ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ದೇಶದ ರಾಜಧಾನಿ ದೆಹಲಿಯ ಸುತ್ತ-ಮುತ್ತ ಇರುವ 4 ಬಹುದೊಡ್ಡ ಖಾಸಗಿ ಆಸ್ಪತ್ರೆಗಳ ನಿಜ ಸಂಗತಿಯನ್ನು ನಾವು ನಿಮಗೆ ತಿಳಿಸುತ್ತೇವೆ. ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ (NPPA) ತನ್ನ ಜಾಲ ತಾಣದಲ್ಲಿ ಬಿಡುಗಡೆ ಮಾಡಿದ ವರದಿಯಲ್ಲಿ ಈ ಆಸ್ಪತೆರ್ಗಳು ಶೇ.1737 ರಷ್ಟು ಲಾಭ ಮಾಡುತ್ತಿವೆಯಂತೆ ಅದು ಹೇಗೆ ಸಾಧ್ಯ ಅಂತೀರ ಮುಂದೆ ಓದಿ.
ಈ ಆಸ್ಪತ್ರೆಗಳು ನೀಡುವ ಬಿಲ್ಲು ನಿಗದಿತಕ್ಕಿಂತ ಶೇ.1737 ರಷ್ಟು ಹೆಚ್ಚಾಗಿರುತ್ತದೆ. ಅದರಲ್ಲಿ, ಸ್ಕ್ಯಾನಿಂಗ್, MRI, X-RAY, ವೈದ್ಯರು ಶುಲ್ಕ, ಆಸ್ಪತ್ರೆ ಬೆಡ್, ಔಷದಿ, ರೂಮು, ಸಿರೆಂಜ್ ಮತ್ತು ಸರ್ಜರಿಯ ಶುಲ್ಕ ಒಳಗೊಂಡಿರುತ್ತದೆ. ಆಸ್ಪತ್ರೆಗಳು NPPA ಮಾನ್ಯತೆ ಪಡೆದ ಔಷದಿಯ ಬದಲು ಬೇರೆ ಔಷಧಿಯನ್ನು ರೋಗಿಗಳಿಗೆ ಶಿಫಾರಸ್ಸು ಮಾಡುತ್ತಾರೆ.ಇದನ್ನು ಬಿಟ್ಟು ಮಾನ್ಯತೆ ಇಲ್ಲದ ಔಷಧಿಗಳನ್ನು ತರಲು ವೈದ್ಯರು ಶಿಫಾರಸ್ಸು ಮಾಡುತ್ತಾರೆ ಮತ್ತು ಅವುಗಳನ್ನು ತಮ್ಮ ಆಸ್ಪತ್ರೆಯಲ್ಲಿರುವ ಔಷದಿ ಅಂಗಡಿಯಲ್ಲಿಯೇ ತೆಗೆದುಕೊಂಡು ಬರಲು ಹೇಳುತ್ತಾರೆ, ಇಂತಹ ಔಷದಿಗಳಿದ ಅವರಿಗೆ ಹೆಚ್ಚು ಲಾಭ ಮತ್ತು ಔಷದಿ ಅಂಗಡಿಯಿಂದ ಕಾಮಿಷೆನ್ ಮತ್ತು ನೀಡಿದ ಅರ್ಧಕ್ಕಿಂತ ಹೆಚ್ಚು ಔಷದಿ ಮರಳಿಸಿ ಅದರ ಕಾಸು ಕೂಡ ತಾವೇ ಪಡೆಯುತ್ತಾರೆ.
ಆಸ್ಪತ್ರೆಗಳು ನೀಡುವ ಬಿಲ್ಲಿನಲ್ಲಿ ಶೇ.25 ರಷ್ಟು NPPA ಶಿಫಾರಸ್ಸು ಇಲ್ಲದ ಔಷಧಿಗಳಿಂದ, ಶೇ.16 ರಷ್ಟು ಚೆಕ್ ಅಪ್, ಸ್ಕ್ಯಾನಿಂಗ್ ಮತ್ತು ರಕ್ತ ಪರೀಕ್ಷೆಯಿಂದ, ಶೇ.12 ರಷ್ಟು ಕೊನೆಯ ಬಾಡಿಗೆ ಮತ್ತು ನಿಗಾ ವಹಿಸುವ ವೈದ್ಯ ಮತ್ತು ಸಿಬ್ಬಂದಿಯ ಶುಲ್ಕವೇ ಬಹು ಪಾಲು ಆಗಿರುತ್ತದೆ ಇದರಲ್ಲಿ ಕೇವಲ ಶೇ.1 ರಷ್ಟು ಮಾತ್ರ ಬೇಕಾಗಿರುವ ಔಷದಿ ಮತ್ತು ಶೇ.1 ಶಸ್ತ್ರಚಿಕಿತ್ಸೆಯ ಖರ್ಚು ಇರುತ್ತದೆ.
ಈ ತರಹದ ಬಿಲ್ಲು ತಯಾರಿಸಲು ಮತ್ತು NPPA ಮಾನ್ಯತೆ ಇಲ್ಲದ ಔಷಧಿಗಳನ್ನು ಆಸ್ಪತ್ರೆಗಳಿಗೆ ಯಾವುದೇ ಹಾಕಿಲ್ಲ, ಆದರೂ, ಅವರು ಇಲ್ಲದ ಶುಲ್ಕಗಳನ್ನು ಮತ್ತು ಬೇಕಾಗಿರದ ಔಷಧಿಗಳನ್ನು ತರಿಸಿ ರೋಗಿಯ ಜೊತೆ-ಜೊತೆಗೆ ಅವರ ಕುಟುಂಬ ಮತ್ತು ಬಂಧುಗಳು ಬಳಿಯೂ ಹಣ ಕೀಳುತ್ತಾರೆ. ಇಂತಹ ಆಸ್ಪತ್ರೆಗಳಲ್ಲಿ ಡೆಂಗಿ ನಿಂದ ಬರುವ ರೋಗಿಗಳು ಆಸ್ಪತ್ರೆಯ ಇಂತಹ ಔಷದಿಗಳ ಮತ್ತು ಹಣದ ಪರಿಣಾಮ ಸಾವನ್ನಪ್ಪುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.
ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ. ಸದ್ಯ ಕಲರ್ ಫುಲ್ ಫ್ಲವರ್ ಮೂಲಕ ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ. ಮಧ್ಯಾಹ್ನ 12.30ಕ್ಕೆ ಪರಸ್ಪರ…
ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…
ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.