ಜ್ಯೋತಿಷ್ಯ

ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

234

ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ.

ವೃಷಭ:-

ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ.

ಮಿಥುನ:

ಹಣದ ಪರಿಸ್ಥಿತಿ ಉತ್ತಮ. ಸರಕಾರಿ ಕೆಲಸಗಳು ಸುಗುಮವಾಗಿ ನೆರವೇರಲಿವೆ.ಆರೋಗ್ಯದ  ಬಗ್ಗೆ ಜಾಗ್ರತೆ ಇರಲಿ.ಮನೆಗೆ ಆಗಾಗ ಬಂದುಗಳ ಆಗಮನ.ಹಣ ಖರ್ಚು ಮಾಡುವಾಗ ಜಾಗ್ರತೆ ಇರಲಿ.ಇಂದು ಆದಷ್ಟೂ ತಾಳ್ಮೆ ಮತ್ತು ಶಾಂತಿಯಿಂದ ಇರಿ, ಎಲ್ಲ ಸಮಸ್ಯೆಗಳೂ ನಾಶವಾಗುತ್ತವೆ.

ಕಟಕ :-

ವ್ಯಾಪಾರ ವ್ಯವಹಾರಗಳಿಂದ ಉತ್ತಮ ಆದಾಯ. ಆದಾಯದ ಹೊಸ ಮೂಲಗಳ ಆಗಮನ.ಸಂಗಾತಿಯಿಂದ ನಿಮಗೆ ಸಾಕಷ್ಟು ಸಹಕಾರ. ದೇಹಾರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಮಕ್ಕಳ ಬಗ್ಗೆ ಗಮನ ಇರಲಿ.

 ಸಿಂಹ:

ಮಕ್ಕಳಿಂದ ಸಂತಸ. ಆರೋಗ್ಯದ ಬಗ್ಗೆ ಗಮನ ಅಗತ್ಯ. ಸಂಚಾರದಲ್ಲಿ ದೇಹಾಯಾಸ. ಸಂಗಾತಿಯ ಸಲಹೆಯನ್ನು ಸ್ವೀಕರಿಸಿ. ವಿದ್ಯಾರ್ಥಿಗಳಿಗೆ ಪ್ರಯತ್ನಬಲ ಅತೀ ಅಗತ್ಯ. ಆಸ್ತಿ ಸಂಪಾದನೆಯಲ್ಲಿ ಪ್ರಗತಿ. ಹಿಂಬಾಲಕರಿಂದಲೇ ಮೋಸ ಹೋಗುವ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ತೊಂದರೆಯೇನೂ ಇಲ್ಲ.

ಕನ್ಯಾ :-

ದೂರದ ಸಂಚಾರದಿಂದ ಸಂಕಷ್ಟ.ಕೋರ್ಟ್ ಕೇಸ್’ಗಳು ನಿಮ್ಮ ಪರವಾಗುವ ಸಾಧ್ಯತೆ. ದೂರ ಸಂಚಾರದಲ್ಲಿ ಸಂತಸ. ಹಳೇ ಮಿತ್ರರ ಸಮಾಗಮನದಿಂದ ಕಾರ್ಯಸಾಧನೆ. ಮಕ್ಕಳ ಅಭ್ಯಾಸದಲ್ಲಿ ಅಭಿವೃದ್ಧಿ.ಬಹುದಿನದ ನಿಮ್ಮ ಕಾರ್ಯ ಕೈಗೂಡುವುದು.

ತುಲಾ:

ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ಕುಟುಂಬದಲ್ಲಿ ಹೊಸಬರ ಆಗಮನ. ಆಸ್ತಿಗೆ ಸಂಬಂಧಿಸಿದ ಕೆಲವು ಸಮಸ್ಯೆಗಳು ಎದುರಾಗಬಹುದು.ಆರೋಗ್ಯದಲ್ಲಿ ವ್ಯತ್ಯಯ. ಮಕ್ಕಳಿಗೆ ಅನಿರೀಕ್ಷಿತವಾಗಿ ಹೊಸ ಉದ್ಯೋಗ.

ವೃಶ್ಚಿಕ :-

ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಸಂಗಾತಿಯೊಂದಿಗೆ ವಿನಾಕಾರಣ ವಿವಾದ. ಬದುಕಿನಲ್ಲಿ ಆಗಾಗ ಅಸ್ತವ್ಯಸ್ತ . ಮೌನದಿಂದ ಕಾರ್ಯ ನಿರ್ವಹಿಸಿರಿ. ಎಲ್ಲ ಸಮಸ್ಯೆಗಳು ನಿವಾರಣೆ. ಶುಭ ಕಾರ್ಯಗಳ ಬಗ್ಗೆ ಚರ್ಚೆ.

ಧನಸ್ಸು:

ವ್ಯವಹಾರಗಳಲ್ಲಿ ಪ್ರಗತಿ. ಕುಲದೇವತಾ ದರ್ಶನ ಭಾಗ್ಯ. ಹಮ್ಮಿಕೊಂಡ ಕಾರ್ಯಗಳು ಸುಗುಮವಾಗಲಿದೆ.ಆರೋಗ್ಯ ಉತ್ತಮವಾಗಿರಲಿದೆ.ಸಂಚಾರದಲ್ಲಿ ಜಾಗ್ರತೆ ಅವಶ್ಯಕ.

ಮಕರ :-

ಸಂಚಾರದಿಂದಾಗಿ ಧನವ್ಯಯ. ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದೆ. ಹಣ ನಿರಂತರವಾಗಿ ಹರಿಯುವುದರಿಂದ, ನೀವು ಸಮಸ್ಯೆಯನ್ನು ಎದುರಿಸುವುದಿಲ್ಲ.  ಆಹಾರ, ನೀರಿನ ವ್ಯತ್ಯಾಸದಿಂದ ಆರೋಗ್ಯ ಸಮಸ್ಯ ಕಾಡಲಿದೆ.

ಕುಂಭ:-

ನೆನೆಸಿದ ಕೆಲಸಕಾರ್ಯಗಳು ನಡೆಯುತ್ತವೆ. ಹಣಕಾಸಿನ ವ್ಯವಹಾರದಲ್ಲಿ ಲಾಭ. ವೈವಾಹಿಕ ಪ್ರಸ್ತಾವ ನೆರವೇರಲಿದೆ. ಭೂ ಸಂಬಂಧಿ ವ್ಯವಹಾರಗಳಿಗೆ ಸರ್ಕಾರಿ ವಲಯದಿಂದ ಉತ್ತಮ ಸಹಕಾರ. ಹೆತ್ತವರ ಜತೆ ಸಮಯ ನಿಮ್ಮದಾಗಲಿದೆ. ನಿಮ್ಮ ಪ್ರೀತಿಪಾತ್ರರಿಂದ ನಿಮಗೆ ಸಾಕಷ್ಟು ಬೆಂಬಲ ಸಿಗಲಿದೆ.

ಮೀನ:-

ಭೂ ಸಂಬಂಧ ವಿಚಾರದಲ್ಲಿ ಅಭಿವೃದ್ಧಿ. ನಿಮ್ಮ ಕುಟುಂಬ ಸದಸ್ಯರ ಜತೆ ಉತ್ತಮ ಸಮಯವನ್ನು ಕಳೆಯಲು ನಿಮಗೆ ಸಾಧ್ಯವಾಗುತ್ತದೆ.ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡ್ ನಿಮ್ಮಲ್ಲಿ ಇದ್ರೆ, ನಿಮ್ಗೆ ಸಿಗಲಿದೆ ಕಾರ್ ಭಾಗ್ಯ..!ಹೇಗೆಂದು ತಿಳಿಯಲು ಮುಂದೆ ನೋಡಿ…

    ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.

  • ಸುದ್ದಿ

    ‘ಲೈಫ್ ಬಿಗಿನ್ಸ್ ಅಟ್90’ ಎಂಬ ಮಾತನ್ನು ಸ್ಕೂಬಾ ಡೈವಿಂಗ್ಸ್ ನಲ್ಲಿ ವಿಶ್ವದಾಖಲೆ ಸೃಷ್ಟಿಸಿದ ಅಜ್ಜ..!

    ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…

  • ಸುದ್ದಿ

    ಅಳಿಯ ಚಿರು ಸರ್ಜಾ ಕುರಿತು ಅರ್ಜುನ್ ಸರ್ಜಾ ಅವರ ನೋವಿನ ಮಾತು.

    ನಟ ಚಿರಂಜೀವಿ ಸರ್ಜಾ ಅವರ ಹಠಾತ್‌ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್‌ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್‌ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…

  • ಸಾಧನೆ

    ಒಂದು ಸಾಮಾನ್ಯ ಪುಟ್ಟ ಹಳ್ಳಿಯಿಂದ ಬಂದು ಕನಸನ್ನು ಕನಸಾಗಿ ಬಿಡದೆ ಸಾಧನೆ ಮಾಡಿದ ಮಹಿಳೆ!

    ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…

  • Health, karnataka, Lifestyle, ಆರೋಗ್ಯ

    ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

  • ರಾಜಕೀಯ

    ಬುದ್ದಿವಂತ ಉಪ್ಪಿಯ 24 ಅಂಶಗಳ ಈ ಸೂಪರ್ ಪ್ರಣಾಳಿಕೆಯಲ್ಲಿ ಏನೇನಿವೆ ಗೊತ್ತಾ..?ನಾನುಗೆ ನೀವೂ ಕೂಡ ಸಲಹೆ ನೀಡಲು ಇಲ್ಲಿದೆ ಮೊಬೈಲ್ ನಂಬರ್ ವಿಳಾಸ…

    ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್​ ಸ್ಟಾರ್​ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.