ವಿಸ್ಮಯ ಜಗತ್ತು

ಮೊಟ್ಟೆಯೊಳಗೆ ಇನ್ನೊಂದು ಮೊಟ್ಟೆ..!ಇದು ಹೇಗೆ ಸಾಧ್ಯ ಅಂತೀರಾ…ಏನಿದು ವಿಸ್ಮಯ ಓದಿ ತಿಳಿಯಿರಿ…

160

ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್‌ನ ಕೈನ್ಸ್‌ರ್‍ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ. ಮೂರು ಸಾವಿರ ಕೋಳಿಗಳುಳ್ಳ ಈ ಫಾರಂನಲ್ಲಿ ಎಂದಿನಂತೆ ಕೆಲಸಗಾರರು ಮೊಟ್ಟೆ ಸಂಗ್ರಹಿಸುತ್ತಿದ್ದಾಗ ಅಚ್ಚರಿಯೊಂದು ಕಾದಿತ್ತು.

 

ರೈತನೊಬ್ಬ ಪ್ರಕೃತಿ ವೈಚಿತ್ರ್ಯ ನೋಡಿ ಬೆರಗಾಗಿದ್ದಾನೆ. ಕೇರ್ನ್ಸ್ ನಲ್ಲಿರೋ ಸ್ಟಾಕ್ ಮ್ಯಾನ್ಸ್ ಎಗ್ ನಲ್ಲಿ ಆತ ಮೊಟ್ಟೆ ಸಂಗ್ರಹಿಸಲು ತೆರಳಿದ್ದ. ಅಲ್ಲಿ ಒಂದು ಮೊಟ್ಟೆ ಬೃಹದಾಕಾರದಲ್ಲಿತ್ತು. ಸಾಮಾನ್ಯ ಮೊಟ್ಟೆಗಿಂತ ಮೂರು ಪಟ್ಟು ದೊಡ್ಡದಾಗಿತ್ತು.  ಬರೋಬ್ಬರಿ ವಯಸ್ಕ ವ್ಯಕ್ತಿಯೊಬ್ಬ ತನ್ನ ಕೈ ಪೂರ್ತಿ ಹಿಡಿದು ಕೊಳ್ಳಬಹುದಾದಷ್ಟು ದೊಡ್ಡ ಗಾತ್ರದ ಮೊಟ್ಟೆ ಪತ್ತೆಯಾಗಿದೆ.

ಅದನ್ನು ಒಡೆದು ನೋಡಿದಾಗ ಮತ್ತೊಂದು ಅಚ್ಚರಿ ಕಾದಿತ್ತು. ಯಾಕಂದ್ರೆ ಮೊಟ್ಟೆಯೊಳಗೆ ಮತ್ತೊಂದು ಮೊಟ್ಟೆ. ಅದರೊಳಗೆ ಹಳದಿ ಬಣ್ಣದ ಲೋಳೆ ಇದ್ದುದಲ್ಲದೆ, ಇನ್ನೊಂದು ಮೊಟ್ಟೆಯೂ ಇದ್ದುದು ಪತ್ತೆಯಾಗಿದೆ.

ಇದನ್ನು ಫೇಸ್ಬುಕ್ ನಲ್ಲಿ ಆತ ಪೋಸ್ಟ್ ಮಾಡಿದ್ದಾನೆ. ಸಾಮಾನ್ಯವಾಗಿ ಮೊಟ್ಟೆ 58 ಗ್ರಾಂ ತೂಕವಿರುತ್ತದೆ. ಆದ್ರೆ ಈ ಮೊಟ್ಟೆ 176 ಗ್ರಾಂ ತೂಕವಿತ್ತು.1923ರಿಂದ್ಲೂ ಈ ಫಾರ್ಮ್ ಅಸ್ತಿತ್ವದಲ್ಲಿದೆ. ಇಷ್ಟು ದೊಡ್ಡ ಮೊಟ್ಟೆ ಸಿಕ್ಕಿರೋದು ಇದೇ ಮೊದಲು. ತಜ್ಞರು ಕೂಡ ಮೊಟ್ಟೆಯೊಳಗೊಂದು ಮೊಟ್ಟೆ ನೋಡಿ ಅಚ್ಚರಿಪಟ್ಟಿದ್ದಾರೆ. ಕೋಳಿ ಬಹಳ ಒತ್ತಡದಲ್ಲಿದ್ರೆ ಈ ರೀತಿ ಆಗುತ್ತದೆ ಅನ್ನೋದು ಅವರ ಅಭಿಪ್ರಾಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ವಿನೋದ್ ರಾಜ್ ರನ್ನು ಕ್ಯಾರೆ ಎನ್ನದ ಟಿವಿ ಶೋಗಳು, ಹುಡುಕಿಕೊಂಡು ಬಂತು ಬಂಪರ್ ಆಫರ್.

    ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…!

    ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…

  • ಸುದ್ದಿ

    ನಿಮ್ಮ ಅದೃಷ್ಟವನ್ನು ಬದಲಾಯಿಸಿಕೊಳ್ಳಬೇಕೇ; ಹಾಗಾದರೆ ಅಮಾವಾಸ್ಯೆಯಂದು ಹೀಗೆ ಮಾಡಿದರೆ ಸಾಕು,..

    ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…

  • ಸುದ್ದಿ

    ಪೋರ್ನ್ ಚಿತ್ರ ತೋರಿಸಿ ಸ್ವಂತ ಮಗಳನ್ನೇ ರೇಪ್ ಮಾಡಿ, ಹಣ ನೀಡ್ತಿದ್ದ ನೀಚ ತಂದೆ…!

    ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…

  • ಸುದ್ದಿ

    ಪನ್ನೀರ್ ಪರೋಟಾದಲ್ಲಿ ಸಿಕ್ಕ ವಸ್ತು ನೋಡಿ ಮೂರ್ಚೆ ಬಿದ್ದ ವ್ಯಕ್ತಿ…!

    ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…