ಜ್ಯೋತಿಷ್ಯ

ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…

157

ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ. ಆತ್ಮೀಯರೊಡನೆ ವಾದ, ವಿವಾದ. ಕೋರ್ಟ್ ಪ್ರಕರಣಗಳಲ್ಲಿ ಜಯ. ಆರ್ಥಿಕವಾಗಿ ಅಧಿಕ ಖರ್ಚು. ಶಿಕ್ಷಣದಲ್ಲಿ ನೀವು ಯಶಸ್ಸು ಸಿಗಲಿದೆ. ಹೊಸ ಉದ್ಯಮ ಆರಂಭಿಸಲು ಒಳ್ಳೆಯ ದಿನ.

ವೃಷಭ:-

ಸ್ವಂತ ಉದ್ಯಮದಲ್ಲಿ ಯಶಸ್ಸು. ಅಧಿಕ ಖರ್ಚುವೆಚ್ಚ.ಚಿನ್ನ ಬಂಗಾರ ಆಭರಣಗಳ ಖರೀದಿ. ಸಂಗಾತಿಯ ಭಾವನೆಗಳನ್ನು ಗೌರವಿಸಿ ಅವರಿಗೆ ಪ್ರೋತ್ಸಾಹ ನೀಡಿ. ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ.

ಮಿಥುನ:

ಪಿತ್ರಾರ್ಜಿತ ಆಸ್ತಿ ದೊರಕಲಿದೆ. ದಾಯಾದಿಗಳಿಂದ ಕಿರಿಕಿರಿ. ಆರೋಗ್ಯದಲ್ಲಿ ಸುಧಾರಣೆ.ಮನೆ ನಿರ್ಮಾಣ ಕಾರ್ಯ ಮುಂದೂಡಬೇಕಾಗಿ ಬರುತ್ತದೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಬೇಡ.ಮದುವೆ ಶುಭಕಾರ್ಯಗಳಿಗೆ ಒಳ್ಳೆಯ ಕಾಲ.ಮಕ್ಕಳ ಆರೋಗ್ಯದಲ್ಲಿ ಸಮಸ್ಯ.

ಕಟಕ :-

ವೃತ್ತಿಯಲ್ಲಿನ ಸಮಸ್ಯೆಗಳಿಗೆ ಸೂಕ್ತ ಪರಿಹಾರ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ.ಆರ್ಥಿಕವಾಗಿ ಖರ್ಚಾದರೂ, ಹಣದ ಹರಿವು ಇರಲಿದೆ.

 ಸಿಂಹ:

ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಲಿ. ವಿವಿಧ ಮೂಲಗಳಿಂದ ಹಣದ ಆಗಮನ. ಸಂಚಾರದಲ್ಲಿ ಜಾಗ್ರತೆ ಇರಲಿ.ಆರೋಗ್ಯ ಚೆನ್ನಾಗಿದೆ,ಆದರೆ ಜಾಗ್ರತೆ  ಮಹಿಳೆಯರ ಇಷ್ಟಾರ್ಥಗಳು ಈಡೇರಿಕೆ.ಮಾತಿನ ಮೋಡಿಗೆ ಮರುಳಾಗದಿರಿ.

ಕನ್ಯಾ :-

ಸಂತೃಪ್ತಿದಾಯಕ ದಾಂಪತ್ಯ ಜೀವನ. ಆರ್ಥಿಕವಾಗಿ ಅಭಿವೃದ್ದಿ. ಮಾನಸಿಕ ಶಾಂತಿಗೆ ತೊಂದರೆ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ಪ್ರಯೋಜನಕಾರಿ. ಹಂತಹಂತವಾಗಿ ಆದಾಯ ಹೆಚ್ಚಳ.

ತುಲಾ:

ಗೃಹ ನಿರ್ಮಾಣದ ಚಿಂತನೆ. ಉದ್ಯೋಗದಲ್ಲಿ ಬದಲಾವಣೆ. ಪ್ರತಿಭೆಗೆ ಉತ್ತಮ ಅವಕಾಶ ಸಿಗಲಿದೆ. ಧ್ಯಾನ ಮತ್ತು ಯೋಗದಿಂದ ಮಾನಸಿಕ ನೆಮ್ಮದಿ.ದಾಂಪತ್ಯದಲ್ಲಿ ಸುಖ. ವಾಹನ ಖರೀದಿ. ಆರೋಗ್ಯ ಚೆನ್ನಾಗಿದೆ. ಧನ ಲಾಭ ಇದೆ ಆದರೆ ನಿಮ್ಮ ವೆಚ್ಚಗಳ ಮೇಲೆ ಮಿತಿ ಇರಲಿ.

ವೃಶ್ಚಿಕ :-

ಕುಟುಂಬದವರೊಂದಿಗೆ ದೂರದ ಪ್ರಯಾಣ. ದೂರದ ಸಂಬಂಧಿಯಿಂದ ಅನಿರೀಕ್ಷಿತ ಸುದ್ದಿ. ಯೋಗ್ಯ ವಯಸ್ಕರಿಗೆ ಕಂಕಣಬಲ.ಕಳೆದುಹೋದ ವಸ್ತುಗಳು ಪುನಃ ದೊರಕುವ ಸಾಧ್ಯತೆ. ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಬೇಡ.ಉದ್ಯೋಗಿಗಳಿಗೆ ಬದಲಾವಣೆಯ ಸಾಧ್ಯತೆ.

ಧನಸ್ಸು:

ಮನೆ ಸಮಸ್ಯೆಗಳಿಗೆ ಪರಿಹಾರ. ಧನವ್ಯಯವಾದರೂ ಧನಾಗಮನವಿರುತ್ತದೆ.ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ. ವಿದ್ಯಾರ್ಥಿಗಳಿಗೆ ಶುಭವಾರ್ತೆ. ವಿವಾಹಾಕಾಂಕ್ಷಿಗಳಿಗೆ ಸೂಕ್ತ ಸಂಗಾತಿ ಸಿಗುವ ಸಾಧ್ಯತೆ. ಸಂಗಾತಿಯ ಜೊತೆಗಿನ ನಿಮ್ಮ ಜೀವನದ ಅತ್ಯಂತ ಪ್ರಣಯಭರಿತ ದಿನ. ನವದಂಪತಿಗಳಿಗೆ ಸಂತಾನ ಭಾಗ್ಯ.

ಮಕರ :-

ವ್ಯವಹರಿಸುವಾಗಿ ಜಾಗ್ರತೆ ಇರಲಿ ಇದರಿಂದ ವ್ಯವಹಾರದಲ್ಲಿ ಉತ್ತಮ ಬೆಳವಣಿಗೆ ಇರಲಿದೆ. ಸರ್ಕಾರದಿಂದ ಸಹಾಯಧನ. ಸಂಚಾರದಲ್ಲಿ ಜಾಗ್ರತೆ ಅತೀ ಅವಶ್ಯ. ಕಾನೂನು ಸಲಹೆ ಪಡೆಯಲು ಒಳ್ಳೆಯ ದಿನ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ತರಾತುರಿಯಲ್ಲಿ ಹೂಡಿಕೆ ಬೇಡ.

ಕುಂಭ:-

ವ್ಯವಸಾಯದಿಂದ ಧನ ಲಾಭ. ಕೌಟುಂಬಿಕ ಅಭಿವೃದ್ಧಿ. ಆರೋಗ್ಯದಲ್ಲಿ ಏರುಪೇರು. ವೃತ್ತಿರಂಗದಲ್ಲಿ ಪರಿವರ್ತನೆಯ ಕಾಲ. ಸುಮ್ಮನೆ ಇರುವ ಬದಲು ಏನನ್ನಾದರೂ ಮಾಡಿ. ಸ್ನೇಹಿತರ ಸಹಕಾರದಿಂದ ಕೆಲಸ ಕಾರ್ಯಗಳು ಸಲೀಸಾಗಿ ನಡೆಯಲಿವೆ. ಅತಿ ವೇಗದ ಚಾಲನೆ ಅಪಾಯ,ಜಾಗ್ರತೆ ಯಾರಲಿ.

ಮೀನ:-

ವೈವಾಹಿಕ ಜೀವನದಲ್ಲಿ ಸಂತೋಷ.ಮನೆ ಉಪಯೋಗಿ ವಸ್ತುಗಳಿಗಾಗಿ ವೆಚ್ಚ. ದಾಂಪತ್ಯದಲ್ಲಿ ನೆಮ್ಮದಿ. ಆರ್ಥಿಕ ಸಮಸ್ಯೆಯಿಂದ ಮುಕ್ತ. ಆರೋಗ್ಯದ ನಿರ್ಲಕ್ಷ್ಯ ಬೇಡ.ವಾಹನ ಸಂಚಾರದಲ್ಲಿ ಜಾಗ್ರತೆ ಇರಲಿ. ತಾಳ್ಮೆ ಯಾರಲಿ. ಕೋರ್ಟ್ ಕೆಲಸಕಾರ್ಯಗಳಲ್ಲಿ ಹಣ ಖರ್ಚಾಗಲಿದೆ,ಆದರೂ ಕೆಲಸ ವಿಳಂಬವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health, ಉಪಯುಕ್ತ ಮಾಹಿತಿ

    ಊಟದ ನಂತರ ಒಂದು ತುಂಡು ಬೆಲ್ಲ ತಿನ್ನುವುದರಿಂದ ದೇಹಕ್ಕೆ ಏನೆಲ್ಲಾ ಲಾಭ ಗೊತ್ತ? ತಿಳಿದರೆ ತಪ್ಪದೆ ಬೆಲ್ಲ ಉಪಯೋಗಿಸುತ್ತೀರಾ..!

    ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…

  • ಸುದ್ದಿ

    ಪ್ರಸಿದ್ಧ ತಾಣದಲ್ಲಿರುವ ಈ ಹೋಟೆಲ್​ನಲ್ಲಿ ರೂಂ ಬಾಡಿಗೆ ದಿನಕ್ಕೆ ಕೇವಲ 66 ರೂಗಳು ಮಾತ್ರ.! ಆದ್ರೆ ಕಂಡೀಷನ್ಸ್ ಅಪ್ಲೈ…

    ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್​ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್​ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್​ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್​ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್​ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್​ ಮಾಡಲಾಗಿದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…

  • ಸುದ್ದಿ

    ಅಗ್ನಿಸಾಕ್ಷಿ ಖ್ಯಾತಿಯ ನಟಿ ಪ್ರಿಯಾಂಕಾರಿಗೆ ಒಂದೇ ಒಂದು ಆಸೆ ಇದೆಯಂತೆ, ಏನದುಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…

  • ಸಂಬಂಧ

    ಮದುವೆಯಾದ ಹುಡುಗ ನಿಮಗೆ ತಕ್ಕ ವರನೇ ಎಂದು ತಿಳಿದುಕೊಳ್ಳುವುದು ಹೇಗೇ..? ಈ ಗುಣಗಳು ನಿಮ್ಮ ಸಂಗಾತಿಯಲ್ಲಿದ್ದರೆ ಆತ ನಿಮಗೆ ತಕ್ಕ ವ್ಯಕ್ತಿ ಎಂದು ಅರ್ಥ…

    ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ

  • ಸುದ್ದಿ

    ಅಧಿಕಾರಿಗಳಿಗೆ ತಲೆನೋವು ತಂದ ಯಡಿಯೂರಪ್ಪನ ಆದೇಶ, ಇಷ್ಟಕ್ಕೂ ಆ ಆದೇಶವಾದರೂ ಏನು? ತಿಳಿಯಿರಿ,.!

    ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್‌ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….