭಾವಿಸಿ ಆತನ ಪತ್ನಿ ಉಷಾ ಗಿಲ್ಡಿಯಾಲ್ ಅವರನ್ನು ಆ ಶಾಲೆಯಲ್ಲಿ ಪಾಠವನ್ನು ಹೇಳಿಕೊಡಲು ನೇಮಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವು ನಂದಿನಿ ಹಾಲನ್ನು ಬಳಸುತ್ತಾ ಇದ್ದೀರಾ, ತಪ್ಪದೆ ಇದನ್ನು ನೋಡಲೆಬೇಕು ಮಿಸ್ ಮಾಡ್ಕೊಬೇಡಿ.

    ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹೊಟ್ಟೆ ತೊಳಸಿಂದಂತೆ ಆಗುವುದು, ವಾಂತಿಯಂತಹ ಕಾಯಿಲೆಗಳಿಗೆ ತಕ್ಷಣದ ಪರಿಹಾರ…

    ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಕಣ್ಣಿಗೆ ಕಾಡಿಗೆ ಹಚ್ಚೋ ಮುಂಚೆ ಇದನೊಮ್ಮೆ ತಪ್ಪದೇ ಓದಿ…

    ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…

  • ಸುದ್ದಿ

    ನಾವು ಸಹ ಮಂಗಳ ಗ್ರಹಕ್ಕೆ ಹೋಗಬಹುದು ; ಇಲ್ಲಿದೆ ನೋಡಿ ಪೂರ್ತಿ ಮಾಹಿತಿ,.!!

    ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್‍ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…

  • inspirational, ಸುದ್ದಿ

    ದಾನ ಶೂರ ವೀರ ಕರ್ಣ ಸಾಯುವ ಮುನ್ನ ಕೊನೆಯ ಆಸೆಯನ್ನು ಕೇಳಿದಾಗ ಕೃಷ್ಣನೇ ಬೆಚ್ಚಿಬೆರಗಾದ, ಅಲ್ಲಿ ಏನು ನಡೆಯಿತು ಗೊತ್ತಾ?

    ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…

  • ತಂತ್ರಜ್ಞಾನ

    ಭಾರತದಲ್ಲಿ ಹೀಗೆ ಹಾಗಿದ್ರೆ ಏನಾಗುತ್ತಿತ್ತೋ ಗೊತ್ತಿಲ್ಲ?ಆದ್ರೆ ಇವರು ಕುಸಿದ ಈ ರಸ್ತೆ ಮುಚ್ಚಲು ತೆಗೆದುಕೊಂಡ ಟೈಮ್ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ಓದಿ ಶೇರ್ ಮಾಡಿ…

    ಒಮ್ಮೆ  ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…