ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ.
ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು ವೇಳೆ ಇದು ಗರಿಷ್ಠ ಮಟ್ಟವನ್ನು ದಾಟಿದರೆ ವೈದ್ಯರು ಅನಿವಾರ್ಯವಾಗಿ ಪ್ರಬಲ ಔಷಧಿ ಗಳನ್ನೂ ಕಟ್ಟುನಿಟ್ಟಿನ ಅಹಾರ ನಿಯಂತ್ರಣ ಮತ್ತು ಕಡ್ಡಾಯ ವ್ಯಾಯಾಮವನ್ನೂ ಸೂಚಿಸುತ್ತಾರೆ. ಸುಖಮಯ ಜೀವನ ನಡೆಸುತ್ತಾ ಬಂದಿರುವವರಿಗೆ ಇವು ಕಬ್ಬಿಣದ ಕಡಲೆಗಳಾಗಿ ಪರಿಣಮಿಸುತ್ತವೆ. ಈ ಕಬ್ಬಿಣದ ಕಡಲೆ ಜಗಿಯುವ ಬದಲು ನಿಸರ್ಗ ನಮಗೆ ಮೆತ್ತಗಿರುವುದನ್ನು ಜಗಿಯಲು ನೀಡಿದೆ. ಅದೇ ತಿನ್ನಲು ಕೊಂಚ ಒಗರಾಗಿರುವ, ಆದರೆ ಬಳಿಕ ನೀರು ಕುಡಿದರೆ ಸಿಹಿಯಾಗಿರುವ ನೆಲ್ಲಿಕಾಯಿ.
ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವುದು, ಅದರಲ್ಲೂ ಕೆಟ್ಟ ಕೊಲೆಸ್ಟ್ರಾಲ್ ಕಡೆಮೆಗೊಳಿಸಲು ನೆಲ್ಲಿಕಾಯಿಯ ಪೋಷಕಾಂಶಗಳು ಅತ್ಯುತ್ತಮವಾಗಿವೆ. ಇದರ ಆರೋಗ್ಯಕರ ಗುಣಗಳನ್ನು ಕಂಡುಕೊಂಡ ಆಯುರ್ವೇದ ನೂರಾರು ನೂರಾರು ವರ್ಷಗಳಿಂದ ಔಷಧಿ ರೂಪದಲ್ಲಿ ಬಳಸುತ್ತಾ ಬಂದಿದೆ.ಇದರಲ್ಲಿರುವ ವಿಟಮಿನ್ ಸಿ, ವಿವಿಧ ಆಂಟಿ ಆಕ್ಸಿಡೆಂಟುಗಳು ಮತ್ತು ಖನಿಜಗಳು ಹಲವು ರೀತಿಯಲ್ಲಿ ಆರೋಗ್ಯವನ್ನು ವೃದ್ಧಿಸುತ್ತವೆ.
ಆದರೆ ಇದರ ನಿಜವಾದ ಶಕ್ತಿ ಇರುವುದು ಕೊಲೆಸ್ಟ್ರಾಲ್ ಸಂಗ್ರಹವಾಗಲು ನೆರವಾಗುವ ಹೆಚ್.ಎಂ.ಜಿ. ಸಿಆರ್ ಕಿಣ್ವದ ಪ್ರಬಲತೆಯನ್ನು ತಗ್ಗಿಸುವುದರಲ್ಲಿ. ಅಲ್ಲದೇ ಆಹಾರದಿಂದ ಕೆಟ್ಟ ಕೊಲೆಸ್ಟ್ರಾಲ್ ಹೀರಿಕೊಳ್ಳದೇ ಇರಲು ನೆರವಾಗುತ್ತದೆ. ಕೊಲೆಸ್ಟ್ರಾಲ್ ನಿಯಂತ್ರಣದ ಹೊರತಾಗಿ ನೆಲ್ಲಿಕಾಯಿ ಮಧುಮೇಹಿಗಳಿಗೂ ಉತ್ತಮ ಔಷಧೀಯ ಆಹಾರವಾಗಿದೆ. ಇದರಲ್ಲಿರುವ ಮಧುಮೇಹಿ ವಿರೋಧಿ ಗುಣಗಳು ಅಧಿಕ ರಕ್ತದೊತ್ತಡವನ್ನುನಿಯಂತ್ರಿಸಲೂ ನೆರವಾಗುತ್ತವೆ.
ನೆಲ್ಲಿಕಾಯಿಯನ್ನು ಕೊಲೆಸ್ಟ್ರಾಲ್ ಕಡಿಮೆಗೊಳಿಸುವ ನಿಟ್ಟಿನಲ್ಲಿ ಬಳಸುವ ಬಗೆ: ನೆಲ್ಲಿಕಾಯಿಯ ಅತ್ಯುತ್ತಮ ಬಳಕೆ ಎಂದರೆ ಈಗ ತಾನೇ ಹಿಂಡಿ ತೆಗೆದ ರಸವನ್ನು ಕುಡಿಯುವುದು. ಪ್ರತಿದಿನ ಸುಮಾರು ಅರ್ಧ ಲೋಟದಷ್ಟು ನಲ್ಲಿಕಾಯಿ ಜ್ಯೂಸ್ ಕುಡಿದರೆ ಉತ್ತಮ ಫಲಿತಾಂಶವನ್ನು ಪಡೆಯಬಹುದು.
* ಎರಡು ದೊಡ್ಡ ಗಾತ್ರದ ಅಥವಾ ನಾಲ್ಕು ಚಿಕ್ಕಗಾತ್ರದ ನೆಲ್ಲಿಕಾಯಿಗಳನ್ನು ಚಿಕ್ಕದಾಗಿ ಕತ್ತರಿಸಿ ಬೀಜವನ್ನು ನಿವಾರಿಸಿ.
* ಬ್ಲೆಂಡರ್ನಲ್ಲಿ ಕೊಂಚ ನೀರಿನೊಂದಿಗೆ ತಿರುಳನ್ನು ಸೇರಿಸಿಅರೆಯಿರಿ.
* ಈ ನೀರನ್ನು ತೆಳ್ಳನೆಯ ಮಸ್ಲಿನ್ ಬಟ್ಟೆ ಅಥವಾ ಸೋಸುಕ ಬಳಸಿ ನೀರುಸಂಗ್ರಹಿಸಿ.
* ಈ ನೀರಿಗೆ ಕೊಂಚ ಕಪ್ಪು ಉಪ್ಪು ಅಥವಾ ಕಲ್ಲುಪ್ಪು ಸೇರಿಸಿ ಕುಡಿಯಬಹುದು.
*ರುಚಿ ಇಷ್ಟವಾಗದಿದ್ದರೆ ಕೊಂಚ ಜೇನನ್ನು ಸೇರಿಸಿ ಕುಡಿಯಬಹುದು.
” ಮಧುಮೇಹಿಗಳಿಗೆ ಜೇನು ಸಲ್ಲದು. ಆದ್ದರಿಂದ ಮಧುಮೇಹಿಗಳು.
* ಉಪ್ಪು, ಜೇನು ಸೇರಿಸದ ರಸ ಕುಡಿಯುವುದು ಉತ್ತಮ”
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…
ಇಂದು ಸೋಮುವಾರ, 19/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…
ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.