ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ. ಕಾಮಿಡಿ ಕಿಲಾಡಿಗಳು ಶೋನಲ್ಲಿ ಭಾಗವಹಿಸಿಸಿದ್ದ 10 ಜನ ಫೈನಲಿಸ್ಟ್ ಗಳು ಮತ್ತೂಮ್ಮೆ ಅಭಿಮಾನಿಗಳನ್ನು ರಂಜಿಸಲು ಬರುತ್ತಿದ್ದಾರೆ.
ಅಂದ ಆಗೇ ಆ ಕಾರ್ಯಕ್ರಮದ ಹೆಸರು “ಕಿಲಾಡಿ ಕುಟುಂಬ” ವಿಶೇಷವಾಗಿ ನವರಸನಾಯಕ ಜಗ್ಗೇಶ್ ಅವರು ಈ ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದಾರೆ. ಕಾಮಿಡಿ ಕಿಲಾಡಿಗಳು ಕಾರ್ಯಕ್ರಮಗಳಲ್ಲಿ ತೀರ್ಪುಗಾರರಾಗಿದ್ದ ಜಗ್ಗೇಶ್ ಅವರು ಇಲ್ಲಿ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.
ಅಲ್ಲದೆ, ಇವರೊಂದಿಗೆ ವಿಶೇಷವಾಗಿ ಡ್ರಾಮಾ ಜ್ಯೂನಿಯರ್, ಲಿಟ್ಲ ಚಾಂಪಿಯನ್ಸ್, ಸರಿಗಮಪ ಹಾಗೂ ಜೀ ಕುಟುಂಬದ ಬಹುತೇಕ ಸದಸ್ಯರು ಈ ಕಿಲಾಡಿ ಕುಟುಂಬದಲ್ಲಿ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ. ಇವರಿಗೆಲ್ಲ ಕ್ಯಾಪ್ಟನ್ ಬೇರಾರೂ ಅಲ್ಲ, ನಟ ಜಗ್ಗೇಶ್! ಜೂನ್ 12ರ ಸೋಮವಾರದಿಂದ ಆರಂಭವಾಗಲಿರುವ ಈ ರಿಯಾಲಿಟಿ ಶೋ ಈವರೆಗೆ ಪ್ರಸಾರಗೊಂಡ ಕಾಮಿಡಿ ಕಾರ್ಯಕ್ರಮಗಳೆಲ್ಲವುಗಳಿಗಿಂತ ವಿಭಿನ್ನವಾಗಿ ಮೂಡಿಬರಲಿದೆ.
ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಂತೆ ಇದು ಕೂಡ ಪ್ರೇಕ್ಷಕರನ್ನು ರಂಜಿಸಲೆಂದೇ ನಿರೂಪಿಸುತ್ತಿರುವ ಶೋ ಆಗಿದೆ. ಆದರೆ, ಈ ಬಾರಿ ವಿಶೇಷವಾಗಿ ಕಾಮಿಡಿಯ ಜೊತೆಗೆ ಎಲ್ಲಾ ಬಗೆಯ ನವರಸಗಳನ್ನು ಪ್ರೇಕ್ಷಕರಿಗೆ ನೀಡುವ ಪ್ರಯತ್ನ ಶೋನಿಂದ ನಡೆಯುತ್ತಿದೆ.
ಎಂದಿನಂತೆ ನಾಡಿನ ಮೂಲೆ ಮೂಲೆಯಲ್ಲಿರುವ ಪ್ರತಿಭೆಗಳನ್ನು ಈ ಕಾರ್ಯಕ್ರಮದ ಮೂಲಕ ಬೆಳಕಿಗೆ ತರುವಂತಹ ಎಲ್ಲಾ ತಯಾರಿಯೂ ನಡೆದಿದೆ. ಇದರ ಜೊತೆಗೆ, ದಿನದಿಂದ ದಿನಕ್ಕೆ ಮರೆಯಾಗುತ್ತಿರುವ ಜಾನಪದ ಕಲೆ ಹಾಗೂ ಜಾನಪದ ಕಲಾವಿದರನ್ನು ಹುಡುಕಿ ಈ ಕಾರ್ಯಕ್ರಮದ ಮೂಲಕ ಬೆಳಕಿಗೆ ತರುವಂತಹ ಹೊಸ ಪ್ರಯತ್ನವನ್ನು ಜೀ ವಾಹಿನಿ ತಂಡ ಕೈಗೆತ್ತಿಕೊಂಡಿದೆ.
ವಿಶೇಷವೆಂದರೆ ನವರಸ ನಾಯಕ ಜಗ್ಗೇಶ್ ಅವರೊಂದಿಗೆ, ಕಾಮಿಡಿ ಕಿಲಾಡಿಗಳ ವಿಜೇತರಾದ ಶಿವರಾಜ್ ಕೆ.ಆರ್. ಪೇಟೆ ಹಾಗೂ ನಯನ ಕೂಡ ನಿರೂಪಣೆಯ ಕಾರ್ಯದಲ್ಲಿ ಕೈಜೋಡಿಸುತ್ತಿದ್ದಾರೆ. ಜೂ.12ರ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ಸಂಜೆ 7 ರಿಂದ 7.30ರ ವರೆಗೆ ಕಿಲಾಡಿ ಕುಟುಂಬ ಪ್ರಸಾರವಾಗಲಿದೆ. ಈ ಕಿಲಾಡಿ ಕುಟುಂಬ ವಾರದ 5 ದಿನವೂ ಪ್ರಸಾರವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಮ್ಮಡಿ ನರಸಯ್ಯ ಎಂಬ ವ್ಯಕ್ತಿ ನಮ್ಮ ಭಾರತ ದೇಶದಲ್ಲಿ ಒಬ್ಬರು ಒಮ್ಮೆ ರಾಜಕೀಯಕ್ಕೆ ಬಂದರೆ ಒಮ್ಮೆ ಗೆದ್ದ ನಂತರ ಮತ್ತೆ ಗೆಲ್ಲುತ್ತಾರೆ ಎಂಬ ನಂಬಿಕೆ ಇರುವುದಿಲ್ಲ. ಆದರೆ ರಾಜಕೀಯದಲ್ಲಿ ಕೆಲವರ ಅದೃಷ್ಟ ಚೆನ್ನಾಗಿದೆ. ಹೌದು.. ರಾಜಕೀಯ ಕ್ಷೇತ್ರದಲ್ಲಿ ಶಾಸಕರಾದರೆ ಮತ್ತೆ ಮತ್ತೆ ಎಂಎಲ್ ಎ ಆಗುತ್ತಾರೆ.
ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…
ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…