ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ. ಮೂರು ಸಾವಿರ ಕೋಳಿಗಳುಳ್ಳ ಈ ಫಾರಂನಲ್ಲಿ ಎಂದಿನಂತೆ ಕೆಲಸಗಾರರು ಮೊಟ್ಟೆ ಸಂಗ್ರಹಿಸುತ್ತಿದ್ದಾಗ ಅಚ್ಚರಿಯೊಂದು ಕಾದಿತ್ತು.
ರೈತನೊಬ್ಬ ಪ್ರಕೃತಿ ವೈಚಿತ್ರ್ಯ ನೋಡಿ ಬೆರಗಾಗಿದ್ದಾನೆ. ಕೇರ್ನ್ಸ್ ನಲ್ಲಿರೋ ಸ್ಟಾಕ್ ಮ್ಯಾನ್ಸ್ ಎಗ್ ನಲ್ಲಿ ಆತ ಮೊಟ್ಟೆ ಸಂಗ್ರಹಿಸಲು ತೆರಳಿದ್ದ. ಅಲ್ಲಿ ಒಂದು ಮೊಟ್ಟೆ ಬೃಹದಾಕಾರದಲ್ಲಿತ್ತು. ಸಾಮಾನ್ಯ ಮೊಟ್ಟೆಗಿಂತ ಮೂರು ಪಟ್ಟು ದೊಡ್ಡದಾಗಿತ್ತು. ಬರೋಬ್ಬರಿ ವಯಸ್ಕ ವ್ಯಕ್ತಿಯೊಬ್ಬ ತನ್ನ ಕೈ ಪೂರ್ತಿ ಹಿಡಿದು ಕೊಳ್ಳಬಹುದಾದಷ್ಟು ದೊಡ್ಡ ಗಾತ್ರದ ಮೊಟ್ಟೆ ಪತ್ತೆಯಾಗಿದೆ.
ಅದನ್ನು ಒಡೆದು ನೋಡಿದಾಗ ಮತ್ತೊಂದು ಅಚ್ಚರಿ ಕಾದಿತ್ತು. ಯಾಕಂದ್ರೆ ಮೊಟ್ಟೆಯೊಳಗೆ ಮತ್ತೊಂದು ಮೊಟ್ಟೆ. ಅದರೊಳಗೆ ಹಳದಿ ಬಣ್ಣದ ಲೋಳೆ ಇದ್ದುದಲ್ಲದೆ, ಇನ್ನೊಂದು ಮೊಟ್ಟೆಯೂ ಇದ್ದುದು ಪತ್ತೆಯಾಗಿದೆ.
ಇದನ್ನು ಫೇಸ್ಬುಕ್ ನಲ್ಲಿ ಆತ ಪೋಸ್ಟ್ ಮಾಡಿದ್ದಾನೆ. ಸಾಮಾನ್ಯವಾಗಿ ಮೊಟ್ಟೆ 58 ಗ್ರಾಂ ತೂಕವಿರುತ್ತದೆ. ಆದ್ರೆ ಈ ಮೊಟ್ಟೆ 176 ಗ್ರಾಂ ತೂಕವಿತ್ತು.1923ರಿಂದ್ಲೂ ಈ ಫಾರ್ಮ್ ಅಸ್ತಿತ್ವದಲ್ಲಿದೆ. ಇಷ್ಟು ದೊಡ್ಡ ಮೊಟ್ಟೆ ಸಿಕ್ಕಿರೋದು ಇದೇ ಮೊದಲು. ತಜ್ಞರು ಕೂಡ ಮೊಟ್ಟೆಯೊಳಗೊಂದು ಮೊಟ್ಟೆ ನೋಡಿ ಅಚ್ಚರಿಪಟ್ಟಿದ್ದಾರೆ. ಕೋಳಿ ಬಹಳ ಒತ್ತಡದಲ್ಲಿದ್ರೆ ಈ ರೀತಿ ಆಗುತ್ತದೆ ಅನ್ನೋದು ಅವರ ಅಭಿಪ್ರಾಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…
ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ. ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…
ಬೆಂಗಳೂರು, ಜುಲೈ 29 ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಒಟ್ಟು 23507 ಮೀನುಗಾರರು ವಾಣಿಜ್ಯ ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬಿಗ್ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…