ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿರೀಕ್ಷಿತ ಕೆಲಸಕಾರ್ಯಗಳು ನಡೆಯಲಿವೆ. ಒಮ್ಮೊಮ್ಮೆ ಮಾನಸಿಕ ಅಶಾಂತಿ-ಖನ್ನತೆ ಕಾಡಬಹುದು. ಈ ದಿನ ಹರ್ಷದಾಯಕವಾಗಿದ್ದು, ಕುಲದೇವತಾ ಆರಾಧನೆಯಿಂದ ವಿಘ್ನಗಳು ದೂರ. ಹೊಸ ಯೋಜನೆಗಳ ಬಗ್ಗೆ ಬಂದ ಸಲಹೆಗಳನ್ನು ನಿರಾಕರಿಸದಿರಿ. ನಿರುದ್ಯೋಗಿಗಳಿಗೆ ಆಗಾಗ ಅಡೆತಡೆಗಳಿಂದ ಉದ್ಯೋಗ ಲಾಭ ತಂದೀತು. ಮಿತ್ರರಿಂದ ಸಕಾಲಿಕ ಸಲಹೆ. ಉತ್ತಮ ಆರೋಗ್ಯಭಾಗ್ಯ.
ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖ ದಿನ. ಉದ್ಯೋಗಾಕಾಂಕ್ಷಿಗಳಿಗೆ ಜೀವನದಲ್ಲಿ ಸಂತಸ ತರುವ ದಿನ. ಕುಲದೇವತಾ ಆರಾಧನೆಯಿಂದ ಯಶಸ್ಸು. ಬಹುದು. ನಿಶ್ಚಿತ ಕೆಲಸಕಾರ್ಯಗಳು ನಡೆದರೂ ಆಗಾಗ ಧನವ್ಯಯವಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಲಾಭದಾಯಕ ಆದಾಯ ವರ್ಧಿಸಲಿದೆ. ಕುಲದೇವತಾ ಆರಾಧನೆಯಿಂದ ಯಶಸ್ಸು. ಉದ್ಯೋಗದ ನಿಮಿತ್ತ ದೂರ ಪ್ರಯಾಣ ಮಾಡಬೇಕಾದೀತು.
ಸಮಸ್ಯೆಗಳನ್ನು ನಿರಾಯಾಸವಾಗಿ ಪರಿಹರಿಸಿಕೊಳ್ಳಲಿದ್ದೀರಿ. ಯಾವುದೇ ವಿಚಾರದಲ್ಲಿ ರಾಜಿಯಾಗದ ಮನಸ್ಥಿತಿ. ಪ್ರೀತಿಪಾತ್ರರಿಂದ ಸಮಯೋಚಿತ ಭರವಸೆಯ ಬಲ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಶುಭಕಾರ್ಯಗಳು ನಡೆಯಲಿವೆ. ನ್ಯಾಯಾಲಯದ ಕೆಲಸಕಾರ್ಯಗಳಲ್ಲಿ ಮುನ್ನಡೆ ಇರುತ್ತದೆ. ಸಂತಾನ ಭಾಗ್ಯದಲ್ಲಿ ಸಂಚನೆ ತಂದೀತು. ವೃತ್ತಿಕ್ಷೇತ್ರದಲ್ಲಿ ಅಡಚಣೆಗಳು ಇರುತ್ತವೆ.
ಸುಖ ಸಂತೋಷಗಳನ್ನು ಅನುಭವಿಸಲು ಸಾಂಸಾರಿಕವಾಗಿ ಹೊಂದಾಣಿಕೆ ಇರಲಿ. ಆಗಾಗ ಪ್ರಯತ್ನಬಲದಲ್ಲಿ ಸೋಲನ್ನು ಅನುಭವಿಸಬೇಕಾಗುತ್ತದೆ. ಋಣಬಾಧೆಯಿಂದ ಮುಕ್ತರಾಗುವಿರಿ. ಉದ್ಯೋಗದಲ್ಲಿ ಬಡ್ತಿ, ಪ್ರಗತಿ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಂತಸದ ದಿನ ಕಳೆಯುವಿರಿ. ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಹಿತೈಷಿಗಳ ಆಗಮನ ಸಾಧ್ಯತೆ.
ಶ್ರಮ ವಹಿಸಿದ ನಿಮ್ಮ ಕಾರ್ಯಗಳಲ್ಲಿ ಶೀಘ್ರಗತಿಯಲ್ಲಿ ಯಶಸ್ಸು. ಬಹುದಿನಗಳ ವ್ಯವಹಾರಗಳು ಪ್ರಯತ್ನದಿಂದ ನೆರವೇರಲಿವೆ. ಅಧಿಕ ವೆಚ್ಚ ಭರಿಸಬೇಕಾದೀತು. ಮನೆಯವರೊಂದಿಗೆ ಸಂತಸದ ಕ್ಷಣ. ಕಾರ್ಯರಂಗದಲ್ಲಿ ಪ್ರತಿಸ್ಪರ್ಧಿಗಳಿಂದ ಅಡಚಣೆ ತಂದೀತು. ಸರಕಾರಿ ವೃತ್ತಿಯವರಿಗೆ ಅನಾವಶ್ಯಕವಾಗಿ ಸಹೋದ್ಯೋಗಿಗಳಿಂದ ಕಿರುಕುಳ ವಿರುತ್ತದೆ. ದಿನಾಂತ್ಯದಲ್ಲಿ ಶುಭವಾರ್ತೆ.
ಮಂಡಿ ನೋವು, ಸಂದು ನೋವುಗಳಿಂದ ಬಳಲುವ ಸಾಧ್ಯತೆ. ವೈದ್ಯಕೀಯ ವೆಚ್ಚ ಭರಿಸಬೇಕಾದೀತು. ಕುಲದೇವತಾ ದರ್ಶನ ಭಾಗ್ಯ ನಿಮ್ಮ ಪಾಲಿಗೆ. ಮಕ್ಕಳ ಆಗಮನದಿಂದ ಸಂತೋಷ ಇಮ್ಮಡಿಗೊಳ್ಳಲಿದೆ. ಗುರುಬಲದಿಂದ ಶುಭಮಂಗಲ ಕಾರ್ಯದಿಂದ ನೆಮ್ಮದಿ ತರುತ್ತದೆ. ಮಕ್ಕಳಿಂದ ಶುಭಕಾರ್ಯಗಳು ನಡೆಯಲಿವೆ. ವಿದ್ಯಾರ್ಥಿಗಳ ಪ್ರಯತ್ನಬಲ ಶುಭಫಲವನ್ನು ನೀಡಲಿದೆ. ಧನಾಗಮನ ಉತ್ತಮ.
ಚಿನ್ನ, ಬೆಳ್ಳಿ ಮುಂತಾದ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮಿತ್ರರೊಂದಿಗೆ ಮನಸ್ತಾಪ ಸಾಧ್ಯತೆ. ಹೂಡಿಕೆಗಳಿಂದ ಉತ್ತಮ ಆದಾಯ ನಿರೀಕ್ಷೆ. ಬಂಧುಗಳ ಆಗಮನದಿಂದ ಸಂತಸದ ವಾತಾವರಣ. ಹಿರಿಯರ ಸ್ಥಿರಾಸ್ತಿ ಲಾಭ ತಂದೀತು. ಚಿಂತಿತ ಕೆಲಸಕಾರ್ಯಗಳು ಹಂತ ಹಂತವಾಗಿ ನೆರವೇರುತ್ತವೆ. ಆಗಾಗ ಬಂಧುಬಳಗದವರ ಸಹಕಾರದಿಂದ ಮುನ್ನಡೆ. ವಾಹನ ಖರೀದಿಗೆ ಸಕಾಲವಿದು.
ಮಕ್ಕಳ ವಿಚಾರದಲ್ಲಿ ಸಮಸ್ಯೆ ಎದುರಾದೀತು. ಕುಟುಂಬದಲ್ಲಿ ಕಲಹಕ್ಕೆ ಕಾರಣರಾಗದಂತೆ ವರ್ತಿಸಿರಿ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ದಿನಾಂತ್ಯ ಅತಿಥಿಗಳು ಬಂದಾರು. ಭೂವ್ಯವಹಾರದಲ್ಲಿ ಅಧಿಕ ಲಾಭ. ಗೃಹ ನಿರ್ಮಾಣ ಕೆಲಸ ಆರಂಭ ಸಾಧ್ಯತೆ. ನೀಡಿದ ಸಾಲಗಳು ಮರುಪಾವತಿಯಾಗುವವು. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ತಮ ಪ್ರಗತಿ ಕಂಡುಕೊಳ್ಳುವರು.
ಕೃಷಿ ಕಾರ್ಯಗಳಲ್ಲಿ ಪ್ರಗತಿ. ಮೀನುಗಾರಿಕೆ, ಜಲ ಸಾರಿಗೆ, ಉದ್ಯಮಿಗಳಿಗೆ ವ್ಯವಹಾರದಲ್ಲಿ ಅನಿಶ್ಚಿತತೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ಕುಲದೇವತಾ ದರ್ಶನ ಭಾಗ್ಯ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಔದ್ಯೋಗಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಇರುತ್ತದೆ. ಆರೋಗ್ಯ ಭಾಗ್ಯ ಸುಧಾರಿಸುತ್ತದೆ. ಉದ್ಯೋಗಿಗಳಲ್ಲಿ ಕಾರ್ಯಒತ್ತಡ ಹೆಚ್ಚಿಸಲಿದೆ. ಉತ್ತಮ ಜನರ ಸಹಕಾರ ಆಗಾಗ ತೋರಿ ಬರುತ್ತದೆ.
ಸಂಪಾದನೆಯಲ್ಲಿ ಧನ ಸಂಗ್ರಹಕ್ಕೆ ಮನಸ್ಸು ಮಾಡಬೇಕು. ಪಾಪ ಕಾರ್ಯಗಳಲ್ಲಿ ಭಾಗಿಯಾಗದಿರಿ. ಸಂಸಾರಿಕವಾಗಿ ಹಿರಿಯರ ಮಾರ್ಗದರ್ಶನದಿಂದ ಮುಂದು ವರಿಯುವುದು ಅಗತ್ಯವಿದೆ. ಸಂಪಾದನೆಯಲ್ಲಿ ಧನ ಸಂಗ್ರಹಕ್ಕೆ ಮನಸ್ಸು ಮಾಡಬೇಕು. ಪಾಪ ಕಾರ್ಯಗಳಲ್ಲಿ ಭಾಗಿಯಾಗದಿರಿ. ಸಂಸಾರಿಕವಾಗಿ ಹಿರಿಯರ ಮಾರ್ಗದರ್ಶನದಿಂದ ಮುಂದು ವರಿಯುವುದು ಅಗತ್ಯವಿದೆ
ಉದ್ಯೋಗ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ ಅಗತ್ಯ. ಮಹಿಳೆಯರಿಗೆ ಉತ್ತಮ ಸಹಕಾರ ದೊರತು ಕಾರ್ಯಸಿದ್ಧಿ. ಗೃಹಕೃತ್ಯಗಳಲ್ಲಿ ತೊಂದರೆ ಬಂದೀತು. ಅಧಿಕಾರಿ ಜನರಿಂದ ಪ್ರಯೋಜನವನ್ನು ಪಡೆಯಲಿದ್ದೀರಿ. ಆರ್ಥಿಕವಾಗಿ ಧನಾಗಮನದಿಂದ ಸಮಾಧಾನ ಸಿಗಲಿದೆ. ದಿನಾಂತ್ಯ ಶುಭವಿದೆ.
ಅನಾವಶ್ಯಕವಾಗಿ ಅಪವಾದಗಳಿಗೆ ಸಿಲುಕಿಕೊಳ್ಳುವಿರಿ. ವೃತ್ತಿರಂಗದಲ್ಲಿ ಆದಾಯದ ಮೂಲಗಳ ಬಗ್ಗೆ ಯೋಚಿಸುವಂತಾದೀತು. ಮಕ್ಕಳಿಗೆ ಮಾರ್ಗದರ್ಶನ ಅತೀ ಅಗತ್ಯವಾಗಿರುತ್ತದೆ. ವ್ಯಾಪಾರ, ವ್ಯವಹಾರಗಳಲ್ಲಿ ಏರುಪೇರು ಸಾಧ್ಯತೆ. ಸಾಮಾಜಿಕ ಕಾರ್ಯಗಳ ಬಗ್ಗೆ ಚಿಂತನೆ. ದಾಂಪತ್ಯ ಜೀವನದಲ್ಲಿನ ಸಮಸ್ಯೆಗಳು ದೂರವಾಗುವ ಕಾಲ. ಸಂತಾನ ಪ್ರಾಪ್ತಿಯಾಗುವ ಸೂಚನೆ ಕಂಡುಬರುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ
“ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…
ಇಂದು ಗುರುವಾರ, 22/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹಸಿವೆಯಿಂದ ಮಣ್ಣು ತಿಂದು ಮೃತಪಟ್ಟ ಏಳು ವರ್ಷದ ಮಗು ವೆನೆಲ್ಲಾಳ ಪೋಷಕರಾದ ಮಹೇಶ್ ಮತ್ತು ನಾಗಮಣಿಯ ವಿವರ ಪತ್ತೆ ಹಚ್ಚಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ. ಮಗುವಿನ ಹಿರಿಯರು ನೆರೆಯ ಆಂಧ್ರ ಪ್ರದೇಶದಲ್ಲಿ ನೆಲೆಸಿದ್ದು ಅವರು ಹೇಳುವ ಪ್ರಕಾರ ಕುಟುಂಬದವರು ಕರ್ನಾಟಕ ಸರ್ಕಾರದ ಯಾವುದೇ ಸೌಲಭ್ಯ ಅಥವಾ ಇಲ್ಲಿನ ಮತದಾನ ಗುರುತು ಪತ್ರ ಹೊಂದಿಲ್ಲ ಎಂದು ತಮ್ಮ ತನಿಖೆ ವೇಳೆ ತಿಳಿದುಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಅನಿರುದ್ಧ ಶ್ರಾವಣ್ ತಿಳಿಸಿದ್ದಾರೆ. ಅಲ್ಲದೆ ಮಗುವಿನ ಪೋಷಕರು ಅಲ್ಲಿ…
ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….
ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ.. ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ. ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು…