ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದು. ವೆಚ್ಚಗಳ ಮೇಲೆ ನಿಯಂತ್ರಣ ಇರಲಿ. ಗೃಹ ನಿರ್ಮಾಣ ಕಾರ್ಯಗಳಿಗೆ ಶುಭ. ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು. ಸಂಗಾತಿಯ ಜೊತೆಗೆ ವಾದ.ಕಾರ್ಯಗಳಲ್ಲಿ ಶುಭ. ದೂರದಿಂದ ಶುಭ ವಾರ್ತೆ. ಆರ್ಥಿಕವಾಗಿ ಖರ್ಚುವೆಚ್ಚ.

ಮಕ್ಕಳಿಗೆ ಆರೋಗ್ಯ ಸಮಸ್ಯ. ಬೆಲೆಬಾಳುವ ವಸ್ತು ಖರೀದಿ ಮಾಡುವ ಯೋಗ. ಆರೋಗ್ಯದಲ್ಲಿ ಸುಧಾರಣೆ. ಬಂಧುಗಳ ಆಗಮನ. ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಬಡ್ತಿ ಸಿಗುವ ಸಾಧ್ಯತೆ.

ಹಣಕಾಸಿನ ಪರಿಸ್ಥಿತಿ ಉತ್ತಮ. ವ್ಯಾಪಾರ ವ್ಯವಹಾರಗಳ ಬಗ್ಗೆ ಜಾಗ್ರತೆ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಮಕ್ಕಳಿಂದ ಖರ್ಚುವೆಚ್ಚ. ಆಪ್ತರ ಜತೆ ವಾಗ್ವಾದ ಬೇಡ.

ವ್ಯವಹಾರದಲ್ಲಿ ನಿಮ್ಮ ಪಾಲಿನ ಲಾಭ ಕಡಿಮೆಯಾಗಬಹುದು. ಕಾನೂನಿನ ಭಯಭೀತಿ. ಸಂಗಾತಿಯಿಂದ ನಿಮಗೆ ಸಾಕಷ್ಟು ಸಹಕಾರ. ವ್ಯಾಪಾರವನ್ನು ವೃದ್ಧಿಸುವ ಅವಕಾಶ. ಸರಕಾರಿ ಅಧಿಕಾರಿಗಳಿಗೆ ಬದಲಾವಣೆ. ಆದಾಯದ ಮೂಲಹೆಚ್ಚು.

ಸಂಗಾತಿಯ ಸಲಹೆಯಿಂದ, ನಿಮ್ಮ ವ್ಯವಹಾರದಲ್ಲಿ ಲಾಭ. ದಾಂಪತ್ಯ ಹೊಂದಾಣಿಕೆಯಿಂದ ನೆಮ್ಮದಿ.ಅಪರಿಚಿತ ವ್ಯಕ್ತಿಗಳೊಡನೆ ವ್ಯವಹಾರ ಬೇಡ. ಪ್ರಯಾಣದ ಗಡಿಬಿಡಿ ಮತ್ತು ಒತ್ತಡ ಇರಲಿದೆ. ಹೊಸ ಕಾರ್ಯಗಳ ಆಗಮನ. ಆರ್ಥಿಕವಾಗಿ ಲಾಭ.ಸಂಚಾರವಿದ್ದರೆ ಜಾಗ್ರತೆ ಇರಲಿ.

ಹಣಕಾಸಿನ ವ್ಯವಹಾರದಲ್ಲಿ ಲಾಭ.ನಿಮ್ಮ ಕೆಲಸದಲ್ಲಿ ಸಮಸ್ಯ. ಧನಾಗಮನದಿಂದ ಶುಭ. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರ ಇರಲಿ.ಆರೋಗ್ಯ ಉತ್ತಮವಾಗಿದೆ.ಹೆಂಗಸರಿಗೆ ವಸ್ತ್ರಾದಿಗಳ ಲಾಭ. ಶತ್ರುಗಳಿಂದ ಆದಷ್ಟೂ ದುರವಿಡಿ. ಹೊಸ ಕೆಲಸದ ಯೋಜನೆಗಳನ್ನು ಮಾಡುತ್ತೀರಿ.

ಆದಾಯ ಮತ್ತು ಖರ್ಚು ಎರಡೂ ಸಮ. ಹಣಕಾಸಿನ ಸಮಸ್ಯಗೆ ಪರಿಹಾರ ಸಿಗಲಿದೆ. ಹಣಕಾಸಿನಲ್ಲಿ ಸುಧಾರಣೆ.ಕಷ್ಟಪಟ್ಟು ಮಾಡಿದ ಕೆಲಸ ಗಳಿಂದ ಯಶಸ್ಸು. ಆರೋಗ್ಯದಲ್ಲಿ ಏರುಪೇರು.

ಹೊಸ ಆದಾಯದ ಮೂಲಗಳಿಂದ ಲಾಭ. ಬಂಧುಗಳಿಂದ ಸಹಕಾರ.ದಾಯಾದಿಗಳ ಸಂಬಂಧಗಳು ಗಟ್ಟಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ. ಹಣಕಾಸಿನ ತೊಂದರೆ ಇಲ್ಲ. ಆರೋಗ್ಯದ ಬಗ್ಗೆ ಗಮನ ಇರಲಿ. ಆರ್ಥಿಕ ಪರಿಸ್ಥಿತಿಯಲ್ಲಿ ಏರುಪೇರು.

ವ್ಯಾಪಾರಿಗಳಿಗೆ ಅವರ ವ್ಯಾಪಾರ ವಿಸ್ತರಿಸುವ ಯೋಗ. ಈ ವಾರ ಆರ್ಥಿಕ ಶಿಸ್ತು ಅಳವಡಿಸಿಕೊಳ್ಳುವ ಅಗತ್ಯವಿದೆ. ದಿನಸಿ ವ್ಯಾಪಾರಿಗಳಿಗೆ ಲಾಭ. ಧನ ಲಾಭದೊಂದಿಗೆ ಸೌಭಾಗ್ಯವಂತರಾಗು ವಿರಿ. ವೃತ್ತಿರಂಗದಲ್ಲಿ ನಿಪುಣತೆಯಿಂದ ಕಾರ್ಯ ಸಾಧಿಸುವಿರಿ. ಹಣಕಾಸಿನ ಮಿತಿಗಳು ನಿಮಗೆ ಸ್ವಲ್ಪ ಖಿನ್ನತೆ ತರುತ್ತವೆ.

ವಾಹನ ಚಾಲನೆ ಮಾಡುವಾಗ ಜಾಗ್ರತೆ ಇರಲಿ.ಬಂದುಗಳ ಆಗಮನ.ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ.ಬೆಂಕಿ-ವಿದ್ಯುತ್ಗಳ ಬಗ್ಗೆ ವಿಶೇಷ ಜಾಗ್ರತೆ.ಕೆಲವೊಂದು ವಿಷಯಗಳಹ ರಹಸ್ಯವಾಗಿ ಇರಲಿ.

ಮಾನಸಿಕ ವೇದನೆ ಅನಾರೋಗ್ಯದ ಕಾರಣವಾಗಿರಬಹುದು. ಉದ್ಯೋಗಿಗಳಿಗೆ ಉದ್ಯೋಗ ಭಾಗ್ಯ. ದುಬಾರಿ ವೆಚ್ಚ ಬೇಡ.ಆರೋಗ್ಯದಲ್ಲಿ ಹಂತ ಹಂತವಾಗಿ ಸುಧಾರಣೆ.

ಮಕ್ಕಳ ಬಗ್ಗೆ ಚಿಂತೆ ಹೆಚ್ಚಾಗುತ್ತದೆ.ಸಾಂಸಾರಿಕವಾಗಿ ಆದಷ್ಟು ತಾಳ್ಮೆ-ಸಮಾಧಾನ ಇರಲಿಿ.ಹೊಸ ಒಪ್ಪಂದಗಳಿಂದ ಲಾಭ.
ಹಣದ ವಿಷಯಕ್ಕೆ ಬಂದ್ರೆ ಯೋಚಿಸಿ ಹೆಜ್ಜೆ ಇಡಿ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.
‘ತಿಥಿ’ ಸ್ಟಾರ್ ಗಡ್ಡಪ್ಪ ಹಾಗೂ ಸೆಂಚುರಿಗೌಡ ಸದ್ಯ ಸ್ಯಾಂಡಲ್ ವುಡ್ ನ ‘ಟಾಕ್ ಆಫ್ ದಿ ಟೌನ್’ ಆಗಿದ್ದಾರೆ. ಬಿಗ್ ಸ್ಟಾರ್ ಗಳಂತೆ ಬ್ಯುಸಿಯಾಗಿರುವ ಇವರಿಬ್ಬರು ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…
ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…