ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಾನಸಿಕವಾಗಿ ಚಿಂತೆ ಕಾಡುವುದು. ಹಳೆಯ ಸಂಬಂಧ, ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ.ವ್ಯವಹಾರಗಳನ್ನು ಮುಂದುವರಿಸಿಕೊಳ್ಳುವುದು ಉತ್ತಮ. ಕೋರ್ಟು ವ್ಯವಹಾರ ಗಳಲ್ಲಿ ಮುನ್ನಡೆ ಸಾಂಸಾರಿಕವಾಗಿ ಸಂಪ್ರಾಪ್ತಿಯಾಗಲಿದೆ. ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ.

ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ. ನಿರುದ್ಯೋಗಿ ಗಳಿಗೆ ಅನಿರೀಕ್ಷಿತ ಫಲ ತರಲಿದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಕೈಗೆತ್ತಿಕೊಂಡ ಕೆಲಸ ಕಾರ್ಯಗಳು ಸುಗಮವಾಗಿ ಆಗುವವು.

ಹೊಸ ಕೆಲಸದ ಯೋಜನೆಗಳನ್ನು ಮಾಡುವುದರಿಂದ, ಅದು ನಿಮಗೆ ಯಶಸ್ಸು ನೀಡುತ್ತದೆ. ನಿಮ್ಮ ಸಹೋದ್ಯೋಗಿಗಳು ಸಾಕಷ್ಟು ಬೆಂಬಲ ನೀಡುತ್ತಿಲ್ಲ ಎಂದು ನಿಮಗನ್ನಿಸಬಹುದಾದರೂ ಇಂದು ತಾಳ್ಮೆ ಕಳೆದುಕೊಳ್ಳಬೇಡಿ. ಹೊಸ ಮನೆಗೆ ಪ್ರವೇಶ ಮಾಡುವ ಸಾಧ್ಯತೆ. ಆರ್ಥಿಕವಾಗಿ ಧನಸಂಗ್ರಹವಾದರೂ ಜಾಗ್ರತೆ ಇರಲಿ.

ಹತ್ತಿರದವರಿಂದಲೇ ಹೊಸ ಸಮಸ್ಯೆಯು ಎದುರಾಗುವ ಸಾಧ್ಯತೆ. ಐಷಾರಾಮಿ ಚಟುವಟಿಕೆಗಳಿಗೆ ವೆಚ್ಚ. ಹೊಸ ಮನೆಗೆ ಪ್ರವೇಶ ಮಾಡುವ ಸಾಧ್ಯತೆ. ಖರ್ಚು ವೆಚ್ಚಗಳು ಮಿತಿಮೀರದಂತೆ ಗಮನಹರಿಸಿರಿ.

ಪ್ರಯಾಣದಲ್ಲಿ ಎಚ್ಚರಿಕೆ ಇರಲಿ. ಹೆಚ್ಚು ಆದಾಯದ ಮೂಲವನ್ನು ಪಡೆಯುತ್ತೀರಿ. ಎಂದಿನಂತೆ ಕೆಲಸಗಳನ್ನು ಸಲೀಸಾಗಿ ಮುಂದುವರಿಸಿಕೊಂಡು ಹೋಗುವಿರಿ. ದಾಯಾದಿಗಳ ಬಗ್ಗೆ ಜಾಗ್ರತೆ.ನಿಮಗೆ ಬರುವ ಒಂದು ತಪ್ಪು ಮಾಹಿತಿ,ನಿಮ್ಮ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ.

ಸಿಟ್ಟಾಗಬೇಡಿ,ಇದೆ ನಿಮ್ಮ ನಾಶಕ್ಕೆ ಕಾರನವಾಗಿತ್ತದೆ.ಆರೋಗ್ಯದ ಸಲುವಾಗಿ ಅತಿಯಾದ ಔಷಧ ಸೇವನೆ ಮಾಡುವುದು ಉತ್ತಮವಲ್ಲ. ಖರ್ಚು ಇದ್ದರೂ ಧನಾಗಮನ ಇದೆ.ಧಾನ್ಯ ವ್ಯವಹಾರದಲ್ಲಿ ಹಿನ್ನಡೆ.

ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ. ಅತಿಯಾದ ಮಾನಸಿಕ ಸಮಸ್ಯೆಯನ್ನು ದೂರವಿಡಿ. ದೊಡ್ಡ ವ್ಯವಹಾರವೊಂದರ ಬಗ್ಗೆ ಯೋಜನೆ ರೂಪಿಸುವ ಸಾಧ್ಯತೆ. ಆರೋಗ್ಯದ ಬಗ್ಗೆ ಬಗ್ಗೆ ಗಮನ ಇರಲಿ.

ಹಮ್ಮಿಕೊಂಡ ಕೆಲಸ ಕಾರ್ಯಗಳಲ್ಲಿ ವೈಫಲ್ಯ ಉಂಟಾಗುವ ಸಾಧ್ಯತೆ ವ್ಯವಹಾರಗಳ ಬಗ್ಗೆ ಹೆಚ್ಚಿನ ಜಾಗರೂಕತೆ ಅವಶ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಫಲ ಸಿಗಲಾರದು. ಮಾನಸಿಕ ನೆಮ್ಮದಿ. ಅನ್ಯವ್ಯಕ್ತಿಗಳ ಮಾತಿನಿಂದ ನಿಷ್ಠುರ.

ಇತರರು ಹೇಳುವ ಮಾತಿನಿಂದ ಕ್ರೋಧ. ನಿಮಗೆ ಪ್ರೇಮ ನಿವೇದನೆ ಮಾಡುವ ಸಾಧ್ಯತೆಗಳಿವೆ. ಹಂತ ಹಂತವಾಗಿ ಅಭಿವೃದ್ಧಿ ನೆಮ್ಮದಿಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಕುಡಿಯುವ ಮತ್ತು ತಿನ್ನುವಾಗ ಎಚ್ಚರದಿಂದಿರಿ.ಭೂ ವಾಹನಾದಿಗಳಲ್ಲಿ ಸುಖ.

ಅತಿ ವಿನಯದಿಂದ ನಿಮ್ಮ ಮುಂದೆ ಬರುವ ಜನರಿಂದ ಮೋಸಕ್ಕೆ ಒಳಗಾಗುವ ಸಾಧ್ಯತೆ. ವಾಹನಗಳ ವ್ಯವಹಾರದಿಂದ ಅಧಿಕ ಲಾಭ ಧನಾತ್ಮಕ ಚಿಂತನೆ ನಿಮಗೆ ತುಂಬಾ ಸಹಾಯ ಮಾಡುತ್ತದೆ. ನ್ಯಾಯಾಲಯದ ವಿಚಾರಗಳಿಗಾಗಿ ನಡೆಸುವ ಅಲೆದಾಟ ಕಡಿಮೆಯಾಗುವುದು. ದಾಂಪತ್ಯದಲ್ಲಿ ಸುಖ ಸಂತೋಷ

ಜೀವನದ ಏಳಿಗೆಗಾಗಿ ಸಂಕಲ್ಪ. ಹೊಸ ಉದ್ಯೋಗ ಪಡೆಯುವುದಕ್ಕಿಂತ ಮೊದಲು, ಈಗಿರುವ ಕೆಲಸಕ್ಕೆ ರಾಜೀನಾಮೆ ನೀಡಬೇಡಿ. ಉತ್ತಮ ಭಾಗ್ಯ ನಿಮಗಿದೆ. ಬಂದ ಅವಕಾಶಗಳನ್ನು ಚೆನ್ನಾಗಿ ಉಪಯೋಗಿಸಿಕೊಳ್ಳಿ. ಭೂ ಸಂಬಂಧಿ ವ್ಯವಹಾರಗಳಲ್ಲಿ ತೊಡಗಿರುವವರ ವ್ಯವಹಾರದಲ್ಲಿ ಚುರುಕುತನ

ಮನೆಯಲ್ಲಿ ಮಂಗಳ ಕಾರ್ಯಗಳ ಪ್ರಸ್ತಾಪ. ಬಂಧು, ಮಿತ್ರರಿಂದ ಸಹಕಾರ. ದುಬಾರಿ ಸಾಹಸಕ್ಕೆ ಕೈಹಾಕುವ ಮೊದಲು ನಿಮ್ಮ ವಿವೇಚನೆ ಬಳಸಿ. ಹೊಸ ಕಾರ್ಯಗಳಿಗೆ ಉತ್ತಮ ಸಮಯವಲ್ಲ. ಹಣಕಾಸು ಲಾಭಗಳು ವಿವಿಧ ಮೂಲಗಳಿಂದ ಬರುತ್ತದೆ.ಆರ್ಥಿಕ ಅಡಚಣೆಗಳು ಬಂದರೂ ಹೆಚ್ಚಿನ ಸಮಸ್ಯ ಇಲ್ಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್ ಪಡೆದು ನಾಮಿನೇಶನ್ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಿದ ಬಳಿಕ ಶೈನ್ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..
ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…
‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…
ಇಂದಿನ ಚುನಾವಣೆ ಫಲಿತಾಂಶ ಇಂದು ದೇಶದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ರಾಜಕೀಯ ಪೈಪೋಟಿ ನಡೆಯುತ್ತಿದೆ. ರಾಜ್ಯವಾರು ತಾಜಾ ಟ್ರೆಂಡ್ಗಳು 🟠 ಪಶ್ಚಿಮ ಬಂಗಾಳ (West Bengal) ಆರಂಭಿಕ ಟ್ರೆಂಡ್ಗಳಲ್ಲಿ BJP ಮುನ್ನಡೆ ಸಾಧಿಸಿದೆ ಕೆಲ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಹತ್ತಿರದ ಪೈಪೋಟಿ ಪ್ರಮುಖ ನಾಯಕಿ ಮಮತಾ ಬ್ಯಾನರ್ಜಿ ಕೆಲವು…
ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಅದ್ಧೂರಿ ಬೈಕ್ ರ್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…