ಸ್ಪೂರ್ತಿ

ತಿನ್ನದೇ ಉಳಿದ ಊಟವನ್ನು ನೀವ್ ಏನ್ ಮಾಡ್ತೀರೋ ಗೊತ್ತಿಲ್ಲಾ.?ಆದ್ರೆ ಮಿಕ್ಕಿದ ಊಟವನ್ನು ಈ ಬಾಲಕಿಯರು ಏನ್ ಮಾಡ್ತಾರೆ ಗೊತ್ತಾ.! ಈ ಲೇಖನ ಎಲ್ಲರಿಗೂ ಸ್ಪೂರ್ತಿ ಶೇರ್ ಮಾಡಿ…

295

ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ.

 

 ಹಸಿದವರಿಗೆ ಆಹಾರ ಪೂರೈಸುತ್ತಿರುವ ಇವರ ಸ್ಪೂರ್ತಿದಾಯಕ ಮಾತುಗಳು:-

ದೇಶದ 20 ಕೋಟಿ ಹಸಿವುಳ್ಳ ನಾಗರಿಕರಿಗೆ ಆಹಾರವನ್ನು ಒದಗಿಸುವ ಭಾರತದಲ್ಲಿ ಸಾಕಷ್ಟು ಆಹಾರವಿದೆ. ಆದರೆ ತಿಳಿವಳಿಕೆ ಅಥವಾ ತಿಳಿಯದೆ, ಎಲ್ಲರೂ ಈ ಆಹಾರವನ್ನು ವ್ಯರ್ಥ ಮಾಡುತ್ತಾರೆ. ಇದು ಭಾರತದಲ್ಲಿನ ಒಂದು ನಗರದಿಂದ ಸ್ಪೂರ್ತಿದಾಯಕ ಕಥೆಯ ಒಂದು ಉದಾಹರಣೆಯಾಗಿದೆ. ಸಮಾಜದ ಎಲ್ಲ ಭಾಗಗಳಿಂದ ಬಂದ ಜನರು, ಪ್ರತಿ ನಾಗರಿಕ ಮತ್ತು ಸಂಘಟನೆಯು ಆಹಾರದ ಹಾನಿ ಮತ್ತು ಹಸಿವನ್ನು ಪರಿಹರಿಸುವ ಕಡೆಗೆ ತಮ್ಮ ಬೆಂಬಲವನ್ನು ನೀಡುತ್ತಿದ್ದಾರೆ.

 

ಶೀತಲ್ ಶರ್ಮ ಹಾಗು ಇವರ ಸ್ನೇಹಿತರು ಅಹಮದಾಬಾದ್ ಮೂಲದವರು ಇವರು ಇವರು ಕಾಲೇಜಿನಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ರಾತ್ರಿ ಹೊತ್ತು ಆದರೆ ಸಾಕು ಇವರು 600 ಕ್ಕೂ ಹೆಚ್ಚು ಮಂದಿಯನ್ನು ಊಟ ಕೊಡುತ್ತಾರೆ. ಅದೆಷ್ಟೋ ಜನ ಹೊಟ್ಟೆಗೆ ಹಿಟ್ಟಿಲ್ಲದೆ ಭಿಕ್ಷೆ ಬೇಡುತ್ತಾರೆ. ಹಾಗು ಹಸಿವನ್ನು ತಾಳಲಾರದೆ ಪಡುವಂತ ಕಷ್ಟಗಳನ್ನ ನೀವು ನೋಡಿರುತ್ತೀರಾ ಇಲ್ಲ ಕೇಳಿರುತ್ತೀರ. ಅಹಮದಾಬಾದ್ ನ ಕೆಲವು ಏರಿಯಾಗಳಲ್ಲಿ ಇವರು ಹಸಿವಿನಿಂದ ಇರುವಂತರಿಗೆ ಊಟ ಕೊಡುತ್ತಾರೆ.

ಹೋಟೆಲ್ಗಳಲ್ಲಿ ರೆಸ್ಟೋರೆಂಟ್ಗಳಲ್ಲಿ. ಕಲ್ಯಾಣಮಂಟಪಗಳಲ್ಲಿ ಹಾಗು ಸಮಾರಂಭಗಳಲ್ಲಿ ಮಿಕ್ಕಿದ ಊಟವನ್ನು ಇವರು ಸಂಪರ್ಕಿಸಿ ಅಲ್ಲಿಂದ ತಂದಂತ ಊಟವನ್ನು ಸ್ನೇಹಿತರೆಲ್ಲರು ಒಟ್ಟಿಗೆಸೇರಿ ಪ್ಯಾಕಿಂಗ್ ಮಾಡಿ. ರಸ್ತೆ ಬದಿಗಳಲ್ಲಿ ಹಸಿವಿನಿಂದ ಇರುವಂತ ಜನರಿಗೆ ತಲುಪಿಸುವ ಕೆಲಸವನ್ನು ಮಾಡುತ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಆ ದಿನ ಈ ಯಾಗ ಪೂರ್ಣವಾಗಿ ನಡೆದಿದ್ದರೆ,ಈ ದಿನ ನಾವು ನೋಡಲಿಕ್ಕೆ ಹಾವಿನ ಸಂತತಿಯೇ ಇರುತ್ತಿರಲಿಲ್ಲ!ಯಾಕೆ ಗೊತ್ತಾ..?ಈ ಲೇಖನಿ ಓದಿ…

    ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು

  • ಜ್ಯೋತಿಷ್ಯ

    ನಿಮ್ಮ ಉಗುರಿನ ಮೇಲೆ ಅರ್ಧ ಚಂದ್ರಾಕೃತಿ ಇದೆಯೇ?ಇದು ನಿಮ್ಮ ಜೀವನದಲ್ಲಿ ಏನನ್ನು ಸೂಚಿಸುತ್ತೆ ಗೊತ್ತಾ?

    ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….

  • ಸಿನಿಮಾ

    ಶಾಕಿಂಗ್ ನ್ಯೂಸ್!ಚಾಲೆಂಜಿಂಗ್ ಸ್ಟಾರ್ ಮನೆ ಮೇಲೆ ಕಲ್ಲು ತೂರಾಟ!ಮಾಡಿದ್ದು ಯಾರು?

    ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…

  • ಮನರಂಜನೆ

    ಭೂಮಿಯನ್ನ ಎತ್ಕೊಂಡು ಹೋಗಿ ಗೇಟ್ ಬಳಿ ಬಿಟ್ಟ ವಾಸುಕಿ, ಶೈನ್

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್‍ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್‍ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…

  • ಸುದ್ದಿ

    ಅಂಬರೀಶ್ ಸಮಾಧಿಗೆ ನಮಸ್ಕರಿಸಿ ಮಂಡ್ಯದತ್ತ ತೆರಳಿದ ಸುಮಲತಾ….!

    ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…

  • ಸುದ್ದಿ, ಸ್ಪೂರ್ತಿ

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ದರ್ಶನ್.

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್‍ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….