ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ.
ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ ಮೊದಲನೇ ಹಾಡಿನಲ್ಲಿಯೇ ಕರ್ನಾಟಕ ಜನರ ಮನವನ್ನು ಗೆದ್ದಿದ್ದಾರೆ.
ಇಂತಹ ಪ್ರತ್ಭಾನ್ವಿತ ಕಲಾವಿದೆಯ ಹುಟ್ಟುಹಬ್ಬ ಜೀ ಕನ್ನಡ ವಾಹಿನಿಯಲ್ಲಿ ನಡೆಯಿತು.ಕೇಕ್ ಕಟ್ ಮಾಡಿದ ನಂತರ ಮಾತನಾಡಿದ ಲಕ್ಷ್ಮಿ ನಾನು ಇದುವರೆಗೂ ಹುಟ್ಟು ಹಬ್ಬ ಆಚರಿಸುವಾಗ ಕೇವಲ ಸ್ವೀಟ್’ನ್ನು ಮಾತ್ರ ಕೊಡುತ್ತಿದ್ದೆ ಆದರೆ ಇದೆ ಮೊದಲನೇ ಬಾರಿಗೆ ನಾನು ಕೇಕ್ ಕಟ್ ಮಾಡ್ತಾಯಿದ್ದೀನಿ ಎಂದಾಗ ನೆರೆದಿದ್ದವರು ಭಾವುಕರಾದರು..
ಈ ಸಂಭ್ರಮದ ಸಮಯದಲ್ಲಿ ಲಕ್ಷ್ಮಿರವರ ತಾಯಿಯು ಸಹ ಜೊತೆಗಿದ್ದು, ಏನೂ ಮಾತನಾಡಲಾರದೆ ತುಂಬಾ ಬಾವುಕರಾಗಿ ಅಳುತ್ತಿದ್ದರು.ಅಷ್ಟೇ ಅಲ್ಲದೇ ಪರತಿಯೊಬ್ಬ ಜಡ್ಜಸ್ ಎಲ್ಲರೂ ಲಕ್ಷ್ಮಿ ಗಾಗಿ ಒಂದೊಂದು ಗಿಫ್ಟ್ ಅನ್ನು ನೀಡಿದರು..ವಿಜಯ ಪ್ರಕಾಶ್.ಹಂಸಲೇಖ, ಮತ್ತು ಅರ್ಜುನ ಜನ್ಯ ರವರು ಒಂದೊಂದು ಗಿಪ್ಟ್’ನ್ನು ಲಕ್ಷ್ಮಿಗೆ ಕೊಟ್ಟು ಶುಭ ಹಾರೈಸಿದರು.
ಇದರ ಜೊತೆ ನಿರೂಪಕಿ ಅನುಶ್ರೀ ಕೂಡ ಒಂದು ಮರೆಯಲಾರದ,ಲಕ್ಷ್ಮಿಗೆ ಅಗತ್ಯವಾದ ಕಾಣಿಕೆಯನ್ನು ನೀಡಿದರು.ಅದೆಂದರೆ ಲಕ್ಷ್ಮಿಗೆ ಶಾಲೆಗೆ ಹೋಗಲು ಒಂದು ಬ್ಯಾಗ್ ಕೂಡ ಇರಲಿಲ್ಲ. ಇದನ್ನು ಅರಿತಿದ್ದ ಅನುಶ್ರೀ ಬ್ಯಾಗ್ ಒಂದನ್ನು ಗಿಫ್ಟ್ ಆಗಿ ನೀಡಿದ್ದಾರೆ..
ಹೀಗೆ ತನ್ನ ಹಾಡಿನಿಂದಲೇ ಎಲ್ಲರ ಮನಗೆದ್ದಿರುವ ಹಳ್ಳಿ ಹುಡುಗಿ ಲಕ್ಷ್ಮಿ’ಗೆ ನಮ್ಮ “ಹಳ್ಳಿಹುಡುಗರು” ತಂಡದಿಂದ ಹುಟ್ಟುಹಬ್ಬದ ಪ್ರಯುಕ್ತ ಶುಭ ಹಾರೈಸುತ್ತಾ, ಲಕ್ಷ್ಮಿ ತನ್ನ ಹಾಡಿನಿಂದ ಇನ್ನಷ್ಟೂ ಮತ್ತಷ್ಟು ಜನರನ್ನು ರಂಜಿಸಿ ಅತ್ತ್ಯುತ್ತಮ ಮಟ್ಟಕ್ಕೆ ಬೆಳೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…
ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್ನಲ್ಲಿ ನಡೆಸಿದ ಏರ್ಸ್ಟ್ರೈಕ್ ಬಗ್ಗೆ ಓವರ್ಸೀಸ್ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ…
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ