News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

“ಸೊನ್ನೆ” (ಝೀರೋ) ಕಂಡುಹಿಡಿದದ್ದು ಭಾರತ.ಹಾಗಿದ್ರೆ ಉಳಿದ ನಂಬರಗಳನ್ನು ಕಂಡುಹಿಡಿದಿದ್ದು ಯಾರು ಗೊತ್ತೇ.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

6439

ಆರ್ಯಭಟ್ಟ ಕ್ರಿಶ 499 ರಲ್ಲಿ “ಸೊನ್ನೆ” (0)ಕಂಡುಹಿಡಿದ ? ನಂತರ ಬಂದ ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ?  ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?

ಕ್ರಿಪೂ ಮೂರನೇ ಶತಮಾನದಲ್ಲಿ ಅಂದರೆ 800 ವರ್ಷ ಮೊದಲೇ ಪುಣೆ ಮತ್ತು ಉತ್ತರ ಪ್ರದೇಶದ ಗುಹೆಗಳಲ್ಲಿ ಸೊನ್ನೆ(ಝೀರೋ) ಕಂಡು ಬಂದಿದೆ.

ಇದಕ್ಕೂ ತುಂಬಾ ಮೊದಲು ಅಂದರೆ ಕ್ರಿಪೂ 2000 ರಲ್ಲಿ ಸುಮೇರಿಯನ್ನರು ಮತ್ತು ಬ್ಯಾಬಿಲೋನ್ ನವರೂ ಝೀರೊ ತರ ಉಪಯೋಗಿಸಿದ್ದಾರೆ.

ಆದರೆ ಅದೊಂದು ಅಂಕಿ ಅಂತ ಆಗಿರಲಿಲ್ಲ. ಖಾಲಿ ಜಾಗ ಬಿಡುತ್ತಿದ್ದರು. ಇದರಿಂದ ಗೊಂದಲ ಉಂಟಾಗುತ್ತಿತ್ತು. ಇವರಿಗೆ ಎಡದ ಅಂಕಿ ದೊಡ್ಡದು ಬಲದ ಅಂಕಿ ಚಿಕ್ಕದು ಅಂತ ಪೊಸೀಶನ್ ಸಿಸ್ಟಮ್ ಕೂಡ ಗೊತ್ತಿತ್ತು.

 

 

ಆರ್ಯಭಟ ದೊಡ್ಡ ನಂಬರ ಗಳ ಶಾರ್ಟ್ ಫಾರ್ಮ ಕಂಡು ಹಿಡಿದಿದ್ದ. ಉದಾಹರಣೆ ಗೆ – ಕ್ಯೂಘ್ರ ಅಂದರೆ 4,320,000 ಇದು ಜನಪ್ರಿಯ ಆಗಲಿಲ್ಲ.

ಬ್ರಹ್ಮ ಗುಪ್ತ ನ ನಂತರ ಅರಬ್ ಜನ ನಮ್ಮ ಪುಸ್ತಕ ಗಳನ್ನು ಭಾಷಾಂತರ ಮಾಡಿದರು. ನಮ್ಮ ನಂಬರಗಳನ್ನು ಮತ್ತು ಝೀರೋ ಕಾಪಿ ಮಾಡಿದರು. ನಮಗೆ ಗೌರವ ಕೊಡುವುದಕ್ಕಾಗಿ ಅಲ್ಲಿನ ಪಂಡಿತರು ಇದಕ್ಕೆ – ರಕಮ್ ಅಲ್ ಹಿಂದ್ ಅಂತ ಹೆಸರಿಟ್ಟರು. ಇದನ್ನು ಓದಿದಾಗ ನನಗೆ ಅನ್ನಿಸಿದ್ದು ಹಿಂದ್ ಶಬ್ದ ಆಗಿನಿಂದಲೇ ಇದೆ ಅಂತ.

ಮುಂದೆ ಅರಬ್ ರಿಂದ ಈ ಪದ್ಧತಿ ಎಲ್ಲಾ ಕಡೆಗಳಲ್ಲಿ ಹೋಗಿ ಈಗಿನ ನಂಬರ ಪದ್ದತಿ ಗೆ ಹಿಂದೂ ಅರಬ್ ಪದ್ಧತಿ ಅಂತಲೇ ಕರೆಯುತ್ತಾರೆ.

ನಂಬರ ಲೆಕ್ಕ ಮಾಡುವುದು ಅಂದರೆ ಒಂದು ಎರಡು ಮೂರು ಮಾನವ ಗುಹಾ ವಾಸಿ ಆಗಿದ್ದಾಗಲೇ ಇರುವುದರಿಂದ ಇವನ್ನು ಭಾರತೀಯರೇ ಕಂಡು ಹಿಡಿದರು ಅಂತ ಹೇಳಲಾಗುತ್ತಿಲ್ಲ. ಆದರೂ ಈಗಿನ ನಂಬರ ಪದ್ಧತಿ ಕಂಡು ಹಿಡಿದದ್ದು ಭಾರತವೇ. ಕೇವಲ ಝೀರೋ ಮಾತ್ರ ಅಲ್ಲ. ಒಂದರಿಂದ ಒಂಬತ್ತು ಹೀಗಿತ್ತು ಭಾರತ ಇಲ್ಲವಾದರೆ ಜಗತ್ತಿನ ಆಟವು ಮುಗಿದಿತ್ತು .

ಅನ್ನಲೂ ಬಹುದು. ಇದರ ಮೊದಲು 1000 ಅಂತ ಬರೆಯಲು ಓದಲು ಸುಮಾರು 1000 ಗೆರೆ ಹಾಕುತ್ತಾ ಕೂರುವ ಸ್ಥಿತಿ ಜಗತ್ತಿನ ಕೆಲವು ಕಡೆ ಇತ್ತು. ಹಾಗಂತ ಮಾಯನ್ನರೂ ಕೂಡ ತಮ್ಮದೇ ಆದ ಝೀರೋ ತರದ್ದೇ ಸ್ವಂತವಾಗಿ ಕಂಡುಹಿಡಿದಿದ್ದಾರೆ. ಆದರೆ ಎಡದ ಅಂಕಿ ದೊಡ್ಡದು, ಬಲದ ಅಂಕಿ ಚಿಕ್ಕದು ಅಂತ ಪೊಸಿಶನ್ ಸಿಸ್ಟಮ್ ಗೆ ಹೆಚ್ಚಾಗಿ ಭಾರತವೇ ಮೂಲ. ಅವರೆಲ್ಲರೂ ಕಲ್ಲಿನಲ್ಲಿ ಕೊರೆದು, ನಾವು ತಾಳೆ ಗ್ರಂಥಗಳು ಉಪಯೋಗಿಸಿದ್ದರಿಂದ ಅಧಿಕೃತ ದಾಖಲೆಗಳು ಸಿಗುತ್ತಿಲ್ಲ.

ಎಲ್ಲರಿಗೂ ಮೊದಲು ವೇದ ಕಾಲದಲ್ಲಿ ಒಂದು ಕಲ್ಪ ಅಂದರೆ 4,320,000,000 ವರ್ಷ ಗಳು .

ಸೌರವ್ಯೂಹ ದ ಉದ್ದ 1,871,206,920,000,000 ಯೋಜನಗಳು ಅಂತ ಹೇಳಿದ್ದಾರೆ. ಝೀರೋ ಬಂದಿದ್ದು ಒಂದೂವರೆ ಸಾವಿರ ವರ್ಷದ ಹಿಂದೆ ಅಂದರೆ ವೇದ ಕಾಲದಲ್ಲಿ ಈ ನಂಬರ ಕಲ್ಪಿಸಲು ಸಾಧ್ಯ ಇತ್ತೇ ?
ವೇದ ಕಾಲದಲ್ಲಿ” ದಶ, ಶತ, ಸಹಸ್ರ, ಆಯತ, ನಿಯತ, ಪ್ರಯತ, ಅರ್ಬುದ, ನಿರ್ಬುದ, ಸಮುದ್ರ, ಮಧ್ಯ, ಅಂತ, ಪರಾರ್ಥ ” ಹೀಗೆ ಲೆಕ್ಕ ಮಾಡುತ್ತಿದ್ದರಂತೆ. 2 ಆಯತ 6 ಸಹಸ್ರ 4 ಶತ 3 ದಶ 2 = 26432 ಈ ತರ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಹಿಳೆಯರು ಸ್ಮಶಾನಕ್ಕೆ ಹೋಗಬಾರದೇಕೆ ಗೊತ್ತಾ?

    ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…

  • ವಿಚಿತ್ರ ಆದರೂ ಸತ್ಯ

    ಮಕ್ಕಳು ಹುಟ್ಟುವಾಗಲೆ ತಲೇಯಲ್ಲಿ ಕೂದಲು ಇರುತ್ತೆ ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.

  • ಉಪಯುಕ್ತ ಮಾಹಿತಿ

    ಅತಿ ಸುಲಭವಾಗಿ ತಯಾರಿಸುವ ಈರುಳ್ಳಿ ದೋಸೆ ರೆಸಪಿ, ನೀವು ಒಮ್ಮೆ ಮಾಡಿ ಸವಿಯಿರಿ.

    ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…

  • ಸುದ್ದಿ

    ಬಾಕ್ಸ್ ಆಫೀಸ್ ಸುಲ್ತಾನ್,ಚಾಲೆಂಜಿಂಗ್ ಸ್ಟಾರ್ ದರ್ಶನ್ ​​ಫ್ಯಾನ್ಸ್​ ಗೆ ಸಿಹಿ ಸುದ್ದಿ​..!

    ಸ್ವಿಟ್ಜರ್ಲೆಂಡ್​ನಲ್ಲಿ ನಟ ದರ್ಶನ್​. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್​ ಸ್ಟಾರ್​. ಎಂ.ಡಿ ಶ್ರೀಧರ್​ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್​ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್​ 26ರಂದು ಬೆಂಗಳೂರಿಗೆ ವಾಪಸ್​ ಆಗಲಿದ್ದಾರೆ ದಚ್ಚು ಆ್ಯಂಡ್​ ಟೀಮ್​. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್​ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…

  • ಉಪಯುಕ್ತ ಮಾಹಿತಿ, ಸುದ್ದಿ, ಹಣ ಕಾಸು

    ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ.!ಪ್ರಧಾನಿ ಕಾರ್ಯಾಲಯದಿಂದ ಬಂದ ಮಾಹಿತಿ ಏನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪ್ರಧಾನಿ ನರೇಂದ್ರ ಮೋದಿಯವರು, 2014ರ ಲೋಕಸಭೆ ಚುನಾವಣೆಯಲ್ಲಿ, ಭಾರತದ ಜನರ ಪ್ರತಿಯೊಬ್ಬರ ಖಾತೆಗಳಿಗೆ, ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು, ಎಲ್ಲಾ ಜನರ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. ಇದರ ಬಗ್ಗೆ ಮಾಹಿತಿ ಕೋರಿ ಮೋಹನ್ ಕುಮಾರ್ ಶರ್ಮಾ ಎಂಬುವರು 2016ರಲ್ಲಿ ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.ಆದರೆ ಇದು ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ)ಯ ವ್ಯಾಖ್ಯಾನದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ, ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಕೇಂದ್ರ ಸರ್ಕಾರ 1,000…

  • ಸುದ್ದಿ

    ಲೈಂಗಿಕ ಕಿರುಕಳ ನೀಡುತಿದ್ದ ಕಾಮುಕ ಮಾವನ ಹಿಡಿಯಲು ಸೊಸೆ ಮಾಡಿದ ಚಾಣಾಕ್ಷ ಪ್ಲ್ಯಾನ್…..!

    ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ.  ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ.  ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…