ಜ್ಯೋತಿಷ್ಯ

ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶುಕ್ರನ ದೆಸೆ ಚೆನ್ನಾಗಿದೆಯೇ…

116

ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ವೃಷಭ:-

ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಕಾರ್ಯಸಿದ್ಧಿ. ದಿನಾಂತ್ಯದಲ್ಲಿ ಶುಭವಾರ್ತೆ ಇದೆ. ನಿತ್ಯದ ಕಾರ್ಯ ಚಟುವಟಿಕೆಗಳಲ್ಲಿ ಉತ್ಸಾಹ. ಸಂಗಾತಿಯ ಆರೋಗ್ಯದಲ್ಲಿ ಸುಧಾರಣೆ. ಸರ್ಕಾರಿ ನೌಕರರಿಗೆ ಕಿರುಕುಳ ಉಂಟಾದೀತು. ಕುಟುಂಬ ಸಮೇತರಾಗಿ ಕುಲದೇವತಾ ದರ್ಶನ.

 

ಮಿಥುನ:

ವಿದ್ಯುದುಪಕರಣಗಳ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಏರಿಳಿತ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ. ಸ್ವತಂತ್ರ ಉದ್ಯಮದಲ್ಲಿ ಯಶಸ್ಸು. ಅಧಿಕಾರಿ ವರ್ಗದವರಿಗೆ ಮುಂಭಡ್ತಿ ಇರುತ್ತದೆ. ನಿಮ್ಮ ಬಗ್ಗೆ ಅನಾವಶ್ಯಕವಾಗಿ ಕಿರಿಕಿರಿಯನ್ನು ತಂದಾರು. ದೇವತಾ ಕೆಲಸಗಳಿಗಾಗಿ ಓಡಾಟ ವಿರುತ್ತದೆ. ಸಂಚಾರದಲ್ಲಿ ಜಾಗ್ರತೆ ಇರಲಿ. ಕೃಷಿ ಕ್ಷೇತ್ರದ ವ್ಯವಹಾರಗಳಿಂದ ಉತ್ತಮ ಆದಾಯ.

ಕಟಕ :-

ಕುಶಲ ಕರ್ಮಿಗಳಿಗೆ ಹೆಚ್ಚಿನ ಬೇಡಿಕೆ. ಸಂಶೋಧನೆಯಲ್ಲಿ ತೊಡಗಿದವರಿಗೆ ಉತ್ತಮ ಮಾರ್ಗದರ್ಶನ. ಗುರಿ ಸಾಧನೆಗಾಗಿ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಸಾಂಸಾರಿಕವಾಗಿ ಹೆಚ್ಚಿನ ಸಮಾಧಾನ ಸಿಗಲಿದೆ. ಒಳ ಸಂಗಾತಿಯ ಅವಶ್ಯಕತೆಗಾಗಿ ಪ್ರಯತ್ನಿಸಿರಿ. ಗುರಿ ಸಾಧನೆಗಾಗಿ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಸಾಂಸಾರಿಕವಾಗಿ ಹೆಚ್ಚಿನ ಸಮಾಧಾನ ಸಿಗಲಿದೆ. ಒಳ ಸಂಗಾತಿಯ ಅವಶ್ಯಕತೆಗಾಗಿ ಪ್ರಯತ್ನಿಸಿರಿ. ಹೊಸ ವಿಷಯಗಳನ್ನು ಕಲೆಹಾಕುವುದರಿಂದ ಬರವಣಿಗೆಯಲ್ಲಿ ವಿಳಂಬದ ಸಾಧ್ಯತೆ. ಆರ್ಥಿಕವಾಗಿ ಧನಾಗಮನದಿಂದ ಸಂತಸ.

 ಸಿಂಹ:

ಗೊತ್ತು ಗುರಿಯಿಲ್ಲದೆ ಮುಂದುವರಿಯದಿರಿ. ಹಿಂದಿನ ಕಹಿ ಅನುಭವಗಳು ಕಾಡಲಿವೆ. ಕಚೇರಿ ಕೆಲಸಗಳ ನಿಮಿತ್ತ ದೂರದ ಪ್ರಯಾಣ. ಉದ್ಯೋಗಸ್ಥರಿಗೆ ಹೆಚ್ಚಿನ ಬಿಡುವಿನಿಂದ ಮಾನಸಿಕ ನೆಮ್ಮದಿ ದೊರಕುವುದು. ಸ್ಪೋಟಕ ವಸ್ತುಗಳಿಂದ ದೂರವಿರಿ.  ವೈವಾಹಿಕ ಸಂಬಂಧಗಳು ಕೂಡಿ ಬರಲು ಹೊಂದಾಣಿಕೆ ಅಗತ್ಯವಿದೆ. ದಿನಾಂತ್ಯ ಶುಭವಾರ್ತೆ.  ಮಹಿಳೆಯರಿಗೆ ಜವಾಬ್ದಾರಿ ಹೆಚ್ಚಳ.

ಕನ್ಯಾ :-

ನೆನೆಗುದಿಗೆ ಬಿದ್ದ ವಿವಾದ ನಿರ್ಣಯ ಕಾಣಲಿದೆ. ಆರ್ಥಿಕ ಸಮಸ್ಯೆಗಳಿಂದ ಪರಿಹಾರ. ಅವಿವಾಹಿತರಿಗೆ ಯೋಗ್ಯ ಪ್ರಸ್ತಾವಗಳಿಗೆ ಸಕಾಲ. ಸದುಪಯೋಗಿಸಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಸಮಯ. ಪ್ರಯತ್ನಬಲಕ್ಕೆ ಒತ್ತು ನೀಡಬೇಕು.  ಶಿಕ್ಷಕ ವೃತ್ತಿಯವರಿಗೆ ಗೌರವಾದರಗಳು ದೊರೆಯಲಿವೆ. ಲೋಹದ ವ್ಯಾಪಾರಿಗಳಿಗೆ ಲಾಭದ ನಿರೀಕ್ಷೆ.  ಸಾಂಸಾರಿಕವಾಗಿ ನೆಮ್ಮದಿ ತರಲಿದೆ.

ತುಲಾ:

ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆ ಸಫ‌ಲವಾದೀತು. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಇದೆ. ವಿವಿಧ ರೀತಿಯ ಧನಾಗಮನ ಕಾರ್ಯಸಿದ್ಧಿಗೆ ಅನುಕೂಲವಾಗಲಿದೆ. ಅಧ್ಯಯನದಲ್ಲಿ ಆಸಕ್ತಿ ವಹಿಸುವಿರಿ. ವೃತ್ತಿಯಲ್ಲಿ ಕಿರಿಕಿರಿ. ಕೆಲಸದಲ್ಲಿ ಕಾರ್ಯಬಾಹುಳ್ಯ ಸಾಧ್ಯತೆ. ಕೆಲಸದ ಒತ್ತಡದಿಂದಾಗಿ ದುಗುಡ ಉಂಟಾದೀತು. ದೇಹಾರೋಗ್ಯದಲ್ಲಿ ಗಮನ ವಿರಲಿ. ಹಿರಿಯರ ಮಾತನ್ನು ಕಡೆಗಣಿಸದಿರಿ.

ವೃಶ್ಚಿಕ :-

ವೃತ್ತಿಯಲ್ಲಿ ಯಶಸ್ಸು. ಆರೋಗ್ಯದ ಬಗ್ಗೆ ಗಮನವಿರಲಿ. ಬಡವರಿಗೆ ಧಾನ್ಯಗಳನ್ನು ದಾನ ಮಾಡುವುದರಿಂದ ಸಂತೃಪ್ತಿ. ಪ್ರೇಮ ವಿವಾಹಗಳು ಯಶ ಕಾಣುವವು. ವಂತಾದೀತು. ಸ್ತ್ರೀ ಮೂಲಕ ಅಪವಾದ ಭೀತಿ ಬರಲಿದೆ. ಪಾಟ್ನರ್‌ಶಿಪ್‌ ಕೆಲಸಗಳ ಬಗ್ಗೆ ಜಾಗ್ರತೆ ಇರಲಿ. ತಪ್ಪು ಮಾಡಿದ ಕೆಲಸಕಾರ್ಯಗಳಲ್ಲಿ ಸಂತಾಪ ಪಡು ದೇವತಾರಾಧನೆಯಿಂದ ಯಶಸ್ಸು. ಯಾವುದೇ ವಿಚಾರದಲ್ಲಿ ಸಂಶಯ ಪಡದಿರಿ.

ಧನಸ್ಸು:

ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣ ಇರುತ್ತದೆ. ಉದ್ಯೋಗಿಗಳಿಗೆ ಇನ್ನೂ ಉತ್ತಮ ಉದ್ಯೋಗಕ್ಕಾಗಿ ಪ್ರಯತ್ನ ಮಡಿದ್ದಲ್ಲಿ ಉದ್ಯೋಗ ಲಾಭವಿದೆ. ಗೃಹ ನಿರ್ಮಾಣ, ದುರಸ್ತಿ ಕಾರ್ಯಗಳಲ್ಲಿ ಯಶಸ್ಸು. ಸಮಸ್ಯೆಗಳ ಪರಿಹಾರಕ್ಕಾಗಿ ಧಾರ್ಮಿಕ ಕಾರ್ಯ ನಡೆಸಲಿದ್ದೀರಿ. ಹಿರಿಯರಿಗೆ ದೇವತಾದರ್ಶನ ಭಾಗ್ಯವಿದೆ.  ದಾಂಪತ್ಯ ಸಮಸ್ಯೆಗಳಿಗೆ ಹಿರಿಯರ ಸಲಹೆಯಿಂದ ಉತ್ತಮ ಪರಿಹಾರ.

ಮಕರ :-

ಆರ್ಥಿಕವಾಗಿ ಲೆಕ್ಕಾಚಾರವನ್ನು ಸರಿಯಾಗಿ ಇಟ್ಟುಕೊಳ್ಳಿ. ಆಶಾವಾದಿಗಳಾಗಿ ಮುಂದುವರಿಯ ಬೇಕು. ಸಾಂಸಾರಿಕವಾಗಿ ಹೊಂದಾಣಿಕೆ ಸಂತಸ ತರುತ್ತದೆ. ಗೃಹ ನಿರ್ಮಾಣದ ಬಗ್ಗೆ ಚಿಂತನೆ. ಬಂಧುಗಳೊಂದಿಗಿನ ಬಾಂಧವ್ಯ ಗಟ್ಟಿಗೊಳ್ಳುವುದು. ಆರ್ಥಿಕ ಸಂಪನ್ಮೂಲಗಳು ಕೂಡಿಬರಲಿವೆ. ಮಕ್ಕಳ ಸಲುವಾಗಿ ವಿದೇಶ ಪ್ರಯಾಣ. ಸಹೋದರರ ಸಹಕಾರ.  ಸಾಮಾಜಿಕ ಕಾರ್ಯಗಳಿಗೆ ಓಡಾಟವಿರುತ್ತದೆ.

ಕುಂಭ:-

ಉದ್ಯೋಗ ಕ್ಷೇತ್ರದಲ್ಲಿ ಪದೋನ್ನತಿ ಸಾಧ್ಯತೆ. ವೈಯಕ್ತಿಕ ವಿಷಯಗಳ ಬಗ್ಗೆ ಜಾಗರೂಕರಾಗಿರುವುದು ಸೂಕ್ತ. ಸಾಂಸಾರಿಕವಾಗಿ ಚೇತರಿಕೆಯ ದಿನಗಳಿವು. ನಿರ್ಧಾರಗಳ ಬಗ್ಗೆ ದುಡುಕದಿರಿ. ಆರ್ಥಿಕವಾಗಿ ಹಾಗೆ ದೇಹಾರೋಗ್ಯದ ಬಗ್ಗೆ ಸಮಾಧಾನ ಕಂಡು ಬರುತ್ತದೆ.  ಆರೋಗ್ಯದಲ್ಲಿ ವೃದ್ಧಿ. ಪ್ರಾಪ್ತ ವಯಸ್ಕರಿಗೆ ಸಂತಾನ ಭಾಗ್ಯದ ಯೋಗ. ನಿರುದ್ಯೋಗಿಗಳ ಸಮಸ್ಯೆ ಪರಿಹಾರವಾಗಲಿದೆ.

ಮೀನ:-

ರಾಜಕೀಯದವರಿಗೆ ಗೊಂದಲದ ಪರಿಸ್ಥಿತಿ ತಂದೀತು. ಭೂ ಖರೀದಿ, ಗೃಹ ನಿರ್ಮಾಣ ಕಾರ್ಯಗಳಿಗಾಗಿ ಅವಸರಿಸದಿರಿ. ವ್ಯವಹಾರದಲ್ಲಿ ಉನ್ನತಿ. ಹಿತ ಶತ್ರುಗಳಿಂದ ಸಂಕಷ್ಟ. ವೈದ್ಯಕೀಯ ಚಿಕಿತ್ಸೆಗಾಗಿ ಅಧಿಕ ವೆಚ್ಚ ಭರಿಸಬೇಕಾದೀತು.  ವಿದ್ಯಾರ್ಥಿಗಳಿಗೆ ನಿರುದ್ಯೋಗಿಗಳಿಗೆ ಸಮಾಧಾನಕರವಲ್ಲದ ವಾತಾವರಣ  ಬಂಧುಗಳ ಆಗಮನ ಸಾಧ್ಯತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಈರುಳ್ಳಿಯಲ್ಲಿದೆ ಕೂದಲು ದಷ್ಟಪುಷ್ಟವಾಗಿ ಬೆಳೆಯಲು ರಾಮಬಾಣ…! ತಿಳಿಯಲು ಈ ಲೇಖನ ಓದಿ….

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.

  • ಸ್ಪೂರ್ತಿ

    ಜೀವನ ನಡೆಸಲು ವಿದ್ಯೆ ಒಂದೇ ಮಾತ್ರ ಮುಖ್ಯ ಎನ್ನುವವರು ಯುವಕನ ಈ ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…

  • ಉಪಯುಕ್ತ ಮಾಹಿತಿ

    ಮುಂದಿನ ತಿಂಗಳಿಂದ 500 ಕಿಮೀ. ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿ ಕಡಿತ..! ತಿಳಿಯಲು ಓದಿ…

    ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಸಿನಿಮಾ

    ದರ್ಶನ್ ಅಭಿಮಾನಿಗಳಿಗೆ ಸಖತ್ ಸಿಹಿ ಸುದ್ದಿ!ಫಿಕ್ಸ್ ಆಯ್ತು ಕುರುಕ್ಷೇತ್ರ ಚಿತ್ರದ ರಿಲೀಜ್ ಡೇಟ್…ಯಾವಾಗ ಗೊತ್ತಾ?

    ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….

  • inspirational

    ಯಾರದೋ ತಲೆ ಇನ್ನಾರದೋ ದೇಹ…!!!ಅಚ್ಚರಿಯ ಲೇಖನ ಓದಿ

    ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…

  • ಸುದ್ದಿ

    ಭಾರತದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಜಗತ್ತಿನ ಹಲವು ನಗರಗಳು ಇನ್ನು 30 ವರ್ಷಗಳಲ್ಲಿ ಮಾಯವಾಗಲಿದೆ, ಹೇಗೆ ಗೊತ್ತಾ,?

    ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…