ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ.

ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು.

ವ್ಯಾಪಾರದಲ್ಲಿ ವೃದ್ಧಿ. ಸಂತೋಷದ ಸುದ್ದಿಗಳನ್ನು ಕೇಳಲಿದ್ದೀರಿ. ಹಣಕಾಸಿನ ತೊಂದರೆ ಇರುವುದಿಲ್ಲ.ದಿನಾಂತ್ಯ ಅತಿಥಿಗಳಿಂದ ಶುಭ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ವಿವಾದಗಳಿಂದ ದೂರವಿರಿ.

ಸಹೋದ್ಯೋಗಿಗಳಲ್ಲಿನ ಅನುಮಾನ. ಹಣಕಾಸು ಸಕಾಲಕ್ಕೆ ಬರುವುದು. ಬೇಸಾಯ ಕೃಷಿ ಸಂಬಂಧಿತ ವೃತ್ತಿಯವರು ಮುನ್ನಡೆ. ಸಹೋದ್ಯೋಗಿಗಳಲ್ಲಿನ ಅನುಮಾನಗಳು ದೂರವಾಗಿ ಒಳ್ಳೆಯ ವಾತಾವರಣ ಮೂಡಲಿದೆ.

ಉದ್ಯೋಗ ಕ್ಷೇತ್ರದಲ್ಲಿ ವಿಪರೀತ ಒತ್ತಡ. ಸ್ಥಿರಾಸ್ತಿ ಮಾರಾಟದಲ್ಲಿ ಕಿರಿಕಿರಿ. ಕೌಟುಂಬಿಕ ಶಾಂತಿ ನೆಮ್ಮದಿ. ಕೋರ್ಟು ಕಚೇರಿ ಕಾರ್ಯಗಳಲ್ಲಿ ಅಲೆದಾಟ. ಗೃಹ ಪರಿಕರಗಳಿಗೆ ಖರ್ಚುವೆಚ್ಚ. ವಿದ್ಯಾರ್ಥಿಗಳು ಶಿಕ್ಷಣದತ್ತ ಗಮನ.ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ಪತ್ನಿಯ ಅನಾರೋಗ್ಯದಿಂದ ವಿಪರೀತ ಖರ್ಚು. ಸಂತಸದ ಸುದ್ದಿ ಬರಲಿದೆ. ಕ್ರಯ, ವಿಕ್ರಯಗಳಲ್ಲಿ ಲಾಭ. ಸ್ತ್ರೀಯರಿಂದ ಅಪವಾದ. ಆದಾಯ ಹೆಚ್ಚಾದರೂ ಖರ್ಚುವೆಚ್ಚ. ಕೌಟುಂಬಿಕ ಜೀವನ ಉತ್ತಮವಾಗಿರಲಿದೆ. ಅಧಿಕಾರಿ ವರ್ಗದವರಿಂದ ಆಗಾಗ ಕಿರಿಕಿರಿ. ಹಿರಿಯರೊಂದಿಗೆ ಉತ್ತಮ ಸಂಬಂಧ ಇರಲಿದೆ.

ಸರ್ಕಾರದಿಂದ ದೊರೆಯಬೇಕಾದ ಅನುಕೂಲತೆಗಳು ಸಕಾಲದಲ್ಲಿ ಲಭ್ಯ. ನಿತ್ಯದ ವ್ಯವಹಾರದಲ್ಲಿ ಪ್ರಗತಿ. ಸ್ಥಿರ ವಸ್ತುಗಳ ಖರೀದಿ. ಆರ್ಥಿಕವಾಗಿ ಉನ್ನತಿ. ವೈವಾಹಿಕ ಜೀವನದಲ್ಲಿ ಕೆಲವು ತಪ್ಪುಗ್ರಹಿಕೆಗಳು ಕಂಡುಬರಬಹುದು, ಇದನ್ನೇ ನೀವೇ ಬುದ್ದಿವಂತಿಕೆಯಿಂದ ನಿವಾರಿಸಿಕೊಳ್ಳಿ.

ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಹಿತಮಿತ್ರರ ಆಗಮನದಿಂದ ಸಂತಸ ತಂದೀತು. ಮಂಗಳ ಕಾರ್ಯಗಳಲ್ಲಿ ಭಾಗಿ. ಹಣ ಹೂಡಿಕೆಗಳಲ್ಲಿ ಅವಸರ ಬೇಡ. ಅಧಿಕ ಖರ್ಚು.

ವ್ಯವಹಾರದಲ್ಲಿ ಮೋಸ ಹೋಗವ ಸಾಧ್ಯತೆ ಇದೆ. ಚಿನ್ನಾಭರಣಗಳ ಖರೀದಿ. ಧನಾಗಮನದಿಂದ ಕಾರ್ಯಸಿದ್ಧಿ.ಅಪರೂಪದ ವ್ಯಕ್ತಿಯೊಬ್ಬರ ಭೇಟಿ. ದಾಂಪತ್ಯದಲ್ಲಿ ಶುಭಸಮಾಚಾರ. ಕೌಟುಂಬಿಕ ಜೀವನದಲ್ಲಿ ನೀವು ದೂರವಾದಂತೆ ಅಥವಾ ಬದ್ದತೆ ಕಡಿಮೆಯಾದಂತೆ ಭಾಸವಾಗುವುದನ್ನು ದೂರವಿಡಬೇಕು. ಸಂಚಾರದಲ್ಲಿ ಜಾಗ್ರತೆ ಇರಲಿ.

ಆತ್ಮವಿಶ್ವಾಸ ವೃದ್ಧಿ. ಸಹೋದ್ಯೋಗಿಗಳಲ್ಲಿ ಹರ್ಷ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನ ವಿರಲಿ. ಮಾನಸಿಕ ಒತ್ತಡ. ಮನೆಯವರೊಂದಿಗೆ ದೇವತಾ ದರ್ಶನ. ಉದ್ಯೋಗಿಗಳಿಗೆ ಲಾಭ. ವಾಹನ ಖರೀದಿ.

ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ.ಶ್ರಮವರಿಯದ ಕೆಲಸ ಕಾರ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿ, ವಾಹನಾದಿಗಳಂದ ಲಾಭ. ತುರುಸಿನ ಓಡಾಟ ಮಾಡಬೇಕಾದ ಅನಿವಾರ್ಯತೆ. ದೇಹಾರೋಗ್ಯದ ಸುಧಾರಣೆ.

ಆರೋಗ್ಯದ ಕಡೆ ಗಮನ ಇರಲಿ.ಗುರು ಹಿರಿಯರ ಅವಗಣನೆ ಬೇಡ. ಅತಿಯಾದ ಕೆಲಸ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬಿರುತ್ತೆ. ಉನ್ನತ ಶಿಕ್ಷಣಕ್ಕೆ ಅಡಚಣೆ. ವೃತ್ತಿರಂಗದಲ್ಲಿ ಅಪವಾದ ಭೀತಿ. ರಿಯಲ್ ಎಸ್ಟೇಟ್ನವರಿಗೆ ಲಾಭ. ಹಿರಿಯರ ಮಾರ್ಗದರ್ಶನದಿಂದ ಸಮಾಧಾನ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…
ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.
ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…