ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!

ಹೌದು, ಶಾಕ್ ಆಗ್ಬೇಡಿ.!ಇದು ನಿಜ.ಅಮೆರಿಕಾದ ಜಾಯ್ ಎಂಬ ಯುವತಿ ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾದುವಸಳುವಾಗಿ, ಬಟ್ಟೆ ಹಾಕಿಕೊಳ್ಳದೆ, ತನ್ನ ಇಡೀ ದೇಹದ ಮೇಲೆಲ್ಲಾ ಬಟ್ಟೆ ಹಾಕಿರುವ ತರ ಬಣ್ಣ ಹಾಕಿಸಿಕೊಂಡು ಹೋಗಿದ್ದಾಳೆ.

ಅಮೆರಿಕದ ಪೇಂಟಿಂಗ್ ಕಲಾವಿದೆ ಜೆನ್ ಸೀಡಲ್ ಈ ಪೇಟಿಂಗ್ ಮಾಡಿದ್ದು,ತೇಟ್ ಬಟ್ಟೆ ಹಾಕಿದನ್ತಯೇ ಕಂಡುಬಂದಿದೆ.ಯಾರೊಬ್ಬರು ಈ ಯುವತಿಯನ್ನು ನೋಡಿದ ತಕ್ಷಣ ನಗ್ನವಾಗಿದ್ದಾರೆ ಎಂದು ಕಂಡುಹಿಡಿಯಲು ಸಾಧ್ಯವಿಲ್ಲ ಹಾಗೆ ಅವರು ಪೇಂಟಿಂಗ್ ಮಾಡಿದ್ದಾರೆ. ಇದಕ್ಕಾಗಿ ಅವರು 2 ಗಂಟೆ ಸಮಯವನ್ನು ತೆಗೆದುಕೊಂಡಿದ್ದಾರೆ.

ಪೇಂಟಿಂಗ್ ಮುಗಿದ ನಂತರ, ತನ್ನ ಪ್ರಿಯತಮನನ್ನು ಭೇಟಿ ಮಾಡಲು ಜಾಯ್ ಮಾಲ್’ಗೆ ಜೆರಿಕಿನ್ ಒಂದು ಧರಿಸಿಕೊಂಡು ಹೋದರು.ಅಲ್ಲಿ ತನ್ನ ಗೆಳೆಯನನ್ನು ಭೇಟಿ ಮಾಡಿ,ಅವನ ಕೈ ನಿಂದಲೇ ತನ್ನ ಜೆರಿಕಿನ್ ತೆಗೆಸಿಕೊಂದಿದ್ದಾಳೆ.

ಆದರೂ ಜಾಯ್ ಗೆಳೆಯನಿಗೆ ತನ್ನ ಹುಡುಗಿ ನಗ್ನ ವಾಗಿದ್ದಾಳೆ ಎಂದು ಅನ್ನಿಸಲೇ ಇಲ್ಲ.ಅದರ ಬದಲು ನಿನ್ನ ಡ್ರೆಸ್ ತುಂಬಾ ಚೆನಾಗಿದೆ ಎಂಬ ಕಾಂಪ್ಲಿಮೆಂಟ್ ಕೊಟ್ಟಿದ್ದಾನೆ.ಹೀಗೆ ಮಾಲ್ ಸುಮಾರು ಸಮಯ ಇಬ್ಬರು ಕಳೆದಿದ್ದಾರೆ.ಆದರೂ ಸಹ ತನ್ನ ಗೆಳೆಯನಿಗಾಗಲಿ ಅಥವಾ ಮಾಲ್’ನಲ್ಲಿರುವ ಜನರಿಗಾಗಲೀ ಅಸಲಿ ವಿಷಯ ಗೊತ್ತಾಗಲೇ ಇಲ್ಲ.ಈ ಎಲ್ಲಾ ಪ್ರಸಂಗಗಳನ್ನು ಜಾಯ ತನ್ನ ಗೆಳೆಯರೊಬ್ಬರಿಂದ ವಿಡಿಯೋ ಮಾಡಿಸಿದ್ದಾಳೆ.

ಹೀಗೆ ಮಾಲ್’ನಲ್ಲಿ ಸ್ನ್ಯಾಕ್ಸ್ ಜೊತೆಗೆ ಕಾಫಿಯನ್ನು ಸವಿಯುತ್ತ ಇಬ್ಬರೂ ಮಾಲ್’ನಲ್ಲಿ ಕಾಲ ಕಳೆದಿದ್ದಾರೆ.ಎಲ್ಲಾ ಮುಗಿದ ನಂತರ ಮನೆಗೆ ಹೊರ ಬಂದಾಗ ಮಳೆ ಬರುತಿತ್ತು. ಮಲೆ ಬರುತ್ತಿದೆ ಅಂದಮೇಲೆ ಬಣ್ಣದ ಕತೆ ಏನಾಗುತ್ತೆ ಅಂತ ಗೊತ್ತೇ ಇದೆಯಲ್ಲಾ…ಇದನ್ನು ಯೋಚಿಸಿದ ಸತ್ಯ ತನ್ನ ಗೆಳೆಯನಿಗೆ ತಿಳಿಯುವ ಮೊದಲೇ ತಾನು ಬಟ್ಟೆ ತೊಡದೆ ನಗ್ನವಾಗಿ ದೇಹಕ್ಕೆಲ್ಲಾ ಪೇಂಟ್ ಹಾಕಿಸಿಕೊಂಡು ಬಂದಿದ್ದೇನೆ ಎಂದು ಹೇಳಿದ್ದಾಳೆ.



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.
ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…
ರಾಜ್ಯದಲ್ಲಿ ಎಲ್ಲ ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…
![]()
ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್ಗೇಟ್ನಲ್ಲಿರುವ ಹುಝೂರಿ ಛೋಟಾ ಪಾರ್ಕ್ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….