News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

“ಸೊನ್ನೆ” (ಝೀರೋ) ಕಂಡುಹಿಡಿದದ್ದು ಭಾರತ.ಹಾಗಿದ್ರೆ ಉಳಿದ ನಂಬರಗಳನ್ನು ಕಂಡುಹಿಡಿದಿದ್ದು ಯಾರು ಗೊತ್ತೇ.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

6492

ಆರ್ಯಭಟ್ಟ ಕ್ರಿಶ 499 ರಲ್ಲಿ “ಸೊನ್ನೆ” (0)ಕಂಡುಹಿಡಿದ ? ನಂತರ ಬಂದ ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ?  ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?

ಕ್ರಿಪೂ ಮೂರನೇ ಶತಮಾನದಲ್ಲಿ ಅಂದರೆ 800 ವರ್ಷ ಮೊದಲೇ ಪುಣೆ ಮತ್ತು ಉತ್ತರ ಪ್ರದೇಶದ ಗುಹೆಗಳಲ್ಲಿ ಸೊನ್ನೆ(ಝೀರೋ) ಕಂಡು ಬಂದಿದೆ.

ಇದಕ್ಕೂ ತುಂಬಾ ಮೊದಲು ಅಂದರೆ ಕ್ರಿಪೂ 2000 ರಲ್ಲಿ ಸುಮೇರಿಯನ್ನರು ಮತ್ತು ಬ್ಯಾಬಿಲೋನ್ ನವರೂ ಝೀರೊ ತರ ಉಪಯೋಗಿಸಿದ್ದಾರೆ.

ಆದರೆ ಅದೊಂದು ಅಂಕಿ ಅಂತ ಆಗಿರಲಿಲ್ಲ. ಖಾಲಿ ಜಾಗ ಬಿಡುತ್ತಿದ್ದರು. ಇದರಿಂದ ಗೊಂದಲ ಉಂಟಾಗುತ್ತಿತ್ತು. ಇವರಿಗೆ ಎಡದ ಅಂಕಿ ದೊಡ್ಡದು ಬಲದ ಅಂಕಿ ಚಿಕ್ಕದು ಅಂತ ಪೊಸೀಶನ್ ಸಿಸ್ಟಮ್ ಕೂಡ ಗೊತ್ತಿತ್ತು.

 

 

ಆರ್ಯಭಟ ದೊಡ್ಡ ನಂಬರ ಗಳ ಶಾರ್ಟ್ ಫಾರ್ಮ ಕಂಡು ಹಿಡಿದಿದ್ದ. ಉದಾಹರಣೆ ಗೆ – ಕ್ಯೂಘ್ರ ಅಂದರೆ 4,320,000 ಇದು ಜನಪ್ರಿಯ ಆಗಲಿಲ್ಲ.

ಬ್ರಹ್ಮ ಗುಪ್ತ ನ ನಂತರ ಅರಬ್ ಜನ ನಮ್ಮ ಪುಸ್ತಕ ಗಳನ್ನು ಭಾಷಾಂತರ ಮಾಡಿದರು. ನಮ್ಮ ನಂಬರಗಳನ್ನು ಮತ್ತು ಝೀರೋ ಕಾಪಿ ಮಾಡಿದರು. ನಮಗೆ ಗೌರವ ಕೊಡುವುದಕ್ಕಾಗಿ ಅಲ್ಲಿನ ಪಂಡಿತರು ಇದಕ್ಕೆ – ರಕಮ್ ಅಲ್ ಹಿಂದ್ ಅಂತ ಹೆಸರಿಟ್ಟರು. ಇದನ್ನು ಓದಿದಾಗ ನನಗೆ ಅನ್ನಿಸಿದ್ದು ಹಿಂದ್ ಶಬ್ದ ಆಗಿನಿಂದಲೇ ಇದೆ ಅಂತ.

ಮುಂದೆ ಅರಬ್ ರಿಂದ ಈ ಪದ್ಧತಿ ಎಲ್ಲಾ ಕಡೆಗಳಲ್ಲಿ ಹೋಗಿ ಈಗಿನ ನಂಬರ ಪದ್ದತಿ ಗೆ ಹಿಂದೂ ಅರಬ್ ಪದ್ಧತಿ ಅಂತಲೇ ಕರೆಯುತ್ತಾರೆ.

ನಂಬರ ಲೆಕ್ಕ ಮಾಡುವುದು ಅಂದರೆ ಒಂದು ಎರಡು ಮೂರು ಮಾನವ ಗುಹಾ ವಾಸಿ ಆಗಿದ್ದಾಗಲೇ ಇರುವುದರಿಂದ ಇವನ್ನು ಭಾರತೀಯರೇ ಕಂಡು ಹಿಡಿದರು ಅಂತ ಹೇಳಲಾಗುತ್ತಿಲ್ಲ. ಆದರೂ ಈಗಿನ ನಂಬರ ಪದ್ಧತಿ ಕಂಡು ಹಿಡಿದದ್ದು ಭಾರತವೇ. ಕೇವಲ ಝೀರೋ ಮಾತ್ರ ಅಲ್ಲ. ಒಂದರಿಂದ ಒಂಬತ್ತು ಹೀಗಿತ್ತು ಭಾರತ ಇಲ್ಲವಾದರೆ ಜಗತ್ತಿನ ಆಟವು ಮುಗಿದಿತ್ತು .

ಅನ್ನಲೂ ಬಹುದು. ಇದರ ಮೊದಲು 1000 ಅಂತ ಬರೆಯಲು ಓದಲು ಸುಮಾರು 1000 ಗೆರೆ ಹಾಕುತ್ತಾ ಕೂರುವ ಸ್ಥಿತಿ ಜಗತ್ತಿನ ಕೆಲವು ಕಡೆ ಇತ್ತು. ಹಾಗಂತ ಮಾಯನ್ನರೂ ಕೂಡ ತಮ್ಮದೇ ಆದ ಝೀರೋ ತರದ್ದೇ ಸ್ವಂತವಾಗಿ ಕಂಡುಹಿಡಿದಿದ್ದಾರೆ. ಆದರೆ ಎಡದ ಅಂಕಿ ದೊಡ್ಡದು, ಬಲದ ಅಂಕಿ ಚಿಕ್ಕದು ಅಂತ ಪೊಸಿಶನ್ ಸಿಸ್ಟಮ್ ಗೆ ಹೆಚ್ಚಾಗಿ ಭಾರತವೇ ಮೂಲ. ಅವರೆಲ್ಲರೂ ಕಲ್ಲಿನಲ್ಲಿ ಕೊರೆದು, ನಾವು ತಾಳೆ ಗ್ರಂಥಗಳು ಉಪಯೋಗಿಸಿದ್ದರಿಂದ ಅಧಿಕೃತ ದಾಖಲೆಗಳು ಸಿಗುತ್ತಿಲ್ಲ.

ಎಲ್ಲರಿಗೂ ಮೊದಲು ವೇದ ಕಾಲದಲ್ಲಿ ಒಂದು ಕಲ್ಪ ಅಂದರೆ 4,320,000,000 ವರ್ಷ ಗಳು .

ಸೌರವ್ಯೂಹ ದ ಉದ್ದ 1,871,206,920,000,000 ಯೋಜನಗಳು ಅಂತ ಹೇಳಿದ್ದಾರೆ. ಝೀರೋ ಬಂದಿದ್ದು ಒಂದೂವರೆ ಸಾವಿರ ವರ್ಷದ ಹಿಂದೆ ಅಂದರೆ ವೇದ ಕಾಲದಲ್ಲಿ ಈ ನಂಬರ ಕಲ್ಪಿಸಲು ಸಾಧ್ಯ ಇತ್ತೇ ?
ವೇದ ಕಾಲದಲ್ಲಿ” ದಶ, ಶತ, ಸಹಸ್ರ, ಆಯತ, ನಿಯತ, ಪ್ರಯತ, ಅರ್ಬುದ, ನಿರ್ಬುದ, ಸಮುದ್ರ, ಮಧ್ಯ, ಅಂತ, ಪರಾರ್ಥ ” ಹೀಗೆ ಲೆಕ್ಕ ಮಾಡುತ್ತಿದ್ದರಂತೆ. 2 ಆಯತ 6 ಸಹಸ್ರ 4 ಶತ 3 ದಶ 2 = 26432 ಈ ತರ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸ್ಯಾಂಡಲ್ ವುಡ್ ಗೆ ಬರಲಿದ್ದಾರೆ ‘ಪ್ರೇಮಂ’ ಬೆಡಗಿ ‘ಸಾಯಿಪಲ್ಲವಿ’..!ತಿಳಿಯಲು ಈ ಲೇಖನ ಓದಿ …

    ‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…

  • ಉಪಯುಕ್ತ ಮಾಹಿತಿ

    ಸದ್ಯದಲ್ಲೇ “ಗೋವು ” ಆನ್ಲೈನ್ ಮಾರುಕಟ್ಟೆ ..!ತಿಳಿಯಲು ಈ ಲೇಖನ ಓದಿ ..

    ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್‌ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.

  • ಸಿನಿಮಾ

    ವಿಶ್ವಾದ್ಯಂತ 3 ಸಾವಿರ ಥಿಯೇಟರ್‌ಗಳಲ್ಲಿ ಪೈಲ್ವಾನ್ ಹವಾ-ಚಿತ್ರಮಂದಿರದ ಎದುರು 101 ತೆಂಗಿನಕಾಯಿ ಒಡೆದ ಅಭಿಮಾನಿ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್‍ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…

  • ಕರ್ನಾಟಕದ ಸಾಧಕರು

    ಸಿಂಪಲ್ ಕನ್ನಡಿಗನ ಮೇರು ಸಾಧನೆ.!ಇವರು ವಿಶಿಷ್ಟ ಶೈಲಿಯ ಸಂಗೀತಗಾರನಾಗಿದ್ದೇ ರೋಚಕ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರ ಆ ಎರಡು ಕನಸು ಕೊನೆಗೂ ನನಸಾಗಲೇ ಇಲ್ಲಾ…

    ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ.   ಅಂಬರೀಶ್ ಅವರ ಹಾಗೆ…