ಸ್ಪೂರ್ತಿ

ತಿನ್ನದೇ ಉಳಿದ ಊಟವನ್ನು ನೀವ್ ಏನ್ ಮಾಡ್ತೀರೋ ಗೊತ್ತಿಲ್ಲಾ.?ಆದ್ರೆ ಮಿಕ್ಕಿದ ಊಟವನ್ನು ಈ ಬಾಲಕಿಯರು ಏನ್ ಮಾಡ್ತಾರೆ ಗೊತ್ತಾ.! ಈ ಲೇಖನ ಎಲ್ಲರಿಗೂ ಸ್ಪೂರ್ತಿ ಶೇರ್ ಮಾಡಿ…

293

ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ.

 

 ಹಸಿದವರಿಗೆ ಆಹಾರ ಪೂರೈಸುತ್ತಿರುವ ಇವರ ಸ್ಪೂರ್ತಿದಾಯಕ ಮಾತುಗಳು:-

ದೇಶದ 20 ಕೋಟಿ ಹಸಿವುಳ್ಳ ನಾಗರಿಕರಿಗೆ ಆಹಾರವನ್ನು ಒದಗಿಸುವ ಭಾರತದಲ್ಲಿ ಸಾಕಷ್ಟು ಆಹಾರವಿದೆ. ಆದರೆ ತಿಳಿವಳಿಕೆ ಅಥವಾ ತಿಳಿಯದೆ, ಎಲ್ಲರೂ ಈ ಆಹಾರವನ್ನು ವ್ಯರ್ಥ ಮಾಡುತ್ತಾರೆ. ಇದು ಭಾರತದಲ್ಲಿನ ಒಂದು ನಗರದಿಂದ ಸ್ಪೂರ್ತಿದಾಯಕ ಕಥೆಯ ಒಂದು ಉದಾಹರಣೆಯಾಗಿದೆ. ಸಮಾಜದ ಎಲ್ಲ ಭಾಗಗಳಿಂದ ಬಂದ ಜನರು, ಪ್ರತಿ ನಾಗರಿಕ ಮತ್ತು ಸಂಘಟನೆಯು ಆಹಾರದ ಹಾನಿ ಮತ್ತು ಹಸಿವನ್ನು ಪರಿಹರಿಸುವ ಕಡೆಗೆ ತಮ್ಮ ಬೆಂಬಲವನ್ನು ನೀಡುತ್ತಿದ್ದಾರೆ.

 

ಶೀತಲ್ ಶರ್ಮ ಹಾಗು ಇವರ ಸ್ನೇಹಿತರು ಅಹಮದಾಬಾದ್ ಮೂಲದವರು ಇವರು ಇವರು ಕಾಲೇಜಿನಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ರಾತ್ರಿ ಹೊತ್ತು ಆದರೆ ಸಾಕು ಇವರು 600 ಕ್ಕೂ ಹೆಚ್ಚು ಮಂದಿಯನ್ನು ಊಟ ಕೊಡುತ್ತಾರೆ. ಅದೆಷ್ಟೋ ಜನ ಹೊಟ್ಟೆಗೆ ಹಿಟ್ಟಿಲ್ಲದೆ ಭಿಕ್ಷೆ ಬೇಡುತ್ತಾರೆ. ಹಾಗು ಹಸಿವನ್ನು ತಾಳಲಾರದೆ ಪಡುವಂತ ಕಷ್ಟಗಳನ್ನ ನೀವು ನೋಡಿರುತ್ತೀರಾ ಇಲ್ಲ ಕೇಳಿರುತ್ತೀರ. ಅಹಮದಾಬಾದ್ ನ ಕೆಲವು ಏರಿಯಾಗಳಲ್ಲಿ ಇವರು ಹಸಿವಿನಿಂದ ಇರುವಂತರಿಗೆ ಊಟ ಕೊಡುತ್ತಾರೆ.

ಹೋಟೆಲ್ಗಳಲ್ಲಿ ರೆಸ್ಟೋರೆಂಟ್ಗಳಲ್ಲಿ. ಕಲ್ಯಾಣಮಂಟಪಗಳಲ್ಲಿ ಹಾಗು ಸಮಾರಂಭಗಳಲ್ಲಿ ಮಿಕ್ಕಿದ ಊಟವನ್ನು ಇವರು ಸಂಪರ್ಕಿಸಿ ಅಲ್ಲಿಂದ ತಂದಂತ ಊಟವನ್ನು ಸ್ನೇಹಿತರೆಲ್ಲರು ಒಟ್ಟಿಗೆಸೇರಿ ಪ್ಯಾಕಿಂಗ್ ಮಾಡಿ. ರಸ್ತೆ ಬದಿಗಳಲ್ಲಿ ಹಸಿವಿನಿಂದ ಇರುವಂತ ಜನರಿಗೆ ತಲುಪಿಸುವ ಕೆಲಸವನ್ನು ಮಾಡುತ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಗಲು ನಿದ್ದೆ ಮಾಡುವುದರಿಂದಾಗುವ ಪ್ರಜಾಜನಗಳೇನು ಗೊತ್ತ..?

    ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…

  • ಆರೋಗ್ಯ

    ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು

    ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ  ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…

  • ವಿಚಿತ್ರ ಆದರೂ ಸತ್ಯ

    ಈ ಗಿಡ ನೆಟ್ಟರೆ ಶ್ರೀಮಂತರಾಗ್ತಾರಂತೆ !!! ಆ ಗಿಡ ಯಾವುದು ಅಂತ ಗೊತ್ತಾಗಬೇಕೆಂದ್ರೆ ಈ ಲೇಖನಿ ಓದಿ……….

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು

  • ಸುದ್ದಿ

    ಒಂದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ 7 ಟೀಚರ್ ಗಳು ಏಕಕಾಲದಲ್ಲಿ ಗರ್ಭಿಣಿಯರು.!

    ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…

  • ಆರೋಗ್ಯ

    ಕರಬೂಜ ಹಣ್ಣು ತಿನ್ನೋದ್ರಿಂದ ,ಆಗುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.

  • ಸುದ್ದಿ

    ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ,.!ಇಲ್ಲಿ ನೋಡಿ ಗೊತ್ತಾಗುತ್ತೆ

    ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ. ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು…