ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಾಕ್ಟರ್ ಅಂದ್ರೆ ಸಾಕು ಜನ ಮೂಗು ಮುರಿತಾರೆ. ಆಸ್ಪತ್ರೆಗಳು ಸುಮಸುಮ್ಮನೆ ಇಲ್ಲ ಸಲ್ಲದ ಟಾರ್ಜ್ ಹಾಕಿ ಟ್ರೀಟ್ಮೆಂಟ್ ಹೆಸರಲ್ಲಿ ಹಣ ಪೀಕುತ್ತಾರೆ. ಇನ್ನು ವೈದ್ಯರೋ ಹೇಳಂಗಿಲ್ಲ. ಒಂದಲ್ಲ ಒಂದು ರೋಗದ ಬಗ್ಗೆ ಹೇಳಿ ಹೆದರಿಸ್ತಾರೆ. ಧನರಾಕ್ಷಸರಾಗಿದ್ದಾರೆ ಅಂತ ಜನರಲ್ಲಿ ಅಚ್ಚಾಗಿದೆ. ಆದರೆ ಈ ಅಭಿಪ್ರಾಯಗಳಿಗೆ ತದ್ವಿರುದ್ಧವಾಗಿದ್ದಾರೆ ಡಾ.ರಮಣರಾವ್.
700-1200 ಜನ ರೋಗಿಗಳು ಆಗಮಿಸಿ ಫ್ರೀ ಟ್ರಿಟ್ಮೆಂಟ್ ತಗೊಳ್ತಾರೆ. ಡಾ.ರಮಣರಾವ್ ಅವರ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆಯಲು ಬೆಂಗಳೂರಿನ 100 ಕಿಲೋಮೀಟರ್ ಆಲುಪಾಸಿನಲ್ಲಿರುವವರು ಬರುತ್ತಾರೆ. ಅದೂ ಕೂಡಾ ಶನಿವಾರ ರಾತ್ರಿಯಿಂದಲೇ ಇವರ ಕ್ಲಿನಿಕ್ ಎದುರು ಕ್ಯೂ ಆರಂಭವಾಗಿರುತ್ತದೆ. ಇನ್ನು ಡಾ.ರಮಣರಾವ್, ಶಾಲೆಗಳಿಗೂ ತೆರಳಿ ಮಕ್ಕಳಿಗಾಗಿ ಉಚಿತ ಆರೋಗ್ಯ ಸೇವೆ ಕಲ್ಪಿಸುತ್ತಿದ್ದಾರೆ.
1974 ರಲ್ಲಿ ಬಡವರಿಗೆಂದೇ ಬೆಂಗಳೂರಿನ ಬೇಗುರ್ ನಲ್ಲಿ ಉಚಿತ ಕ್ಲಿನಿಕ್ ಓಪನ್ ಮಾಡಿರುವ ಡಾ.ರಮಣರಾವ್, ಸತತ 43 ವರ್ಷಗಳಿಂದ ಜನರ ಸೇವೆ ಮಾಡುತ್ತಿದ್ದಾರೆ. ಈ ಕ್ಲಿನಿಕ್ ನಡೆಸಲು ಡಾ.ರಮಣರಾವ್, ವಾರಕ್ಕೆ 2 ಲಕ್ಷ ರೂ. ಖರ್ಚು ಮಾಡುತ್ತಿದ್ದಾರೆ. ಇವರ ಪುತ್ರರಾದ ಡಾ.ಚರಿತ್ ಭೋಜರಾಜ್ ಮತ್ತು ಡಾ.ಅಭಿಜಿತ್ ಭೋಜರಾಜ್ ಕೂಡಾ ಗ್ರಾಮೀಣ ಜನರ ಸೇವೆ ಮಾಡುತ್ತಿದ್ದಾರೆ.
ಈ ಉಚಿತ ಕ್ಲಿನಿಕ್ ನಲ್ಲಿ 10 ಜನ ಡೆಂಟಿಸ್ಟ್, ಚರ್ಮ ರೋಗ ತಜ್ಞರು ಸೇರಿದಂತೆ ಒಟ್ಟು 25 ಜನ ಸಿಬ್ಬಂದಿಯಿದ್ದಾರೆ. ಅಲ್ಲದೇ ಡಾ.ರಮಣರಾವ್, ಕ್ಲಿನಿಕ್ ಗೆ ಆಗಮಿಸುವ ರೋಗಿಗಳಿಗೆ ಊಟದ ವ್ಯವಸ್ಥೆಯನ್ನು ಸಹ ಕಲ್ಪಿಸಿಕೊಟ್ಟಿದ್ದಾರೆ. ಸಧ್ಯ ಡಾ.ರಮಣರಾವ್ ಅವರ ಕಾರ್ಯಕ್ಕೆ ಹಿಮಾಲಯ ಮತ್ತು ಮೈಕ್ರೋಲ್ಯಾಬ್ ಸಹಾಯ ಮಾಡುತ್ತಿದೆ.
ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐವತ್ತು ವರ್ಷಗಳ ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….
ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಂತೆಯೇ ಜೆಡಿಎಸ್ ಮುಖಂಡ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಪುಟ್ಟರಾಜು ಅವರು, ‘ಖಾಸಗಿ ಹೋಟೆಲ್ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಸೇರಲು…
ಈ ನಗರವು ಪೋಲಾರ್ ವೃತ್ತದ ಆಚೆಗೆ ಕಾಣ ಸಿಗುವಂತದ್ದು, ಈ ನಗರದ ಹೆಸರು ಮುರ್ಮ್ಯಾನ್ಸ್ಕ್ಬೆ (Murmansk) ಇದು ರಷ್ಯಾ ದೇಶದ ನಾರ್ತ್ ಪೋಲ್ ನಲ್ಲಿ ಕಂಡುಬರುವ ಒಂದು ನಗರ.