ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರ್ಯಭಟ್ಟ ಕ್ರಿಶ 499 ರಲ್ಲಿ “ಸೊನ್ನೆ” (0)ಕಂಡುಹಿಡಿದ ? ನಂತರ ಬಂದ ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?
ಕ್ರಿಪೂ ಮೂರನೇ ಶತಮಾನದಲ್ಲಿ ಅಂದರೆ 800 ವರ್ಷ ಮೊದಲೇ ಪುಣೆ ಮತ್ತು ಉತ್ತರ ಪ್ರದೇಶದ ಗುಹೆಗಳಲ್ಲಿ ಸೊನ್ನೆ(ಝೀರೋ) ಕಂಡು ಬಂದಿದೆ.
ಇದಕ್ಕೂ ತುಂಬಾ ಮೊದಲು ಅಂದರೆ ಕ್ರಿಪೂ 2000 ರಲ್ಲಿ ಸುಮೇರಿಯನ್ನರು ಮತ್ತು ಬ್ಯಾಬಿಲೋನ್ ನವರೂ ಝೀರೊ ತರ ಉಪಯೋಗಿಸಿದ್ದಾರೆ.
ಆದರೆ ಅದೊಂದು ಅಂಕಿ ಅಂತ ಆಗಿರಲಿಲ್ಲ. ಖಾಲಿ ಜಾಗ ಬಿಡುತ್ತಿದ್ದರು. ಇದರಿಂದ ಗೊಂದಲ ಉಂಟಾಗುತ್ತಿತ್ತು. ಇವರಿಗೆ ಎಡದ ಅಂಕಿ ದೊಡ್ಡದು ಬಲದ ಅಂಕಿ ಚಿಕ್ಕದು ಅಂತ ಪೊಸೀಶನ್ ಸಿಸ್ಟಮ್ ಕೂಡ ಗೊತ್ತಿತ್ತು.
ಆರ್ಯಭಟ ದೊಡ್ಡ ನಂಬರ ಗಳ ಶಾರ್ಟ್ ಫಾರ್ಮ ಕಂಡು ಹಿಡಿದಿದ್ದ. ಉದಾಹರಣೆ ಗೆ – ಕ್ಯೂಘ್ರ ಅಂದರೆ 4,320,000 ಇದು ಜನಪ್ರಿಯ ಆಗಲಿಲ್ಲ.
ಬ್ರಹ್ಮ ಗುಪ್ತ ನ ನಂತರ ಅರಬ್ ಜನ ನಮ್ಮ ಪುಸ್ತಕ ಗಳನ್ನು ಭಾಷಾಂತರ ಮಾಡಿದರು. ನಮ್ಮ ನಂಬರಗಳನ್ನು ಮತ್ತು ಝೀರೋ ಕಾಪಿ ಮಾಡಿದರು. ನಮಗೆ ಗೌರವ ಕೊಡುವುದಕ್ಕಾಗಿ ಅಲ್ಲಿನ ಪಂಡಿತರು ಇದಕ್ಕೆ – ರಕಮ್ ಅಲ್ ಹಿಂದ್ ಅಂತ ಹೆಸರಿಟ್ಟರು. ಇದನ್ನು ಓದಿದಾಗ ನನಗೆ ಅನ್ನಿಸಿದ್ದು ಹಿಂದ್ ಶಬ್ದ ಆಗಿನಿಂದಲೇ ಇದೆ ಅಂತ.
ಮುಂದೆ ಅರಬ್ ರಿಂದ ಈ ಪದ್ಧತಿ ಎಲ್ಲಾ ಕಡೆಗಳಲ್ಲಿ ಹೋಗಿ ಈಗಿನ ನಂಬರ ಪದ್ದತಿ ಗೆ ಹಿಂದೂ ಅರಬ್ ಪದ್ಧತಿ ಅಂತಲೇ ಕರೆಯುತ್ತಾರೆ.
ನಂಬರ ಲೆಕ್ಕ ಮಾಡುವುದು ಅಂದರೆ ಒಂದು ಎರಡು ಮೂರು ಮಾನವ ಗುಹಾ ವಾಸಿ ಆಗಿದ್ದಾಗಲೇ ಇರುವುದರಿಂದ ಇವನ್ನು ಭಾರತೀಯರೇ ಕಂಡು ಹಿಡಿದರು ಅಂತ ಹೇಳಲಾಗುತ್ತಿಲ್ಲ. ಆದರೂ ಈಗಿನ ನಂಬರ ಪದ್ಧತಿ ಕಂಡು ಹಿಡಿದದ್ದು ಭಾರತವೇ. ಕೇವಲ ಝೀರೋ ಮಾತ್ರ ಅಲ್ಲ. ಒಂದರಿಂದ ಒಂಬತ್ತು ಹೀಗಿತ್ತು ಭಾರತ ಇಲ್ಲವಾದರೆ ಜಗತ್ತಿನ ಆಟವು ಮುಗಿದಿತ್ತು .
ಅನ್ನಲೂ ಬಹುದು. ಇದರ ಮೊದಲು 1000 ಅಂತ ಬರೆಯಲು ಓದಲು ಸುಮಾರು 1000 ಗೆರೆ ಹಾಕುತ್ತಾ ಕೂರುವ ಸ್ಥಿತಿ ಜಗತ್ತಿನ ಕೆಲವು ಕಡೆ ಇತ್ತು. ಹಾಗಂತ ಮಾಯನ್ನರೂ ಕೂಡ ತಮ್ಮದೇ ಆದ ಝೀರೋ ತರದ್ದೇ ಸ್ವಂತವಾಗಿ ಕಂಡುಹಿಡಿದಿದ್ದಾರೆ. ಆದರೆ ಎಡದ ಅಂಕಿ ದೊಡ್ಡದು, ಬಲದ ಅಂಕಿ ಚಿಕ್ಕದು ಅಂತ ಪೊಸಿಶನ್ ಸಿಸ್ಟಮ್ ಗೆ ಹೆಚ್ಚಾಗಿ ಭಾರತವೇ ಮೂಲ. ಅವರೆಲ್ಲರೂ ಕಲ್ಲಿನಲ್ಲಿ ಕೊರೆದು, ನಾವು ತಾಳೆ ಗ್ರಂಥಗಳು ಉಪಯೋಗಿಸಿದ್ದರಿಂದ ಅಧಿಕೃತ ದಾಖಲೆಗಳು ಸಿಗುತ್ತಿಲ್ಲ.
ಎಲ್ಲರಿಗೂ ಮೊದಲು ವೇದ ಕಾಲದಲ್ಲಿ ಒಂದು ಕಲ್ಪ ಅಂದರೆ 4,320,000,000 ವರ್ಷ ಗಳು .
ಸೌರವ್ಯೂಹ ದ ಉದ್ದ 1,871,206,920,000,000 ಯೋಜನಗಳು ಅಂತ ಹೇಳಿದ್ದಾರೆ. ಝೀರೋ ಬಂದಿದ್ದು ಒಂದೂವರೆ ಸಾವಿರ ವರ್ಷದ ಹಿಂದೆ ಅಂದರೆ ವೇದ ಕಾಲದಲ್ಲಿ ಈ ನಂಬರ ಕಲ್ಪಿಸಲು ಸಾಧ್ಯ ಇತ್ತೇ ?
ವೇದ ಕಾಲದಲ್ಲಿ” ದಶ, ಶತ, ಸಹಸ್ರ, ಆಯತ, ನಿಯತ, ಪ್ರಯತ, ಅರ್ಬುದ, ನಿರ್ಬುದ, ಸಮುದ್ರ, ಮಧ್ಯ, ಅಂತ, ಪರಾರ್ಥ ” ಹೀಗೆ ಲೆಕ್ಕ ಮಾಡುತ್ತಿದ್ದರಂತೆ. 2 ಆಯತ 6 ಸಹಸ್ರ 4 ಶತ 3 ದಶ 2 = 26432 ಈ ತರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್ಮೆಂಟ್ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್ಮೆಂಟ್ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…
ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…
ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್ವಾಟರ್ ಫೋಟೋಶೂಟ್ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…
ಸದ್ಯ ಮನೆಯಲ್ಲಿ ಕೇವಲ ಐದು ಜನ ಸ್ಪರ್ಧಿಗಳು ಉಳಿದುಕೊಂಡಿದ್ದು, ಎಲ್ಲರೂ ಕೂಡ ಗೆಲುವಿನ ಸಮೀಪದಲ್ಲಿದ್ದಾರೆ. ಚಂದನ್ ಶೆಟ್ಟಿ ಮನೆಯಲ್ಲಿರೋ ಸ್ಟ್ರಾಂಗ್ ಕಂಟೆಸ್ಟೆಂಟ್ಗಳ ಪೈಕಿ ಒಬ್ಬರಾಗಿದ್ದಾರೆ.. ಮನೆಯಿಂದ ಹೊರ ಬಂದ ಎಲ್ಲ ಸ್ಪರ್ಧಿಗಳೂ ಸಹ ಚಂದನ್ ಫೈನಲ್ನಲ್ಲಿ ಉಳಿದುಕೊಳ್ಳುವ ಸ್ಪರ್ಧಿ ಅಂತ ಹೇಳಿದ್ದರು.
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…