ಜ್ಯೋತಿಷ್ಯ

ಬುಧವಾರದ ನಿಮ್ಮ ರಾಶಿ ಭವಿಷ್ಯ ನೋಡಿ ತಿಳಿಯಿರಿ..

193

ಇಂದು ಬುಧವಾರ, 28/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಪಾಲುಗಾರಿಕೆ ವ್ಯವಹಾರ ಸಾಧ್ಯತೆ. ನೀವು ಕೆಲಸದಲ್ಲಿ ನಿಜವಾಗಿಯೂ ಕಷ್ಟಕರ ದಿನವನ್ನು ಹೊಂದಿರಬಹುದು. ದೈವಾನುಗ್ರಹದಿಂದ ದೈನಂದಿನ ಕೆಲಸಕಾರ್ಯಗಳಿಗೆ ಉತ್ಸಾಹ ತುಂಬಲಿದೆ. ಅನಿರೀಕ್ಷಿತ ಧನಾಗಮನ ಸಾಧ್ಯತೆ ಕಂಡುಬರುತ್ತಿದೆ. ಹೊಸ ಸದ್ಯದರಲ್ಲಿಯೇ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುವುದು. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ.

ವೃಷಭ:-

ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಯ. ದಾಯಾದಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳಿಗೆ ಆತಂಕದ ಕ್ಷಣಗಳು. ಹಣಕಾಸು ಖಂಡಿತವಾಗಿಯೂ ವೃದ್ಧಿಯಾಗುತ್ತದೆ.ಸಂಚಾರದಲ್ಲಿ ಅಪಘಾತ ಭೀತಿ ತಂದೀತು.

ಮಿಥುನ:

ಉದ್ಯೋಗ ನಿಮಿತ್ತ ದೂರದ ಪ್ರಯಾಣ. ವೃತ್ತಿರಂಗದಲ್ಲಿ ಬದಲಾವಣೆಯ ಸಾಧ್ಯತೆ. ಧಾರ್ಮಿಕ ಸಮಾರಂಭಗಳಿಗಾಗಿ ಹಣ ವ್ಯಯ ಮಾಡಬೇಕಾದೀತು. ಉತ್ತಮ ಕಾರ್ಯಗಳನ್ನು ಶ್ರದ್ಧೆಯಿಂದ ನೆರವೇರಿಸಿ. ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ

ಕಟಕ :-

ಹಳೆಯ ವಾಹನಗಳ ಮಾರಾಟದಿಂದ ಹೆಚ್ಚಿನ ಲಾಭ. ಮಕ್ಕಳಿಂದ ಮನಸ್ಸಿಗೆ ಮುದ ನೀಡುವ ಸುದ್ದಿಯನ್ನು ಕೇಳುವ ಭಾಗ್ಯ ನಿಮ್ಮದಾಗಲಿದೆ. ಬಂಧುಗಳ ಆಗಮನ ಸಂತಸ ತರಲಿದೆ. ಆರ್ಥಿಕವಾಗಿ ಹಂತ ಹಂತವಾಗಿ ಉನ್ನತಿ ಸಿಗಲಿದೆ.

 ಸಿಂಹ:

ಸಮಸ್ಯೆಯನ್ನು ನಿಭಾಯಿ ಸುವಿರಿ. ಧನಾಗಮನದಿಂದ ತೃಪ್ತಿ ನಿಷ್ಠೂರ ಮಾತುಗಳಿಂದ ವಿರೋಧ ಎದುರಾದೀತು. ಆರೋಗ್ಯದ ಸುಧಾರಣೆ ಅಗತ್ಯ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ನ್ಯಾಯಾಲಯದ ಕೆಲಸಗಳಿಗೆ ಹಿನ್ನಡೆ.

ಕನ್ಯಾ :-

ಕೆಲಸ ಕಾರ್ಯಗಳಲ್ಲಿ ಆಲಸ್ಯ ತಲೆದೋರೀತು. ಬಂಧುಮಿತ್ರರ ಸಮಾಗಮದಿಂದ ಮನಸ್ಸಿಗೆ ಸಂತಸ. ಆರೋಗ್ಯದಲ್ಲಿ ತೊಂದರೆ. ವಿಲಾಸಿ ಜೀವನಕ್ಕಾಗಿ ಖರ್ಚುಮಾಡುವ ಸಾಧ್ಯತೆ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಕುಟುಂಬದ ವ್ಯವಹಾರಗಳಲ್ಲಿ ಸಂಯಮದಿಂದ ವರ್ತಿಸಿ.

ತುಲಾ:

ನಿಮ್ಮ ಬಹುದಿನಗಳ ಕನಸನ್ನು ಸಾಕಾರಗೊಳಿಸುವ ಮನಸ್ಸು ನಿಮಗೀಗ ಬಂದಿದೆ. ನಿಮ್ಮ ಹೆಂಡತಿಯ ಜೊತೆ ಪ್ರವಾಸಕ್ಕೆ ಹೋಗಲು ಒಳ್ಳೆಯ ದಿನ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ ತರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ. ಹೆಚ್ಚುವರಿ ಆದಾಯದ ಬಗ್ಗೆ ಆಲೋಚನೆ.

ವೃಶ್ಚಿಕ :-

ತನಗೆ ಬಂದ ಅವಕಾಶಗಳನ್ನು ಕಳೆದುಕೊಳ್ಳಬೇಡಿ. ಧಾರ್ಮಿಕ ಕ್ಷೇತ್ರ ದರ್ಶನ ಸಾಧ್ಯತೆ. ಆರೋಗ್ಯದಲ್ಲಿ ಜಾಗ್ರತೆ ಇರಲಿ.ಗೃಹ ನಿರ್ಮಾಣ ಕಾರ್ಯಗಳಲ್ಲಿ ಚುರುಕುತನ ಕಂಡುಬರಲಿದೆ.ಹಿರಿಯರನ್ನು ಗೌರವಿಸಿ. ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಆಲೋಚಿಸಿ ಮುನ್ನೆಡೆಯಿರಿ.

ಧನಸ್ಸು:

ಹೆಣ್ಣುಮಕ್ಕಳ ಕಡೆಯಿಂದ ಸಂತೋಷದ ಸುದ್ದಿ,ಮನೋರಂಜನೆಯಾಗಿ ಹಣ ಖರ್ಚು. ವಿದ್ಯಾರ್ಥಿಗಳಿಗೆ, ಅವಿವಾಹಿತರಿಗೆ, ನಿರುದ್ಯೋಗಿಗಳಿಗೆ ಶುಭವಾರ್ತೆ. ನೇರವಾದ ಮಾರ್ಗ ಅನುಸರಿಸಿ.

ಮಕರ :-

ವ್ಯವಹಾರಗಳಲ್ಲಿ ಒಳ್ಳೆಯ ಬೆಳವಣಿಗೆ. ಪಾಲುದಾರರಿಂದ ವಿರೋಧ.ಸಂಚಾರದಲ್ಲಿ ಸಮಸ್ಯೆ.ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಂಡುಬರಲಿದೆ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಮನರಂಜನೆ ಮೇಲೆ ಅತಿಯಾಗಿ ಖರ್ಚು ಮಾಡಬೇಡಿ.

ಕುಂಭ:-

ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಯಶಸ್ಸು ನಿಮ್ಮದಾಗುವುದು. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ. ಜೀವನದಲ್ಲಿ ಪ್ರಮುಖ ನಿರ್ಧಾರವೊಂದನ್ನು ಕೈಗೊಂಡು ನಿರ್ಣಾಯಕ ಘಟ್ಟ ತಲುಪುವ ಸಾಧ್ಯತೆ  ದೇವತಾಕಾರ್ಯಗಳಿಗೆ ಧನವ್ಯಯ. ಆರ್ಥಿಕ ಸಂಪನ್ಮೂಲಗಳಿಗಾಗಿ ಚಿಂತನೆ. ಸಾಂಸಾರಿಕವಾಗಿ ನೆಮ್ಮದಿ ಇರುತ್ತದೆ.

ಮೀನ:-

ಮನೆಯವರ ಸಹಕಾರದಿಂದಾಗಿ ಯಶಸ್ಸು. ಆರೋಗ್ಯವನ್ನು ಕಾಯ್ದುಕೊಳ್ಳಬೇಕು. ಮನೆಯ ಜವಾಬ್ದಾರಿಗಳನ್ನು ನಿರ್ಲಕ್ಷಿಸಬೇಡಿ. ಸಣ್ಣ ಸಣ್ಣ ವಿಚಾರಗಳು ಕೂಡಾ ಗಂಭೀರವಾಗಲಿವೆ. ಹಣಕಾಸಿನ ಪರಿಸ್ಥಿತಿ ಸುಧಾರಣೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದರಂಗಿ ಬಣ್ಣ ಕೆಂಪಗಲು ಇಗೆ ಮಾಡಿ…!

    ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…

  • ಜ್ಯೋತಿಷ್ಯ

    ಬೆಕ್ಕು ಮನೆಗೆ ಬಂದು ಈ ರೀತಿ ಮಾಡಿದ್ರೆ ಏನಾಗುತ್ತೆ ಗೊತ್ತಾ?ಎಚ್ಚರವಿರಲಿ…

    ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…

  • ಜ್ಯೋತಿಷ್ಯ, ಭವಿಷ್ಯ

    ಪರಮೇಶ್ವರನನ್ನು ಭಕ್ತಿಯಿಂದ ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…

  • ಸುದ್ದಿ

    ಬಾಕ್ಸ್ ಆಫೀಸ್ ಸುಲ್ತಾನ್,ಚಾಲೆಂಜಿಂಗ್ ಸ್ಟಾರ್ ದರ್ಶನ್ ​​ಫ್ಯಾನ್ಸ್​ ಗೆ ಸಿಹಿ ಸುದ್ದಿ​..!

    ಸ್ವಿಟ್ಜರ್ಲೆಂಡ್​ನಲ್ಲಿ ನಟ ದರ್ಶನ್​. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್​ ಸ್ಟಾರ್​. ಎಂ.ಡಿ ಶ್ರೀಧರ್​ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್​ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್​ 26ರಂದು ಬೆಂಗಳೂರಿಗೆ ವಾಪಸ್​ ಆಗಲಿದ್ದಾರೆ ದಚ್ಚು ಆ್ಯಂಡ್​ ಟೀಮ್​. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್​ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…

  • inspirational

    ತಾನು’ಮುಟ್ಟಾಳ ಅಲ್ಲ’ಎಂದು ಸಾಬೀತು ಪಡಿಸಿದ ಮನೋಜ್..! ಮನೋಜ್ ಗೆದ್ದ ಮೊತ್ತ ಎಷ್ಟು.?

    ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್  ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…

  • ಸಿನಿಮಾ

    ಅಂಬರೀಶ್ ರವರ ಅಂತಿಮ ದರ್ಶನ ಪಡೆಯಲು ದರ್ಶನ್ ತುಂಬಾ ಲೇಟಾಗಿ ಬಂದಿದ್ದೇಕೆ ಗೊತ್ತಾ?ಏನೆಲ್ಲಾ ಕಷ್ಟಗಳನ್ನು ನಿವಾರಿಸಿಕೊಂಡು ಬಂದು ದರ್ಶನ ಪಡೆದಿದ್ದಾರೆ ಗೊತ್ತಾ ಚಾಲೆಂಜಿಂಗ್ ಸ್ಟಾರ್!

    ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…