ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.ಈ ಮೊಡವೆಗಳಿಗೆ ಹುಡುಗ ಹುಡುಗಿ ಚಿಕ್ಕವರು ದೊಡ್ಡವರು ಎಂಬ ಭೇದವಿಲ್ಲ ಎಲ್ಲರಿಗು ಇವು ಕಾಟ ಕೊಡುತ್ತಲೇ ಇರುತ್ತವೆ.
ಇವುಗಳಲ್ಲ ಹೇಳ ಹೆಸರಿಲ್ಲದಂತೆ ಹೋಗಲಾಡಿಸಲು ನಾವು ಹಲವು ಪ್ರಯತ್ನಗಳನ್ನ ಮಾಡಿ ಸೋತಿರುತ್ತೇವೆ. ಆದರೆ ಇನ್ನು ಮುಂದೆ ಸೋಲುವ ಮಾತಿಲ್ಲ, ಏಕೆಂದರೆ ಈ ಮೊಡವೆಗಳನ್ನ ಹೋಗಲಾಡಿಸಲು ಸುಲಭವಾದ ಉಪಾಯ ಇಲ್ಲಿದೆ ನೋಡಿ.

ಸೌತೆಕಾಯಿಯ ತಾಜಾ ಬಿಲ್ಲೆಗಳನ್ನು ಮುಖಕ್ಕೆ ಮಾಲೀಶು ಮಾಡಿದರೆ ಮೊಡವೆಯ ಕಲೆಗಳು ನಿವಾರಣೆಯಾಗುತ್ತವೆ.

ಬೆಳ್ಳುಳ್ಳಿ ಜಜ್ಜಿ ರಸ ತೆಗೆದು ಅದನ್ನು ಮೊಡವೆಯ ಜಾಗಕ್ಕೆ ಹಚ್ಚಿ ಸ್ವಲ್ಪ ಹೊತ್ತು ಹಾಗೆಯೇ ಬಿಡಿ. ನಂತರ ನೀರಿನಿಂದ ಸ್ವಚ್ಛಗೊಳಿಸಿ. ಇದು ಮೊಡವೆಗಳನ್ನು ನಿವಾರಿಸಲು ಪರಿಣಾಮಕಾರಿ ವಿಧಾನ.ಮೊಡವೆ ನಿವಾರಿಸಲು ಮತ್ತೊಂದು ವಿಧಾನವೆಂದರೆ ಬೆಳ್ಳುಳ್ಳಿಯ ಎಸಳನ್ನು ಅರ್ಧ ಕತ್ತರಿಸಿ ಮೊಡವೆ ಇರುವ ಭಾಗಕ್ಕೆ ಲೇಪಿಸಿದರೆ ಮೊಡವೆ ಮಾಯುತ್ತದೆ.

ಶುದ್ಧ ಜೇನುತುಪ್ಪಕ್ಕೆ ಅರಸಿನ ಬೆರೆಸಿ ಲೇಪಿಸಿದರೆ ಮೊಡವೆ ಶೀಘ್ರ ಮಾಯುತ್ತದೆ.

ಗ್ರೀನ್ ಟೀ ತಯಾರಿಸಿ ಫ್ರಿಡ್ಜ್ನಲ್ಲಿರಿಸಿ ಐಸ್ ಕ್ಯೂಬ್ ತಯಾರಿಸಿ. ಇದನ್ನು ನಿಧಾನವಾಗಿ ಮುಖದ ಮೇಲೆ ಮೊಡವೆ ಇರುವ ಜಾಗದ ಮೇಲೆ ತಿಕ್ಕಿ. ಹೀಗೆ ಮಾಡುವುದರಿಂದ ನಿಮ್ಮ ಚರ್ಮದ ಜಿಡ್ಡು ನಿವಾರಣೆಯಾಗುತ್ತದೆ.

ನಿಂಬೆರಸದಲ್ಲಿ ಸಿಟ್ರಿಕ್ ಆಮ್ಲದ ಜೊತೆ ಆ್ಯಸ್ಕೂರ್ಬಿಕ್ ಆಮ್ಲದ ಅಂಶವಿರುವುದರಿಂದ ಒಂದು ಹತ್ತಿ ಉಂಡೆಯಲ್ಲಿ ತಾಜಾ ನಿಂಬೆರಸವನ್ನು ಅದ್ದಿ ರಾತ್ರಿ, ಅದನ್ನು ಮೊಡವೆಯ ಭಾಗಕ್ಕೆ ಲೇಪಿಸಿ ಮರುದಿನ ತೊಳೆಯಬೇಕು.
ಚಂದನವನ್ನು ಹಾಲಿನಲ್ಲಿ ಬೆರೆಸಿ ಮೊಡವೆಯಾದ ಜಾಗಕ್ಕೆ ಹಚ್ಚಿ ಹಾಗೇ ಬಿಡಿ. ಒಣಗಿದ ನಂತರ ತಂಪಾದ ನೀರಿನಲ್ಲಿ ತೊಳೆಯಿರಿ.

ಟೊಮೆಟೊ ಹಣ್ಣಿನ ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖ ಮೃದುವಾಗುತ್ತದೆ ಎಂಬ ವಿಷಯ ನಿಮಗೆ ಗೊತ್ತೇ ಇದೆ. ಅದೇ ರೀತಿ ದಿನಕ್ಕೆ ಎರಡು ಬಾರಿ ಟೊಮೆಟೊ ರಸವನ್ನು ಮೊಡವೆಗಳ ಮೇಲೆ ಹಚ್ಚಿ ನಿಧಾನವಾಗಿ ಮಸಾಜ್ ಮಾಡಿದರೆ ಕಲೆಗಳು ವಾಸಿಯಾಗುತ್ತದೆ.

ಟೂತ್ಪೇಸ್ಟ್ನ ಬಿಳಿಭಾಗದಲ್ಲಿ ಬೇಕಿಂಗ್ ಸೋಡಾ ಹಾಗೂ ಹೈಡ್ರೋಜನ್ ಪೆರಾಕ್ಸೆ„ಡ್ಗಳು ಇರುವುದರಿಂದ ಮೊಡವೆ ಇರುವ ಭಾಗಕ್ಕೆ ಟೂತ್ಪೇಸ್ಟ್ ಲೇಪಿಸಿ 10 ನಿಮಿಷಗಳ ಬಳಿಕ ತೊಳೆದರೆ ಮೊಡವೆ ಶಮನವಾಗುತ್ತದೆ.

1/4 ಚಮಚ ಸಾಸಿವೆಯೊಂದಿಗೆ 1 ಚಮಚ ಜೇನುತುಪ್ಪವನ್ನು ಚೆನ್ನಾಗಿ ಮಿಶ್ರಣಮಾಡಿ ಮುಖದ ಎಲ್ಲಾ ಭಾಗಕ್ಕೆ ಹಚ್ಚಿಕೊಳ್ಳಿ. 15 ನಿಮಿಷದ ನಂತರ ಶುದ್ಧ ನೀರಿನಿಂದ ಮುಖವನ್ನು ನಯವಾಗಿ ತೊಳೆಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(6 ಜನವರಿ, 2019) ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಪ್ರೀತಿ ಕೇವಲ…
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.
ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…
ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…