ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಲಾಸ್ಟಿಕ್ ಬಾಟಲಿಗಳು ನಮ್ಮ ಪರಿಸರ ಮತ್ತು ವನ್ಯಜೀವಿಗಳಿಗೆ ಹೇಗೆ ಹಾನಿಕಾರಕವೆಂದು ನಮಗೆ ತಿಳಿದಿದೆ. ಪ್ಲಾಸ್ಟಿಕ್ ಭೂಮಿಯಲ್ಲಿ ಕೊಳೆಯಲು 450 ವರ್ಷಗಳು ತೆಗೆದುಕೊಳ್ಳುತ್ತದೆ, ಆದ್ದರಿಂದ ಈ ಜನರು ತಿರಸ್ಕರಿಸಿದ ಪ್ಲಾಸ್ಟಿಕ್ ಬಾಟಲಿಗಳ “ಉತ್ತಮ” ಬಳಕೆಯನ್ನು ಕಂಡುಕೊಂಡಿದ್ದಾರೆ.
ನಾವು ವಿಶೇಷವಾಗಿ ಕುಡಿಯುವ ನೀರಿಗೆಂದೇ ಬಳಸುವ ಬಾಟಲಿಗಳನ್ನು ಬಳಸಿದ ನಂತರ ಬಿಸಾಡುತ್ತೇವೆ ಆದರೆ ಇಲ್ಲಿನ ಜನರು ಹಾಗಲ್ಲ ನಮ್ಮ ಮಣ್ಣಿಗೆ ಮಾರಕವಾಗಿರುವ ಪ್ಲಾಸ್ಟಿಕ್ ಬಾಟಲಿ ಗಳಿಂದ ಮನೆಗಳನ್ನು ನಿರ್ಮಿಸಿ, ಒಂದು ಸಾಮ್ರಾಜ್ಯವನ್ನೇ ಸ್ಥಾಪಿಸಿದ್ದಾರೆ!
ನೈಜೀರಿಯಾದಲ್ಲಿ, ಮನೆಗಳನ್ನು ಕಟ್ಟಲು ಮರಳು ತುಂಬಿದ ಸಾವಿರಾರು ಪ್ಲಾಸ್ಟಿಕ್ ಬಾಟಲಿಗಳನ್ನು ಜನರು ಬಳಸುತ್ತಿದ್ದಾರೆ. ಈ ಮನೆಗಳಿಂದ ಅಲ್ಲಿಯ ಜನರು ಹಲವು ಪ್ರಯೋಜನ ಪಡೆಯುತ್ತಿದ್ದರೆ, ಈ ಮನೆಗಳು ಈಗ ಬುಲೆಟ್ ಪ್ರೂಫ್, ಬೆಂಕಿ ಸಾಕ್ಷಿ, ಮತ್ತು ಭೂಕಂಪದ ಪ್ರೂಫ್ ಆಗಿ ನಿರ್ಮಾಣಗೊಂಡಿವೆ.
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.
ಒಂದು ರೂಮನ್ನು ನಿರ್ಮಿಸಲು ಸುಮಾರು ಎರಡು ಸಾವಿರ ಬಾಟಲಿಗಳು, ಎರಡು-ಮಲಗುವ ಕೋಣೆಗಳನ್ನು ನಿರ್ಮಿಸಲು ಸುಮಾರು.14000ಬಾಟಲಿಗಳ ಅಗತ್ಯವಿದೆ, ಇದು ಮನೆಗಳನ್ನು ಪರಿಸರ ಸ್ನೇಹಿಯಾಗಿ ಮಾಡಿದೆ- ಇತ್ತೀಚಿನ ವರದಿಯ ಪ್ರಕಾರ ನೈಜೀರಿಯಾದಲ್ಲಿ ಪ್ರತಿದಿನ ಸುಮಾರು ಮೂರು ದಶಲಕ್ಷ ಬಾಟಲಿಗಳನ್ನು ಎಸೆಯುತ್ತಿದ್ದರಂತೆ.
ಇಲ್ಲಿಯ ಜನ ಇದಕ್ಕೆ ಮಾರು ಹೋಗಲು ಮತ್ತೊಂದು ಕಾರಣವೂ ಇದೆ ಅದೇನೆಂದರೆ ಬಾಟಲಿಗಳಲ್ಲಿರುವ ಮರಳು ಕೊಠಡಿ ತಾಪಮಾನವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ನೈಜೀರಿಯಾದಂತಹ ತೀವ್ರ ತಾಪಮಾನ ಹೊಂದಿದ ದೇಶಗಳಿಗೆ ಬಹಳ ಸಹಕಾರಿಯಾಗಿದೆ.
ಪ್ಲಾಸ್ಟಿಕ್ ಬಾಟಲಿಗಳು ನಮ್ಮ ಪರಿಸರ ಮತ್ತು ವನ್ಯಜೀವಿಗಳಿಗೆ ಹೇಗೆ ಹಾನಿಕಾರಕವೆಂದು ನಮಗೆ ತಿಳಿದಿದೆ. ಪ್ಲಾಸ್ಟಿಕ್ ಭೂಮಿಯಲ್ಲಿ ಕೊಳೆಯಲು 450 ವರ್ಷಗಳು ತೆಗೆದುಕೊಳ್ಳುತ್ತದೆ, ಆದ್ದರಿಂದ ಈ ಜನರು ತಿರಸ್ಕರಿಸಿದ ಪ್ಲಾಸ್ಟಿಕ್ ಬಾಟಲಿಗಳ “ಉತ್ತಮ” ಬಳಕೆಯನ್ನು ಕಂಡುಕೊಂಡಿದ್ದಾರೆ.
ವಿಶೇಷವಾಗಿ ಕುಡಿಯುವ ನೀರಿಗೆಂದೇ ಬಳಸುವ ಬಾಟಲಿಗಳನ್ನು ಬಳಸಿದ ನಂತರ ಬಿಸಾಡುತ್ತೇವೆ ಆದರೆ ಇಲ್ಲಿನ ಜನರು ಹಾಗಲ್ಲ ನಮ್ಮ ಮಣ್ಣಿಗೆ ಮಾರಕವಾಗಿರುವ ಪ್ಲಾಸ್ಟಿಕ್ ಬಾಟಲಿ ಗಳಿಂದ ಮನೆಗಳನ್ನು ನಿರ್ಮಿಸಿ, ಒಂದು ಸಾಮ್ರಾಜ್ಯವನ್ನೇ ಸ್ಥಾಪಿಸಿದ್ದಾರೆ.
ನೈಜೀರಿಯಾದಲ್ಲಿ, ಮನೆಗಳನ್ನು ಕಟ್ಟಲು ಮರಳು ತುಂಬಿದ ಸಾವಿರಾರು ಪ್ಲಾಸ್ಟಿಕ್ ಬಾಟಲಿಗಳನ್ನು ಜನರು ಬಳಸುತ್ತಿದ್ದಾರೆ. ಈ ಮನೆಗಳಿಂದ ಅಲ್ಲಿಯ ಜನರು ಹಲವು ಪ್ರಯೋಜನ ಪಡೆಯುತ್ತಿದ್ದರೆ, ಈ ಮನೆಗಳು ಈಗ ಬುಲೆಟ್ ಪ್ರೂಫ್, ಬೆಂಕಿ ಸಾಕ್ಷಿ, ಮತ್ತು ಭೂಕಂಪದ ಪ್ರೂಫ್ ಆಗಿ ನಿರ್ಮಾಣಗೊಂಡಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ ಮಕ್ಕಳ ಜೊತೆ ಖಾರವಾಗಿ ವರ್ತಿಸಿದ್ದಕ್ಕೆ ಸಲ್ಮಾನ್ ಖಾನ್ ಸೆಕ್ಯೂರಿಟಿಯ ಕಪಾಳಕ್ಕೆ ಹೊಡೆದಿದ್ದಾರೆ. ಸಲ್ಮಾನ್ ಖಾನ್ ಸೆಕ್ಯೂರಿಟಿಗೆ ಹೊಡೆದ ಫೋಟೋ ಮೊದಲು ಪೀಪಿಂಗ್…
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…