ಸಿನಿಮಾ

ನಿಮ್ಮ ಮನೆ ಮನೆಗೆ “ಕಿಲಾಡಿ ಕುಟುಂಬ” ಬರುತ್ತಿದೆ! ಏನು ಅಂತ ಗೊತ್ತಾಗಬೇಕಾದರೆ ಈ ಲೇಖನಿ ಓದಿ……

728

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್‌ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ. ಕಾಮಿಡಿ ಕಿಲಾಡಿಗಳು ಶೋನಲ್ಲಿ ಭಾಗವಹಿಸಿಸಿದ್ದ 10 ಜನ ಫೈನಲಿಸ್ಟ್‌ ಗಳು ಮತ್ತೂಮ್ಮೆ ಅಭಿಮಾನಿಗಳನ್ನು ರಂಜಿಸಲು ಬರುತ್ತಿದ್ದಾರೆ.

ಅಂದ ಆಗೇ ಆ ಕಾರ್ಯಕ್ರಮದ ಹೆಸರು “ಕಿಲಾಡಿ ಕುಟುಂಬ” ವಿಶೇಷವಾಗಿ ನವರಸನಾಯಕ ಜಗ್ಗೇಶ್‌ ಅವರು ಈ ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದಾರೆ. ಕಾಮಿಡಿ ಕಿಲಾಡಿಗಳು ಕಾರ್ಯಕ್ರಮಗಳಲ್ಲಿ ತೀರ್ಪುಗಾರರಾಗಿದ್ದ ಜಗ್ಗೇಶ್‌ ಅವರು ಇಲ್ಲಿ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.

ಅಲ್ಲದೆ, ಇವರೊಂದಿಗೆ ವಿಶೇಷವಾಗಿ ಡ್ರಾಮಾ ಜ್ಯೂನಿಯರ್, ಲಿಟ್ಲ ಚಾಂಪಿಯನ್ಸ್‌, ಸರಿಗಮಪ ಹಾಗೂ ಜೀ ಕುಟುಂಬದ ಬಹುತೇಕ ಸದಸ್ಯರು ಈ ಕಿಲಾಡಿ ಕುಟುಂಬದಲ್ಲಿ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ. ಇವರಿಗೆಲ್ಲ ಕ್ಯಾಪ್ಟನ್‌ ಬೇರಾರೂ ಅಲ್ಲ, ನಟ ಜಗ್ಗೇಶ್‌! ಜೂನ್‌ 12ರ ಸೋಮವಾರದಿಂದ ಆರಂಭವಾಗಲಿರುವ ಈ ರಿಯಾಲಿಟಿ ಶೋ ಈವರೆಗೆ ಪ್ರಸಾರಗೊಂಡ ಕಾಮಿಡಿ ಕಾರ್ಯಕ್ರಮಗಳೆಲ್ಲವುಗಳಿಗಿಂತ ವಿಭಿನ್ನವಾಗಿ ಮೂಡಿಬರಲಿದೆ.

ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಂತೆ ಇದು ಕೂಡ ಪ್ರೇಕ್ಷಕರನ್ನು ರಂಜಿಸಲೆಂದೇ ನಿರೂಪಿಸುತ್ತಿರುವ ಶೋ ಆಗಿದೆ. ಆದರೆ, ಈ ಬಾರಿ ವಿಶೇಷವಾಗಿ ಕಾಮಿಡಿಯ ಜೊತೆಗೆ ಎಲ್ಲಾ ಬಗೆಯ ನವರಸಗಳನ್ನು ಪ್ರೇಕ್ಷಕರಿಗೆ ನೀಡುವ ಪ್ರಯತ್ನ ಶೋನಿಂದ ನಡೆಯುತ್ತಿದೆ.

ಎಂದಿನಂತೆ ನಾಡಿನ ಮೂಲೆ ಮೂಲೆಯಲ್ಲಿರುವ ಪ್ರತಿಭೆಗಳನ್ನು ಈ ಕಾರ್ಯಕ್ರಮದ ಮೂಲಕ ಬೆಳಕಿಗೆ ತರುವಂತಹ ಎಲ್ಲಾ ತಯಾರಿಯೂ ನಡೆದಿದೆ. ಇದರ ಜೊತೆಗೆ, ದಿನದಿಂದ ದಿನಕ್ಕೆ ಮರೆಯಾಗುತ್ತಿರುವ ಜಾನಪದ ಕಲೆ ಹಾಗೂ ಜಾನಪದ ಕಲಾವಿದರನ್ನು ಹುಡುಕಿ ಈ ಕಾರ್ಯಕ್ರಮದ ಮೂಲಕ ಬೆಳಕಿಗೆ ತರುವಂತಹ ಹೊಸ ಪ್ರಯತ್ನವನ್ನು ಜೀ ವಾಹಿನಿ ತಂಡ ಕೈಗೆತ್ತಿಕೊಂಡಿದೆ.

ವಿಶೇಷವೆಂದರೆ ನವರಸ ನಾಯಕ ಜಗ್ಗೇಶ್‌ ಅವರೊಂದಿಗೆ, ಕಾಮಿಡಿ ಕಿಲಾಡಿಗಳ ವಿಜೇತರಾದ ಶಿವರಾಜ್‌ ಕೆ.ಆರ್‌. ಪೇಟೆ ಹಾಗೂ ನಯನ ಕೂಡ ನಿರೂಪಣೆಯ ಕಾರ್ಯದಲ್ಲಿ ಕೈಜೋಡಿಸುತ್ತಿದ್ದಾರೆ. ಜೂ.12ರ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ಸಂಜೆ 7 ರಿಂದ 7.30ರ ವರೆಗೆ ಕಿಲಾಡಿ ಕುಟುಂಬ ಪ್ರಸಾರವಾಗಲಿದೆ. ಈ ಕಿಲಾಡಿ ಕುಟುಂಬ ವಾರದ 5 ದಿನವೂ ಪ್ರಸಾರವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮಂಡ್ಯದ ಗಂಡು ತಮ್ಮ ಹುಟ್ಟುಹಬ್ಬದಲ್ಲಿ ಅಭಿಮಾನಿಗಳಿಗೆ ಹೇಳಿದ್ದಾದರೂ ಏನು ???

    ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್‍ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…

  • ಸುದ್ದಿ

    300 ವರ್ಷ ನಮ್ಮ ದೇಶ ಅಳಿದ ಕುಟುಂಬದ ಕೊನೆಯ ರಾಣಿ ಯಾವ ಕೆಲಸ ಮಾಡ್ತಿದ್ದಾರೆ ಗೊತ್ತಾ?

    ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…

  • ಸ್ಪೂರ್ತಿ

    ತನ್ನ ಸಾಧನೆಯಿಂದಾಗಿ ಇಡೀ ದೇಶದ ಗಮನ ಸೆಳೆದ ಕೇವಲ ಎರಡೇ ವರ್ಷದ ಮೈಸೂರಿನ ಪುಟ್ಟ ಪೋರಿ..!

    ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…

  • ಸುದ್ದಿ

    ಟೈಗರ್ ಪ್ರಭಾಕರ್ ಅವರ ಮೂರು ಹೆಂಡತಿಯರನ್ನು ಮೊದಲ ಬಾರಿಗೆ ತೋರಿಸ್ತೀವಿ ನೋಡಿ.

    ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…

  • ಸಂಬಂಧ

    ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ..!ಮುಂದೆ ಓದಿ ಶಾಕ್ ಆಗ್ತೀರಾ…

    ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ