ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಚಿತ್ರರಂಗದ ಬಹುಭಾಷಾ ನಟಿ ಶ್ರೀದೇವಿ ದುಬೈನಲ್ಲಿ ತೀರಿಕೊಂಡಾಗಿನಿಂದ,ಅವರ ಸಾವಿನ ಬಗ್ಗೆ ಮತ್ತು ಹಿಂದಿನ ಅವರ ಜೀವನದ ಬಗ್ಗೆ ಒಂದಾದ ಒಂದರಂತೆ ಅಭಿಪ್ರಾಯಗಳು ವ್ಯಕ್ತವಾಗುತ್ತಲೇ ಇವೆ.
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ರಾಮ್ ಗೋಪಾಲ್ ವರ್ಮಾರವರು ನಟಿ ಶ್ರೀದೇವಿ ತೃಪ್ತಿ ಇಲ್ಲದ ‘ಅಸಂತೃಪ್ತ’ ಮಹಿಳೆ ಎಂದು ಬರೆದುಕೊಂಡಿದ್ದಾರೆ. ಶ್ರೀದೇವಿ ತಮ್ಮ ಬದುಕಿನಲ್ಲಿ ನಿಜಕ್ಕೂ ಸಂತೋಷವಾಗಿ ಇದ್ದಾರೆ,ಸಂತೋಷವಾಗಿ ಜೀವನ ನಡೆಸಿದ್ದರೆ ಎಂಬುದು ವರ್ಮಾರವರ ಅಭಿಪ್ರಾಯವಾಗಿದೆ.
ಭಾರತೀಯ ಚಿತ್ರರಂಗದ ಎಲ್ಲಾ ಸೂಪರ್ಸ್ಟಾರ್’ಗಳೊಂದಿಗೆ ನಟಿಸಿದ್ದ, ಅತ್ಯುದ್ಭುತವಾದ ಪ್ರತಿಭೆ ಜೊತೆಗೆ ಇಬ್ಬರು ಸುಂದರಿ ಪುತ್ರಿಯರನ್ನೊಳಗೊಂಡ ಕುಟುಂಬವಾಗಿದ್ದ ಶ್ರಿದೇವಿಗೆ ಏನೂ ಕಷ್ಟ ಇರಲಿಕ್ಕೆ ಸಾಧ್ಯ ಇಲ್ಲ ಎಂಬುದು ಅನೇಕರ ಅಭಿಪ್ರಾಯ.ಆದರೆ ಸಿನಿಮಾ ಬಿಟ್ಟು ಅವರ ರಿಯಲ್ ಜೀವನಕ್ಕೆ ಬಂದರೆ ಅವರ ಬದುಕು ಸಂತೃಪ್ತಿಯಿಂದ ಕೂಡಿರಲಿಲ್ಲ ಎನ್ನೋದನ್ನ ಎತ್ತಿ ತೋರಿಸುತ್ತೆ.
ಶ್ರೀದೇವಿ ತನ್ನ ತಂದೆಯನ್ನು ಕಳೆದುಕೊಂಡ ನಂತರ, ಬೋನಿ ಕಪೂರ್ ಜತೆಗಿನ ಅವರ ಮದುವೆ ಅವರ ಬದುಕಿಗೆ ಅಕ್ಷರಶಃ ಪಂಜರದೊಳಗಿರುವ ಹಕ್ಕಿಯಂತಾಗಿತ್ತು.ನಟಿಯರಿಗೆ ಆಗೆಲ್ಲಾ ಸಂಬಾವನೆ ಕಪ್ಪು ಹಣದ ರೂಪದಲ್ಲಿ ಸಂದಾಯವಾಗುತ್ತಿದ್ದು,ಶ್ರೀದೇವಿ ತಾವು ದುಡಿದ ಸಂಪಾದನೆಯ ಹಣವನ್ನೆಲ್ಲಾ, ತಮ್ಮ ಪರಿಚಯಸ್ತರು ಹಾಗೂ ಬಂದು ಬಳಗದವರ ಬಳಿ ಇರಿಸಿದ್ದರು.
ಆದರೆ ಅವರ ತಂದೆ ತೀರಿಕೊಂಡ ನಂತರ ಹಣ ಹಿಂತಿರುಗಿಸದೇ ಅವರೆಲ್ಲಾ ಶ್ರಿದೇವಿಗೆ ಮೋಸ ಮಾಡಿದರು.ಮೊದಲೇ ಸಾಲದ ಸುಳಿಯಲ್ಲಿ ಸಿಲುಕಿದ್ದ ಪತಿ ಬೋನಿ ಕಪೂರ್ ಅವರ ಕಷ್ಟಕ್ಕೆ ಹೆಗಲು ಕೊಡಲಾಗದೆ ಸುಮ್ಮನಿದ್ದರು. ಮತ್ತೊಂದು ಕಡೆ ಮಿದುಳಿನ ಶಸ್ತ್ರಚಿಕಿತ್ಸೆ ಸರಿಯಾಗದೇ ತಾಯಿ ಮಾನಸಿಕ ರೋಗಿಯಾಗಿದ್ದರು.
ಇದು ಸಾಲದೆಂಬಂತೆ ಶ್ರೀದೇವಿ ತಂಗಿ ಪಕ್ಕದ ಮನೆಯವನ ಜೊತೆ ಓಡಿ ಹೋಗಿ ವಿವಾಹವಾಗಿದ್ದರು.ಇದೆಲ್ಲಾ ಸಾಲದೆಂಬಂತೆ ಮಾನಸಿಕ ರೋಗಿಯಾಗಿರುವ ತಾಯಿಯಿಂದ ಸಹಿ ಹಾಕಿಸಿಕೊಂಡು ಆಸ್ತಿಯಲ್ಲಿ ಮೋಸ ಮಾಡಿದ್ದಾಳೆ ಎಂದು ಶ್ರೀದೇವಿ ತಂಗಿ ಶ್ರೀಲತಾ ಆರೋಪಿಸಿದ್ದು, ಇವೆಲ್ಲಾ ಅವರ ಜೀವನದ ಸಂತೋಷವನ್ನೇ ಕಿತ್ತುಕೊಂಡಿತ್ತು.
ಈಡೀ ತನ್ನ ಬದುಕಿನಲ್ಲಿ ಸಂತೋಷವನ್ನೇ ಕಾಣದ ಶ್ರೀದೇವಿ ಸಾವಿನ ನಂತರವಾದರೂ, ಶ್ರೀದೇವಿಯ ಆತ್ಮ ಚಿರಶಾಂತಿಯಿಂದಿರಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ರಾಮ್ ಗೋಪಾಲ್ ವರ್ಮಾ ಹೇಳಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.
ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…